Headlines

ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು – Kannada News

ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದ ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳುImage Credit source: tv9 ಬೆಂಗಳೂರು, ಜೂನ್ 4: ಚಾಮರಾಜನಗರ (Chamarajanagar) ಮತ್ತು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಗಳಲ್ಲಿ ಗುರುವಾರ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, 7 ತಿಂಗಳ ಹಸುಗೂಸು ಹಾಗೂ ವೃದ್ಧ ದಂಪತಿ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ವೇಗದ ಚಾಲನೆ ಮತ್ತು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಈ ಎರಡೂ ದುರಂತಗಳು ಸಂಭವಿಸಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು…

Read More

ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು? – Kannada News | Harihara panchamasali swamiji Vachanananda Shri POCSO Case investigation officer PSI Manjula transferred

ದಾವಣಗೆರೆ, (ಮೇ 19): ಹರಿಹರ (Harihara) ಪಂಚಮಸಾಲಿ ಪೀಠದ ವಚನಾನಂದಶ್ರೀ (Vachananand Shri) ವಿರುದ್ಧ ಫೋಕ್ಸೋ ಪ್ರಕರಣದ ತನಿಖೆ ಮುಂದುವರೆದಿದ್ದು, ಈಗಾಗಲೇ ಆರೋಪಿ ಸ್ಥಾನದಲ್ಲಿರುವ ವಚನಾನಂದ ಸ್ವಾಮೀಜಿಯನ್ನು ಎರಡು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದ ತನಿಖೆ ಚುರುಕೊಂಡಿರುವ ನಡುವೆ ತನಿಖಾಧಿಕಾರಿ ವರ್ಗಾವಣೆಯಾಗಿದೆ. ಹೌದು… ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್‌ನ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ಅವರನ್ನ ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ  (Davanagere) ಎಸ್‌ಪಿ H.T.ಶೇಖರ್ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶ ಪಂಚಮಸಾಲಿ ಪೀಠದ  ವಚನಾನಂದಶ್ರೀ ವಿರುದ್ಧದ…

Read More

ಶನಿಯ ಕೃಪೆಯಿಂದ ಈ ರಾಶಿಯವರ ದೀರ್ಘಕಾಲದ ಕನಸುಗಳು ನನಸಾಗುವ ಸಮಯ: ನಿಮ್ಮ ರಾಶಿಯ ಮೇಲಾಗುವ ಪ್ರಭಾವ ಏನು? – Kannada News

ಜ್ಯೋತಿಷ್ಯದ ಪ್ರಕಾರ ಶನಿಯು ಮೀನ ರಾಶಿಯಲ್ಲಿದ್ದು ಚಂದ್ರನ ದ್ರೇಕ್ಕಾಣ, ರವಿಯ ಹೋರೆ ಹಾಗೂ ಗುರುವಿನ ತ್ರಿಂಶಾಂಶ ಮತ್ತು ದ್ವಾದಶಾಂಶಗಳಲ್ಲಿ ಸ್ಥಿತನಾಗಿರುವುದು ಅತ್ಯಂತ ವಿಶಿಷ್ಟ ಸಂಯೋಜನೆಯಾಗಿದೆ. ಈ ತಿಂಗಳಲ್ಲಿ ಶನಿಯ ಸಂಚಾರ ಏನೆಲ್ಲ ಆಗಲಿದೆ. ​ಮೇಷ ರಾಶಿ ​ಶನಿಯು ಈ ರಾಶಿಯಲ್ಲಿ ಇರುವ ಕಾರಣ ಆರ್ಥಿಕ ವ್ಯಯ ಹೆಚ್ಚಾಗಲಿದೆ. ಆದರೆ ಗುರುವಿನ ದ್ವಾದಶಾಂಶವು ವಿದೇಶ ಪ್ರಯಾಣ ಅಥವಾ ಆಧ್ಯಾತ್ಮಿಕ ಸಾಧನೆಗೆ ದಾರಿ ಮಾಡಿಕೊಡುತ್ತದೆ. ರವಿಯ ಹೋರೆಯಿಂದಾಗಿ ಸರ್ಕಾರಿ ಕೆಲಸಗಳಲ್ಲಿ ಕೊಂಚ ವಿಳಂಬವಾಗಬಹುದು. ಚಂದ್ರನ ದ್ರೇಕ್ಕಾಣವು ಮನಸ್ಸಿನಲ್ಲಿ ಅಸ್ಥಿರತೆ ತರಲಿದ್ದು,…

Read More

ಕಂಗನಾ ರನೌತ್ ಮುಂದಿನ ಸಿನಿಮಾಕ್ಕೆ ಆ ಧಾರುಣ ಘಟನೆ ಸ್ಪೂರ್ತಿ

ಕಂಗನಾ ರನೌತ್ (Kangana Ranaut), ಬಾಲಿವುಡ್​​ನ ಪ್ರತಿಭಾವಂತ ನಟಿ. ನಟನೆಗೆ ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ನಟಿ ಕಂಗನಾ ರನೌತ್. ಅತಿ ಹೆಚ್ಚು ರಾಷ್ಟ್ರಪ್ರಶಸ್ತಿ ಪಡೆದ ಭಾರತೀಯ ನಟಿಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಐದು ಪ್ರಶಸ್ತಿಗಳನ್ನು ಪಡೆದಿರುವ ಶಬಾನಾ ಆಜ್ಮಿ ಮೊದಲ ಸ್ಥಾನದಲ್ಲಿದ್ದಾರೆ. ಸಂಸದೆಯೂ ಆಗಿರುವ ನಟಿ ಕಂಗನಾ ರನೌತ್, ಕಳೆದ ಕೆಲವಾರು ವರ್ಷಗಳಿಂದಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಅದರಲ್ಲೂ ಐತಿಹಾಸಿಕ, ಸಾಮಾಜಿಕ ಕತೆಯುಳ್ಳ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಕಂಗನಾ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದು,…

Read More

ನಿನ್ನೆ ಯುಗಾದಿ, ಇಂದು ಹೊಸ ತೊಡಕು ಸಂಭ್ರಮ; ಮಾಂಸ ಪ್ರಿಯರಿಗೆ ಭರ್ಜರಿ ಬಾಡೂಟ

ಯುಗಯುಗಾದಿ ಕಳೆದರೂ ಯುಗಾದಿ (Ugadi) ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ತರುತಿದೆ. ಹೌದು, ಯುಗಾದಿ ಹಿಂದೂಗಳ ಪಾಲಿಗೆ ವರ್ಷದ ಮೊದಲ ಹಬ್ಬವಾಗಿದ್ದು, ನಿನ್ನೆ ಯುಗಾದಿ ಹಬ್ಬವನ್ನು ಬೇವು ಬೆಲ್ಲ ಸವಿದು ಸಂಭ್ರಮಿಸಿದ್ದಾರೆ. ಆದರೆ ಇಂದು ಎಲ್ಲೆಡೆ ಹೊಸ ತೊಡಕು (Hosatodaku) ಸಂಭ್ರಮ ಮನೆ ಮಾಡಿದೆ. ಸಿಹಿ ಕಹಿ ಸವಿದ ಜನರು ಹಬ್ಬದ ಮಾರನೇ ದಿನ ಖಾರದ ಮಾಂಸ ಊಟ ಸವಿಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಏನಿದು ಹೊಸ ತೊಡಕು ಆಚರಣೆ? ಹೊಸ ತೊಡಕು ಯುಗಾದಿ ಹಬ್ಬದ…

Read More

ಪದೇ ಪದೇ ಹಸಿವಾಗುವುದು ಮಧುಮೇಹದ ಆರಂಭಿಕ ಲಕ್ಷಣವೇ? ಇಲ್ಲಿದೆ ತಜ್ಞರ ಉತ್ತರ – Kannada News | Early Warning Signs of Diabetes

ಊಟ ಮಾಡಿದ ಕೆಲವೇ ಗಂಟೆಗಳಲ್ಲಿ ಹಸಿವಾಗುವುದು ಅಥವಾ ಆಗಾಗ ಏನನ್ನಾದರೂ ತಿನ್ನಬೇಕೆಂಬ ಆಸೆಯಾಗುವುದು ಸಾಮಾನ್ಯವಲ್ಲ. ಇದು ದೇಹದಲ್ಲಿ ಇನ್ಸುಲಿನ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದರ ಸಂಕೇತವಾಗಿದೆ. ಹೌದು, ಇದು ಮಧುಮೇಹದ (Diabetes) ಸೂಚನೆಯೂ ಆಗಿರಬಹುದು. ಅಮೇರಿಕನ್ ಡಯಾಬಿಟಿಸ್ ಅಸೋಸಿಯೇಷನ್ ​​ಪ್ರಕಾರ, ಆಗಾಗ ಹಸಿವಾಗುವುದು ದೇಹದಲ್ಲಿನ ಸಕ್ಕರೆ ಮಟ್ಟದಲ್ಲಿ ವ್ಯತ್ಯಾಸ ಉಂಟಾಗಿ ಇನ್ಸುಲಿನ್ ಕಾರ್ಯ ದುರ್ಬಲಗೊಂಡಿದೆ ಎಂಬುದರ ಸಂಕೇತವಾಗಿದೆ. ಅಂದರೆ ದೇಹದಲ್ಲಿರುವ ಇನ್ಸುಲಿನ್ ಹಾರ್ಮೋನ್, ರಕ್ತದಲ್ಲಿನ ಗ್ಲೂಕೋಸ್ ಅನ್ನು ಜೀವಕೋಶಗಳಿಗೆ ಸರಿಯಾಗಿ ತಲುಪಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ, ದೇಹಕ್ಕೆ ಸರಿಯಾದ…

Read More

‘ಟಾಕ್ಸಿಕ್’ ಟೀಸರ್ ನೋಡಿ ಅಚ್ಚರಿ ವ್ಯಕ್ತಪಡಿಸಿದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ – Kannada News | Sandeep Reddy Vanga praises Toxic Movie Teaser ft Yash

‘ರಾಕಿಂಗ್ ಸ್ಟಾರ್’ ಯಶ್ (Yash) ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಯಾವುದೇ ಸದ್ದು ಗದ್ದಲ ಇಲ್ಲದೇ ಟೀಸರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆದ ಈ ಟೀಸರ್ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯಶ್ ಅಭಿಮಾನಿಗಳು ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳು ಕೂಡ ‘ಟಾಕ್ಸಿಕ್’ ಟೀಸರ್ (Toxic Movie Teaser) ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’, ‘ಅನಿಮಲ್’ ಸಿನಿಮಾಗಳ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಅವರು…

Read More

ಅಭಿಮಾನಿಗಳು ಗದ್ದಲ ಮಾಡಿದರೂ ಸಿಹಿ ಕೊಟ್ಟು ಕಳುಹಿಸಿದ ರಾಮ್ ಚರಣ್ – Kannada News | Ram Charan and Upasana Welcome Twins, Delight Fans with Sweet Surprise

ಮೆಗಾ ಕುಟುಂಬದಲ್ಲಿ ಹಬ್ಬದ ವಾತಾವರಣವಿದೆ. ಇತ್ತೀಚೆಗೆ ರಾಮ್ ಚರಣ್ (Ram Charan) ಪತ್ನಿ ಉಪಾಸನಾ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಪಾಸನಾ ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೆಗಾ ಕುಟುಂಬ ಮತ್ತು ಅಭಿಮಾನಿಗಳು ಕೂಡ ಸಂತೋಷದಿಂದ ಮುಳುಗಿದ್ದರು.ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ನೆರೆದಿದ್ದರು. ಈ ವೇಳೆ ಫ್ಯಾನ್ಸ್​​ಗೆ ಸಿಹಿ ಪೆಟ್ಟಿಗೆಯ ಬಾಕ್ಸ್ ನೀಡಲಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಉಪಾಸನಾಗೆ ಅವಳಿ ಮಕ್ಕಳು ಜನಿಸಿದರು. ಈ ಶುಭ ಸಂದರ್ಭದಲ್ಲಿ, ರಾಮ್…

Read More

ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ – Kannada News | Punjab Tragedy: Brother in law Sets Husband Ablaze, Two Dead in Domestic Dispute

ಪಂಜಾಬ್, ಜುಲೈ 05: ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ಹೋದ ವ್ಯಕ್ತಿಯೊಬ್ಬನಿಗೆ ಆಕೆಯ ಸಹೋದರನೇ ಪೆಟ್ರೋಲ್ ಸುರಿದು ಬೆಂಕಿ(Fire) ಹಚ್ಚಿರುವ ಭೀಕರ ಘಟನೆ ಪಂಜಾಬ್‌ನ ತರಣ್ ಜಿಲ್ಲೆಯಲ್ಲಿ ನಡೆದಿದೆ. ಈ ಘೋರ ಕೃತ್ಯದಲ್ಲಿ ಬೆಂಕಿ ಹಚ್ಚಲ್ಪಟ್ಟ ಪತಿ ಹಾಗೂ ಆತನನ್ನು ರಕ್ಷಿಸಲು ಹೋದ ಮಹಿಳೆಯಿಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಲಿಯಾದವರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು ಗುರುತಿಸಲಾಗಿದೆ. ನಡೆದಿದ್ದೇನು? ಲವ್‌ಪ್ರೀತ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್…

Read More

ಪಂಜಾಬ್ ಕಿಂಗ್ಸ್ ತಂಡದ ಎಲ್ಲಾ ಆಟಗಾರರಿಗೆ ದಂಡದ ಶಿಕ್ಷೆ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್​ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್…

Read More