Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 4, 5, 6 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಜತೆಗೆ ಇನ್ನೊಂದು ಬೋನಸ್. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಪೂರ್ತಿ ಮಾಡುವ ತನಕ ಅದೇ ಉತ್ಸಾಹ ಉಳಿಸುತ್ತಾ ಇಲ್ಲ. ದಿಢೀರ್ ಉತ್ಸಾಹ ಹಾಗೂ ಅಷ್ಟೇ ವೇಗದಲ್ಲಿ ಆ ಉತ್ಸಾಹ ಕರಗಿ ಹೋಗುತ್ತಾ ಇದೆ ಅನ್ನುವವರಿಗೆ ಮೂನ್ ಸ್ಟೋನ್ ಬಹಳ ಸಹಕಾರಿ. ನಿಮ್ಮದು ವೃಷಭ, ಕರ್ಕಾಟಕ ರಾಶಿಯಾದರೆ ಇನ್ನೂ ಒಳೆಯದು. ವೃಶ್ಚಿಕ ರಾಶಿಯಾದರೆ ಮೂನ್ ಸ್ಟೋನ್ ಬೇಡ. ಆದರೆ ವೃಶ್ಚಿಕ ರಾಶಿಯವರು ಕಾರ್ನೇಲಿಯನ್ ಧರಿಸಬಹುದು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ…

Read More

ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಬೆಂಗಳೂರು, (ಮಾರ್ಚ್ 23): ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿತ್ತು. ಬಳಿಕ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿದಾಗ ಕಾರು ಡ್ರಿಫ್ಟಿಂಗ್‌ ಮಾಡಿರುವುದು ರಿಕ್ಕಿ ರೈ ಎನ್ನುವುದು ಪತ್ತೆಯಾಗಿದೆ. ಹೀಗಾಗಿ ರಿಕ್ಕಿ ರೈ ವಿರುದ್ಧ ಕಬ್ಬನ್…

Read More

ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ – Kannada News | Karnataka Launches Special Drive To Identify Illegal Bangladeshi Immigrants

ಬೆಂಗಳೂರು, ಫೆಬ್ರವರಿ 05:  ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವುದು ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ಹೈಕೋರ್ಟ್‌ನ ಸೂಚನೆಯ ನಂತರ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಅನಧಿಕೃತವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರು ಮತ್ತು ವಿದೇಶಿಯರನ್ನು ಹುಡುಕಲು ನಿರ್ದೇಶನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 8ರ ದಿನಭವಿಷ್ಯ

ಈ ದಿನ ನಿಮ್ಮ ಮನೆ ಹತ್ತಿರದ ಕೃಷ್ಣನ ದೇವಸ್ಥಾನಕ್ಕೆ ತೆರಳಿ, ಅಲ್ಲಿಗೆ ತುಳಸಿ ಹಾರದ ಸಮರ್ಪಣೆ ಮಾಡುವುದರಿಂದ ಇಷ್ಟು ಸಮಯ ನಿಮಗೆ ಕಾಡುತ್ತಿದ್ದ ದ್ವಂದ್ವ ದೂರವಾಗಲಿದೆ. ಇನ್ನು ಮುಖ್ಯವಾದ ವ್ಯಕ್ತಿಗಳ ಭೇಟಿಗೆ ತೆರಳುತ್ತಾ ಇದ್ದೀರಿ ಅಂತಾದಲ್ಲಿ ಮನೆಯಿಂದ ಹೊರಡುವ ಮೊದಲು ನಾಲ್ಕು ಹಸಿ ಕಡ್ಲೇಕಾಳು ಬಾಯಿಗೆ ಹಾಕಿಕೊಂಡು ಅಗೆದು, ಮುಂದುವರಿಯಿರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಮನ ಮುಟ್ಟುವಂತೆ ಎಲ್ಲ ವಿಚಾರಗಳನ್ನು ಇತರರಿಗೆ ದಾಟಿಸುವುದಕ್ಕೆ ಸಫಲರಾಗಲಿದ್ದೀರಿ….

Read More

ನಿಧಿ ಆಸೆಗಾಗಿ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದ ಬಿಲ್ಡರ್​: ವಿಡಿಯೋ ನೋಡಿ – Kannada News | Bengaluru HSR Layout Treasure Hunt: Builder Digs Apartment Basement for Nidhi

ಬೆಂಗಳೂರು, ಮಾರ್ಚ್​ 04: ಇತ್ತೀಚೆಗೆ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಗೆಯುವಾಗ ನಿಧಿ ಪತ್ತೆಯಾಗಿದ್ದ ವಿಚಾರ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. ಬೆಂಗಳೂರಿನಲ್ಲೊಂದು ಘಟನೆ ಬೆಳಕಿಗೆ ಬಂದಿದೆ. ನಿಧಿ ಆಸೆಗಾಗಿ ಬಿಲ್ಡರ್​ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​​ ಅಗೆದಿರುವ ಘಟನೆ ಬೆಂಗಳೂರಿನ HRS ಲೇಔಟ್​ನಲ್ಲಿ ಎಳ್ಳುಕುಂಟೆಯಲ್ಲಿ ನಡೆದಿದೆ. ಸದ್ತ ಅಪಾರ್ಟ್​​​ಮೆಂಟ್​​ನ ಬೇಸ್ಮೆಂಟ್​ನ ಹಿಂಭಾಗದಲ್ಲಿ ಅಗೆದಿರುವುದಾಗಿ ಬಿಲ್ಡರ್ ಸುಧಾಕರ್ ನಾಯ್ಡು ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ. ಅಪಾರ್ಟ್​ಮೆಂಟ್​ನ ಹಿಂಭಾಗದಲ್ಲಿ ಹಳೆಯ ವೀರಗಲ್ಲು ಇದೆ. ಅದರ ಕೆಳಗಡೆ ನಿಧಿ ಇದೆ…

Read More

Video: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಪುಟ್ಟ ಬಾಲಕನನ್ನು ಎತ್ಕೊಂಡು ಹೋದ ತಾಯಿ – Kannada News | Mother takes little boy to school who refuses to go

ಮಕ್ಕಳು (children) ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದಾಗ ಹೆತ್ತವರು ಪುಲಾಯಿಸಿ ಶಾಲೆಗೆ ಕಳಿಸ್ತಾರೆ. ಇನ್ನು ಕೆಲವೊಮ್ಮೆ ಮಕ್ಕಳಿಗೆ ಹೆತ್ತವರ ಕೈಯಲ್ಲಿ ಹೊದೆ ಬೀಳೋದಿದೆ. ಈ ವಿಡಿಯೋ ನೋಡಿದ್ರೆ ನಿಮಗೆ ನಿಮ್ಮ ಬಾಲ್ಯವಂತು ಖಂಡಿತ ನೆನಪಾಗದೇ ಇರದು. ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಾಗ ನಿಮ್ಮ ಅಮ್ಮನೂ ಕೂಡ ಹೀಗೆಯೇ ಮಾಡಿರುತ್ತಾಳೆ. ಹೌದು ಪುಟ್ಟ ಬಾಲಕನು ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಿದ್ದು, ಪುಟಾಣಿಯ ತಾಯಿ ಪಟ್ಟು ಹಿಡಿದು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ  ವೈರಲ್‌ ಆಗಿದೆ. ಈ…

Read More

DC vs MI: 0,1.. ಮತ್ತೆ ಮೊದಲ ಓವರ್​ನಲ್ಲೇ ಆಟ ಮುಗಿಸಿದ ರಾಹುಲ್

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಮೊದಲ ಪಂದ್ಯದಂತೆ ಮೊದಲ ಓವರ್​ನಲ್ಲೇ ಆಘಾತ ಎದುರಾಯಿತು. ಲಕ್ನೋ ವಿರುದ್ಧದ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಲು ಯತ್ನಿಸಿದ…

Read More

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…

Read More

ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಕಾಶ್ಮೀರದಂತಾದ ಮಲೆನಾಡು; ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ಬೆಂಗಳೂರು, ಮಾ.19: ರಾಜ್ಯದಲ್ಲಿ ಸುಡುತ್ತಿದ್ದ ಬಿಸಿಲ ಬೇಗೆಯ ನಡುವೆಯೇ ವರುಣದೇವ ಅನಿರೀಕ್ಷಿತ ಎಂಟ್ರಿ ಕೊಟ್ಟಿದ್ದಾನೆ. ನೆನ್ನೆ (ಮಾ.18) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದು, ಭೂಮಿ ತಂಪಾಗಿದೆಯಾದರೂ ರೈತರ ಬದುಕು ಮಾತ್ರ ಬೀದಿಗೆ ಬಿದ್ದಿದೆ. ನಗರದ ಕೆ.ಆರ್. ಪುರಂ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 3 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ 20ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು,…

Read More

ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ಬಿಗ್ ರಿಲೀಫ್

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರ ಆಪ್ತರಿಗೆ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ಪ್ರೀತಂ ಗೌಡ ಆಪ್ತರಾದ ಶರತ್ ಮತ್ತು ಕಿರಣ್, ಹಾಗೆಯೇ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಅವರಿಗೆ ಆರೋಪಗಳಿಂದ ಮುಕ್ತಿ ದೊರೆತಿದೆ. ವಿಶೇಷ ತನಿಖಾ ತಂಡ (SIT) ಈ ಮೂವರ ಹೆಸರುಗಳನ್ನು ತಮ್ಮ ದೋಷಾರೋಪ…

Read More