Headlines

Horoscope Today 02 January: ಇಂದು ಈ ರಾಶಿಯವರ ಮೇಲೆ ಸಕಾರಣದಿಂದ ಒತ್ತಡ ಹೇರುವರು – Kannada News | Horoscope Today in Kannada on 02 January Thursday; Dina Bhavishya Tithi Panchanga Details here

ಮೇಷ ರಾಶಿ: ಅಪವಾದದ ಸಾಧ್ಯತೆ ಇರುವುದರಿಂದ ಮಾತಿನಲ್ಲಿ ಮೌನ ಪಾಲಿಸಿ. ಕೆಲಸಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಹಣ ಹಾಗೂ ವಸ್ತು ನಷ್ಟದ ಸೂಚನೆ. ವಾಹನದ ದುರಸ್ತಿ ಕಾರ್ಯಗಳಿಗೆ ಖರ್ಚು. ಮಕ್ಕಳ ವರ್ತನೆಗಳು ನಿಮಗೆ ಕಷ್ಟಕೊಡಬಹುದು. ಸ್ನೇಹಸಂಬಂಧ ಗಟ್ಟಿಮಾಡಿಕೊಳ್ಳಲು ಇಷ್ಟವಾಗುವುದು. ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ದೂರಪ್ರಯಾಣದಿಂದ ಆಯಾಸ. ಬೋಧನೆ, ಮಾರ್ಗದರ್ಶನದಲ್ಲಿ ಜನರ ವಿಶ್ವಾಸ ಸಿಗುತ್ತದೆ. ಆದಾಯ ಹಂಚಿಕೆಯಲ್ಲಿ ನ್ಯಾಯ…

Read More

ಒಂದು ಭೇಟಿ, ಹತ್ತಾರು ಬೇಡಿಕೆ: ಪ್ರಧಾನಿ ಮೋದಿ ಮುಂದೆ ಡಿಕೆಶಿ ಇಟ್ಟ ಬೇಡಿಕೆಗಳಾವುವು? ಇಲ್ಲಿದೆ ಪಟ್ಟಿ – Kannada News

ನವದೆಹಲಿ, (ಜೂನ್ 11): ದೆಹಲಿ (New Delhi)ಪ್ರವಾಸದಲ್ಲಿರುವ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 11) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಮೊದಲ ನೀತಿ ಆಯೋಗದ ಸಭೆಯ ನಂತರ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ (Karnataka) ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿಯ ಆದ್ಯತೆಗಳಾದ ಮೂಲಸೌಕರ್ಯ, ಹೂಡಿಕೆ, ನಗರ ಸಾರಿಗೆ, ನೀರಾವರಿ, ನಾವೀನ್ಯತೆ…

Read More

SRH vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Sunrisers Hyderabad vs Punjab Kings IPL 2026 Live Cricket Score SRH vs PBKS Match on 6th May latest news in Kannada

ಐಪಿಎಲ್ 2026 ರ 49 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದು ಹೈದರಾಬಾದ್‌ನ 11 ನೇ ಪಂದ್ಯವಾಗಿದ್ದರೆ, ಪಂಜಾಬ್‌ಗೆ 10 ನೇ ಪಂದ್ಯವಾಗಿದೆ. ಎರಡೂ ತಂಡಗಳು ತಲಾ 6 ಪಂದ್ಯಗಳನ್ನು ಗೆದ್ದಿವೆ. Source link

Read More

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು

ಮಾಗಡಿ, ಮಾ.11: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ…

Read More

ಹೆತ್ತ ಮಗನನ್ನೇ ಕೊಂದ ತಂದೆ: ಕೊಲೆ ರಹಸ್ಯ ಭೇದಿಸಿದ್ದು ಮೃತನ ಸ್ನೇಹಿತರು! – Kannada News | Chikkodi Man Kills Alcoholic Son, Friends Expose Chilling Murder Plan

ಬೆಳಗಾವಿ, ಜನವರಿ 08: ಕುಡಿದು ಬಂದು ಕಿರಿ ಕಿರಿ ಮಾಡುತ್ತಾನೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗನಿಗೆ ಚಟ್ಟ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಿರಣ್​ ಆಲೂರೆ (31) ಮೃತ ಯುವಕನಾಗಿದ್ದು, ಆರೋಪಿ ನಿಜಗುಣಿ ಮತ್ತು ಉಸ್ಮಾನ್​​ ಮುಲ್ಲಾ ಎಂಬವರನ್ನು ಪ್ರಕರಣ ಸಂಬಂಧ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಶೇಷ ಅಂದ್ರೆ ಕಿರಣ್​​ ಕೊಲೆ ರಹಸ್ಯವನ್ನು ಇಲ್ಲಿ ಭೇದಿಸಿರೋದು ಆತನ ಸ್ನೇಹಿತರು ಅನ್ನೋದು ಗಮನಾರ್ಹ. ಮದ್ಯದ ದಾಸನಾಗಿದ್ದ ಮಗ ಕಿರಣ್​​ನ…

Read More

TV9 Kannada News Live: ನಿದ್ದೆಯಲ್ಲಿದ್ದಾಗಲೇ ಕುಸಿದುಬಿದ್ದ ಮನೆ, ಗೃಹಜ್ಯೋತಿ ಯೋಜನೆಯಲ್ಲಿ ಭಾರಿ ಪರಿಷ್ಕರಣೆ, ಇಲ್ಲಿದೆ ಇಂದಿನ ಪ್ರಮುಖ ಸುದ್ದಿಗಳು – Kannada News | TV9 Kannada News Live 1 July 2026 Karnataka SIR, Mangalore Rains, Gruha Jyothi Application Revision Top News Updates

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಮಳೆಯ ಆರ್ಭಟಕ್ಕೆ ಮನೆಯ ಹಿಂಬದಿಯ ತಡೆಗೋಡೆ ಹಾಗೂ ಮೇಲ್ಚಾವಣಿ ಕುಸಿದುಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆಯಲ್ಲಿ ಭಾರಿ ಪರಿಷ್ಕರಣೆ ನಡೆಯುತ್ತಿದ್ದು, ಇದು ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರವು ‘SIR’ ಪ್ರಕ್ರಿಯೆಯ ಮೂಲಕ ಗೃಹಜ್ಯೋತಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 2ರ ದಿನಭವಿಷ್ಯ

ಈ ದಿನ ಮನೆಯಿಂದ ಹೊರಡುವ ಮುನ್ನ ಶಿವಾಷ್ಟಕವನ್ನು ಕೇಳಿಸಿಕೊಳ್ಳಿ. ಅದಕ್ಕೆ ಮುಂಚೆ ಈಶ್ವರನ ಪಟದ ಮುಂದೆ ದೀಪವನ್ನು ಹಚ್ಚಿಟ್ಟು, ಇದನ್ನು ಕೇಳಿಸಿಕೊಳ್ಳಿ. ಇನ್ನು ಮನೆಯಿಂದ ಹೊರಡುವ ವೇಳೆಗೆ ಹಸಿ ಹಾಲಿಗೆ (ಬಿಸಿ ಮಾಡಿರಬಾರದು) ಸ್ವಲ್ಪ ಸಕ್ಕರೆ ಮತ್ತು ಅರಿಶಿನ ಹಾಕಿಕೊಂಡು, ಕುಡಿದು ಆ ನಂತರ ಹೊರಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಲವು ಶುಭ ಫಲಗಳು ಅನುಭವ ಬರಲಿವೆ. ದೈವಿಕವಾದ ಅನುಗ್ರಹ ನಿಮ್ಮ ಮೇಲಿದೆ ಎಂಬ…

Read More

ಹೂಳು ತೆಗೆಯುವ ಪರಿಶೀಲನೆ ವೇಳೆ ಮೇಯರ್ ಎದುರು ಚರಂಡಿಗೆ ಹಾರಿದ ಸಾಮಾಜಿಕ ಕಾರ್ಯಕರ್ತ – Kannada News

ಚರಂಡಿ-ಸಾಂದರ್ಭಿಕ ಚಿತ್ರImage Credit source: Free Press Journal ಥಾಣೆ, ಜೂನ್ 08: ಮೇಯರ್ ಹೂಳು ತೆಗೆಯುವ ಪರಿಶೀಲನೆ ನಡೆಸುತ್ತಿರುವ ವೇಳೆ ಸಾಮಾಜಿಕ ಕಾರ್ಯಕರ್ತನೊಬ್ಬ ಚರಂಡಿಗೆ ಹಾರಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಭಿವಂಡಿಯಲ್ಲಿ ಚರಂಡಿ(Drain) ಸ್ವಚ್ಛತಾ ಕಾರ್ಯದಲ್ಲಿ ಮೇಯರ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟಿಸಿರುವ ವ್ಯಕ್ತಿ ಚರಂಡಿಗೆ ಹಾರಿದ್ದಾರೆ. ಮೇಯರ್ ನಾರಾಯಣ್ ಚೌಧರಿ ಅವರು ಶನಿವಾರ ಇಡೀ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖುದ್ದಾಗಿ ಪ್ರವಾಸ ಮಾಡಿ, ಮಳೆಗಾಲ ಪೂರ್ವ ಸಿದ್ಧತಾ ಕಾಮಗಾರಿಗಳನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದರು. ಸಾರ್ವಜನಿಕರ…

Read More

‘ನನ್ನ ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದ್ರು, ಅದು 100 ಕೋಟಿ ಕಲೆಕ್ಷ್ ಮಾಡಿತು’; ಆದಿತ್ಯ ಧಾರ್ ಆರೋಪ

ಆದಿತ್ಯ ಧಾರ್ ಅವರು ಇಂದು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಅವರನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಆದರೆ, ಅವರು ಪಟ್ಟ ಕಷ್ಟದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕ್ರಿಕೆಟರ್ ಆಗಬೇಕು ಎಂದು ಆದಿತ್ಯ ಧಾರ್ ಕನಸು ಕಂಡಿದ್ದರು. ಟೀಂ ಇಂಡಿಯಾದ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಕನಸನ್ನು ಅವರು ಕಂಡಿದ್ದರು. ಆದರೆ, ಕನಸು ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಆದಿತ್ಯ ಧಾರ್ ಅವರು ನಿರ್ದೇಶನಕ್ಕೆ ಬಂದರು. ಇಲ್ಲಿಯೂ ಅವರ ಜರ್ನಿ ಸುಲಭದಲ್ಲಿ ಇರಲಿಲ್ಲ. ಅವರ ಸ್ಕ್ರಿಪ್ಟ್​​ಗಳನ್ನು ಕದಿಯಲಾಗಿತ್ತಂತೆ. ಈ ಬಗ್ಗೆ ಅವರೇ…

Read More

Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್‌ ಬಳಕೆ – Kannada News | NEET UG 2026: Re Examination Details, Security Measures, and Student Concerns

ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್‌ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್…

Read More