Headlines

Hockey World Cup 2026: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

ಫೆಬ್ರವರಿ 15 ರಂದು ನಡೆದ ಟಿ20 ವಿಶ್ವಕಪ್ ಲೀಗ್ ಹಂತದ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಎರಡು ದೇಶಗಳ ತಂಡಗಳು ಪರಸ್ಪರ ಎದುರುಬದುರಾಗುತ್ತಿವೆ. ಆದರೆ ಈ ಬಾರಿ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ಕ್ರಿಕೆಟ್ ಮೈದಾನದಲ್ಲಿ ಅಲ್ಲ. ಬದಲಿಗೆ ಹಾಕಿ ಮೈದಾನದಲ್ಲಿ. 2026 ರ ಎಫ್‌ಐಎಚ್ ಹಾಕಿ ವಿಶ್ವಕಪ್ (Hockey World Cup 2026) ಪಂದ್ಯಾವಳಿ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿದೆ. ಪಂದ್ಯಾವಳಿ…

Read More

ಮದುವೆಗೆ ಮಂಗಳಸೂತ್ರವನ್ನು ತಾವೇ ವಿನ್ಯಾಸಗೊಳಿಸಿದ್ದ ನಟಿ ರಶ್ಮಿಕಾ ಮಂದಣ್ಣ – Kannada News | Rashmika Mandanna Vijay Deverakonda wedding Orange Saree and self designed Mangalsutra

ಟಾಲಿವುಡ್‌ನ ಸ್ಟಾರ್ ಜೋಡಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಕಳೆದ ಫೆಬ್ರವರಿ 26ರಂದು ಉದಯಪುರದಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಕೆಲವು ತಿಂಗಳು ಕಳೆದರೂ ಈ ತಾರಾ ಜೋಡಿಯ ಮದುವೆಯ ಉಡುಪು, ಆಭರಣ ಮತ್ತು ಆಚರಣೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಇನ್ನೂ ನಿಂತಿಲ್ಲ. ಇದೀಗ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆಯ ಲುಕ್ ವಿನ್ಯಾಸಗೊಳಿಸಿದ್ದ ಪ್ರಸಿದ್ಧ ಸ್ಟೈಲಿಸ್ಟ್ ಪ್ರಿಯಾ ಮಗಂತಿ ಅವರು, ಮದುವೆಯ…

Read More

‘ಅಪ್ಪನೇ ಗರ್ಭಿಣಿ ಮಗಳನ್ನು ಕುರಿ ಕಡಿದಂಗೆ ಕಡಿದವ್ನೆ’: ಮರ್ಯಾದಾ ಹತ್ಯೆಯ ಭೀಕರತೆ ಬಿಚ್ಚಿಟ್ಟ ಯುವಕನ ದೊಡ್ಡಮ್ಮ – Kannada News | Dharwad Honour Killing Case: Victim’s Relative Reveals crime Details, Sparks Outrage

ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದಾ ಹತ್ಯೆ ಇಡೀ ಧಾರವಾಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ 7 ತಿಂಗಳ ಗರ್ಭಿಣಿಯಾಗಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದೆ. ಘಟನೆಯ ಭೀಕರತೆಯನ್ನು ಯುವಕ ವಿವೇಕಾನಂದನ ದೊಡ್ಡಮ್ಮ ಜಯಶ್ರೀ ಬಹಿರಂಗಪಡಿಸಿದ್ದು, ಆ ಹುಡುಗಿಯನ್ನು ನಮ್ಮ ಹುಡುಗ ಮದುವೆಯಾಗಿದ್ದು ತಪ್ಪೇ? ನಮ್ಮ ಮಕ್ಕಳನ್ನು ಹೊಡೆದುಹಾಕಿದ್ದಾರೆ. ಮದುವೆಯಾಗಿ ತಿಂಗಳುಗಳೇ ಆಗಿದ್ದವು. ಹುಡುಗಿ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಕಣ್ಣೀರು ಹಾಕಿದ್ದಾರೆ. ಅವರು ‘‘ದೊಡ್ಡ…

Read More

Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ

ತಾಯಿ (mother) ಅಂದರೆ ತ್ಯಾಗ, ಪ್ರೀತಿಗೆ ಇನ್ನೊಂದು ಹೆಸರು. ಮಕ್ಕಳ ಆರೈಕೆ ಹಾಗೂ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಮಕ್ಕಳು ಬೆಳೆದು ಸ್ವಲ್ಪ ದೊಡ್ಡವರಾಗುವವರೆಗೂ ತಾಯಿ ತನ್ನ ನಿದ್ದೆ, ಊಟ, ತಿಂಡಿ ಎಲ್ಲವನ್ನೂ ತ್ಯಾಗ ಮಾಡಬೇಕು. ಇದೀಗ ಎರಡು ವರ್ಷದ ಮಗುವಿನ ಆರೈಕೆ ಮಾಡುತ್ತಿರುವ ತಾಯಿಯೊಬ್ಬಳು ತನ್ನ ಕಂದಮ್ಮ ತನ್ನನ್ನು ಬಿಟ್ಟು ಒಂದು ನಿಮಿಷ ಕೂಡ ಇರಲಾರದು. ನನಗೆ ಊಟ, ತಿಂಡಿ ಮಾಡಲು ಸಮಯವಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ವೈರಲ್‌ ಆಗಿದೆ. ಈ ಕ್ಲಿಪಿಂಗ್‌ ನೋಡಿದ…

Read More

ಪೋಷಕರು ಬೈದಿದ್ದಕ್ಕೆ ಬಸ್​ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಹೋಗಿ ಊರೂರು ಸುತ್ತಿದ ಬಾಲಕಿ – Kannada News | Bengaluru: 13 Year Old Girl Runs Away with 9 Year Old Brother, Uses Free Bus Service After Parental Scolding

ಬೆಂಗಳೂರು, ಫೆಬ್ರವರಿ 04: ದುಡಿಯುವ, ಬಡ ಮಹಿಳೆಯರಿಗೆ ಅನುಕೂಲವಾಗಲೆಂದು ಸಾಮಾನ್ಯ ಸರ್ಕಾರಿ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಆದ್ರೆ ಇದೇ ಯೋಜನೆಯಿಂದ ಕುಟುಂಬವೊಂದು ಕಂಗಾಲಾಗಿರುವ ಅಚ್ಚರಿಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಟ್ಯೂಷನ್ ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದ ಕಾರಣ 13 ವರ್ಷದ ಬಾಲಕಿಯೋರ್ವಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್​​ನಲ್ಲಿ ಊರೂರು ಸುತ್ತಿದ್ದಾಳೆ. ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ತೆರಳಿದ್ದ ಅಕ್ಕ-ತಮ್ಮ ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಓಡಾಡಿದ್ದು, ಪೊಲೀಸರ ಸಹಕಾರದಿಂದ…

Read More

ಬೋನು ಇಟ್ಟಿದ್ದು ಹುಲಿಗೆ, ಬಂದು ಬಿದ್ದಿದ್ದು ಚಿರತೆ: ಮುಂದೇನಾಯ್ತು?

ಚಾಮರಾಜನಗರ, (ಏಪ್ರಿಲ್ 08): ಹುಲಿ (Tiger) ಸೆರೆಗೆ ಇಟ್ಟಿದ್ದ ಬೋನ್​ನಲ್ಲಿ ಚಿರತೆ ಬಂದು ಲಾಕ್ ಆಗಿದೆ. ಚಾಮರಾಜನಗರ (Chamarajnagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಬಳಿ ಇತ್ತೀಚೆಗೆ ಹುಲಿ ಕಾಣಿಸಿಕೊಂಡಿತ್ತು. ಹೀಗಾಗಿ ಸುತ್ತಮುತ್ತಲಿನ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ ಅರಣ್ಯ ಇಲಾಖೆಯವರು ಬಂದು ಗ್ರಾಮದ ಬಳಿ ಹುಲಿ ಸರೆ ಹಿಡಿಯಲು ಬೋನು ಇಟ್ಟಿದ್ದರು. ಆದ್ರೆ, ಅಚ್ಚರಿ ಎಂಬಂತೆ ಈ ಬೋನಿಗೆ ನಾಲ್ಕು ವರ್ಷದ ಚಿರತೆ ಬಂದು ಬಿದ್ದಿದೆ. ಇದನ್ನು ಕಂಡು…

Read More

ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್ – Kannada News | Bigg Boss Kannada 12: Gilli Ignores Sudeep’s Hair Advice, Housemates Fume

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರ ಆಟ ಬೇರೆಯದೇ ರೀತಿ ಇದೆ. ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಆದರೆ, ಕೆಲ ವಿಷಯಗಳನ್ನು ಅವರು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂಬ ಆರೋಪ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಕಿಚ್ಚ ಸುದೀಪ್ ಹೇಳಿದ ಮಾತನ್ನು ಅವರು ನಡೆಸಿಕೊಡಲಿಲ್ಲ. ಇದಕ್ಕೆ ಮನೆಯ ಇತರ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ. ಗಿಲ್ಲಿ ನಟ ಮೇಲೆ ಒಂದು ದೊಡ್ಡ ಕಂಪ್ಲೇಂಟ್ ಇದೆ. ಅವರು ಯಾವಾಗಲೂ ತಲೆ ಕೂದಲನ್ನು ಬಾಚಿಕೊಳ್ಳೋದಿಲ್ಲ….

Read More

ಗೃಹಜ್ಯೋತಿ ಪರಿಷ್ಕರಣೆ ಎಫೆಕ್ಟ್​​: ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ – Kannada News | Gruha Jyothi Revision Effect: Major Change in July Electricity Bill Distribution

ಬೆಂಗಳೂರು, ಜುಲೈ 03: ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಮರುಪರಿಶೀಲನೆಯನ್ನು ಆರಂಭಿದ್ದು. ಈ ಪರಿಶೀಲನೆಯು ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಬದಲಾವಣೆಗಳನ್ನು ತರಲಿದೆ. ಪ್ರಮುಖವಾಗಿ, ಫಲಾನುಭವಿಗಳ ವಿದ್ಯುತ್ ಬಳಕೆಯ ಕಳೆದ ಮೂರು ತಿಂಗಳ ಸರಾಸರಿಯನ್ನು ಆಧರಿಸಿ ಜುಲೈ ತಿಂಗಳ ಬಿಲ್ ಅನ್ನು ನಿರ್ಧರಿಸಲಾಗುತ್ತದೆ. ಇದರರ್ಥ, ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಮಾತ್ರವಲ್ಲದೆ, ಹಿಂದಿನ ತಿಂಗಳ ಬಳಕೆಯ ಮಾದರಿಗಳನ್ನೂ ಪರಿಗಣಿಸಲಾಗುತ್ತದೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.    …

Read More

ಮೈಸೂರು ಅಗ್ನಿ ದುರಂತ ಕೇಸ್​​ಗೆ ಟ್ವಿಸ್ಟ್​​: ನಿಯಮ ಬಾಹಿರವಾಗಿ ಕಾರ್ಯಾಚರಣೆ ನಡೆಸುತ್ತಿತ್ತಾ ಪಬ್​​?

ಮೈಸೂರು, ಜೂನ್​​ 16: ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್​​ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಗ್ನಿ ದುರಂತದ ಕುರಿತು ಹಲವು ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ರೆಸ್ಟೋ ಬಾರ್ ಅನ್ನು ನಿಯಮಬಾಹಿರವಾಗಿ ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪಕ್ಕದಲ್ಲೇ ಈ ಪಬ್ ಕಾರ್ಯನಿರ್ವಹಿಸುತ್ತಿದ್ದು, 100 ಮೀಟರ್ ಅಂತರದಲ್ಲಿ ಆಸ್ಪತ್ರೆ, ಶಾಲೆ, ದೇವಸ್ಥಾನಗಳಿರಬಾರದು ಎಂಬ ನಿಯಮವನ್ನು ಉಲ್ಲಂಘಿಸಲಾಗಿದೆ ಎಂಬುದು ಮುಖ್ಯ ಆರೋಪವಾಗಿದೆ. ಪಬ್‌ಗೆ ಕೇವಲ ಒಂದೇ ಕಿರಿದಾದ…

Read More

ವಿಮಾನ ಪ್ರಯಾಣಿಕರೇ ಗಮನಿಸಿ: ಬೆಂಗಳೂರು ಏರ್​​ಪೋರ್ಟ್​​ನಿಂದ ಮಹತ್ವದ ಸೂಚನೆ; ಮಾಹಿತಿ ಇಲ್ಲಿದೆ – Kannada News | Republic Day Rush: Bengaluru Airport Urges Early Arrival Amid Tight Security

ಪ್ರಯಾಣಿಕರ ತಪಾಸಣೆ (ಸಾಂದರ್ಭಿಕ ಚಿತ್ರ) ದೇವನಹಳ್ಳಿ, ಜನವರಿ 21: ಗಣರಾಜ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್​​ಪೋರ್ಟ್​​ಗೆ ಬರುವ‌ ಪ್ರಯಾಣಿಕರ ಮೇಲೆ ಹದ್ದಿ‌ನ ಕಣ್ಣಿಡಲಾಗಿದ್ದು, ಸ್ಕ್ರೀನಿಂಗ್, ಲಗೇಜ್ ಚೆಕ್ಕಿಂಗ್​, ಚೆಕ್ ಇನ್​ನಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಸಿಐಎಸ್ಎಫ್​ ಸಿಬ್ಬಂದಿ ಕೈಗೊಂಡಿದ್ದು, ಪ್ರಯಾಣಿಕರು ನಿಗದಿತ ಸಮಯಕ್ಕಿಂತ ಬೇಗ ಬರುವಂತೆ ಏರ್​ಪೋರ್ಟ್ ಆಡಳಿತ ಮಂಡಳಿ ಸೂಚನೆ ನೀಡಿದೆ. ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರೀ ಆಗಮನ ನಿರೀಕ್ಷೆ ಹಿನ್ನೆಲೆ ಈ ಮನವಿ ಮಾಡುತ್ತಿರೋದಾಗಿ…

Read More