Headlines

ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು? – Kannada News | Bigg Boss Kannada Agniparikshe, here is the promo video

ಬಿಗ್​ಬಾಸ್ ಕನ್ನಡ ಸೀಸನ್ 13 (Bigg Boss Kannada 13) ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇದೆ. ಆಗಸ್ಟ್ 16 ರಂದು ಬಿಗ್​​ಬಾಸ್ ಕನ್ನಡದ ಹೊಸ ಸೀಸನ್ ಆರಂಭ ಆಗಲಿದೆ. ಹೊಸ ಸ್ಪರ್ಧಿಗಳು ಬಿಗ್​​ಬಾಸ್ ಮನೆ ಸೇರಲಿದ್ದಾರೆ. ಆದರೆ ಈ ಬಾರಿ ಬಿಗ್​​ಬಾಸ್ ಮನೆ ಸೇರುವ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ ಎದುರಾಗಲಿದೆ. ಮನೆಯ ಒಳಗೆ ಹೋಗಲು ಈ ಅಗ್ನಿಪರೀಕ್ಷೆಯಲ್ಲಿ ಪಾಸಾಗಲೇ ಬೇಕಿದೆ. ಆದರೆ ಈ ಅಗ್ನಿಪರೀಕ್ಷೆಯನ್ನು ತೆಗೆದುಕೊಳ್ಳುವ ತೀರ್ಪುಗಾರರು, ಈ ಹಿಂದೆ ಬಿಗ್​​ಬಾಸ್ ಮನೆಯಲ್ಲಿದ್ದು, ಅದ್ಭುತವಾಗಿ ಆಡಿ ಜನಮನ…

Read More

ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಟ್ರಾವಿಸ್ ಹೆಡ್ – Kannada News | Travis Head Wins Second Allan Border Medal; Cricket Australia Awards 2025 26 Revealed

ಹೆಡ್​ಗೂ ಮೊದಲು ರಿಕಿ ಪಾಂಟಿಂಗ್, ಮೈಕೆಲ್ ಕ್ಲಾರ್ಕ್ ಮತ್ತು ಸ್ಟೀವ್ ಸ್ಮಿತ್ ತಲಾ ನಾಲ್ಕು ಬಾರಿ ಈ ಪದಕವನ್ನು ಗೆದ್ದಿದ್ದರೆ, ಡೇವಿಡ್ ವಾರ್ನರ್ ಮೂರು ಬಾರಿ ಮತ್ತು ಶೇನ್ ವ್ಯಾಟ್ಸನ್ ಎರಡು ಬಾರಿ ಪದಕವನ್ನು ಗೆದ್ದಿದ್ದಾರೆ. ಈಗ, ಹೆಡ್ ಈ ದಿಗ್ಗಜರ ಪಟ್ಟಿಗೆ ಸೇರಿದ್ದಾರೆ. Source link

Read More

National Handloom Day: ಕೈಮಗ್ಗದ ಬಟ್ಟೆ ಖರೀದಿಸಿ ಒಡಿಶಾದ ಹ್ಯಾಂಡ್​ಲೂಮ್ ಪರಂಪರೆ ಬೆಂಬಲಿಸಿದ ಸಚಿವ ಪ್ರಲ್ಹಾದ್ ಜೋಶಿ – Kannada News | National Handloom Day Union Minister Pralhad Joshi Purchased Odisha Handloom Product via Digital Payment

ನವದೆಹಲಿ, ಆಗಸ್ಟ್ 7: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ (National Handloom Day) ಹಿನ್ನೆಲೆಯಲ್ಲಿ ಇಂದು ಯಾವುದಾದರೂ ಒಂದಾದರೂ ಕೈಮಗ್ಗದ ಉತ್ಪನ್ನವನ್ನು ಖರೀದಿಸುವಂತೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕರೆನೀಡಿದ್ದರು. ವೋಕಲ್ ಫಾರ್ ಲೋಕಲ್ ಅಡಿ ಭಾರತೀಯ ಕೈಮಗ್ಗ ಪರಂಪರೆಯನ್ನು ಬೆಂಬಲಿಸಿ, ಅದರ ವಿಡಿಯೋ ಮಾಡಿ ಶೇರ್ ಮಾಡಿಕೊಳ್ಳುವಂತೆ ಮೋದಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಕೂಡ ಒಡಿಶಾದ ಕೈಮಗ್ಗದ ಬಟ್ಟೆಗಳನ್ನು ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡುವ…

Read More

ತನ್ನದೇ ಆಟಗಾರನಿಗೆ 2 ವರ್ಷಗಳ ನಿಷೇಧ ಹೇರಿದ ಪಾಕ್ ಕ್ರಿಕೆಟ್ ಮಂಡಳಿ

ಪಾಕಿಸ್ತಾನದ ಯುವ ಆಲ್‌ರೌಂಡರ್ ಹಮ್ಜಾ ನಜರ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ಎರಡು ವರ್ಷಗಳ ಕಾಲ ನಿಷೇಧಿಸಿದೆ. ಇದರ ಜೊತೆಗೆ 1 ಮಿಲಿಯನ್ ಪಾಕಿಸ್ತಾನಿ ರೂಪಾಯಿಯನ್ನು ದಂಡವಾಗಿ ವಿಧಿಸಿದೆ. ಅಷ್ಟಕ್ಕೂ ಈ ಯುವ ಆಟಗಾರನ ಮೇಲೆ ಪಿಸಿಬಿ ಈ ರೀತಿಯ ಕಠಿಣ ಕ್ರಮ ಜರುಗಿಸಲು ಕಾರಣವೇನು ಎಂಬುದನ್ನು ನೋಡುವುದಾದರೆ.. ಹಮ್ಜಾ ನಜರ್ ತಮ್ಮ ವೀಸಾ ಅರ್ಜಿ ಪ್ರಕ್ರಿಯೆಯ ಸಮಯದಲ್ಲಿ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಷಯದ ಬಗ್ಗೆ ಆಂತರಿಕ…

Read More

ಮುಸ್ಲಿಂ ಎಂಬ ಕಾರಣಕ್ಕೆ ನಿಂದನೆಯೇ? ಬಿಜೆಪಿ ಎಂಎಲ್​​​​​ಸಿ ರವಿಕುಮಾರ್​​​ಗೆ ಕೋರ್ಟ್ ತರಾಟೆ – Kannada News | Politicians should hold their tongue: Karnataka HC slams BJP MLC N Ravikumar for calling IAS officer ‘Pakistani’

ಫೌಜಿಯಾ ತರನ್ನುಮ್‌, ಎನ್​ ರವಿಕುಮಾರ್​ ಬೆಂಗಳೂರು/ ಕಲಬುರಗಿ, (ಆಗಸ್ಟ್ 07): ಕಲಬುರಗಿ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನದಿಂದ ಬಂದಿದ್ದಾರೆಯೇ ಎಂದಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್​ ರವಿಕುಮಾರ್​​​ ವಿರುದ್ಧ ಹೈಕೋರ್ಟ್, ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ​​ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಜನಪ್ರತಿನಿಧಿ ಎಂದ ಮಾತ್ರಕ್ಕೆ ಏನಾದ್ರು ಹೇಳಿಕೆ‌ ನೀಡಬಹುದಾ? ರಾಜಕಾರಣಿಗಳು ಯೋಜನೆಗಳ ಬಗ್ಗೆ ಮಾತನಾಡೋದು ಬಿಟ್ಟು ಈ ರೀತಿ ಮಾತನಾಡಬಹುದೇ? ನೀವು ಯಾವುದೇ ಪಕ್ಷವಾಗಿರಿ…

Read More

ಬಿಗ್​​ಬಾಸ್ ಸ್ಪರ್ಧಿಗಳಿಗೆ ಎದುರಾಗಲಿದೆ ಅಗ್ನಿಪರೀಕ್ಷೆ, ಎದುರಿದ್ದಾರೆ ನಾಲ್ವರು ತೀರ್ಪುಗಾರರು – Kannada News | Bigg Boss Agniparikshe, Four ex Bigg Boss contestants will be Jury

ಬಿಗ್​​ಬಾಸ್ ಕನ್ನಡ (Bigg Boss Kannada) ಹೊಸ ಸೀಸನ್ ಪ್ರಾರಂಭಕ್ಕೆ ದಿನಗಳಷ್ಟೆ ಬಾಕಿ ಇದೆ. ಮುಂದಿನ ವಾರವೇ ಕಾರ್ಯಕ್ರಮ ಪ್ರಾರಂಭ ಆಗಲಿದೆ. ಈ ಬಾರಿ ಸಾಮಾನ್ಯರಿಗೂ ಸಹ ಬಿಗ್​​ಬಾಸ್ ಮನೆಗೆ ಟಿಕೆಟ್ ನೀಡಲಾಗಿದೆ. ಈ ಬಾರಿ ಸಾಕಷ್ಟು ವಿಶೇಷತೆಗಳು ಬಿಗ್​​ಬಾಸ್​​ನಲ್ಲಿ ಇರಲಿವೆ. ಅದರಲ್ಲೂ ಸ್ಪರ್ಧಿಗಳ ಆಯ್ಕೆ ಈ ಬಾರಿ ಬಹಳ ಭಿನ್ನವಾಗಿರಲಿದೆ. ಈ ಬಾರಿ ‘ಬಿಗ್​​ಬಾಸ್ ಅಗ್ನಿಪರೀಕ್ಷೆ’ ಎಂಬ ಹೊಸ ಕಾನ್ಸೆಪ್ಟ್ ಅನ್ನು ಪರಿಚಯಿಸಲಾಗಿದ್ದು, ಮನೆಯ ಒಳಗೆ ಹೋಗುವ ಸ್ಪರ್ಧಿಗಳು ಮೊದಲು ಅಗ್ನಿಪರೀಕ್ಷೆಯನ್ನು ಎದುರಿಸಬೇಕಿರಲಿದೆ. ಈ ಪರೀಕ್ಷೆಯನ್ನು…

Read More

ತನ್ನದೇ ಆಟಗಾರನಿಗೆ 2 ವರ್ಷಗಳ ನಿಷೇಧ ಹೇರಿದ ಪಾಕ್ ಕ್ರಿಕೆಟ್ ಮಂಡಳಿ

ಪಾಕಿಸ್ತಾನದ ಯುವ ಆಲ್‌ರೌಂಡರ್ ಹಮ್ಜಾ ನಜರ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ಎರಡು ವರ್ಷಗಳ ಕಾಲ ನಿಷೇಧಿಸಿದೆ. ಇದರ ಜೊತೆಗೆ 1 ಮಿಲಿಯನ್ ಪಾಕಿಸ್ತಾನಿ ರೂಪಾಯಿಯನ್ನು ದಂಡವಾಗಿ ವಿಧಿಸಿದೆ. ಅಷ್ಟಕ್ಕೂ ಈ ಯುವ ಆಟಗಾರನ ಮೇಲೆ ಪಿಸಿಬಿ ಈ ರೀತಿಯ ಕಠಿಣ ಕ್ರಮ ಜರುಗಿಸಲು ಕಾರಣವೇನು ಎಂಬುದನ್ನು ನೋಡುವುದಾದರೆ.. ಹಮ್ಜಾ ನಜರ್ ತಮ್ಮ ವೀಸಾ ಅರ್ಜಿ ಪ್ರಕ್ರಿಯೆಯ ಸಮಯದಲ್ಲಿ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಷಯದ ಬಗ್ಗೆ ಆಂತರಿಕ…

Read More

ಇತಿಹಾಸದ ಪುಟಗಳಲ್ಲಿ ದಾಖಲಾಯ್ತು ಸ್ಕಾಟ್ಲೆಂಡ್ vs ಕೆನಡಾ ಏಕದಿನ ಪಂದ್ಯ – Kannada News | 5000th ODI Milestone: Scotland vs Canada Match and ODI Cricket History; India’s Dominance

ಟಿ20 ಕ್ರಿಕೆಟ್​ನ ಅಬ್ಬರದ ನಡುವೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನ ಜನಪ್ರಿಯತೆ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಟಿ20 ಪಂದ್ಯಗಳ ಮೇಲೆ ತೋರಿಸುವ ಆಸಕ್ತಿಯನ್ನು ಉಳಿದೆರಡು ಮಾದರಿಗಳ ಮೇಲೆ ಪ್ರೇಕ್ಷಕರು ತೋರಿಸುತ್ತಿಲ್ಲ. ಬಲಿಷ್ಠ ತಂಡಗಳು ಆಡುವಾಗ ಮಾತ್ರ ಈ ಎರಡು ಮಾದರಿಗಳ ಪಂದ್ಯಗಳನ್ನು ನೋಡುವ ಅಭಿಮಾನಿಗಳ ಸಂಖ್ಯೆ ಹೆಚ್ಚಿರುತ್ತದೆ. ಉಳಿದಂತೆ ಜನಪ್ರಿಯವಲ್ಲದ ತಂಡಗಳು ಆಡಿದರೆ ಕ್ರೀಡಾಂಗಣವೂ ಖಾಲಿ ಇರುತ್ತದೆ. ವೀಕ್ಷಕರ ಸಂಖ್ಯೆಯೂ ಕಡಿಮೆ ಇರುತ್ತದೆ. ಹೀಗಾಗಿ ವಿಶ್ವದೆಲ್ಲೆಡೆ ಟಿ20 ಲೀಗ್​ಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತ ಟೆಸ್ಟ್ ಹಾಗೂ ಏಕದಿನ…

Read More

ಯುಪಿಐ ಬಳಸಲು ಶುಲ್ಕ ಪಾವತಿಸಬೇಕೇ? ಹಲವು ವದಂತಿಗಳಿಗೆ ಇಲ್ಲಿದೆ ಸ್ಪಷ್ಟನೆ – Kannada News | Payments Council of India clarifies on UPI service Charges

ನವದೆಹಲಿ, ಆಗಸ್ಟ್ 7: ದೇಶಾದ್ಯಂತ ಹೆಚ್ಚಿನ ಜನರು ದಿನನಿತ್ಯದ ವಹಿವಾಟುಗಳಿಗಾಗಿ ಬಳಸುವ ಯುಪಿಐ (ಫೋನ್​ಪೇ, ಗೂಗಲ್​ಪೇ, ಪೇಟಿಎಂ ಇತ್ಯಾದಿ) ವಹಿವಾಟುಗಳ ಮೇಲೆ ಶುಲ್ಕ ವಿಧಿಸುವ ಸಾಧ್ಯತೆಯ ಕುರಿತು ದೇಶಾದ್ಯಂತ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ (PCI) ವಿವರವಾದ ಸ್ಪಷ್ಟನೆ ನೀಡಿದ್ದು, ಗ್ರಾಹಕರು ಮತ್ತು ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪಾವತಿ ವೇದಿಕೆಯು ಸಂಪೂರ್ಣ ಉಚಿತವಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ. ಪಿಸಿಐ ಪ್ರಕಾರ, ಯುಪಿಐ ಪಾವತಿ ಮಾಡಲು ಗ್ರಾಹಕರಿಂದ ಯಾವುದೇ ಶುಲ್ಕ ವಸೂಲಿ ಮಾಡುವುದಿಲ್ಲ….

Read More

ಚಿಂತಿಸಬೇಡಿ, ನಾನು ನಿಮ್ಮೊಂದಿಗಿದ್ದೇನೆ, ಎನ್‌ಡಿಎ ಹೊಸ ಸಂಸದರು ಹಾಗೂ ಬಂಡಾಯ ನಾಯಕರಿಗೆ ಪ್ರಧಾನಿ ಮೋದಿ ಅಭಯ – Kannada News | Modi Assures NDA MPs: Don’t Worry, I am With You, Unity Amidst Parliament Standoff

ನವದೆಹಲಿ, ಆಗಸ್ಟ್​ 07: ಸಂಸತ್ತಿನ ಕಲಾಪಗಳಲ್ಲಿ ಗದ್ದಲ ಮತ್ತು ಅಡೆತಡೆಗಳು ಉಂಟಾಗುತ್ತಿರುವ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಹೊಸದಾಗಿ ಆಯ್ಕೆಯಾದ ಎನ್‌ಡಿಎ (NDA) ಲೋಕಸಭಾ ಸಂಸದರೊಂದಿಗೆ ಉಪಾಹಾರ ಸಭೆ ನಡೆಸಿದ್ದಾರೆ.ತೃಣಮೂಲ ಕಾಂಗ್ರೇಸ್‌ನ ಬಂಡುಕೋರ ನಾಯಕರು ಹಾಗೂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಮಾಜಿ ಉದ್ಧವ್ ನಾಯಕರಿಗೆ ಭರವಸೆ ನೀಡಿದ ಪ್ರಧಾನಿ, ಎನ್‌ಡಿಎ ಒಂದು ಕುಟುಂಬ. ಪ್ರತಿಯೊಬ್ಬ ಸಂಸದನೊಂದಿಗೂ ನಾನು ನಿಲ್ಲುತ್ತೇನೆ, ನೀವು ಯಾವುದಕ್ಕೂ ಚಿಂತಿಸಬೇಕಾಗಿಲ್ಲ ಎಂದು ಅಭಯ ನೀಡಿದ್ದಾರೆ. ಗದ್ದಲಕ್ಕೆ ಕಳವಳ: ಸಂಸತ್ತಿನ…

Read More