Headlines

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ – Kannada News | CM Siddaramaiah talks with Bigg Boss Winner Gilli here is the video

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಗೆದ್ದಿರುವ ಗಿಲ್ಲಿ ನಟ ಇಂದು (ಜನವರಿ 22) ಸಿಎಂ ಸಿದ್ದರಾಮಯ್ಯ ಅವರ ಭೇಟಿ ಆಗಿದ್ದರು. ಈ ವೇಳೆ ಸಿದ್ದರಾಮಯ್ಯ ಅವರೇ ಗಿಲ್ಲಿಗೆ ಹಾರ ಹಾಕಿದ್ದಲ್ಲದೆ ಆಶೀರ್ವಾದ ಸಹ ಮಾಡಿ, ಒಳ್ಳೆಯದಾಗಲಿ ಎಂದು ಹರಿಸಿದರು. ಗಿಲ್ಲಿ ನಟ, ಸಿದ್ದರಾಮಯ್ಯ ಅವರ ಭೇಟಿ ಆದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕೆಲ ಸಮಯ, ಗಿಲ್ಲಿ ನಟನ ಜೊತೆಗೆ ಮಾತುಕತೆ ಆಡಿದರು. ಗಿಲ್ಲಿ ಬಗ್ಗೆ ಅವರ ಕುಟುಂಬದ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿ…

Read More

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್ – Kannada News | Bigg Boss Kannada 12: Gilli Nata’s Master Plan Shocks Rashika in Nomination

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್​​ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್​​ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್​ಕ್​ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್​​ಗೆ ರಾಶಿಕಾ ಅವರು ನಾಮಿನೇಟ್ ಆದರು. ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ…

Read More

ಸುಳ್ಳು ಕೇಸ್​​, ಸುದೀರ್ಘ ಹೋರಾಟ: ಸರ್ಕಾರಿ ನೌಕರಿಯಲ್ಲಿದ್ದ ಮಹಿಳೆಗೆ ಬಾಕಿ ಭತ್ಯೆ ಸಿಕ್ಕಿದ್ದು ಸತ್ತು 3 ವರ್ಷಗಳ ಬಳಿಕ! – Kannada News | Mysuru Govt Officer Malinis 200 Bribery Case: Justice After 17 Years; Pending Salary Released 3 Years After Her Death

ಮೈಸೂರು, ಫೆಬ್ರವರಿ 16: ತಮ್ಮದಲ್ಲದ ತಪ್ಪಿಗೆ, ತಾವು ಮಾಡದ 200 ರೂ. ಲಂಚದ ಆರೋಪದಿಂದ 17 ವರ್ಷಗಳ ಕಾಲ ನ್ಯಾಯಕ್ಕಾಗಿ ಹೋರಾಡಿದ ಮೈಸೂರಿನ ಪ್ರಾಮಾಣಿಕ ಮಹಿಳಾ ಸರ್ಕಾರಿ ಅಧಿಕಾರಿ ಮಾಲಿನಿ ಪ್ರಕರಣ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಲೋಕಾಯುಕ್ತ ಮಾಡಿದ ಲಂಚದ ಆರೋಪದಿಂದಾಗಿ ಅಮಾನತು, ಉದ್ಯೋಗ ಕಳೆದುಕೊಳ್ಳುವಿಕೆ, ಆರೋಗ್ಯ ಸಮಸ್ಯೆಗಳು ಸೇರಿದಂತೆ ಹಲವು ಸಂಕಷ್ಟಗಳನ್ನು ಅನುಭವಿಸಿದ ಬಳಿಕ ಹಲವು ವರ್ಷಗಳ ನಂತರ ನ್ಯಾಯಾಲಯದಿಂದ ನಿರಪರಾಧಿ ಎಂದು ಘೋಷಿಸಲ್ಪಟ್ಟರೂ ಅವರ ಬದುಕಿಗೆ ಆಗಿದ್ದ ಗಂಭೀರ ಹಾನಿಗೆ ಮಾತ್ರ ನ್ಯಾಯ…

Read More

ಧಾರವಾಡದಲ್ಲಿ ಬೌದ್ಧ ಸನ್ಯಾಸಿಯ ನಿಗೂಢ ಸಾವು: ಮೃತದೇಹ ಪತ್ತೆ – Kannada News | Dharwad: Mysterious death of Buddhist monk; Dead Body found

ಸನ್ಯಾಸಿ ಥಾಶಿದೊಂಡುImage Credit source: tv9 kannada ಧಾರವಾಡ, ಏಪ್ರಿಲ್​ 30: ಧಾರವಾಡ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ (Buddhist monk) ಮೃತದೇಹ (dead body) ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಟಿಬೆಟಿಯನ್ ಮೂಲದ ಥಾಶಿದೊಂಡು(39) ಮೃತ ಬೌದ್ಧ ಸನ್ಯಾಸಿ. ಮುಖದ ಮೇಲೆ ಗಾಯಗಳಾಗಿದ್ದು, ಬೇರೆಡೆ ಕೊಲೆಗೈದು ಶವ ತಂದು ಎಸೆದುಹೋಗಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಸೆಮಣೆ ಏರಬೇಕಿದ್ದ ಯುವಕ ಭೀಕರ ಅಪಘಾತದಲ್ಲಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 24ರ ದಿನಭವಿಷ್ಯ – Kannada News | Jan 24 Numerology: Daily Horoscope for Birth Numbers 1, 2, 3 Explained

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ನಿರ್ಧಾರಗಳ ಬಗ್ಗೆ ನಂಬಿಕೆ ಇರುವುದು ತಪ್ಪಲ್ಲ. ಆದರೆ ಯಾವುದಾದರೂ ಅವಕಾಶ ಸಿಕ್ಕಿದೆ ಎಂಬ ಕಾರಣಕ್ಕೆ ವಿನಾಕಾರಣದ ಉದ್ವೇಗ ಯಾವುದೇ ರೀತಿಯಲ್ಲೂ ಸರಿಯಲ್ಲ. ಆದ್ದರಿಂದ ಸಾವಧಾನದಿಂದ ಆಲೋಚನೆ ಮಾಡಿದ ಮೇಲಷ್ಟೇ ಅಭಿಪ್ರಾಯವನ್ನಾಗಲೀ ಹಣಕಾಸಿನ ವಿಚಾರಗಳ ಬಗ್ಗೆ…

Read More

Horoscope Today 3rd​ March​: ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 3, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲಪಕ್ಷ ಹುಣ್ಣಿಮೆಯ ಈ ದಿನ, ಮಖಾ ನಕ್ಷತ್ರ, ಸುಕರ್ಮ ಯೋಗ ಮತ್ತು ಭವಕರಣ ಇರಲಿದೆ. ಈ ದಿನವು ಹೋಳಿ ಹುಣ್ಣಿಮೆಯ ಜೊತೆಗೆ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸುತ್ತಿರುವುದು ವಿಶೇಷ. ಇದು 2026ರ ಸಂಖ್ಯಾ ವರ್ಷದ ಕೊನೆಯ ಗ್ರಹಣವಾಗಿದ್ದು, ಭಾರತದಲ್ಲಿ ಗೋಚರಿಸಲಿದೆ….

Read More

ಇಸ್ರೇಲ್ ಕ್ಯಾನ್ಸರ್ ಇದ್ದಂತೆ : ಪಾಕ್ ಸಚಿವ ಖ್ವಾಜಾ ಆಸಿಫ್ ವಿವಾದಾತ್ಮಕ ಹೇಳಿಕೆ, ನೆತನ್ಯಾಹು ತೀವ್ರ ವಾಗ್ದಾಳಿ

ಇಸ್ಲಾಮಾಬಾದ್, ಏಪ್ರಿಲ್ 10: ಮಧ್ಯಪ್ರಾಚ್ಯದ ರಣಾಂಗಣದಲ್ಲಿ ಬಾಂಬ್‌ಗಳ ಸದ್ದು ಕೇಳಿಸುತ್ತಿರುವಂತೆಯೇ, ಇತ್ತ ರಾಜತಾಂತ್ರಿಕ ವೇದಿಕೆಯಲ್ಲಿ ಪಾಕಿಸ್ತಾನ ಮತ್ತು ಇಸ್ರೇಲ್(Israel) ನಡುವೆ ‘ಪದಗಳ ಸಮರ’ ತಾರಕಕ್ಕೇರಿದೆ. ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳಿಗೆ ಪಾಕಿಸ್ತಾನ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ಪಾಕ್ ರಕ್ಷಣಾ ಸಚಿವರ ಸ್ಫೋಟಕ ಹೇಳಿಕೆ ಜಾಗತಿಕ ರಾಜಕಾರಣದಲ್ಲಿ ಕಿಚ್ಚು ಹಚ್ಚಿದೆ. ಇಸ್ರೇಲ್ ಒಂದು ಕ್ಯಾನ್ಸರ್: ಪಾಕ್ ಸಚಿವ ಖವಾಜಾ ಆಸಿಫ್ ಆಕ್ರೋಶ, ನೆತನ್ಯಾಹು ತಿರುಗೇಟು ಅಮೆರಿಕ ಮತ್ತು ಇರಾನ್ ನಡುವೆ 14 ದಿನಗಳ…

Read More

ಆಧಾರ್ ಕಾರ್ಡ್​ಗೆ ನೀಡಿರುವ ಮೊಬೈಲ್ ನಂಬರ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ವಿಧಾನ – Kannada News | Steps to verify mobile number and email linked to aadhaar

ಆಧಾರ್ ಕಾರ್ಡ್ (Aadhaar) ಭಾರತದಲ್ಲಿ ಈಗ ಬಹಳ ಮುಖ್ಯ ದಾಖಲೆಯಾಗಿದೆ. ಸಾಕಷ್ಟು ಸೇವೆಗಳಿಗೆ ಆಧಾರ್ ಪ್ರಮುಖ ದಾಖಲೆಯಾಗಿ ಪರಿಗಣಿತವಾಗುತ್ತದೆ. ಇದು ವ್ಯಕ್ತಿಯ ಗುರುತಿನ ದಾಖಲೆ. ಇದರಲ್ಲಿ ವ್ಯಕ್ತಿಯ ಫಿಂಗರ್ ಪ್ರಿಂಟ್, ಕಣ್ಣಿನ ಸ್ಕ್ಯಾನ್, ಭಾವಚಿತ್ರ, ಹೆಸರು, ಜನ್ಮದಿನಾಂಕ, ವಿಳಾಸ ಇತ್ಯಾದಿ ವಿವರ ಇರುತ್ತದೆ. ಬಯೋಮೆಟ್ರಿಕ್ ಮಾಹಿತಿಯಾದ ಫಿಂಗರ್ ಪ್​ರಿಂಟ್, ಐರಿಸ್ ಸ್ಕ್ಯಾನ್​ನ ಡಾಟಾ ಬಹಳ ಮುಖ್ಯವಾದುದು. ಇವು ಆಧಾರ್ ದೃಢೀಕರಣಕ್ಕೆ ಬಹಳ ಮುಖ್ಯ. ಹಾಗೆಯೇ, ಮೊಬೈಲ್ ನಂಬರ್ ಮೂಲಕ ಆಧಾರ್ ಅಥೆಂಟಿಕೇಶನ್ ಮಾಡಲಾಗುತ್ತದೆ. ಆಧಾರ್​ಗೆ ಮೊಬೈಲ್ ನಂಬರ್…

Read More

TTD Online Booking: ತಿರುಪತಿ ಭಕ್ತರಿಗೆ ಸಿಹಿ ಸುದ್ದಿ; ಜುಲೈ ತಿಂಗಳ 300ರೂ. ದರ್ಶನ ಟಿಕೆಟ್ ಕೋಟಾ ಬಿಡುಗಡೆ; ಕೂಡಲೇ ಬುಕ್ ಮಾಡಿ – Kannada News | TTD July 2026 Darshan Quota Released: Book Tirupati Special Entry Tickets Now!

ತಿರುಪತಿ: ವಿಶ್ವಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರಿಗೆ ಪ್ರಮುಖ ಅಪ್‌ಡೇಟ್ ಇಲ್ಲಿದೆ. 2026ರ ಜುಲೈ ತಿಂಗಳ ದರ್ಶನ ಕೋಟಾವನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಇಂದು (ಏಪ್ರಿಲ್ 24) ಅಧಿಕೃತವಾಗಿ ಬಿಡುಗಡೆ ಮಾಡುತ್ತಿದೆ. ಆದ್ದರಿಂದ ತಡಮಾಡದೇ ಟಿಕೆಟ್​ ಬುಕ್​ ಮಾಡುವುದು ಹೇಗೆ ಎಂಬುದರ ಸಂಪೂರ್ಣ ವಿವರವನ್ನು ಹಂತ ಹಂತವಾಗಿ ಇಲ್ಲಿ ತಿಳಿದುಕೊಳ್ಳಿ. ಟಿಕೆಟ್ ಬುಕ್ಕಿಂಗ್ ಸಮಯದ ವಿವರ: ನೀವು ಜುಲೈ ತಿಂಗಳಲ್ಲಿ ದರ್ಶನ ಪಡೆಯಲು ಯೋಜಿಸುತ್ತಿದ್ದರೆ, ಸಮಯದ ಬಗ್ಗೆ ವಿಶೇಷ ಗಮನವಿರಲಿ….

Read More

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಹೆಲ್ತ್ ಎಮರ್ಜೆನ್ಸಿ? ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್

ಬೆಂಗಳೂರು, ಮಾರ್ಚ್ 10: ಕರ್ನಾಟಕದ (Karnataka) ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospitals) ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11 ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ…

Read More