Headlines

DC vs RCB: ಜಾಕೋಬ್ ಬೆಥೆಲ್‌ ಸಿಡಿಸಿದ 104 ಮೀಟರ್ ಸಿಕ್ಸ್ ಕಂಡು ಶಾಕ್ ಆದ ಕೊಹ್ಲಿ: ವಿಡಿಯೋ ನೋಡಿ – Kannada News | Virat Kohli shocked by Jacob Bethell’s 104 meter six in DC vs RCB Match Watch video

ಬೆಂಗಳೂರು (ಏ. 28): 2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಆರ್‌ಸಿಬಿಯ ಸ್ಟಾರ್ ಮತ್ತು ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಈ ಪಂದ್ಯದಲ್ಲಿ ಜಾಕೋಬ್ ಸಣ್ಣ ಇನ್ನಿಂಗ್ಸ್ ಆಡಿದರೂ, ಇವರು ಬಾರಿಸಿದ ಒಂದು ಶಾಟ್ ಎಲ್ಲರನ್ನೂ ದಂಗಾಗಿಸಿತು. ಜಾಕೋಬ್ ಬೆಥೆಲ್ ಡೆಲ್ಲಿ ಕ್ಯಾಪಿಟಲ್ಸ್​ನ ವೇಗಿ ಕೈಲ್ ಜೇಮಿಸನ್ ಬೌಲಿಂಗ್​ನಲ್ಲಿ ಅದ್ಭುತವಾದ…

Read More

‘ಕೆಡಿ’ ರಿಲೀಸ್ ಆದ ಒಂದೇ ವಾರಕ್ಕೆ ‘ಜನ ನಾಯಗನ್’ ತೆರೆಗೆ? ಯಾಕೀ ನಿರ್ಧಾರ? – Kannada News | Thalapathy Vijay’s ‘Jan Nayagan’: Why Release Just After K.D. Amidst Delays and Leaks?

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 9ರಂದೇ ರಿಲೀಸ್ ಆಗಬೇಕಿತ್ತು. ಆದರೆ, ಈವರೆಗೆ ಸಿನಿಮಾದ ರಿಲೀಸ್ ಬಗ್ಗೆ ಅಪ್​​​ಡೇಟ್ ಸಿಕ್ಕಿಲ್ಲ. ಈಗ ‘ಜನ ನಾಯಗನ್’ಗೆ ನಾಲ್ಕು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ ಎಂದು ವರದಿ ಆಗಿದೆ. ಕೆಲವು ವರದಿಗಳ ಪ್ರಕಾರ ಸಿನಿಮಾ ಮೇ 8ರಂದು ತೆರೆಗೆ ಬರಲಿದೆಯಂತೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಲಿದೆ ಎಂದು ವರದಿ ಆಗಿದೆ. ಈ ವಿಷಯದಲ್ಲಿ ಸಾಕಷ್ಟು ಗೊಂದಲವೂ ಇದೆ. ‘ಕೆವಿಎನ್​’ ಸಂಸ್ಥೆ ‘ಜನ ನಾಯಗನ್’…

Read More

ಬೆಂಕಿ ಅವಘಡ: ಪ್ರಾಣ ಲೆಕ್ಕಿಸದೇ ಪಿಜಿಯಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, 50 ಮಂದಿ ಜಸ್ಟ್ ಮಿಸ್ – Kannada News | Bengaluru: 50 PG Girls Narrowly Escape After Banner Warehouse Catches Fire in Nandini Layout; Dramatic CCTV Footage Emerges

ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು, ಭಾರಿ ದುರಂತ ತಪ್ಪಿದೆ. ಬೆಂಕಿ ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು. ಬೆಂಕಿ ಹೊತ್ತಿಕೊಳ್ಳುವುದನ್ನು ಗಮನಿಸಿದ ತಕ್ಷಣ, ಪಿಜಿಯಲ್ಲಿ ವಾಸವಿದ್ದ ಯುವತಿಯರು ಪ್ರಾಣದ ಹಂಗು ತೊರೆದು ಕಟ್ಟಡದಿಂದ ಹೊರಗೆ ಜಿಗಿದು ಓಡಿದ್ದಾರೆ. ಕೆಲವರು ಜೀವ ಉಳಿಸಿಕೊಳ್ಳಲು ಜಿಗಿದು ಪಾರಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ…

Read More

ಸಾಮೂಹಿಕ ವಿವಾಹದಲ್ಲಿ ಅನಿರೀಕ್ಷಿತ ಅತಿಥಿಯಾಗಿ ಬಂದ ಬಿರುಗಾಳಿ, ಸಪ್ತಪದಿ ತುಳಿಯುವುದ ಬಿಟ್ಟು ಓಡಿಹೋದ 36 ಜೋಡಿಗಳು – Kannada News | Rajasthan: Sudden Storm Disrupts Mass Wedding, Couples Rush to Safety

ಜೈಪುರ, ಏಪ್ರಿಲ್ 28: ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ ಸಂತೋಷ ನೀಡಬೇಕಿತ್ತು. ಆದರೆ, ಧಾಕಡ್ ಸಮುದಾಯ ಆಯೋಜಿಸಿದ್ದ 36 ಜೋಡಿಗಳ ಸಾಮೂಹಿಕ ವಿವಾಹದ ಮಂಟಪದಲ್ಲಿ ಬಿರುಗಾಳಿ, ಮಳೆ ಭೀಕರ ಅನಾಹುತವನ್ನೇ ಸೃಷ್ಟಿಸಿತ್ತು. ಹೂವಿನ ಅಲಂಕಾರ, ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿದ್ದ ವಧು-ವರರು ಮತ್ತು ಅವರ ಸಂಬಂಧಿಕರಿಂದ ಮೈದಾನ ತುಂಬಿ ತುಳುಕುತ್ತಿತ್ತು….

Read More

DC vs RCB, IPL 2026: ಆರ್‌ಸಿಬಿ ವಿರುದ್ಧದ ಅವಮಾನಕರ ಸೋಲಿನ ನಂತರ ಅಕ್ಷರ್ ಪಟೇಲ್​ರಿಂದ ದೊಡ್ಡ ಹೇಳಿಕೆ – Kannada News | Axar Patel Post Match Presentation statement after loss against Royal Challengers Bengaluru

ಬೆಂಗಳೂರು (ಏ. 28): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 39 ನೇ ಪಂದ್ಯದಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ವಿರುದ್ಧ 75 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್‌ಗಳಿಂದ ಸೋತಿತು. ಈ ಹೀನಾಯ ಸೋಲಿನ ನಂತರ, ಏನಾಯಿತು ಎಂದು ನಮಗೆ ಅರ್ಥವಾಗುತ್ತಿಲ್ಲ ಎಂದು ನಾಯಕ ಅಕ್ಷರ್ ಪಟೇಲ್ ಹೇಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಕೆಟ್ಟ ಆರಂಭವನ್ನು ಪಡೆದು ಕೇವಲ 16.3…

Read More

ಆರ್​​ಸಿಬಿ ಅದ್ಭುತವ ವಿನ್ ಬಳಿಕ ಕೊಹ್ಲಿ ನಗು ನೋಡಿ – Kannada News | After Fabolous Win Virat Kohli Sweet Smile Video Goes viral

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​​ಸಿಬಿ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಅದ್ಭುತ ಗೆಲುವು ಸಾಧಿಸಿದೆ. ಕೇವಲ 76 ರನ್​​ಗಳ ಟಾರ್ಗೆಟ್​​ ಅನ್ನು 6.3 ಓವರ್​​ಗಳಲ್ಲಿ ತಂಡ ಪೂರ್ಣಗೊಳಿಸಿದೆ. ವಿನ್ ಆದ ಬಳಿಕ ಕೊಹ್ಲಿ ಅವರ ಮುದ್ದಾದ ನಗುವಿನ ವಿಡಿಯೋ ವೈರಲ್ ಆಗಿದೆ. ಅವರು ಮೈದಾನದಲ್ಲಿ ತುಂಬಾನೇ ಅಗ್ರೆಷನ್ ತೋರಿಸುತ್ತಾರೆ. ಅದೇ ರೀತಿ ಅವರ ಮುದ್ದಾದ ನಗುವಿನ ವಿಡಿಯೋ ಕೂಡ ವೈರಲ್ ಆಗುತ್ತದೆ. ವಿಡಿಯೋ ಮೇಲ್ಭಾಗದಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಹರಿಯಾಣದಲ್ಲಿ ಖಾಸಗಿ ಬಸ್​​ಗೆ ಬೆಂಕಿ, ಇಬ್ಬರು ಸಾವು, ಆರು ಮಂದಿಗೆ ಗಾಯ – Kannada News | Bus Fire in Hansi Turns Fatal, Multiple Injured

ಹರಿಯಾಣ, ಏಪ್ರಿಲ್ 28: ಹರಿಯಾಣದಲ್ಲಿ ಖಾಸಗಿ ಬಸ್​​ಗೆ ಬೆಂಕಿ ಹೊತ್ತಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ಖಾಸಗಿ ಬಸ್‌ನಲ್ಲಿ ಮಿಲ್ಕ್‌ಪುರ್ ಗ್ರಾಮದ ಬಳಿ ಬೆಂಕಿ ಹೊತ್ತಿಕೊಂಡು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದಾಗ ಬಸ್ ಭಿವಾನಿಯಿಂದ ಹನ್ಸಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಹೆಚ್ಚಿನ ಪ್ರಯಾಣಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಇಬ್ಬರು ಒಳಗೆ ಸಿಲುಕಿಕೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಹನ್ಸಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ವಿಡಿಯೋ…

Read More

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

‘ಅಮೃತಧಾರೆ’ ಧಾರಾವಾಹಿಗೆ ಅಖಿಲಾಂಡೇಶ್ವರಿಯ ಎಂಟ್ರಿ – Kannada News | Amruthadhare Serial Twist: Gautam Devan’s Plan to Shock JD and Akhilandeshwari Entry

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವು ಎದುರಾಯಿತು. ಈಗ ಜೆಡಿಗೆ ಶಾಕ್ ಕೊಡೋಕೆ ಗೌತಮ್ ದೀವಾನ್ ರೆಡಿ ಆಗಿದ್ದಾನೆ. ಹಾಗಾದರೆ ಏನು ಆ ಶಾಕ್ ಏನು? ಅದನ್ನು ನಾವು ಇಂದು ಹೇಳುತ್ತಾ ಇದ್ದೇವೆ. ಗೌತಮ್ ಸಾಕಷ್ಟು ಸಾಲ ಮಾಡಿಕೊಂಡಿದ್ದಾನೆ. ಇದರಿಂದ ತಪ್ಪಿಸಿಕೊಳ್ಳಲು ಆತ ಕಂಪನಿಯನ್ನು ಮಾರಿ ಹೋಗುವ ಪ್ಲ್ಯಾನ್ ಅಲ್ಲಿ ಇದ್ದಾನೆ. ಆದರೆ, ಅಂದುಕೊಂಡಂತೆ ಇಲ್ಲಿ ನಡೆಯುತ್ತಿಲ್ಲ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ತಿರುವು ಎದುರಾಗಿದೆ. ಆ ತಿರುವಿನ ಬಗ್ಗೆ ನಾವು…

Read More

RCB Playoffs Scenario: ದಾಖಲೆಯ ಗೆಲುವಿನೊಂದಿಗೆ ಪ್ಲೇಆಫ್‌ಗೆ ಹತ್ತಿರವಾದ ಆರ್‌ಸಿಬಿ: ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | RCB moves closer to playoffs with record win vs Delhi capitlas Here is the IPL 2026 Playoffs Scenario

ಐಪಿಎಲ್ 2026 ರ 39 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡವು ಕೇವಲ 75 ರನ್‌ಗಳಿಗೆ ಆಲೌಟ್ ಆಯಿತು. ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಮೊದಲ ನಾಲ್ಕು ಓವರ್‌ಗಳಲ್ಲಿ ಎಂಟು ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಬಳಿಸಿದರು. ಆರ್‌ಸಿಬಿ 6.3 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಪಂದ್ಯವನ್ನು ಗೆದ್ದುಕೊಂಡಿತು. ಈ ಪಂದ್ಯದ ನಂತರ, ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪುವ…

Read More