Headlines

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

‘ಅಮೃತಧಾರೆ’ ಧಾರಾವಾಹಿಗೆ ಅಖಿಲಾಂಡೇಶ್ವರಿಯ ಎಂಟ್ರಿ – Kannada News | Amruthadhare Serial Twist: Gautam Devan’s Plan to Shock JD and Akhilandeshwari Entry

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವು ಎದುರಾಯಿತು. ಈಗ ಜೆಡಿಗೆ ಶಾಕ್ ಕೊಡೋಕೆ ಗೌತಮ್ ದೀವಾನ್ ರೆಡಿ ಆಗಿದ್ದಾನೆ. ಹಾಗಾದರೆ ಏನು ಆ ಶಾಕ್ ಏನು? ಅದನ್ನು ನಾವು ಇಂದು ಹೇಳುತ್ತಾ ಇದ್ದೇವೆ. ಗೌತಮ್ ಸಾಕಷ್ಟು ಸಾಲ ಮಾಡಿಕೊಂಡಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಆತ ಕಂಪನಿಯನ್ನು ಮಾರಿ ಹೋಗುವ ಪ್ಲ್ಯಾನ್ ಅಲ್ಲಿ ಇದ್ದಾನೆ. ಆದರೆ, ಅಂದುಕೊಂಡಂತೆ ಇಲ್ಲಿ ನಡೆಯುತ್ತಿಲ್ಲ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ತಿರುವು ಎದುರಾಗಿದೆ. ಆ ತಿರುವಿನ ಬಗ್ಗೆ ನಾವು…

Read More

RCB Playoffs Scenario: ದಾಖಲೆಯ ಗೆಲುವಿನೊಂದಿಗೆ ಪ್ಲೇಆಫ್‌ಗೆ ಹತ್ತಿರವಾದ ಆರ್‌ಸಿಬಿ: ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | RCB moves closer to playoffs with record win vs Delhi capitlas Here is the IPL 2026 Playoffs Scenario

ಐಪಿಎಲ್ 2026 ರ 39 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡವು ಕೇವಲ 75 ರನ್‌ಗಳಿಗೆ ಆಲೌಟ್ ಆಯಿತು. ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಮೊದಲ ನಾಲ್ಕು ಓವರ್‌ಗಳಲ್ಲಿ ಎಂಟು ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಬಳಿಸಿದರು. ಆರ್‌ಸಿಬಿ 6.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು. ಈ ಪಂದ್ಯದ ನಂತರ, ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪುವ…

Read More

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್! – Kannada News | Bangalore Air Pollution Crisis: Belagavi Air Quality is better than most cities

ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಕ್ಕದಕಿಂತ ಬೆಸ್ಟ್! ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್ ಕ್ವಾಲಿಟಿ…

Read More

ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ, ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವು – Kannada News | Hospital Lift Accident Claims Life of Staffer, Safety Under Scrutiny

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಉಪಕರಣಗಳನ್ನು ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 50 ವರ್ಷ ವಯಸ್ಸಿನ ಜ್ಯೋತಿ ಅಹಿರೆ ಎಂಬುವವರ ತಲೆ ಲಿಫ್ಟ್​ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಸಿಸಿಟಿವಿಯಲ್ಲಿ ಈ ಭಯಾನಕ ಕ್ಷಣ ಸೆರೆಯಾಗಿದೆ.ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. ಈ ಘಟನೆಯು ಆಸ್ಪತ್ರೆಯಲ್ಲಿನ ಸುರಕ್ಷತಾ ಲೋಪದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ      Source link

Read More

‘ನಂದ ಗೋಕುಲ’: ತಂದೆ ನಂದನ ನಿಜವಾದ ಆಶಯ ತಿಳಿದು ಬದಲಾದ ಕೇಶವ – Kannada News | Nanda Gokula: Keshav Understands Nanda’s True Intent, Changes Decision

‘ನಂದ ಗೋಕುಲ’ ಧಾರಾವಾಹಿ (Nanda Gokula) ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ ಮತ್ತು ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಯನ್ನು ಅನೇಕರು ಇಷ್ಟಪಟ್ಟಿದ್ದಾರೆ. ಈಗ ಧಾರಾವಾಹಿಯಲ್ಲಿ ನಂದನ ಅಸಲಿ ಮುಖ ರಿವೀಲ್ ಆಗಿದೆ. ಅಂದರೆ ಆತ ಏನು ಎಂಬುದು ರಿವೀಲ್ ಆಗಿದೆ. ಇದರಿಂದ ಕೇಶವ ತನ್ನ ನಿರ್ಧಾರವನ್ನು ಬದಲಿಸಿದ್ದಾನೆ. ಈ ಎಪಿಸೋಡ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ನಂದನು ಮಕ್ಕಳಿಗೆ ಪ್ರೀತಿ ತೋರಿಸುತ್ತಾನೆ ನಿಜ. ಆದರೆ, ಅದೇ ರೀತಿಯಲ್ಲಿ ಆತನಿಗೆ ಮಕ್ಕಳ ಮೇಲೆ ಸಿಟ್ಟು ಕೂಡ ಇದೆ….

Read More

ಕರ್ನಾಟಕ ಹವಾಮಾನ ವರದಿ: ಹೀಟ್ ವೇವ್ ಬೆನ್ನಲ್ಲೇ ಆಲಿಕಲ್ಲು ಮಳೆ ಅಬ್ಬರ: ಉತ್ತರ ಒಳನಾಡಿನ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ! – Kannada News | Karnataka Weather Forecast: Hailstorm in North Karnataka, Thunderstorm elsewhere

ಹೀಟ್ ವೇವ್ ಬೆನ್ನಲ್ಲೇ ಆಲಿಕಲ್ಲು ಮಳೆ ಅಬ್ಬರ ಬೆಂಗಳೂರು, ಏಪ್ರಿಲ್ 28: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿಯಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ (Karnataka Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರೊಂದಿಗೆ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಲಿಕಲ್ಲು ಮಳೆಯ ಅಲರ್ಟ್​! ಕರಾವಳಿಯ ಉತ್ತರ ಕನ್ನಡ,…

Read More

ಬೆಂಗಳೂರು: ಯುವತಿಯ ಬೆತ್ತಲೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮನೆ ಮಾಲಕಿ ಸ್ಫೋಟಕ ಹೇಳಿಕೆ – Kannada News | Bengaluru Adugodi Death Mystery: House Owner Reveals Victim Pooja Dutta Often Quarreled With a Male Friend

ಮೃತದೇಹ ಪತ್ತೆಯಾಗಿದ್ದ ಕೊಠಡಿ ಹಾಗೂ ಒಳಚಿತ್ರದಲ್ಲಿ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 28: ಆಡುಗೋಡಿಯ ಮುನಿಕೃಷ್ಣಪ್ಪ ಲೇಔಟ್‌ನಲ್ಲಿ ಜಾರ್ಖಂಡ್ ಮೂಲದ ಯುವತಿ ಪೂಜಾ ದತ್ತಾ ಅವರ ನಗ್ನ ಮೃತದೇಹ ಪತ್ತೆಯಾದ ಪ್ರಕರಣವು ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಯುವತಿ ಕಳೆದ ಮೂರು ವರ್ಷಗಳಿಂದ ವಾಸವಿದ್ದ ಮನೆಯಲ್ಲೇ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ (Suspected Murder Case) ಅಥವಾ ಅನುಮಾನಾಸ್ಪದ ಸಾವೋ (Suspicious Death) ಎಂಬ ಬಗ್ಗೆ ಪೊಲೀಸರು ತೀವ್ರ…

Read More

ಟ್ರಂಪ್ ಹತ್ಯೆ ಯತ್ನ: ಶ್ವೇತಭವನದಲ್ಲಿ ಗುಂಡು ಹಾರಿಸಿದ ಶೂಟರ್ ವಿರುದ್ಧ ಅಧಿಕೃತ ದೂರು ದಾಖಲು, ದೋಷಿ ಸಾಬೀತಾದರೆ ಜೀವಾವಧಿ ಶಿಕ್ಷೆ – Kannada News | Trump Assassination Attempt: Cole Allen Charged, Faces Life for White House Dinner Attack

ವಾಷಿಂಗ್ಟನ್,ಏಪ್ರಿಲ್ 28: ಶ್ವೇತಭವನದ ಪತ್ರಿಕಾ ಭೋಜನಕೂಟದ ವೇಳೆ ಗುಂಡಿನ ದಾಳಿ(Firing) ನಡೆಸಿ ಸಂಚಲನ ಮೂಡಿಸಿದ್ದ ಕ್ಯಾಲಿಫೋರ್ನಿಯಾದ 31 ವರ್ಷದ ಕೋಲ್ ತೋಮಸ್ ಅಲೆನ್ ವಿರುದ್ಧ ಅಮೆರಿಕದ ಫೆಡರಲ್ ನ್ಯಾಯಾಲಯವು ‘ಅಧ್ಯಕ್ಷರ ಹತ್ಯೆ ಯತ್ನ’ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಹೊರಿಸಿದೆ. ಈ ಅಪರಾಧಗಳು ಸಾಬೀತಾದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಾಧ್ಯತೆಯಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಸೋಮವಾರ ವಾಷಿಂಗ್ಟನ್‌ನ ಫೆಡರಲ್ ನ್ಯಾಯಾಲಯಕ್ಕೆ ಅಲೆನ್‌ನನ್ನು ಹಾಜರುಪಡಿಸಲಾಯಿತು. ಹಂಗಾಮಿ ಅಟಾರ್ನಿ ಜನರಲ್ ಟಾಡ್ ಬ್ಲಾಂಚೆ ಅವರ ಪ್ರಕಾರ,…

Read More

‘ರಾಕಾ’ ಸಿನಿಮಾದ ಬಹುತೇಕ ದೃಶ್ಯಗಳಲ್ಲಿ ಇರ್ತಾರೆ ದೀಪಿಕಾ ಪಡಿಯಚ್ಚು – Kannada News | Deepika Padukone Films ‘Raaka’ Action Scenes with Body Double Amid Pregnancy

ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ತಾಯಿ ಆಗುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ಅವರು ಹೆಣ್ಣು ಮಗುವಿಗೆ ಜನ್ಮನೀಡಿದರು. ಈಗ ಅವರು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈಗ ಅವರು ‘ರಾಕಾ’ ಸಿನಿಮಾ ಹಾಗೂ ‘ಕಿಂಗ್’ ಚಿತ್ರಗಳ ಶೂಟ್ ಪೂರ್ಣಗೊಳಿಸಬೇಕಿದೆ. ಈ ಸಿನಿಮಾದಲ್ಲಿ ಬರುವ ಆ್ಯಕ್ಷನ್ ದೃಶ್ಯಗಳಿಗೆ ಬಾಡಿ ಡಬಲ್ ಬಳಕೆ ಮಾಡಲು ತಂಡ ನಿರ್ಧರಿಸಿದೆ. ಸಾಮಾನ್ಯವಾಗಿ ಪ್ರೆಗ್ನೆಂಟ್ ಆದಾಗ ಮನೆಯಲ್ಲೇ ವಿಶ್ರಾಂತಿ ಪಡೆಯಲು ಎಲ್ಲರೂ ನಿರ್ಧರಿಸುತ್ತಾರೆ. ಆದರೆ, ದೀಪಿಕಾ ಪಡುಕೋಣೆ ಆ…

Read More