Headlines

Video: ಮನೆಯೊಳಗೆ ಇಟ್ಟರೂ ಬಿಸಿಲಿನ ಶಾಖಕ್ಕೆ ಕರಗಿದ ಕ್ರಯಾನ್ಸ್; ಬೆಂಗಳೂರಿನ ಮಹಿಳೆ ಹೇಳಿದ್ದೇನು? – Kannada News | Crayons melted in the heat of the sun even though they were kept indoors in Bengaluru

ಬೆಂಗಳೂರು, ಏಪ್ರಿಲ್ 20: ಮನೆ ಹೊರಗಡೆ ಕಾಲಿಡಂಗಿಲ್ಲ, ಬಿಸಿಲೋ ಬಿಸಿಲು. ಬಿಸಿಲಿನ ಝಳಕ್ಕೆ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಫ್ಯಾನ್, ಎಸಿಯಿದ್ರೂ ಉರಿ ಸೆಖೆ ತಡೆಯಲು ಆಗುತ್ತಿಲ್ಲ. ಇಂತಹದ್ದರಲ್ಲಿ ಬೆಂಗಳೂರಿನ (Bengaluru) ಮಹಿಳೆ ಮನೆಯೊಳಗಿದ್ದಾಗಲೇ ತಮಗಾದ ಅನುಭವ ಹಂಚಿಕೊಂಡಿದ್ದಾರೆ. ಹೌದು, ಮನೆಯೊಳಗೆ ಇಟ್ಟ ಕ್ರಯೋನ್ಸ್‌ ಬಿಸಿಲಿನ ತಾಪಮಾನಕ್ಕೆ ಕರಗಿ ಹೋಗಿವೆಯಂತೆ. ತಮ್ಮ ಕಣ್ಣಾರೆ ಈ ದೃಶ್ಯ ಕಂಡು ಶಾಕ್ ಆಗಿದ್ದಾರೆ. ಗೀತಾ ಶ್ರೀ ನಾಗರಾಜ್ (geethashreenagaraj) ಎಂಬ ಇನ್ಸ್ಟಾಗ್ರಾಮ್ ಬಳಕೆದಾರರು ಬೆಂಗಳೂರಿನಲ್ಲಿ ಬಿಸಿಲಿನ ಝಳ ಎಷ್ಟಿದೆ ಎಂದು…

Read More

IND vs NZ: ಗುರು ಯುವರಾಜ್ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 2026 ರ ವರ್ಷವನ್ನು ಅಬ್ಬರದಿಂದ ಆರಂಭಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಅಬ್ಬರದ ಇನ್ನಿಂಗ್ಸ್ ಆಡಿದ ಅಭಿಷೇಕ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟಿದಲ್ಲದೆ ಸ್ಫೋಟಕ ಅರ್ಧಶತಕವನ್ನು ಬಾರಿಸಿದ್ದಾರೆ. ಇದು ಈ ವರ್ಷದಲ್ಲಿ ಅಭಿಷೇಕ್ ಅವರ ಮೊದಲ ಅರ್ಧಶತಕವಾಗಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಕೇವಲ 22 ಎಸೆತಗಳಲ್ಲಿ ನಾಲ್ಕು…

Read More

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ – Kannada News | India vs Bangladesh Cricket Tour Schedule Released: ODI and T20 Series Dates

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ….

Read More

Horoscope Today 13 February​: ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 13, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಏಕಾದಶಿ, ಮೂಲಾ ನಕ್ಷತ್ರ, ವಜ್ರ ಯೋಗ, ಬಾಲಕ ವರ್ಣ ಇರುತ್ತದೆ. ರಾಹುಕಾಲವು ಬೆಳಗ್ಗೆ 11:05 ರಿಂದ ಮಧ್ಯಾಹ್ನ 12:33 ರವರೆಗೆ ಇರುತ್ತದೆ. ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ ಮಧ್ಯಾಹ್ನ 2:01 ರವರೆಗೆ ಇರುತ್ತದೆ….

Read More

ಜಗನ್ ಹುಟ್ಟುಹಬ್ಬದಂದು ಪಟಾಕಿ ಹೊಡಿಬೇಡಿ ಎಂದಿದ್ದಕ್ಕೆ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ – Kannada News | Pregnant Woman Allegedly Assaulted After Objecting to Fireworks at Birthday Event

ಆಂಧ್ರಪ್ರದೇಶ, ಡಿಸೆಂಬರ್ 24: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್​ಮೋಹನ್ ರೆಡ್ಡಿ ಹುಟ್ಟುಹಬ್ಬದ ದಿನ ತಾನು ಗರ್ಭಿಣಿ(Pregnant) ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಕ್ಕೆ ವೈಎಸ್​ಆರ್ ಕಾಂಗ್ರೆಸ್​ನ ಕಾರ್ಯಕರ್ತ ಅಜಯ್ ದೇವ್ ಎಂಬಾತ ಮಹಿಳೆಯ ಒದ್ದಿರುವ ಘಟನೆ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಲವಾದ ಕ್ರಮವಾಗಿ, ಆಂಧ್ರಪ್ರದೇಶದಲ್ಲಿ ಪೊಲೀಸರು ಮಂಗಳವಾರ ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮೆರವಣಿಗೆ ಮಾಡಿದರು. ಡಿಸೆಂಬರ್ 21 ರಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್…

Read More

ಸಚಿವರ ಬರ್ತ್​​ಡೇ ಗಿಫ್ಟ್​: ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ಪೊಲೀಸರು ಸುಸ್ತು

ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು…

Read More

ಕರುಣೆ ಮರೆತ ಕಲ್ಲೆದೆಯ ಪೋಷಕರು, ಕೌನ್ಸೆಲಿಂಗ್ ವೇಳೆ ಗಲಾಟೆ ಮಾಡಿ ಹೆಣ್ಣುಮಕ್ಕಳನ್ನು ಪೊಲೀಸ್ ಠಾಣೆಯಲ್ಲೇ ಬಿಟ್ಟು ಹೋದ ದಂಪತಿ – Kannada News | Telangana Couple Leaves Children at Police Station During Counselling Visit

ಕರೀಮ್​ನಗರ, ಏಪ್ರಿಲ್ 29: ಹತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆ(Marriage)ಯಾಗಿದ್ದ ರವಿ ಕುಮಾರ್ ಮತ್ತು ಲಲಿತಾ ಅವರ ಬದುಕು ಈಗ ಬೀದಿಗೆ ಬಂದಿದೆ. ಅಂಗಡಿ ಮಾಲೀಕ ರವಿ ಮತ್ತು  ಲಲಿತಾ ಅವರ ಹತ್ತು ವರ್ಷಗಳ ಸಂಸಾರದಲ್ಲಿ ಇತ್ತೀಚೆಗೆ ಕಲಹದ ಕಿಡಿ ಹೊತ್ತಿಕೊಂಡಿತ್ತು. ಈ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ಪೊಲೀಸರು ನಡೆಸಿದ ಕೌನ್ಸೆಲಿಂಗ್ ಬಳಿಕ ನಡೆದ ಘಟನೆ ಇಡೀ ಪೊಲೀಸ್ ಠಾಣೆಯನ್ನೇ ಸ್ತಬ್ದಗೊಳಿಸಿತ್ತು. ಏಪ್ರಿಲ್ 28ರಂದು ಲೋವರ್ ಮನೇರ್ ಡ್ಯಾಮ್ (LMD) ಪೊಲೀಸ್ ಠಾಣೆಯಲ್ಲಿ ಕೌನ್ಸೆಲಿಂಗ್ ನಡೆಯುತ್ತಿತ್ತು. ವಾಗ್ವಾದ…

Read More

Budh Gochar 2026: ಮೇಷ ರಾಶಿಗೆ ಬುಧನ ಪ್ರವೇಶ; ಇಂದಿನಿಂದ ಮೇ 14 ರವರೆಗೆ ಈ ರಾಶಿಗೆ ‘ಸುವರ್ಣ ಕಾಲ’! – Kannada News | Budh gochar 2026 mercury in mesha rashi impact on 12 signs and remedies

ಮೇಷ ರಾಶಿಗೆ ಬುಧನ ಪ್ರವೇಶImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಯು ಮಾನವನ ಜೀವನದ ಮೇಲೆ ನಿರಂತರ ಪ್ರಭಾವ ಬೀರುತ್ತದೆ. ಇಂದು ಅಂದರೆ ಏಪ್ರಿಲ್ 30, ಮಂಗಳವಾರ ಬೆಳಿಗ್ಗೆ 6:52 ಕ್ಕೆ, ಬುದ್ಧಿಶಕ್ತಿ, ವ್ಯಾಪಾರ ಮತ್ತು ಸಂವಹನದ ಕಾರಕನಾದ ‘ಬುಧ’ ಗ್ರಹವು ಮೇಷ ರಾಶಿಗೆ ಪದಾರ್ಪಣೆ ಮಾಡಿದೆ. ಈ ಸಂಚಾರವು ಮೇ 14 ರವರೆಗೆ ಮುಂದುವರಿಯಲಿದ್ದು, ದ್ವಾದಶ ರಾಶಿಗಳ ಮೇಲೆ ಮಿಶ್ರ ಪರಿಣಾಮ ಬೀರಲಿದೆ. ವಿಶೇಷವಾಗಿ ಐದು ರಾಶಿಯವರಿಗೆ ಇದು ಅತ್ಯಂತ ಲಾಭದಾಯಕ…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು – Kannada News | RRB Recruitment 2026: 312 Isolated Category Posts Open – Apply by Jan 31!

ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಯುವಕರಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಐಸೊಲೇಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ, ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಸೇರಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಆರ್‌ಆರ್‌ಬಿ…

Read More

Honeymoon Murder: ಏಳು ವರ್ಷಗಳ ಹಿಂದೆ ಮೊದಲ ಭೇಟಿ, 2024ರಲ್ಲಿ ಒಂದಾದ್ರು, 1 ವರ್ಷದ ನಂತರ ಇಬ್ಬರೂ ಸೇರಿ ಕೊಲೆ ಮಾಡಿದ್ರು – Kannada News | Rajasthan Honeymoon Murder: Wife and her Lover Arrested for Husband’s Brutal Killing

ಜೈಪುರ, ಫೆಬ್ರವರಿ 09: ಏಳು ವರ್ಷಗಳ ಹಿಂದೆ ಆಕಸ್ಮಿಕವಾಗಿ ಆಗಿದ್ದ ಭೇಟಿ ಇಂದು ಇಬ್ಬರೂ ಸೇರಿ ಒಂದು ಕೊಲೆಯನ್ನೇ ಮಾಡುವ ಹಂತಕ್ಕೆ ಬಂದು ತಲುಪಿದೆ. ಜನವರಿ 30ರಂದು ರಾಜಸ್ಥಾನದಲ್ಲಿ ನವ ವಿವಾಹಿತ ಮಹಿಳೆಯೊಬ್ಬರು ತನ್ನ ಮದುವೆ(Marriage)ಯಾಗಿ ಮೂರೇ ತಿಂಗಳಿಗೆ ಪ್ರಿಯಕರನ ಜತೆ ಸೇರಿ ಗಂಡನನ್ನು ಹತ್ಯೆ ಮಾಡಿದ್ದಳು. ಆರೋಪಿ 23 ವರ್ಷದ ಅಂಜಲಿ, 25 ವರ್ಷದ ಸಂಜಯ್ ಅವರನ್ನು ತಾನು ವೇಟರ್ ಆಗಿ ಕೆಲಸ ಮಾಡುತ್ತಿದ್ದ ಸಮಾರಂಭವೊಂದರಲ್ಲಿ ಭೇಟಿಯಾದಳು. ಮೊದಲು ಆರಂಭವಾದ ಮಾತು ಕತೆ ನಂತರ ಆತ…

Read More