ಐಪಿಎಲ್ ಅಭಿಮಾನಿಗಳೇ ಗಮನಿಸಿ! ಪಂದ್ಯದ ದಿನ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಈ ರಸ್ತೆಗಳು ಬಂದ್!

ಬೆಂಗಳೂರು, ಮಾ.24: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯ ನಡೆಯಲಿದೆ. ಈ ಬಾರಿ ಪಂದ್ಯಕ್ಕೆ ಭಾರೀ ಜನ ಸೇರುವ ಸಾಧ್ಯತೆಗಳು ಇದೆ. ಅದರಲ್ಲೂ ನೆಚ್ಚಿನ ಟೀಮ್​​​ ಆರ್​​ಸಿಬಿ ಬೆಂಗಳೂರಿನಲ್ಲಿ ಆಡುತ್ತಿದೆ ಎಂದರೆ ಖಂಡಿತ ಜನ ಬರುವುದು ಖಂಡಿತ. ಅದಕ್ಕಾಗಿ ಜನರನ್ನು ಹಾಗೂ ವಾಹನಗಳನ್ನು ನಿಭಾಯಿಸಲು ಹಲವು ಕ್ರಮಗಳನ್ನು ಸಂಚಾರಿ ಪೊಲೀಸರು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ ಆಡಳಿಯ ಮಂಡಳಿ ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ವಾಹನ…

Read More

ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

‘ಸೂರ್ಯವಂಶ’ ಸ್ಟೈಲ್​​ನಲ್ಲಿ ಬಂತು ‘ಕ್ವಾಟ್ಲೆ ಕಿಚನ್ 2’ ಪ್ರೋಮೋ – Kannada News | Kwatle Kitchen 2 Promo Goes Viral! Colors Kannada Show Returns in Suryavamsha Style

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿಭಿನ್ನ ಹಾಗೂ ಹಾಸ್ಯಭರಿತ ಅಡುಗೆ ಕಾರ್ಯಕ್ರಮ ‘ಕ್ವಾಟ್ಲೆ ಕಿಚನ್’ ಈಗ ಮತ್ತೆ ಸುದ್ದಿಯಲ್ಲಿದೆ. ಈ ಹಿಂದೆ ವೀಕ್ಷಕರಿಗೆ ಭರಪೂರ ಮನರಂಜನೆ ನೀಡಿದ್ದ ಈ ಶೋ, ಇದೀಗ ಹೊಸ ರೂಪದಲ್ಲಿ ಹಾಗೂ ಹೊಸ ಸೀಸನ್‌ನೊಂದಿಗೆ ಮರಳಿ ಬರಲು ರೆಡಿ ಆಗಿದೆ. ಇದರ ಪ್ರೋಮೋ ಗಮನ ಸೆಳೆದಿದೆ. ‘ಸೂರ್ಯವಂಶ’ ಸ್ಟೈಲ್​​​ನಲ್ಲಿ ಪ್ರೋಮೋ ಮೂಡಿ ಬಂದಿದೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿರುವ ವಿಡಿಯೋ ಗಮನ ಸೆಳೆದಿದೆ. ಹಳೆಯ ನೆನಪುಗಳನ್ನು ಮೆಲುಕು ಹಾಕುವಂತೆ ಹಾಗೂ ಹೊಸ ಆರಂಭದ ಮುನ್ಸೂಚನೆ…

Read More

2024ರ ನೀಟ್ -ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಸಂಜೀವ್ ಮುಖಿಯಾಗೆ ಸಿಬಿಐನಿಂದ ಕ್ಲೀನ್​ಚಿಟ್ – Kannada News | No evidence CBI Gives Clean Chit To Sanjeev Mukhiya In NEET UG 2024 Paper Theft and Leak Case

ನವದೆಹಲಿ, ಜುಲೈ 23: ನೀಟ್-ಯುಜಿ (NEET-UG) 2024ರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಂಜೀವ್ ಕುಮಾರ್ ಅಲಿಯಾಸ್ ಸಂಜೀವ್ ಮುಖಿಯಾ ಅವರ ಪಾತ್ರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಸ್ಪಷ್ಟನೆ ನೀಡಿದೆ. ಸುದೀರ್ಘ ಹಾಗೂ ಸಮಗ್ರ ತನಿಖೆಯ ನಂತರ ಈ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಸಿಬಿಐ ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸಂಜೀವ್ ಮುಖಿಯಾಗೆ ಕ್ಲೀನ್​ಚಿಟ್ ನೀಡಲಾಗಿದೆ. 2024ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಂಜೀವ್ ಮುಖಿಯಾ…

Read More

ನಟ ಎಂದುಕೊಂಡು ಇನ್ಯಾರನ್ನೋ ಕಿಡ್ನ್ಯಾಪ್​​: ಹಲ್ಲೆ ಮಾಡಿ ಬೆದರಿಕೆ ಹಾಕಿ ಬಿಟ್ಟುಕಳಿಸಿದ ಖದೀಮರು

ಬೆಂಗಳೂರು, ಮಾರ್ಚ್​ 28: ವ್ಯಕ್ತಿ ಓರ್ವ ತನ್ನ ಪಾಡಿಗೆ ತಾನು ಚಹಾ ಕುಡಿಯುತ್ತಾ ಅಂಗಡಿಯೊಂದರ ಬಳಿ ನಿಂತಿದ್ದ. ಇದೇ ವೇಳೆ ಆಗಮಿಸಿದ ಮೂವರು ಕಿಡಿಗೇಡಿಗಳು ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ನೋಡ ನೋಡುತ್ತಿದ್ದಂತೆ ವ್ಯಕ್ತಿಯನ್ನ ಆಟೋದಲ್ಲಿ ಹತ್ತಿಸಿಕೊಂಡಿದ್ದಾರೆ (Kidnape). ಸ್ವಲ್ಪ ಹೊತ್ತಲ್ಲೇ ಆಟೋದಿಂದ ಇಳಿಸಿ ಬೆದರಿಕೆ ಹಾಕಿ ಬಿಟ್ಟುಕಳುಹಿಸಿದ್ದಾರೆ. ಅಷ್ಟಕ್ಕೂ ಈ ವಿಚಿತ್ರ ಘಟನೆ ಬ್ಯಾಡರಹಳ್ಳಿಯ ನಾಗರಹೊಳೆ ಸರ್ಕಲ್​​ನಲ್ಲಿ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.​​ ನಡೆದಿದ್ದೇನು? ಶರತ್​​ ಕಿಡ್ನ್ಯಾಪ್​ ಆಗಿದ್ದ…

Read More

ಚಾಲಕ ಸಮೇತ ಅಕ್ಕಿ ಲಾರಿ ದರೋಡೆ ಮಾಡಿದ್ದ ಅಂತಾರಾಜ್ಯ ದರೋಡೆಕೋರರ ಬಂಧನ: ಲಾಕ್​​ ಆಗಿದ್ದೇಗೆ ಗೊತ್ತಾ? – Kannada News | Bagalkote: Mahalingapura Police Nab 8 Interstate Robbers in Rice Truck Heist Operation

ದರೋಡೆಕೋರರನ್ನು ಬಂಧಿಸಿದ ಮಹಾಲಿಂಗಪುರ ಪೊಲೀಸರು ಬಾಗಲಕೋಟೆ, ಜನವರಿ 24: ಅಕ್ಕಿ (Rice) ಸಾಗಾಟ ಮಾಡುತ್ತಿದ್ದ ಚಾಲಕ ಸೇರಿದಂತೆ ಲಾರಿ ಅಪಹರಿಸಿದ್ದ 8 ಜನ ಅಂತಾರಾಜ್ಯ ದರೋಡೆಕೋರರನ್ನು (Robbers) ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಪೊಲೀಸರು ರೋಚಕ ಕಾರ್ಯಾಚರಣೆ ನಡೆಸುವ ಮೂಲಕ ದರೋಡೆಕೋರರ ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಮೂಲದ ಜಾಕೀರ್ ಮಕಾಂದಾರ್, ಸಚಿನ್ ನಾಯ್ಕೊಡಿ, ಅರ್ಪಾತ್ ತಾಳಿಕೋಟಿ, ಸಂತೋಷ್​ ಕಾಂಬಳೆ, ಫಯಾಜ್ ಮಕಾಂದಾರ್, ಜಮಖಂಡಿಯ ಸಂಜು ಕಡಕೋಳ, ವಿಶ್ವನಾಥ ಲಗಳಿ, ಜಮಖಂಡಿ ತಾಲ್ಲೂಕಿನ ಮೈಗೂರು…

Read More

ಸಿಕ್ಸರ್‌ನಿಂದ ಗಾಯಗೊಂಡ ಅಭಿಮಾನಿಯ ನೆರವಿಗೆ ಧಾವಿಸಿದ ಪಂಜಾಬ್ ಕಿಂಗ್ಸ್ – Kannada News | IPL 2026: Punjab Kings’ touching gesture for elderly fan

ಮೈದಾನದಲ್ಲಿ ಆಟಗಾರರು ಸಿಡಿಸುವ ಬೌಂಡರಿ-ಸಿಕ್ಸರ್‌ಗಳು ಅಭಿಮಾನಿಗಳಿಗೆ ಸಂಭ್ರಮ ತರುವುದು ಸಹಜ. ಆದರೆ, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಬ್ಯಾಟರ್ ಪ್ರಿಯಾನ್ಶ್ ಆರ್ಯ ಹೊಡೆದ ಒಂದು ಸಿಕ್ಸರ್ ಹಿರಿಯ ಅಭಿಮಾನಿಯೊಬ್ಬರ ಪಾಲಿಗೆ ಸಂಕಷ್ಟ ತಂದೊಡ್ಡಿತ್ತು. ಇದೀಗ ಆ ಅಭಿಮಾನಿಯ ನೆರವಿಗೆ ಧಾವಿಸುವ ಮೂಲಕ ಪಂಜಾಬ್ ಕಿಂಗ್ಸ್ (PBKS) ತಂಡ ಕ್ರೀಡಾಭಿಮಾನಿಗಳ ಹೃದಯ ಗೆದ್ದಿದ್ದಾರೆ. ಘಟನೆ ಹಿನ್ನಲೆ ಏನು? ಮುಲ್ಲನ್‌ಪುರದ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್…

Read More

ಬರ್ತ್​​ಡೇಗೂ ಮೊದಲು ಸ್ಟೈಲಿಶ್ ಆಗಿ ಫೋಟೋಶೂಟ್​ ಮಾಡಿಸಿದ ಯಶ್; ಇಲ್ಲಿವೆ ಚಿತ್ರಗಳು

ನಟ ಯಶ್ ಅವರಿಗೆ ಜನವರಿ 8 ಜನ್ಮದಿನ. ಹುಟ್ಟುಹಬ್ಬಕ್ಕೂ ಮೊದಲು ಅವರು ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಅವರು ಹ್ಯಾಂಡ್ಸಮ್ ಹಂಕ್ ರೀತಿ ಕಾಣಿಸಿದ್ದಾರೆ. ಅವರ ಈ ಫೋಟೋಗಳಿಗೆ ಮಹಿಳಾ ಅಭಿಮಾನಿಗಳು ಮನಸೋತಿದ್ದಾರೆ. ಯಶ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾ ಫಾಲೋವರ್ಸ್​​ಗಳನ್ನು ಹೆಚ್ಚಿಸಲು ಸೆಲೆಬ್ರಿಟಿಗಳು ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಯಶ್ ಕೂಡ ಇದಕ್ಕೆ ಹೊರತಾಗಿಲ್ಲ. ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ರಿಲೀಸ್…

Read More

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ: 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ – Kannada News | Bengaluru Drug Bust: 4 Cr Drugs Seized, 10 Arrested by Amrutha Halli Police

ಬೆಂಗಳೂರು, ಜನವರಿ 28: ಡ್ರಗ್ಸ್​ ಸಾಗಾಟ (drug bust) ಮಾಡುತ್ತಿದ್ದ ಕೇರಳ ಮೂಲದ 7 ಜನರು ಸೇರಿ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದೆ. ಆ ಮೂಲಕ ಅಮೃತಹಳ್ಳಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. 4 ಕೋಟಿ ರೂ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಬಂಧಿತರಿಂದ 3 ಕೆಜಿ ಹೈಡ್ರೋ ಗಾಂಜಾ, 50 ಗ್ರಾಂ MDMA ಮತ್ತು ಚರಸ್, 500 LSD ಸ್ಟ್ರಿಪ್ಸ್​, 10 ಕೆಜಿ ಗಾಂಜಾ, 2 ಕಾರು, 14 ಮೊಬೈಲ್​ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ನಗರ…

Read More

ಹೆಚ್‌ಐವಿ ಇದೆ ಎಂದು ವದಂತಿ ಹಬ್ಬಿಸುವುದಾಗಿ ಬೆದರಿಸಿ 50 ಲಕ್ಷಕ್ಕೆ ಬೇಡಿಕೆ: ಪತ್ನಿ ವಿರುದ್ಧವೇ ಉದ್ಯಮಿ ದೂರು – Kannada News | Wife Booked After Tech Firm Owner Alleges Blackmail with Fake HIV Rumours and 50 Lakh Demand

ಬೆಂಗಳೂರು, ಜೂನ್​​ 19: ಹೆಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪತ್ನಿ ವಿರುದ್ಧವೇ ಬೆಂಗಳೂರಿನ (Bengaluru) ಉದ್ಯಮಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. 51 ವರ್ಷದ ವ್ಯಕ್ತಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ ಬಿ. ವಿರುದ್ಧ ವಂಚನೆ, ನಂಬಿಕೆ ದ್ರೋಹ, ಕಳವು, ಸುಲಿಗೆ, ಮಾನಹಾನಿ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಉದ್ಯಮಿ ಆರೋಪವೇನು? ಮಾರತ್ತಹಳ್ಳಿಯಲ್ಲಿ…

Read More