Headlines

Video: ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – Kannada News | YSRCP Leader Jogi Ramesh’s House Torched During Unrest in Andhra Pradesh

ಅಮರಾವತಿ, ಫೆಬ್ರವರಿ 02: ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ. ಇಬ್ರಾಹಿಂಪಟ್ಟಣದಲ್ಲಿ ಹಲವಾರು ಗಂಟೆಗಳ ಕಾಲ ಹೈ ಡ್ರಾಮಾ ನಡೆಯಿತು. ದಾಳಿಯನ್ನು ದೃಢಪಡಿಸಿದ ಪಶ್ಚಿಮ ವಲಯದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ದುರ್ಗಾ ರಾವ್, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ…

Read More

‘ಧುರಂಧರ್ 2’ ಸಿನಿಮಾ ಟ್ರೈಲರ್: ಸಜ್ಜಾಗಿ ಎಂದ ರಣ್ವೀರ್

ರಣವೀರ್ ಸಿಂಗ್ (Ranveer Singh) ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿದ್ದ ‘ಧುರಂಧರ್’ ಮೊದಲ ಭಾಗ ದಾಖಲೆಯ ಗೆಲುವು ಕಂಡಿದೆ. ಇದೀಗ ಸಿನಿಮಾದ ಎರಡನೇ ಭಾಗ ‘ಧುರಂಧರ್ 2’ ಬಿಡುಗಡೆ ಆಗುತ್ತಿದ್ದು, ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗುತ್ತಿದ್ದು, ಸಿನಿಮಾದ ಟ್ರೈಲರ್​​ಗಾಗಿ ಪ್ರೇಕ್ಷಕರು ಕೆಲ ಸಮಯದಿಂದ ಕಾಯುತ್ತಲೇ ಇದ್ದಾರೆ. ಮಾರ್ಚ್ 03ರಂದು ಟ್ರೈಲರ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹರಡಿತ್ತು ಆದರೆ ಅಂದು ಟ್ರೈಲರ್ ಬಿಡುಗಡೆ ಆಗಿರಲಿಲ್ಲ. ಆದರೆ ಇದೀಗ…

Read More

ಪಾಕಿಸ್ತಾನ್ ವಿರುದ್ಧ ಅಭಿಷೇಕ್ ಶರ್ಮಾ ಕಣಕ್ಕಿಳಿತಾರಾ? ಇಲ್ವಾ?

ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.15) ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (Abhishek sharma) ಕಣಕ್ಕಿಳಿಯುತ್ತಾರಾ ಎಂಬುದೇ ಪ್ರಶ್ನೆ. ಏಕೆಂದರೆ ಹೊಟ್ಟೆಯ ಸೋಂಕಿನ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಇದಕ್ಕಾಗಿ ಭಾರತ ತಂಡವು ಕೊಲಂಬೊಗೆ ಬಂದಿಳಿದಿದೆ. ಕೊಲಂಬೊಗೆ ಬಂದಿಳಿದಿರುವ ಭಾರತ ತಂಡದಲ್ಲಿ…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಿರುಗಾಳಿ, ಉದ್ಧವ್ ಬಣದ ಸಂಸದರ ಫೋನ್ ಆಫ್, ದೆಹಲಿಯತ್ತ ಎಲ್ಲರ ಚಿತ್ತ – Kannada News | Maharashtra Politics Turmoil: Uddhav Shiv Sena MPs Switch Off Phones Amid Defection Rumors

ಮುಂಬೈ, ಜೂನ್ 17: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಪ್ರಕ್ಷುಬ್ಧತೆ ಉಂಟಾಗಿದೆ. ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನೆ ಪಕ್ಷದ ಕೆಲವು ಲೋಕಸಭಾ ಸಂಸದರ ಫೋನ್​ಗಳು ಇದ್ದಕ್ಕಿದ್ದಂತೆ ದ್ವಿಚ್ ಆಫ್ ಆಗಿದ್ದು, ಹಿರಿಯ ನಾಯಕರಿಗೆ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಆಂತರಿಕ ಭಿನ್ನಾಭಿಪ್ರಾಯದ ಬೆನ್ನಲ್ಲೇ ಎಲ್ಲರ ಚಿತ್ತ ಈಗ ಮುಂಬೈನಿಂದ ದೆಹಲಿಯತ್ತ ನೆಟ್ಟಿದೆ. ಶಿಂಧೆ ಬಣದ ಜೊತೆ ವಿಲೀನಕ್ಕೆ ಸಿದ್ಧತೆ? ಮೂಲಗಳ ಪ್ರಕಾರ, ಉದ್ಧವ್ ಬಣದ ಆರು ಸಂಸದರಾದ ಸಂಜಯ್ ದಿನಾ ಪಾಟೀಲ್, ಸಂಜಯ್ ದೇಶಮುಖ್, ನಾಗೇಶ್…

Read More

ಮುಂಬೈನಲ್ಲಿ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ತಿಂಗಳ ಬಾಡಿಗೆ ಎಷ್ಟು ಗೊತ್ತೆ? – Kannada News | Allu Arjun rented a luxurious house in Mumbai

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ಪ್ರತಿ ಸಿನಿಮಾಕ್ಕೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಆಗಿದ್ದ ಅಲ್ಲು ಅರ್ಜುನ್, ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​​ನಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ಹಲವಾರು ಜಾಹೀರಾತುಗಳಲ್ಲಿ ಸಹ ನಟಿಸುತ್ತಿದ್ದಾರೆ. ಇದೇ ಕಾರಣಕ್ಕೆ ಇದೀಗ ಅಲ್ಲು ಅರ್ಜುನ್ ಅವರು ಮುಂಬೈನಲ್ಲಿ ಐಶಾರಾಮಿ ಮನೆಯೊಂದನ್ನು…

Read More

ಸಾಯಿ ಪಲ್ಲವಿ ನಟಿಸಬೇಕಿದ್ದ ಬಯೋಪಿಕ್ ಸಿನಿಮಾ ರುಕ್ಮಿಣಿ ವಸಂತ್ ಪಾಲು? – Kannada News | Rukmini Vasanth replaced Sai Pallavi in MS Subbulakshmi biopic movie

ರುಕ್ಮಿಣಿ ವಸಂತ್ (Rukmini Vasanth), ಸೌಂದರ್ಯ, ನಟನಾ ಪ್ರತಿಭೆ, ಸುಂದರ ವ್ಯಕ್ತಿತ್ವ, ಗಾಂಭೀರ್ಯ ಎಲ್ಲವೂ ಸಮನಾಗಿ ಉಳ್ಳ ಕೆಲವೇ ನಟಿಯರಲ್ಲಿ ಒಬ್ಬರು. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಭಾರಿ ಯಶಸ್ವಿನ ಬಳಿಕ ರುಕ್ಮಿಣಿ ವಸಂತ್ ಅವರಿಗೆ ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ಈಗಂತೂ ರುಕ್ಮಿಣಿ ವಸಂತ್ ಬಾಲಿವುಡ್ನ ನಿರ್ಮಾಣ ಸಂಸ್ಥೆಯೊಂದರ ಜೊತೆಗೂ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇವುಗಳ ನಡುವೆ, ಖ್ಯಾತ ನಟಿ ಸಾಯಿ ಪಲ್ಲವಿ ನಟಿಸಬೇಕಿದ್ದ ಪ್ರಮುಖ ಸಿನಿಮಾ ಒಂದು ಈಗ ರುಕ್ಮಿಣಿ ವಸಂತ್ ಪಾಲಾಗಿದೆ ಎನ್ನಲಾಗುತ್ತಿದೆ. ಸಾಯಿ…

Read More

IPL 2026: ಅದು ಕ್ಲಿಯರ್ ಔಟ್… ಅಶ್ವಿನ್ ನೀಡಿದ ಸ್ಪಷ್ಟನೆ ಹೀಗಿದೆ – Kannada News | IPL 2026: Ashwin Backs Holder’s ‘Big Hands’ in Catch Row

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದಾರ್ ಅವರ ಕ್ಯಾಚ್ ಔಟ್ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಕ್ಯಾಚ್ ಬಗ್ಗೆ ಟೀಮ್ ಇಂಡಿಯಾದ  ಮಾಜಿ ಸ್ಪಿನ್ನರ್ ಆರ್. ಅಶ್ವಿನ್ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಸ್ಪಷ್ಟನೆ ನೀಡಿದ್ದು, ಇದು ‘ಸಂಪೂರ್ಣ ನ್ಯಾಯಸಮ್ಮತವಾದ ಕ್ಯಾಚ್’ ಎಂದು ಅಭಿಪ್ರಾಯಪಟ್ಟಿದ್ದಾರೆ. ಏನಿದು ವಿವಾದ? ಅಹಮದಾಬಾದ್​ನಲ್ಲಿ ನಡೆದ ಈ…

Read More

ಬಾಯಲ್ಲಿ ಪದೇ ಪದೇ ಹುಣ್ಣಾಗುವುದಕ್ಕೆ ಕಾರಣ ಏನ್ ಗೊತ್ತಾ? ತಡೆಗಟ್ಟಲು ಈ ಸಿಂಪಲ್ ಟ್ರಿಕ್ಸ್ ಪಾಲಿಸಿ – Kannada News | Mouth Ulcer Symptoms: When to Worry and What to Do

ಬಾಯಿ ಹುಣ್ಣಿನ (Mouth Ulcer) ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ… ಕೆಲವರು ನೋಡಿರುತ್ತಾರೆ ಇನ್ನು ಕೆಲವರು ಅನುಭವಿಸಿರುತ್ತಾರೆ. ತುಂಬಾ ಖಾರವಾದ ಆಹಾರ ಸೇವನೆ ಮಾಡಿದಾಗ, ಹೊಟ್ಟೆ ದುರ್ಬಲವಾದಾಗ ನಿಮಗೆ ಬಾಯಿಯಲ್ಲಿ ಹುಣ್ಣುಗಳು ಬರಬಹುದು. ಸಾಮಾನ್ಯವಾಗಿ ಈ ರೀತಿ ಕಂಡುಬರುವ ಹುಣ್ಣುಗಳು ಒಮ್ಮೆ ಕಾಣಿಸಿಕೊಳ್ಳುತ್ತವೆ ಬಳಿಕ ಕೆಲವು ದಿನಗಳಲ್ಲಿಯೇ ಮಾಯವಾಗುತ್ತವೆ, ಈ ರೀತಿಯಾಗುವುದು ಬಹಳ ಸಹಜ. ಆದರೆ ಆಗಾಗ ಈ ರೀತಿಯಾಗುತ್ತಿದ್ದರೆ ಅದನ್ನು ಕಡೆಗಣಿಸಬೇಡಿ. ಏಕೆಂದರೆ ಇದು ಗಂಭೀರ ಕಾಯಿಲೆಯ ಸಂಕೇತವಾಗಿರಬಹುದು. ಹೌದು, ಪದೇ ಪದೇ ಈ…

Read More

‘ನಮ್ಮದು ಧುರಂಧರ್ ರೀತಿ ವಯಸ್ಕರ ಸಿನಿಮಾ ಅಲ್ಲ’: ಅಕ್ಷಯ್ ಕುಮಾರ್ ಹೀಗೆ ಹೇಳಿದ್ದು ಯಾಕೆ?

ಬಾಲಿವುಡ್‌ನಲ್ಲಿ ಸದ್ಯ ಆ್ಯಕ್ಷನ್ ಸಿನಿಮಾಗಳದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಮತ್ತು ಅದರ ಸೀಕ್ವೆಲ್ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿವೆ. ಇಂತಹ ಅಬ್ಬರದ ಆ್ಯಕ್ಷನ್ ಸಿನಿಮಾಗಳ ನಡುವೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲ’ (Bhooth Bangla) ಚಿತ್ರ ಯಾವ ರೀತಿ ವಿಭಿನ್ನವಾಗಿರಲಿದೆ ಎಂಬುದನ್ನು ಸ್ವತಃ ಅಕ್ಷಯ್ ವಿವರಿಸಿದ್ದಾರೆ. ‘ನಮ್ಮದು ಧುರಂಧರ್ ರೀತಿ ಅಡಲ್ಟ್ ಸಿನಿಮಾ ಅಲ್ಲ’ ಎಂದು ಅಕ್ಷಯ್ ಕುಮಾರ್…

Read More

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ…

Read More