Headlines

3 ಮಕ್ಕಳ ತಾಯಿ ಜತೆ ಲವ್ವಿಡವ್ವಿ: ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು – Kannada News | Woman Family assaults On Youth Who illicit relationship with 3 Children Mother at Belagavi

ಬೆಳಗಾವಿ, (ಜನವರಿ 02): 3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್​ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್​ ನನ್ನು ಮಹಿಳೆಯ ಪತಿ…

Read More

ಪ್ರಧಾನಿ ಮೋದಿಯಿಂದ ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಏರ್​​ಪೋರ್ಟ್ ಎಂದು ಮರುನಾಮಕರಣ – Kannada News | PM Narendra Modi renames Punjabs Adampur airport after Sant Ravidas

ನವದೆಹಲಿ, ಫೆಬ್ರವರಿ 1: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ – Kannada News | Kannada actor Rakshit Shetty attends Nemotsava in Udupi

ಸ್ಯಾಂಡಲ್​ವುಡ್ ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ (Udupi) ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ (Nemotsava) ಇದು. ಅಲೆವೂರು ದೊಡ್ಡಮನೆ ಕುಟುಂಬದ ಕುಡಿ ಆಗಿರುವ ರಕ್ಷಿತ್ ಶೆಟ್ಟಿ ಅವರು ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಬಹಳ ಹೊತ್ತು ನೇಮೋತ್ಸವದಲ್ಲಿ ಕುಳಿತ ಬಳಿಕ ರಕ್ಷಿತ್ ಶೆಟ್ಟಿ ಅವರು ವಾಪಸಾದರು….

Read More

Ranji Trophy Semifinal: ಪಡಿಕ್ಕಲ್ ದ್ವಿಶತಕ, ಸ್ಮರಣ್ ಶತಕ; 700 ರನ್​ಗಳ ಗಡಿಯಂಚಿನಲ್ಲಿ ಕರ್ನಾಟಕ – Kannada News | Ranji Semi Final: Karnataka’s Mammoth 689/6; Padikkal Hits Maiden Double Century

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ (Ranji Trophy Semi-final) ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ( Karnataka vs Uttarakhand) ತಂಡ ಬೃಹತ್ ಮೊತ್ತ ಕಲೆಹಾಕಿದೆ. ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 689 ರನ್ ಕಲೆಹಾಕಿದೆ. ತಂಡದ ಪರ ಎರಡನೇ ದಿನದಾಟದಲ್ಲಿ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ದ್ವಿಶತಕ ಸಿಡಿಸಿದರೆ, ಸ್ಮರಣ್ ರವಿಚಂದ್ರನ್ (Smaran Ravichandran) ಅಜೇಯ ಶತಕ ಸಿಡಿಸಿ…

Read More

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮತ ಎಣಿಕೆಯ…

Read More

ಫೆಮಿನಾ ಮಿಸ್ ಇಂಡಿಯಾ ಪಟ್ಟ ಗೆದ್ದ ಕಾರವಾರ ಶಾಸಕನ ಮಗಳು ಸಾಧ್ವಿ ಸತೀಶ್ ಸೈಲ್​ – Kannada News | Karwar MLA Satish Sail’s Daughter Sadhvi Sail Wins Femina Miss India Crown: to Represent India at Miss World 2026

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮಗಳು ಸಾಧ್ವಿ ಸೈಲ್ ಅವರು 61ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು ಸಾಧನೆ ಮಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿದೆ. ಸಾಧ್ವಿ ಅವರು ಗೆದ್ದು ಕೀರಿಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಗೆದ್ದ ಬಳಿಕ ತಂದೆಯ ಜೊತೆ ವಿಡಿಯೋ ಕಾಲ್​​​ನಲ್ಲಿ ಮಾತನಾಡಿ ಸಾಧ್ವಿ ಖುಷಿಪಟ್ಟಿದ್ದಾರೆ. ವಿವಿಧ ರಾಜ್ಯಗಳ ಸ್ಪರ್ಧಿಗಳು ಫಿನಾಲೆಯಲ್ಲಿ ಇದ್ದರು. ಒಟ್ಟೂ 29 ಮಂದಿಯನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿದ್ದ ಸಾಧ್ವಿ…

Read More

ದೈವಕ್ಕೆ ಅವಮಾನ ಮಾಡಿದ ಕೇಸ್: ಮಾರ್ಚ್ 9ರ ತನಕ ರಣವೀರ್ ಸಿಂಗ್ ನಿರಾಳ – Kannada News | Ranveer Singh gets relief till March 9 in Kantara Chapter 1 Daiva controversy

‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಬಗ್ಗೆ ಮಾತನಾಡುವಾಗ ನಟ ರಣವೀರ್ ಸಿಂಗ್ ಅವರು ದೈವಕ್ಕೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡಿದ್ದರು. ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣದಲ್ಲಿ ಮಾರ್ಚ್ 9ರವರೆಗೂ ರಣವೀರ್ ಸಿಂಗ್ ಅವರಿಗೆ ರಿಲೀಫ್ ಸಿಕ್ಕಿದೆ. ಕೇಸ್ ರದ್ದು ಕೋರಿ ರಣವೀರ್ ಸಿಂಗ್ ಅರ್ಜಿ ಸಲ್ಲಿಸಿದ್ದರು. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದೆ. ಯುದ್ಧದಿಂದಾಗಿ ರಣವೀರ್ ಸಿಂಗ್ (Ranveer Singh) ಪರ ವಕೀಲರು ಇಂಗ್ಲೆಂಡ್‌ನಲ್ಲೇ ಉಳಿದಿದ್ದಾರೆ….

Read More

ಮುದ್ದೇನಹಳ್ಳಿಯ ಉಚಿತ ವೈದ್ಯಕೀಯ ಕಾಲೇಜಿಗೆ ರಾಷ್ಟ್ರೀಯ ಗುಣಮಟ್ಟದ ಗರಿ! – Kannada News | Muddenahalli Free Medical College Wins NABH Accreditation: A Milestone in Rural Healthcare

ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆImage Credit source: Shree Madhusudhana Sai Medical College ಮುದ್ದೇನಹಳ್ಳಿ, ಮೇ 01: ಇಲ್ಲಿನ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ (SMSIMSR) ರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಮಾನ್ಯತಾ ಮಂಡಳಿ (NABH) ಆರಂಭಿಕ ಹಂತದ ಮಾನ್ಯತೆಯನ್ನು ನೀಡಿದೆ. ಇದರೊಂದಿಗೆ ಗ್ರಾಮೀಣ ಆರೋಗ್ಯ ಸೇವೆಗೆ ಹೊಸ ಬಲ ಸಿಕ್ಕಿದೆ. ಈ ಪ್ರತಿಷ್ಠಿತ ಮಾನ್ಯತೆಯಿಂದಾಗಿ ಸಂಸ್ಥೆಯು ರೋಗಿಯ ಸುರಕ್ಷತೆ, ಗುಣಮಟ್ಟದ ಚಿಕಿತ್ಸೆ…

Read More

‘ವಾರಣಾಸಿ’ ಶೂಟಿಂಗ್​​ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು

ಎಸ್​​ಎಸ್​ ರಾಜಮೌಳಿ ಅವರು (Rajamouli) ‘ವಾರಣಾಸಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ವಿದೇಶದಲ್ಲಿ ಶೂಟಿಂಗ್ ಮಾಡಲಾಗಿದೆ. ಈಗ ಯುದ್ಧದ ಭೀತಿ ಹಿನ್ನೆಲೆಯಲ್ಲಿ ಹೈದರಾಬಾದ್​​ನ ರಾಮೋಜಿ ಫಿಲ್ಮ್​ ಸಿಟಿಗೆ ತಂಡ ಶಿಫ್ಟ್ ಆಗಿದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ಸಿನಿಮಾ ಶೂಟ್​​ಗೆ ನೀರಿನ ಕೊರತೆ ಉಂಟಾಗಿದೆ. ಇದರಿಂದ ಸಿನಿಮಾ ಶೂಟ್ ಮುಂದಕ್ಕೆ ಹೋಗುವ ಭೀತಿ ಎದುರಾಗಿದೆ. ರಾಜಮೌಳಿ ಅವರ ‘ವಾರಣಾಸಿ’ ಸಿನಿಮಾ ಸಾಕಷ್ಟು ನಿರೀಕ್ಷಿತ…

Read More

Nandini CM: ಸರ್ಕಾರಿ ಕೆಲಸದ ಅವಕಾಶ ಇದ್ದರೂ ಇಷ್ಟವಿಲ್ಲದೇ ನೇಣಿಗೆ ಶರಣಾದ ನಟಿ ನಂದಿನಿ ಸಿಎಂ – Kannada News | Gauri Serial actor Nandini CM Death Friend Thanuja reaction

ಕನ್ನಡ ಕಿರುತೆರೆ ಲೋಕದಲ್ಲಿ ಹೆಸರು ಮಾಡಿ, ತಮಿಳಿನ ‘ಗೌರಿ’ (Gauri Serial) ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುತ್ತಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾಗಿದ್ದಾರೆ. ಡಿಸೆಂಬರ್ 28ರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡರು. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್​​ಗಳಲ್ಲಿ ಅವರು ನಟಿಸಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಂದಿನಿ ಸಿಎಂ…

Read More