ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷಿತರ ಬಿಡುಗಡೆ: ಹೊಸ ಬದುಕಿನತ್ತ 31 ಕೈದಿಗಳು

ಬೆಂಗಳೂರು, (ಮಾರ್ಚ್ 12): ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕರ್ನಾಟಕದ (Karnataka) ವಿವಿಧ ಜೈಲಿನಲ್ಲಿರುವ ಒಟ್ಟು 31 ಕೈದಿಗಳ (Prisoners) ಬಿಡುಗಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೈದಿಗಳನ್ನು ಅವರ ‘ಸನ್ನಡತೆ’ಯ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ಇಂದು (ಮಾರ್ಚ್ 12) ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದ ಕೈದಿಗಳನ್ನು ಸಮಾಜದ ಮುಖ್ಯವಾಹಿನಿಗೆ ತಂದು, ಅವರಿಗೆ ಹೊಸ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸುವ ಮಾನವೀಯ ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನಾಳೆ (ಮಾರ್ಚ್ 13)…

Read More

ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ 7 ಜನ ಸಾವು; ಆಸ್ಪತ್ರೆಯಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ – Kannada News | Madhya Pradesh CM Mohan Yadav meets the people hospitalised in Indore after drinking contaminated water

ಇಂದೋರ್‌, ಡಿಸೆಂಬರ್ 31: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಕಲುಷಿತ ನೀರು ಸೇವನೆಯಿಂದ 7 ಜನರು ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿಯಾದರು. ಮುನ್ನೆಚ್ಚರಿಕಾ ಕ್ರಮವಾಗಿ ಮುನ್ಸಿಪಲ್ ಕಾರ್ಪೊರೇಷನ್ ಮನೆಗಳಿಗೆ ನೀರು ಸರಬರಾಜು ಮಾಡುತ್ತಿದೆ, ಯಾವುದೇ ರೀತಿಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಕೊಳಕು ನೀರಿನ ಬಗ್ಗೆ ದೂರುಗಳು…

Read More

Bengaluru Air Quality: ಹವಾಮಾನ ವೈಪರೀತ್ಯದ ನಡುವೆ ಸುಧಾರಿಸಿದ ವಾಯು ಗುಣಮಟ್ಟ! – Kannada News | Bengaluru AQI Today: Air Quality Improves in Bengaluru, Moderate AQI Recorded on May 18

ಹವಾಮಾನ ವೈಪರೀತ್ಯದ ನಡುವೆ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 18: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆ ಮತ್ತು ಧೂಳಿನ ವಾತಾವರಣದಿಂದ ಕಂಗಾಲಾಗಿದ್ದ ಜನತೆಗೆ ಇಂದು ವಾಯು ಗುಣಮಟ್ಟದಲ್ಲಿ (AQI) ಗಮನಾರ್ಹ ಸುಧಾರಣೆ ಕಂಡುಬಂದಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಇಂದು ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 58 (ಸಾಧಾರಣ) ದಾಖಲಾಗಿದೆ. ಮುಖ್ಯಾಂಶಗಳು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ ಇಂದು 58 ರಷ್ಟು ಸಾಧಾರಣ ದಾಖಲಾಗಿದೆ. ಬದಲಾದ ಹವಾಮಾನ ಮತ್ತು ಮಳೆಯ ಮುನ್ಸೂಚನೆಯಿಂದ ಮಾಲಿನ್ಯ ಪ್ರಮಾಣ…

Read More

ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್​​ ಪ್ಲಾನ್​​: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್​…

Read More

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ – Kannada News | Man climbs train roof of Bhubaneshwar Tirupati at Sompet railway station in Srikakulam

ನವದೆಹಲಿ, ಜನವರಿ 5: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಒಬ್ಬ ಯುವಕ ರೈಲಿನ ಮೇಲೆ ಹತ್ತಿದ್ದಾನೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ ಭುವನೇಶ್ವರದಿಂದ ತಿರುಪತಿಗೆ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸೋಂಪೇಟ ರೈಲು ನಿಲ್ದಾಣಕ್ಕೆ ಬಂದು ನಿಂತಿತು. ರೈಲು (Train) ಆ ನಿಲ್ದಾಣದಲ್ಲಿ ಕೇವಲ ಎರಡು ನಿಮಿಷಗಳ ಕಾಲ ನಿಲ್ಲುತ್ತದೆ. ಪ್ರಯಾಣಿಕರು ರೈಲನ್ನು ಹತ್ತಿ ಹತ್ತುತ್ತಿದ್ದಾಗ ಆ ಯುವಕ ರೈಲಿನ ಮೇಲ್ಭಾಗಕ್ಕೆ ಹತ್ತಿ ಹುಚ್ಚಾಟ ನಡೆಸಿದ್ದಾನೆ. ಭುವನೇಶ್ವರ-ತಿರುಪತಿ ಸೂಪರ್‌ಫಾಸ್ಟ್…

Read More

ಅಭಿಷೇಕ್ ವಿಶ್ವ ದಾಖಲೆ… ಇಂತಹದೊಂದು ಇನಿಂಗ್ಸ್ ಯಾರೂ ಸಹ ಆಡಿಲ್ಲ! – Kannada News | Abhishek Sharma Hits highest individual T20I score without a single dot ball

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಒಂದು ಡಾಟ್ ಬಾಲ್ ಇಲ್ಲದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಒಂದೇ ಒಂದು ಎಸೆತವನ್ನೂ ಬಿಟ್ಟಿರಲಿಲ್ಲ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಒಟ್ಟು 20 ಎಸೆತಗಳನ್ನು ಎದುರಿಸಿದ್ದರು. ಈ ಇಪ್ಪತ್ತು ಎಸೆತಗಳಲ್ಲೂ ರನ್​ಗಳಿಸುವ ಮೂಲಕ ಇದೀಗ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಇಂತಹದೊಂದು ಇನಿಂಗ್ಸ್ ಆಡಿದ ಐಸಿಸಿ ಪೂರ್ಣ…

Read More

ಬೆಂಗಳೂರಿನ ಐದೂ ಪಾಲಿಕೆಗಳಿಗೆ ಲೋಗೋ ಭಾಗ್ಯ: ಲಾಂಛನಗಳ ವಿಶೇಷತೆ ತಿಳಿಯಿರಿ

ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಸೇರಿದಂತೆ 5 ನಗರ ಪಾಲಿಕೆಗಳಿಗೆ ಕೊನೆಗೂ ಹೊಸ ಲೋಗೋ ಅನಾವರಣಗೊಳಿಸಲಾಗಿದೆ. ಇತ್ತೀಚೆಗೆ 2026-27ರ ಸಾಲಿನ ಬಜೆಟ್​ ಮಂಡನೆ ಮಾಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ 5 ನಗರ ಪಾಲಿಕೆಗಳ ಹೊಸ ಲೋಗೋವನ್ನು ಬಿಡುಗಡೆ ಮಾಡಿದೆ. ಖಡ್ಗ ಹಿಡಿದು ನಿಂತಿರುವ ಕೆಂಪೇಗೌಡರ ಚಿತ್ರಣ ಲೋಗೋದ ಪ್ರಮುಖ ಆಕರ್ಷಣೆ. ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಪ್ರತಿಬಿಂಬಿಸುವಂತೆ ಲೋಗೋವನ್ನು ಹೊಸ ರೀತಿಯಲ್ಲಿ ರೂಪಿಸಲಾಗಿದೆ. ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಕೆಂಪೇಗೌಡರ ಗೋಪುರವನ್ನು ಇಲ್ಲಿಯೂ ಬಳಸಿಕೊಳ್ಳಲಾಗಿದ್ದು,…

Read More

National Panchayati Raj Day 2026: ಏಪ್ರಿಲ್ 24 ರಂದೇ ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ ಆಚರಿಸುವುದು ಏಕೆ? – Kannada News | National Panchayati Raj Day 2026: What are the history, significance of this day

ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು ಎನ್ನುವ ಗಾಂಧೀಜಿಯವರ ಮಾತಿದೆ. ಹೀಗಾಗಿ ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಮುಖ್ಯ. ಈ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆ ಬಹಳ ಮುಖ್ಯವಾದದ್ದಾಗಿದೆ. ಗ್ರಾಮ ಪಂಚಾಯತ್ ಪಾತ್ರವನ್ನು ಗುರುತಿಸುವುದು ಹಾಗೂ ಹಳ್ಳಿಗಳ ಅಭಿವೃದ್ಧಿ ಹೆಚ್ಚು ಒತ್ತು ನೀಡುವುದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಸವಿ ನೆನಪಿಗಾಗಿ ಪ್ರತಿ ವರ್ಷ ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು…

Read More

ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ತುಮಕೂರು, ಏಪ್ರಿಲ್​ 05: ತ್ರಿವಿಧ ದಾಸೋಹಕ್ಕೆ ಹೊಸ ಭಾಷೆ ಕೊಟ್ಟವರು ಸಿದ್ದಗಂಗಾ ಮಠದ (Siddaganga Math) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಜಿಗಳು. ಹಸಿವಿನಿಂದ ಬಂದವರಿಗೆ ಅನ್ನ ಹಾಗೂ ಆಶ್ರಯ ಕೊಟ್ಟು, ಬಡ ಮಕ್ಕಳಿಗೆ ಶಿಕ್ಷಣ ಸೇವೆ ಮುಖಾಂತರ ಲಕ್ಷಾಂತರ ಯುವ ಜನತೆಗೆ ಭವಿಷ್ಯದ ದಾರಿ ದೀಪವಾದ ಅವರು ನಡೆದಾಡುವ ದೇವರು. ಅವರ 119ನೇ ವರ್ಷದ ಜನ್ಮದಿನೋತ್ಸವ ಹಿನ್ನಲೆ ಸಿದ್ಧಗಂಗಾ ಮಠದಲ್ಲಿ ಇಂದು 119 ಮಕ್ಕಳಿಗೆ ನಾಮಕರಣೋತ್ಸವ ಎಂಬ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಅವರ ನೆನಪು, ಮಾರ್ಗದರ್ಶನದ ದಾರಿ…

Read More

RCB ವಿರುದ್ಧ ಹೀರೋ SRH ವಿರುದ್ಧ ಝೀರೋ! – Kannada News | David miller Bowled By Eshan Malinga

RCB ವಿರುದ್ಧ ಹೀರೋ SRH ವಿರುದ್ಧ ಝೀರೋ… ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಹೀರೋ ಎನಿಸಿಕೊಂಡಿದ್ದ ಡೇವಿಡ್ ಮಿಲ್ಲರ್ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಝೀರೋಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ. ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 242 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡಿತು. ಈ…

Read More