Headlines

Video: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್ – Kannada News | Hyderabad Guard’s Viral Mosquito Net: Sparks Debate on Worker Challenges

ಹೈದರಾಬಾದ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಭದ್ರತಾ ಸಿಬ್ಬಂದಿಯೊಬ್ಬರು, ಸೊಳ್ಳೆಗಳ ಕಾಟದಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆಯೇ ಸೊಳ್ಳೆ ಹಾಕಿಕೊಂಡು ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್ (X) ಬಳಕೆದಾರರಾದ ಸುರಜ್ ಕುಮಾರ್ ಬೌದ್ಧ್ ಎಂಬುವವರು ಹಂಚಿಕೊಂಡಿರುವ ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯವು ನೆಟ್ಟಿಗರ ಗಮನ ಸೆಳೆದಿದ್ದು, ಕನಿಷ್ಠ ಸೌಲಭ್ಯಗಳಿಲ್ಲದೆ ಸೊಳ್ಳೆಗಳ ಕಡಿತದ ನಡುವೆಯೂ ರಾತ್ರಿ ಪೂರ್ತಿ ಕಷ್ಟಪಟ್ಟು ಕೆಲಸ ಮಾಡುವ ಸೆಕ್ಯೂರಿಟಿ ಗಾರ್ಡ್‌ಗಳ ಸ್ಥಿತಿಗತಿ ಹಾಗೂ ಅವರು ಎದುರಿಸುತ್ತಿರುವ…

Read More

‘ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ಒಂದು ಡಿಸಾಸ್ಟರ್ ಅಂದಿದ್ದರು’; ರಾಜಕುಮಾರ್ ಹಿರಾನಿ – Kannada News | Munna Bhai MBBS: Rajkumar Hirani Recalls “Disaster” Tag Before Blockbuster Success

ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ಬಿಡುಗಡೆಗೂ ಮುನ್ನ ಭಾರಿ ನೆಗೆಟಿವ್ ವಿಮರ್ಶೆ ಎದುರಿಸುತ್ತವೆ, ಆದರೆ ಥಿಯೇಟರ್‌ಗೆ ಬಂದ ಬಳಿಕ ಬಾಕ್ಸ್ ಆಫೀಸ್ ಇತಿಹಾಸವನ್ನೇ ಬದಲಾಯಿಸುತ್ತವೆ. ಅಂತಹದ್ದೇ ಒಂದು ಟ್ರೆಂಡ್ ಸೆಟ್ಟರ್ ಸಿನಿಮಾ ಬಾಲಿವುಡ್‌ನ ‘ಮುನ್ನಾಭಾಯ್ M.B.B.S’. ಇಂದು ಈ ಚಿತ್ರಕ್ಕೆ ಕ್ಲಾಸಿಕ್ ಪಟ್ಟ ಸಿಕ್ಕಿರಬಹುದು, ಆದರೆ ಸಿನಿಮಾ ರಿಲೀಸ್ ಆಗುವ ಮುನ್ನ ಉದ್ಯಮದವರೇ ಇದನ್ನು ‘ಫ್ಲಾಪ್’ ಎಂದು ಭವಿಷ್ಯ ನುಡಿದಿದ್ದರಂತೆ. ಈ ಆಸಕ್ತಿದಾಯಕ ಕಥೆಯನ್ನು ಖ್ಯಾತ ನಿರ್ದೇಶಕ ರಾಜಕುಮಾರ್ ಹಿರಾನಿ ಇತ್ತೀಚಿನ ಸಂದರ್ಶನವೊಂದರಲ್ಲಿ ನೆನಪಿಸಿಕೊಂಡಿದ್ದಾರೆ. ಅಂದು ಆ್ಯಕ್ಷನ್ ಹೀರೊ…

Read More

ಭಾರತದ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ರಾಬಿನ್ ಉತ್ತಪ್ಪ! – Kannada News | Robin uthappa picks india’s all time odi xi

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ಪಂದ್ಯಗಳ ಯಶಸ್ಸಿನ ಪಯಣ ರೋಚಕವಾದದ್ದು. ಕಪಿಲ್ ದೇವ್ ಸಾರಥ್ಯದ 1983ರ ವರ್ಲ್ಡ್ ಕಪ್ ಗೆಲುವಿನಿಂದ ಹಿಡಿದು, ಧೋನಿ ಯುಗದ 2011ರ ವಿಶ್ವಕಪ್ ವಿಜಯ ಹಾಗೂ ಇತ್ತೀಚಿನ ರನ್ ಮಷಿನ್ ವಿರಾಟ್ ಕೊಹ್ಲಿ ಸಾಮ್ರಾಜ್ಯದವರೆಗೆ ಭಾರತ ಹಲವು ದಿಗ್ಗಜ ಆಟಗಾರರನ್ನು ಕಂಡಿದೆ. ಇಂತಹ ಬಳಗದಿಂದ ಸಾರ್ವಕಾಲಿಕ 11 ಆಟಗಾರರನ್ನು ಆಯ್ಕೆ ಮಾಡುವುದು ಸವಾಲೇ ಸರಿ. ಇದಾಗ್ಯೂ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ಆಲ್​ ಟೈಮ್ ಒಡಿಐ ಇಲೆವೆನ್ ಅನ್ನು ಹೆಸರಿಸಿದ್ದಾರೆ….

Read More

ಜೈಲಿನೊಳಗೊಂದು ಲವ್ ಸ್ಟೋರಿ! ಕೊಲೆ ಅಪರಾಧಿಯನ್ನು ಮದುವೆಯಾದ ಜೈಲು ಅಧಿಕಾರಿ – Kannada News | Madhya Pradesh jail officer falls in love with former murder convict in prison marries amid family opposition

ನವದೆಹಲಿ, ಮೇ 9: ಆತ ಕೊಲೆ ಮಾಡಿದ್ದ ಜೈಲು ಸೇರಿದ್ದ ಅಪರಾಧಿ. ಆಕೆ ಆ ಜೈಲಿನ ಅಧಿಕಾರಿ. ಅವರಿಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು ಎಂದರೆ ನೀವು ನಂಬಲು ಸಾಧ್ಯವೇ? ಆ ಅಪರಾಧಿಯ ಶಿಕ್ಷೆಯ ಅವಧಿ ಮುಗಿದ ಬಳಿಕ ಆಕೆ ಆತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಆಕೆಯ ಮನೆಯವರು ಸುತಾರಾಂ ಒಪ್ಪಲಿಲ್ಲ. ಆದರೂ ಹಠ ಮಾಡಿ ಆತನನ್ನೇ ಮದುವೆಯಾಗಿದ್ದಾರೆ. ಆಕೆ ಮುಸ್ಲಿಂ ಮಹಿಳೆಯಾಗಿದ್ದರೆ ಆತ ಹಿಂದೂ. ಇದೀಗ ಆಕೆ ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿಯೇ ಆತನನ್ನು ಮದುವೆಯಾಗಿದ್ದಾರೆ. ಸತ್ನಾ…

Read More

200ಕ್ಕೂ ಹೆಚ್ಚು ಪೋಸ್ಟ್‌ ತೆಗೆದು ಹಾಕಿದ ಅರ್ಷದೀಪ್ ಸಿಂಗ್..! – Kannada News | IPL 2026: Arshdeep Singh Removes Over 200 Instagram Posts

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ಹೊರಬೀಳುತ್ತಿದ್ದಂತೆ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತನ್ನ ಇನ್​ಸ್ಟಾಗ್ರಾಮ್ ಖಾತೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ 234 ಪೋಸ್ಟ್​ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡುವ ಮೂಲಕ ಎಂಬುದೇ ಅಚ್ಚರಿ. ಇತ್ತ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡಿರುವ ಕಾರಣ ಅವರ ಪ್ರೊಫೈಲ್‌ನಲ್ಲಿ ಈಗ ಕೇವಲ 44 ಪೋಸ್ಟ್​ಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಅರ್ಷದೀಪ್​ ಸಿಂಗ್ ತಮ್ಮ ಪ್ರೊಫೈಲ್…

Read More

ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

ನವದೆಹಲಿ, ಮಾರ್ಚ್ 10: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 9-10 ಕೋಟಿ ರೈತರು ಸರ್ಕಾರದಿಂದ ವರ್ಷಕ್ಕೆ 6,000 ರೂ ಸಹಾಯಧನ ಪಡೆಯುತ್ತಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಾಕಲಾಗುತ್ತದೆ. 2018-19ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 21 ಕಂತುಗಳನ್ನು ರೈತರಿಗೆ ನೀಡಲಾಗಿದೆ. ಈಗ 22ನೇ ಕಂತಿನ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕೆಲ ವರದಿಗಳ ಪ್ರಕಾರ ಹೋಳಿ ಹಬ್ಬಕ್ಕೆ (ಮಾ. 4) ಮುನ್ನವೇ ರೈತರ ಖಾತೆಗಳಿಗೆ ಒಂದು…

Read More

ಇಷ್ಟರಲ್ಲೇ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಶಿಖರ್ ಧವನ್- ಸೋಫಿ ಶೈನ್

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ವೈಯಕ್ತಿಕ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶಿಖರ್ ಧವನ್ ಫೆಬ್ರವರಿಯಲ್ಲಿ ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರನ್ನು ವರಿಸಲಿದ್ದಾರೆ. ಫೆಬ್ರವರಿ ಮೂರನೇ ವಾರದಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ವಿವಾಹ ನಡೆಯಲಿದ್ದು, ಕ್ರಿಕೆಟ್ ಮತ್ತು ಬಾಲಿವುಡ್ ಜಗತ್ತಿನ ಅನೇಕ ಪ್ರಮುಖ ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ ವರದಿಯಾಗಿದೆ. ಆದಾಗ್ಯೂ ಈ ಸುದ್ದಿಯ ಬಗ್ಗೆ ಇದುವರೆಗೂ ಧವನ್ ಆಗಲಿ ಅವರ…

Read More

‘ಸಿಟಾಡೆಲ್’ ಮೂಲಕ ಮತ್ತೆ ಬಂದ ಪ್ರಿಯಾಂಕಾ ಚೋಪ್ರಾ: ಹೇಗಿದೆ ಟ್ರೈಲರ್? – Kannada News | Priyanka Chopra starrer Citadel season 2 trailer released

ಪ್ರಿಯಾಂಕಾ ಚೋಪ್ರಾ (Priyanka Chopra) ಈಗ ಹಾಲಿವುಡ್​​ನಲ್ಲಿ ಮಿಂಚುತ್ತಿರುವ ಭಾರತದ ನಟಿ. ಹಲವು ವರ್ಷಗಳ ಬಳಿಕ ರಾಜಮೌಳಿಯವರ ‘ವಾರಣಾಸಿ’ ಸಿನಿಮಾಕ್ಕಾಗಿ ಭಾರತ ಚಿತ್ರರಂಗಕ್ಕೆ ಮರಳಿದ್ದಾರಾದರೂ ಈಗಲೂ ಅವರು ಹಾಲಿವುಡ್​ನ ಕೆಲವಾರು ಪ್ರಾಜೆಕ್ಟ್​​ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾಲಿವುಡ್​ನ ಸಿನಿಮಾಗಳು ಮಾತ್ರವಲ್ಲದೆ ಟಿವಿ ಸರಣಿ ಅಥವಾ ವೆಬ್ ಸರಣಿಗಳಲ್ಲಿಯೂ ಸಹ ಪ್ರಿಯಾಂಕಾ ಚೋಪ್ರಾ ನಟಿಸಿ ಸೈ ಎನಿಸಿಕೊಂಡಿದ್ದಾರೆ. 2023ರಲ್ಲಿ ‘ಸಿಟಾಡೆಲ್’ ಹೆಸರಿನ ಆಕ್ಷನ್ ಭರಿತ ವೆಬ್ ಸರಣಿಯಲ್ಲಿ ಪ್ರಿಯಾಂಕಾ ನಟಿಸಿದ್ದರು. ಇದೀಗ ಅದೇ ಸರಣಿಯ ಎರಡನೇ ಸೀಸನ್ ಬರುತ್ತಿದ್ದು, ಹೊಸ…

Read More

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕನ್ನ: ಲಾಕರನ್ನೇ ಕದ್ದೊಯ್ದ ಕಳ್ಳರು; ಬಂಧನ – Kannada News | House Robbery During Kashi Pilgrimage: Thieves Who Stole Locker Arrested

ವಶಕ್ಕೆ ಪಡೆದುಕೊಂಡಿರುವ ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಮೇ 26: ನಗರದಲ್ಲಿ ಕಳ್ಳತನ (Theft) ಕೇಸ್​​ಗಳು ಕಡಿಮೆಯಾಗುತ್ತಿಲ್ಲ. ಭಿನ್ನ ವಿಭಿನ್ನ ರೀಯಿಯಲ್ಲಿ ಖದೀಮರು ದೋಚುತ್ತಿರುತ್ತಾರೆ. ಇತ್ತೀಚೆಗೆ ಒಂದು ತಂಡ ಜ್ಯುವೆಲರಿ ಶಾಪ್​​ಗೆ ಕನ್ನ ಹಾಕಿದ್ದರು. ಇದೀಗ ಮತ್ತೊಂದು ತಂಡ ಕಾಶಿ ಯಾತ್ರೆಗೆ ಹೋಗಿದ್ದವರ ಮನೆ ಟಾರ್ಗೆಟ್ ಮಾಡಿ ನುಗ್ಗಿದ್ದಾರೆ. ಎರಡು ಕೇಸ್​​​ ಭೇದಿಸಿರುವ ಪೊಲೀಸರು ದೋಚಿರುವ ವಸ್ತುಗಳ ಸಮೇತ ಆರೋಪಿಗಳ ಹೆಡೆಮುರಿ (Arrest) ಕಟ್ಟಿದ್ದಾರೆ. ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಕಳ್ಳತನ ಮಾಡಿದ್ದ ಮೂವರು…

Read More

ಎಸ್​ಬಿಐ ನೌಕರರ ಎರಡು ದಿನ ಮುಷ್ಕರ; ಏನು ಕಾರಣ, ಅವರ 16 ಬೇಡಿಕೆಗಳೇನು? ಇಲ್ಲಿದೆ ಮಾಹಿತಿ – Kannada News | SBI employees strike for 2 days in May last week, 16 key demands

ಎಸ್​ಬಿಐ ನೌಕರರ ಮುಷ್ಕರImage Credit source: AI/Mediaforge/TV9 ನವದೆಹಲಿ, ಮೇ 6: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೌಕರರು ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ (SBI employees strike) ನಡೆಸಲು ನಿರ್ಧರಿಸಿದ್ದಾರೆ. ಮೇ 25 ಮತ್ತು 26ರಂದು ಈ ಪ್ರತಿಭಟನೆಗಳು ನಡೆಯಲಿವೆ. ಪಿಂಚಣಿ, ನೇಮಕಾತಿ ಇತ್ಯಾದಿ ವಿಚಾರಗಳಿಗೆ ಸಂಬಂಧಿಸಿ ನೌಕರರು 16 ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸುತ್ತಿದ್ದಾರೆ. ಎಸ್​ಬಿಐ ದೇಶಾದ್ಯಂತ 50 ಕೋಟಿಗೂ ಅಧಿಕ ಸಂಖ್ಯೆಯಷ್ಟು ಗ್ರಾಹಕರ ಬಳಗ ಹೊಂದಿರುವುದರಿಂದ, ಈ ಎರಡು ದಿನಗಳ ಮುಷ್ಕರವು…

Read More