Headlines

ಭಾರತ ಮತ್ತು ಯೂರೋಪಿಯನ್ ಯೂನಿಯನ್ ವ್ಯಾಪಾರ ಒಪ್ಪಂದಕ್ಕೆ ಸಹಿ; ಹೊಸ ಇತಿಹಾಸ – Kannada News | India EU sign FTA, described as mother of all deals, win win for both says PM Modi

ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ಮುಖಂಡರು ನವದೆಹಲಿ, ಜನವರಿ 27: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ (India-EU trade deal) ಸಹಿ ಹಾಕಲಾಗಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದನ್ನು ಘೋಷಿಸಲಾಗಿದೆ. ಇದರೊಂದಿಗೆ, ಎರಡು ದಶಕಗಳಿಂದ ನಡೆಯುತ್ತಿದ್ದ ಅವಿರತ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ ಪ್ರವೇಶ ಒಂದೇ ಒಪ್ಪಂದದಲ್ಲಿ ಭಾರತಕ್ಕೆ ಸಿಗಲಿದೆ. ಯೂರೋಪಿಯನ್ ಕೌನ್ಸಿಲ್ ಮುಖ್ಯಸ್ಥ ಆಂಟೋನಿಯೋ ಕೋಸ್ಟಾ ಮತ್ತು…

Read More

Video: ಮೂರುವರೆ ವರ್ಷದ ಬಳಿಕ ವಿದೇಶದಿಂದ ಬಂದ ಮಗಳಿಗೆ ಅದ್ಧೂರಿ ಸ್ವಾಗತ ಕೋರಿದ ಮನೆ ಮಂದಿ – Kannada News | Family gives grand welcome to daughter who went abroad for work upon her return home

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ  ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಕಷ್ಟವಾದ್ರೂ ಸರಿಯೇ, ಮಕ್ಕಳನ್ನು ದೂರದ ಊರು, ದೇಶಕ್ಕೆ ಕಳುಹಿಸಿಕೊಡುತ್ತಾರೆ. ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ಸಂಭ್ರಮಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೂರುವರೆ ವರ್ಷದ ಬಳಿಕ ವಿದೇಶದಿಂದ ಬಂದ ಮಗಳನ್ನು ಮನೆಮಂದಿಯೆಲ್ಲಾ ಜತೆ ಸೇರಿ ಸಂಪ್ರದಾಯಿಕವಾಗಿ ಬರಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಹೃದಯ ಗೆದ್ದಿದೆ. ಕೆನ್ನಿ ಪಟೇಲ್ (@kennypatel_20) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

Video: ಪುಟ್ಟ ಮಗುವಿನಂತೆ ಮನೆಮಾಲೀಕನನ್ನು ಹಿಂಬಾಲಿಸಿದ ಬಾತುಕೋಳಿ – Kannada News | The duck followed the homeowner, video goes viral

ಸ್ವಾರ್ಥ(selfishness) ತುಂಬಿದ ಪ್ರಪಂಚದಲ್ಲಿ ಮನುಷ್ಯ ಮನುಷ್ಯನನ್ನು ನಂಬುವುದೇ ಕಷ್ಟ. ಹೀಗಾಗಿ ಮೂಕ ಜೀವಿಗಳೇ ಎಷ್ಟೋ ವಾಸಿ. ಒಮ್ಮೆ ಪ್ರೀತಿ, ಕಾಳಜಿ ತೋರಿಸಿದ್ರೆ ಆ ವ್ಯಕ್ತಿಯನ್ನು ಜೀವನ ಪರ್ಯಂತ ಮರೆಯಲ್ಲ. ಮಕ್ಕಳಂತೆ ಮನೆ ಮಾಲೀಕನ ಬರುವಿಕೆಗಾಗಿ ಕಾಯುತ್ತದೆ. ಈ ದೃಶ್ಯ ನೋಡಿದ ಮೇಲೆ ನಿಮಗೂ ಹಾಗೆಯೇ ಅನಿಸಬಹುದು. ತನ್ನ ಹಸಿವು ನೀಗಿಸಿದ ಮನೆ ಮಾಲೀಕನ ಮೇಲೆ ಈ ಬಾತುಕೋಳಿಗೆ ಎಷ್ಟು ಪ್ರೀತಿಯಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ. ಇದೀಗ ಪುಟ್ಟ ಮಗುವಿನಂತೆ ಬಾತುಕೋಳಿಯೊಂದು (duck) ಮನೆ ಮಾಲೀಕನನ್ನು ಹಿಂಬಾಲಿಸಿಕೊಂಡು ಹೋಗುವ…

Read More

ಅನಂತ್ ಅಂಬಾನಿಗೆ ಕಂಡ್ರೆ ಸಲ್ಲುಗೆ ಸಖತ್ ಪ್ರೀತಿ; ಈ ಪೋಟೋನೇ ಸಾಕ್ಷಿ

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ತಮ್ಮ ಎರಡು ಯೋಜನೆಗಳ ಬಗ್ಗೆ ಬಹಳ ಸಮಯದಿಂದ ಸುದ್ದಿಯಲ್ಲಿದ್ದಾರೆ. ಮೊದಲನೆಯದು ಮಾತೃಭೂಮಿ, ಇದು ಈ ವರ್ಷ ಬಿಡುಗಡೆಯಾಗಲಿದೆ. ಮತ್ತೊಂದು ವಂಶಿ ಪೈಡಿಪಲ್ಲಿ ಮಾಡುತ್ತಿರುವ ಸಿನಿಮಾ. ಇತ್ತೀಚೆಗೆ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಲ್ಮಾನ್ ಕಾಣಿಸಿಕೊಂಡರು. ಸಲ್ಮಾನ್ ಈಗ ಅನಂತ್ ಅಂಬಾನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ, ಮತ್ತು ಅದು ಕೂಡ ತುಂಬಾ ವಿಭಿನ್ನ ಶೈಲಿಯಲ್ಲಿ. ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್…

Read More

ಇನ್ನೂ ಸಹ 100% ಫಿಟ್ ಆಗಿಲ್ಲ: ಗಾಯದ ಬಗ್ಗೆ ಮಾಹಿತಿ ಹಂಚಿಕೊಂಡ ಕೊಹ್ಲಿ – Kannada News | ‘I’m still not 100%’ Says Virat Kohli

ಕ್ರಿಕೆಟ್ ಮೈದಾನದಲ್ಲಿ ವಿರಾಟ್ ಕೊಹ್ಲಿ (Virat Kohli) ಎಂದರೆ ಕೇವಲ ಒಬ್ಬ ಆಟಗಾರನಲ್ಲ, ಅದೊಂದು ಅದಮ್ಯ ಉತ್ಸಾಹದ ಜ್ವಾಲೆ. ಆದರೆ, ಇದೇ ಮೊದಲ ಬಾರಿಗೆ ಕಿಂಗ್ ಕೊಹ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಂಡಿದ್ದಾರೆ. ಅಂದರೆ ಫೀಲ್ಡಿಂಗ್ ಮಾಡದೇ ಬ್ಯಾಟಿಂಗ್​ಗೆ ಮಾತ್ರ ಆಗಮಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಈ ಫಿಟ್​ನೆಸ್ ಸಮಸ್ಯೆಯ ನಡುವೆಯೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಕೇವಲ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 49 ರನ್ ಬಾರಿಸಿದ್ದಾರೆ. ಈ…

Read More

ಕೋವಿಡ್ ಗಿಂತ ಅಪಾಯಕಾರಿಯೇ ಈ ಗುಯಿಲಿನ್‌ ಬಾರ್‌ ಸಿಂಡ್ರೋಮ್‌? ಲಕ್ಷಣಗಳು ಹೇಗಿರುತ್ತೆ, ತಡೆಗಟ್ಟುವುದು ಹೇಗೆ? – Kannada News | GBS Symptoms: What You Need to Know

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿ ಪರಿಣಮಿಸಿದ್ದು ಕೊರೊನಾದ ನಂತರ ಈಗ ಜಿಬಿಎಸ್‌ (GBS) ಅಥವಾ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಎಂಬ ರೋಗ ಭಾರಿ ಸುದ್ದಿಯಲ್ಲಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಈ ಬಗ್ಗೆ ಕಳವಳ ಹೆಚ್ಚಾಗಿದ್ದು, ಸರಿಯಾದ ಮಾಹಿತಿ ಇಲ್ಲದೆಯೇ ಭಯ ಪಡುವಂತಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು,…

Read More

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಎಂಇಐಎಲ್-ಅನಾಲಾಗ್ ಸಹಭಾಗಿತ್ವ: ಭಾರತಕ್ಕೆ ಬರಲಿದೆ ‘ಫಿಸಿಕಲ್ ಇಂಟೆಲಿಜೆನ್ಸ್’ ತಂತ್ರಜ್ಞಾನ – Kannada News | MEIL and Analog Bring Physical Intelligence to India

ಮೇಘಾ ಎಂಜಿನಿಯರಿಂಗ್​ನ ಎಂಡಿ ಕೃಷ್ಣಾರೆಡ್ಡಿ ಮತ್ತು ಅನಾಲಾಗ್ ಸಿಇಒ ಕಿಪ್ಮನ್Image Credit source: TV9 Network ಹೈದರಾಬಾದ್, ಜುಲೈ 1: ಮೇಘಾ ಎಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ (MEIL) ಮತ್ತು ಅನಾಲಾಗ್ (Analog) ಸಂಸ್ಥೆಗಳು ಭಾರತದಾದ್ಯಂತ ‘ಫಿಸಿಕಲ್ ಇಂಟೆಲಿಜೆನ್ಸ್’ (Physical Intelligence) ತಂತ್ರಜ್ಞಾನವನ್ನು ಪರಿಚಯಿಸಲು ಮತ್ತು ಅಳವಡಿಸಲು ಇಂದು ಸಹಭಾಗಿತ್ವ (Strategic Partnership) ಘೋಷಿಸಿವೆ. ‘ಫಿಸಿಕಲ್ ಇಂಟೆಲಿಜೆನ್ಸ್’ ಎಂದರೆ ಯಂತ್ರಗಳು ನೈಜ ಜಗತ್ತನ್ನು ಗ್ರಹಿಸುವ, ಅರ್ಥಮಾಡಿಕೊಳ್ಳುವ ಮತ್ತು ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವ ಸಾಮರ್ಥ್ಯವಾಗಿದೆ. ಇದು ಯಾವುದೇ ಕಟ್ಟುನಿಟ್ಟಾದ…

Read More

ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ – Kannada News | Why Concern for Illegal Bangladeshi Migrants but Not Kasaragod Kannadigas? Ashok Questions Congress High Command

ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ ಬೆಂಗಳೂರು, ಜನವರಿ 10: ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ (Karnataka) ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಪ್ರಶ್ನೆ ಮಾಡಿದ್ದಾರೆ….

Read More

IPL 2026: ನಂಬಲಸಾಧ್ಯ..! ಬುಮ್ರಾ ಸೇರಿದಂತೆ ಈ ಆರು ಬೌಲರ್​ಗಳಿಗೆ ಇನ್ನೂ ವಿಕೆಟ್ ಸಿಕ್ಕಿಲ್ಲ

ವಿಶ್ವ ಕ್ರಿಕೆಟ್​ನ ಅಗ್ರ ಗಣ್ಯ ಬೌಲರ್​ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಒಬ್ಬರು. ಬುಮ್ರಾ ಬೌಲಿಂಗ್​ನಲ್ಲಿ ಯಾವುದೇ ಬ್ಯಾಟ್ಸ್‌ಮನ್​ಗೂ ಸರಾಗವಾಗಿ ರನ್ ಕಲೆಹಾಕುವುದು ಕಷ್ಟಕರ. ಹಾಗೆಯೇ ವಿಕೆಟ್​​ನಲ್ಲಿ ಉಳಿಯುವುದು ಕೂಡ ಕಷ್ಟ. ಹೀಗಿರುವಾಗ ಇಂತಹ ಬುಮ್ರಾಗೆ 2026 ರ ಐಪಿಎಲ್​ನಲ್ಲಿ ಇದುವರೆಗೆ ಒಂದೇ ಒಂದು ವಿಕೆಟ್ ಸಿಕ್ಕಿಲ್ಲ ಎಂಬುದು ಅಚ್ಚರಿಯ ಸಂಗತಿಯಾಗಿದೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಬುಮ್ರಾ ಈ ಆವೃತ್ತಿಯ ಐಪಿಎಲ್‌ನಲ್ಲಿ ಇದುವರೆಗೆ 3 ಪಂದ್ಯಗಳನ್ನಾಡಿದ್ದಾರೆ. ಇದರಲ್ಲಿ ಕೆಕೆಆರ್ ವಿರುದ್ಧದ…

Read More