Headlines

ಆಟೋ ಚಾಲಕ ಕೇಳಿದ್ದಕ್ಕೆ ಲ್ಯಾಂಬೋರ್ಗಿನಿ ಕೀಯನ್ನೇ ಕೊಟ್ಟ ಉದ್ಯಮಿ: ವಿಡಿಯೋ ವೈರಲ್​ – Kannada News | Bengaluru Businessman Handing Over His Lamborghini Keys to an Auto Driver Goes Viral

ಆಟೋ ಚಾಲಕ ಕೇಳಿದ್ದಕ್ಕೆ ಲ್ಯಾಂಬೋರ್ಗಿನಿ ಕೀಯನ್ನೇ ಕೊಟ್ಟ ಉದ್ಯಮಿImage Credit source: rakesh_knv Instagram ಬೆಂಗಳೂರು, ಜುಲೈ 05: ಒಂದು ಸಾಮಾನ್ಯ ಮಾತುಕತೆ ಅಚ್ಚರಿಯ ಕ್ಷಣವಾಗಿ ಮಾರ್ಪಟ್ಟಿದ್ದು, ಉದ್ಯಮಿ ತಮ್ಮ ಲ್ಯಾಂಬೋರ್ಗಿನಿ (Lamborghini) ಸೂಪರ್‌ಕಾರಿನ ಕೀ ಅನ್ನು ಆಟೋ ಚಾಲಕನಿಗೆ ನೀಡಿ ಕಾರು ಓಡಿಸುವ ಅವಕಾಶ ಕಲ್ಪಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪರೂಪದ ಮಾನವೀಯ ನಡೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಲಕ್ಷಾಂತರ ಮಂದಿ ಪ್ರತಿಕ್ರಿಯಿಸಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಲ್ಯಾಂಬೋರ್ಗಿನಿಯನ್ನು ಅಪರಿಚಿತ ವ್ಯಕ್ತಿಗೆ…

Read More

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ! – Kannada News | Karnataka Liquor Price Hike: Alcohol Rates to Increase by 20 percent from May 1 Under New AIB Policy

ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಏನಿದು ಹೊಸ ಎಐಬಿ (AIB) ನೀತಿ? ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ…

Read More

ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ – Kannada News | Energy security is supreme priority MEA says amid Donald Trumps Russian oil import curb claims

ನವದೆಹಲಿ, ಫೆಬ್ರವರಿ 7: ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಭಾರತದ ಜನರಿಗೆ ಇಂಧನ ಭದ್ರತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿದಿದೆ. ಭಾರತದ ಇಂಧನ ಮೂಲದ ವಿಷಯದಲ್ಲಿ 1.4 ಬಿಲಿಯನ್ ಭಾರತೀಯರ ಇಂಧನ ಭದ್ರತೆ ಸರ್ಕಾರದ ಅತ್ಯಂತ ಪ್ರಮುಖ ಆದ್ಯತೆಯಾಗಿದೆ ಎಂದು ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಹೇಳಿದೆ” ಎಂದು ಪುನರುಚ್ಛರಿಸಿದ್ದಾರೆ. ಭಾರತ ರಷ್ಯಾದಿಂದ ತೈಲ ಆಮದನ್ನು ಸ್ಥಗಿತಗೊಳಿಸಲಿದೆ ಎಂಬ ಅಮೆರಿಕದ ಹೇಳಿಕೆಯ ಮಧ್ಯೆ ಈ ಹೇಳಿಕೆಯು ಭಾರತದ ದೀರ್ಘಕಾಲದ ನಿಲುವನ್ನು ಪ್ರತಿಬಿಂಬಿಸುತ್ತದೆ….

Read More

‘ಬಾಹುಬಲಿ’ ಬಳಿಕ ಮಾನಸಿಕ ಒತ್ತಡಕ್ಕೆ ಸಿಲುಕಿದ್ದಾಗಿ ಹೇಳಿದ ಪ್ರಭಾಸ್ – Kannada News | Prabhas says after Bahubali success he faced many stressful days

ಭಾರತ ಚಿತ್ರರಂಗದ ಇತಿಹಾಸ ಬರೆದಲ್ಲಿ, ‘ಬಾಹುಬಲಿ’ಗೆ ಮೊದಲು, ‘ಬಾಹುಬಲಿ’ಯ ನಂತರ ಎಂದು ಬರೆಯಬೇಕಾಗುತ್ತದೆ. ರಾಜಮೌಳಿ (Rajamouli) ನಿರ್ದೇಶನದ ಈ ಸಿನಿಮಾಗಳು ಭಾರತೀಯ ಸಿನಿಮಾ ಇತಿಹಾಸದಲ್ಲಿ ಅಷ್ಟು ಪ್ರಾಮುಖ್ಯತೆ ಪಡೆದುಕೊಂಡಿವೆ. ನಟ ಪ್ರಭಾಸ್, ‘ಬಾಹುಬಲಿ’ ಸಿನಿಮಾದ ಬಳಿಕ ಸಂಪೂರ್ಣ ಬದಲಾದರು. ಅವರ ಸಿನಿಮಾಗಳ ಆಯ್ಕೆಯ ವಿಧಾನ, ಅವರ ಸ್ಟಾರ್​​ಡಮ್, ಬೇಡಿಕೆ, ಅವರು ವರ್ತಿಸುವ ರೀತಿ ಎಲ್ಲವೂ ಬದಲಾಯ್ತು. ಇದೀಗ ‘ಬಾಹುಬಲಿ: ದಿ ಟಾರ್ಚ್ ಬೇರರ್’ ಡಾಕ್ಯುಮೆಂಟರಿಯಲ್ಲಿ ಮಾತನಾಡಿರುವ ಪ್ರಭಾಸ್, ‘ಬಾಹುಬಲಿ’ ಸಿನಿಮಾದ ಬಳಿಕ ತಾವು ಒತ್ತಡಕ್ಕೆ ಸಿಲುಕಿದ್ದಾಗಿ ಅವರು…

Read More

Video: ರಾಜಮನೆತನದ ವಿವಾಹ, ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ – Kannada News | Punjab: Wedding Extravaganza: Groom’s Family Showers Bride With Bundles of Cash

ಅಮೃತಸರ, ಫೆಬ್ರವರಿ 19: ಪಂಜಾಬ್​​ನ ತರಣ್ ತರಣ್​ನಲ್ಲಿ ನಡೆದ ರಾಜಮನೆತನದ ವಿವಾಹವೊಂದು ಎಲ್ಲರ ಗಮನ ಸೆಳೆದಿದೆ. ವರ ವಧುವಿನ ಮೇಲೆ ಬರೋಬ್ಬರು 8 ಕೋಟಿ ರೂ. ಮೌಲ್ಯದ ನೋಟುಗಳ ಸುರಿಮಳೆಗೈದಿದ್ದಾನೆ. ಎಲ್ಲರೂ ಅಚ್ಚರಿಯಿಂದ ಈ ದೃಶ್ಯ ವೀಕ್ಷಿಸಿದ್ದಾರೆ. ಅಲ್ಲಿದ್ದ ಅತಿಥಿಗಳು ಈ ದೃಶ್ಯವನ್ನು ನೋಡಿ ಆಘಾತಕ್ಕೊಳಗಾದರು. ಕೆಲವರು ಇದನ್ನು ರಾಜಮನೆತನದ ಪದ್ಧತಿ ಎಂದು ಕರೆದರೆ, ಇನ್ನು ಕೆಲವರು ಇದನ್ನು ಆಡಂಬರ ಎಂದು ಕರೆದಿದ್ದಾರೆ. ಕೋಟ್ಯಂತರ ರೂಪಾಯಿಯ ಸುರಿಮಳೆ ಇದು ಎಂಬ ಚರ್ಚೆಗಳು ಸಾಮಾಜಿಕ ಮಾಧ್ಯಮಗಳಲ್ಲಿಯೂ ಪ್ರಾರಂಭವಾದವು. ಬಳಿಕ…

Read More

ತಮ್ಮ ಜೀವನದಲ್ಲಿ ಪ್ರಭಾವ ಬೀರಿದ ಮಹಿಳೆಯರನ್ನು ಸ್ಮರಿಸಿದ ಗೌತಮ್ ಅದಾನಿ

ಅಹ್ಮದಾಬಾದ್, ಮಾರ್ಚ್ 8: ತಮ್ಮ ಜೀವನ ಹಾಗೂ ಮೌಲ್ಯಗಳು ರೂಪುಗೊಳ್ಳಲು ಕಾರಣರಾದ ಮಹಿಳೆಯರನ್ನು ಗೌತಮ್ ಅದಾನಿ (Gautam Adani) ಇವತ್ತಿನ ಮಹಿಳೆಯರ ದಿನದಂದು (International Women’s Day) ಸ್ಮರಿಸಿಕೊಂಡಿದ್ದಾರೆ. ತಮ್ಮ ಸಾಕ್ಷಿಪ್ರಜ್ಞೆ ರೂವಾರಿಗಳೆಂದು ಆ ಮಹಿಳೆಯರನ್ನು ಬಣ್ಣಿಸಿದ್ದಾರೆ. ಲಿಂಕ್ಡ್​ಇನ್​ನಲ್ಲಿ ಭಾವುಕವಾದ ಪೋಸ್ಟ್​ವೊಂದನ್ನು ಹಾಕಿರುವ ಗೌತಮ್ ಅದಾನಿ, ತಮ್ಮ ಕುಟುಂಬದಲ್ಲಿನ ಮಹಿಳೆಯರ ಪ್ರಭಾವ ತಮಗೆ ಅದೆಷ್ಟು ಗಾಢವಾಗಿ ಆಗಿತ್ತು ಎಂದು ವಿವರಿಸಿದ್ದಾರೆ. ತಮ್ಮ ಜೀವನ, ಜವಾಬ್ದಾರಿ, ರಾಷ್ಟ್ರ ನಿರ್ಮಾಣ ವಿಚಾರದಲ್ಲಿ ಹೊಸ ದೃಷ್ಟಿಕೋನ ಸಿಗಲು ಇವರ ಪಾತ್ರ ಮಹತ್ವದ್ದೆಂದು…

Read More

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್​ನಿಂದಲೇ​​​ ನೀಚ ಕೃತ್ಯ – Kannada News | SSLC Student gives birth to baby in Hassan, police book case On School Bus Driver

ಹಾಸನ, (ಡಿಸೆಂಬರ್ 23): 10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್​​ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್​ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ…

Read More

ಬೆಂಗಳೂರು NIA ವಿಶೇಷ ನ್ಯಾಯಾಲಯದಿಂದ ಮಹತ್ವದ ತೀರ್ಪು: ಮಾನವ ಕಳ್ಳಸಾಗಣೆ ಜಾಲದ ನಾಲ್ವರಿಗೆ ಜೈಲು ಶಿಕ್ಷೆ!

ಬೆಂಗಳೂರು, ಏ.9: ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ 3 ವರ್ಷಗಳ ಕಠಿಣ ಜೈಲು ಶಿಕ್ಷೆ (Rigorous Imprisonment) ಮತ್ತು ತಲಾ 20,000 ರೂ. ದಂಡ ವಿಧಿಸಿ ಆದೇಶಿಸಿದೆ. ಜಾಕಿರ್ ಖಾನ್, ಬಾದಲ್ ಹೌಲಾದರ್, ಕಬೀರ್ ತಾಲುಕ್ದಾರ್ ಮತ್ತು ಮೊಹಮ್ಮದ್ ಬಚ್ಚು ಘರಾಮಿ ದೋಷಿಗಳು ಎಂದು ಹೇಳಿದ್ದಾರೆ. ಇವರು ಬೆನಾಪೋಲ್ ಮತ್ತು ಅಖೌರಾ ಮೂಲಕ ಅಕ್ರಮವಾಗಿ ಭಾರತ ಪ್ರವೇಶಿಸಿದ್ದರು. ನಕಲಿ ಭಾರತೀಯ ಗುರುತಿನ ಚೀಟಿಗಳನ್ನು ಸೃಷ್ಟಿಸಿ…

Read More

ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ, ಜೂನ್ 5: ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇದೇ ವೇಳೆ ಪರಿಸರವನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಶ್ರಮಿಸುತ್ತಿರುವ ಎಲ್ಲರನ್ನೂ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಹಾಗೇ, ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಎಲ್ಲರಿಗೂ ವಿಶ್ವ ಪರಿಸರ ದಿನದ ಹಾರ್ದಿಕ ಶುಭಾಶಯಗಳು. ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆ…

Read More

ರಾಮ್ ಚರಣ್ ವರ್ಷದ ಆದಾಯದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಅವರು ಪೆದ್ದಿ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಡೆಯಿಂದ ಇಂದು ಏನಾದರೂ ಅಪ್​​​ಡೇಟ್ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಅವರ ಬರ್ತ್​​ಡೇ ಸಂದರ್ಭದಲ್ಲಿ ಅವರ ಸಂಭಾವನೆ ಹಾಗೂ ಅವರ ಐಷಾರಾಮಿ ಜೀವನದ ಬಗ್ಗೆ ಚರ್ಚೆಗಳು ನಡೆದಿವೆ. ಆ ಬಗ್ಗೆ ಇಲ್ಲಿದೆ ವಿವರ. ರಾಮ್ ಚರಣ್ ಅವರ ಪ್ರತಿ ತಿಂಗಳ ಗಳಿಕೆ 3 ಕೋಟಿ ರೂಪಾಯಿ. ವಿವಿಧ ಉದ್ಯಮಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಅವರ ಆಸ್ತಿ 1400 ಕೋಟಿ…

Read More