Headlines

ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಸಹೋದರಿಯರು 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ – Kannada News | Ghaziabad Tragedy: Three Minor Sisters Die After Jumping From Housing Complex

ಗಾಜಿಯಾಬಾದ್, ಫೆಬ್ರವರಿ 04:ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶ ಗಾಜಿಯಾಬಾದ್​​ನಲ್ಲಿ ನಡೆದಿದೆ. ಅಪ್ರಾಪ್ತ ಸಹೋದರಿಯರು ಮಂಗಳವಾರ ತಡರಾತ್ರಿ ತಾರಸಿಯಿಂದ ಕೆಳಗೆ ಹಾರಿದ್ದಾರೆ. ಅವರ ಪೋಷಕರು ಆನ್‌ಲೈನ್ ಗೇಮಿಂಗ್ ಆಡುವುದನ್ನು ವಿರೋಧಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತ ಬಾಲಕಿಯರನ್ನು ಪಾಖಿ (12), ಪ್ರಾಚಿ (14) ಮತ್ತು ವಿಶಿಕಾ (16) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ,  COVID-19 ಸಾಂಕ್ರಾಮಿಕ ಸಮಯದಲ್ಲಿ ಈ ಮೂವರು…

Read More

GT vs RCB: 4,4,4,4,4.. ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive Start vs GT; 5 Fours in Rabada Over for RCB

ಐಪಿಎಲ್ 2026 ರ 42ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿಗೆ ಮೊದಲ ಎರಡು ಓವರ್​​ಗಳಲ್ಲಿ ಸ್ಫೋಟಕ ಆರಂಭ ಸಿಕ್ಕಿತು. ಅದರಲ್ಲೂ ರಬಾಡ ಬೌಲ್ ಮಾಡಿದ 2ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಬೌಂಡರಿಗಳ ಮಳೆಗರೆದರು. ಈ ಪಂದ್ಯದಲ್ಲಿ ಆರ್​ಸಿಬಿ…

Read More

ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್​​ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ! – Kannada News | Venezuela’s Interim President Delcy Rodriguez is a worshiper of Sri Sathya Sai Baba

ನವದೆಹಲಿ, ಜನವರಿ 6: ಅಮೆರಿಕದ ವಶದಲ್ಲಿರುವ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಬದಲಾಗಿ ವೆನೆಜುವೆಲಾದ (Venezuela) ಉಪಾಧ್ಯಕ್ಷೆ ಮತ್ತು ತೈಲ ಸಚಿವೆ ಡೆಲ್ಸಿ ರೊಡ್ರಿಗಸ್ ಅಲ್ಲಿನ ಮಧ್ಯಂತರ ಸರ್ಕಾರದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷವೆಂದರೆ ಡೆಲ್ಸಿಗೂ ಭಾರತದ ನಂಟಿದೆ. ಮಡುರೋ ಅವರಂತೆಯೇ ಡೆಲ್ಸಿ ಕೂಡ ಪುಟ್ಟಪರ್ತಿ ಸತ್ಯ ಸಾಯಿ ಬಾಬಾ ಭಕ್ತೆ. ಅವರು ಆಗಾಗ ಭಾರತಕ್ಕೆ ಆಗಮಿಸುತ್ತಿರುತ್ತಾರೆ. ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆಯಾಗಿ ಪ್ರಮಾಣವಚನ ಸ್ವೀಕರಿಸಿದ ಡೆಲ್ಸಿ ರೊಡ್ರಿಗಸ್ ಆಂಧ್ರಪ್ರದೇಶದಲ್ಲಿರುವ ಸತ್ಯಸಾಯಿ ಬಾಬಾ ಅವರ ಪ್ರಶಾಂತಿ ನಿಲಯಂ ಆಶ್ರಮಕ್ಕೆ…

Read More

ಬೈಕ್ ರೀಲ್ಸ್ ವಿವಾದ: ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್ – Kannada News | Bigg Boss Rajath asks apology after his reel facing backlash

ಬಿಗ್​​ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್​​ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್​ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್​​ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು…

Read More

5G Network Slicing: ಏರ್ಟೆಲ್​ನಿಂದ ಕಮರ್ಷಿಯಲ್ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್; ಉತ್ತಮ ವೇಗಕ್ಕೆ ಪ್ರೀಮಿಯಮ್ ದರ? – Kannada News | Airtel 5G Network Slicing India: Benefits, Drawbacks & Net Neutrality Debate

ಮೊಬೈಲ್ ಬಳಸುತ್ತಿರುವವರುImage Credit source: Getty Images ನವದೆಹಲಿ, ಮೇ 26: ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಇತ್ತೀಚೆಗೆ ಅತ್ಯಂತ ದೊಡ್ಡ ತಾಂತ್ರಿಕ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ. ಭಾರತದಲ್ಲಿ 5ಜಿ ನೆಟ್ವರ್ಕ್ ಸ್ಲೈಸಿಂಗ್ ಸರ್ವಿಸ್ ಕಮರ್ಷಿಯಲ್ ಅಡಿ ಇಟ್ಟಿದೆ. ಇನ್ಮುಂದೆ, ಪ್ರೀಮಿಯಮ್ ಬಳಕೆದಾರರಿಗೆ ಸುಗಮ ವೇಗ, ಸಾಮಾನ್ಯ ಬಳಕೆದಾರರಿಗೆ ಮಂದಗತಿಯ ವೇಗದ ಸೇವೆ ಸಿಗುವ ಕಾಲ ಬಂದಂತಿದೆ. ಭಾರತದ ಪ್ರಮುಖ ಟೆಲಿಕಾಂ ಸಂಸ್ಥೆಯಾದ ಭಾರ್ತಿ ಏರ್‌ಟೆಲ್ (Bharti Airtel) ತನ್ನ ಗ್ರಾಹಕರಿಗಾಗಿ ದೇಶದಲ್ಲೇ ಮೊದಲ ಬಾರಿಗೆ 5G ನೆಟ್‌ವರ್ಕ್ ಸ್ಲೈಸಿಂಗ್…

Read More

ಕೋಲ್ಕತ್ತಾದಿಂದ ಬೆಂಗಳೂರು ಸೇರಿ ನಾಲ್ಕು ಮಹಾನಗರಗಳಿಗೆ ಐಷಾರಾಮಿ ಬಸ್ ಸೇವೆ ಆರಂಭ: ಪ್ರಯಾಣದ ಸಮಯ, ಟಿಕೆಟ್​​ ದರದ ಬಗ್ಗೆ ಇಲ್ಲಿದೆ ಮಾಹಿತಿ – Kannada News | Luxury Bus Services Launches From Kolkata to Bengaluru, Delhi, Chennai, and Puri: Check Travel Time, Ticket Fares and Amenities

ಕೋಲ್ಕತ್ತಾದಿಂದ ಬೆಂಗಳೂರಿಗೆ ಐಷಾರಾಮಿ ಬಸ್ ಸೇವೆ ಆರಂಭ ಕೋಲ್ಕತ್ತಾ, ಜುಲೈ 15: ಕೋಲ್ಕತ್ತಾದಿಂದ ದೂರ ಪ್ರಯಾಣ ಮಾಡುವ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು, ದೆಹಲಿ, ಚೆನ್ನೈ ಹಾಗೂ ಪುರಿಗೆ ಐಷಾರಾಮಿ ಬಸ್ ಸೇವೆ ಆರಂಭಿಸಲಾಗಿದೆ. ರೈಲು ಹಾಗೂ ವಿಮಾನ ಪ್ರಯಾಣಕ್ಕೆ ಪರ್ಯಾಯವಾಗಿ ಈ ಸೇವೆಯನ್ನು ಪರಿಚಯಿಸಲಾಗಿದೆ. ಈ ಬಸ್‌ಗಳು ಕರುಣಾಮಯಿ ಬಸ್ ಟರ್ಮಿನಸ್‌ನಿಂದ ಸಂಚಾರ ಆರಂಭಿಸಲಿದ್ದು, ವಾರದ ಎಲ್ಲಾ ದಿನಗಳಲ್ಲೂ ಸೇವೆ ಲಭ್ಯವಿರಲಿದೆ ಎಂದು ಸಂಸ್ಥೆ ತಿಳಿಸಿದೆ. ಮಾರ್ಗಗಳು ಮತ್ತು ಪ್ರಯಾಣ ದರ ಕೋಲ್ಕತ್ತಾ–ದೆಹಲಿ: ₹2,500 ರಿಂದ ₹3,000,…

Read More

ಬೆಂಗಳೂರು: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ – Kannada News

ಆವಲಹಳ್ಳಿ ಬಳಿ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್ ವಶImage Credit source: tv9 ಬೆಂಗಳೂರು, ಜೂನ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು (Gelatin Sticks) ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮುಖ್ಯಾಂಶಗಳು ಆವಲಹಳ್ಳಿ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ…

Read More

ಲೀಸ್ ಮನೆ ಕೊಡಿಸುವುದಾಗಿ ನಂಬಿಸಿ 200 ಕೋಟಿ ರೂ. ವಂಚನೆ: ಜಾನ್ಸ್ ಅಸೆಟ್ ಕಂಪನಿ ಮಾಲೀಕ ಎಸ್ಕೇಪ್! – Kannada News | Bengaluru Lease Fraud: Johns Asset Company Dupes 300 People of Rs 200 Crore, Owner Absconding

ಲೀಸ್ ಮನೆ ಕೊಡಿಸುವುದಾಗಿ ನಂಬಿಸಿ 200 ಕೋಟಿ ರೂ. ವಂಚನೆ ಬೆಂಗಳೂರು, ಮೇ 18: ನಗರದಲ್ಲಿ ಮನೆಗಳನ್ನು ಲೀಸ್​ಗೆ (Lease) ಪಡೆಯಲು ಬಯಸುವವರನ್ನೇ ಟಾರ್ಗೆಟ್ ಮಾಡಿ ಬರೋಬ್ಬರಿ 200 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಜಾನ್ಸ್ ಅಸೆಟ್ (Johns Asset) ಎಂಬ ಮಿಡಿಯೇಟರ್ ಕಂಪನಿಯು ಸುಮಾರು 300ಕ್ಕೂ ಹೆಚ್ಚು ಜನರಿಗೆ ಮಕ್ಮಲ್ ಟೋಪಿ ಹಾಕಿದ್ದು, ಕಂಪನಿ ಮಾಲೀಕ ಪರಾರಿಯಾಗಿದ್ದಾನೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮನೆ ಲೀಸ್​ಗೆ ಪಡೆಯುವವರನ್ನು ಟಾರ್ಗೆಟ್ ಮಾಡಿ ಭಾರಿ…

Read More

ಬಾಬರ್​ನ  ಕೈಬಿಟ್ಟಿಲ್ಲ… ಬೇರೆಯವರಿಗೆ ಚಾನ್ಸ್ ನೀಡಲು ಹೊರಗಿಟ್ಟಿದ್ದೀವಿ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಗಾಗಿ ಸಜ್ಜಾಗಿದೆ. ಮೂರು ಪಂದ್ಯಗಳ ಈ ಏಕದಿನ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಬಾಬರ್ ಆಝಂಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.  ಟಿ20 ವಿಶ್ವಕಪ್​ನಲ್ಲಿನ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಬಾಬರ್​ನನ್ನು ಕೈ ಬಿಡಲಾಗಿದೆ ಎನ್ನಲಾಗಿತ್ತು. ಆದರೆ ಈ ವರದಿಯನ್ನು ಪಾಕ್ ತಂಡದ ನೂತನ ನಾಯಕ ಶಾಹೀನ್ ಶಾ ಅಫ್ರಿದಿ ಅಲ್ಲೆಗೆಳೆದಿದ್ದಾರೆ. ಪಾಕಿಸ್ತಾನ್ ಏಕದಿನ ತಂಡದಿಂದ ಬಾಬರ್ ಆಝಂ ಅವರನ್ನು ಕೈ…

Read More

Video: ಬೆಂಗಳೂರಿಗಾಗಿ 32 ಲಕ್ಷ ರೂ ವಾರ್ಷಿಕ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ಐಐಟಿ ಪದವೀಧರೆ – Kannada News | Bengaluru: Young woman quits job worth Rs 32 lakh to stay in Bengaluru

ಬೆಂಗಳೂರು, ಜುಲೈ 03: ಓದು ಮುಗಿಯುತ್ತಿದ್ದಂತೆ ಹೆಚ್ಚಿನವರು ಬೆಂಗಳೂರು (Bengaluru), ಚೆನ್ನೈ, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಿಗೆ ತೆರಳುತ್ತಾರೆ. ಆದರೆ ಇದೀಗ ಯುವತಿಯೊಬ್ಬಳ ನಿರ್ಧಾರ ಎಲ್ಲರ ಗಮನ ಸೆಳೆದಿದೆ. ಐಐಟಿ ಪದವೀಧರೆ ಸ್ನೇಹಾ ಪ್ರಿಯಾ ಗುರುಗ್ರಾಮದ (Gurgaon) ಪ್ರತಿಷ್ಠಿತ ಕಂಪನಿಯೊಂದು ನೀಡಿದ್ದ ವಾರ್ಷಿಕ 32 ಲಕ್ಷ ರೂ ಸಂಬಳದ ಜಾಬ್ ಆಫರ್ ತ್ಯಜಿಸಿ ಬೆಂಗಳೂರಿನಲ್ಲೇ ಉಳಿಯುವ ನಿರ್ಧಾರ ಮಾಡಿದ್ದಾಳೆ. ತನ್ನ ಈ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟಿದ್ದು ಇದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಸ್ನೇಹ ಪ್ರಿಯಾ…

Read More