Headlines

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ! – Kannada News | Kolar’s Vemagal Hosts India’s First Tata Airbus Helicopter Assembly Unit Launch by Pm Modi and France president

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ! ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ…

Read More

‘ಧುರಂಧರ್ 2’ ಒಟಿಟಿ ಬಿಡುಗಡೆ: ಜಿಯೋ ಹಾಟ್‌ಸ್ಟಾರ್ ಹೊಸ ಪ್ರಯೋಗಕ್ಕೆ ಪ್ರೇಕ್ಷಕರು ಗರಂ – Kannada News

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಸಂಚಲನ ಮೂಡಿಸಿದ್ದ ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಕೊನೆಗೂ ಒಟಿಟಿ ಅಂಗಳಕ್ಕೆ ಪ್ರವೇಶಿಸಿದೆ. ಜೂನ್ 4 ರಂದು ಬಹುನಿರೀಕ್ಷಿತ ಈ ಸಿನಿಮಾ ‘ಜಿಯೋ ಹಾಟ್‌ಸ್ಟಾರ್’ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಕಂಡಿದೆ. 2025ರ ಕೊನೆಯಲ್ಲಿ ಬಂದ ಮೊದಲ ಭಾಗ ಸೂಪರ್ ಹಿಟ್ ಆಗಿದ್ದರಿಂದ, ಈ ಎರಡನೇ ಭಾಗದ ಒಟಿಟಿ ಬಿಡುಗಡೆಗಾಗಿ ವಿಶ್ವಾದ್ಯಂತ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದರು. ಆದರೆ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಯಾದ…

Read More

ಹಿಂದಿ ಮಾತನಾಡುವವರು ನಿಜವಾದ ಇಂಡಿಯನ್ಸ್​​​​, ದಕ್ಷಿಣ ಭಾರತೀಯರು ಜೋಕರ್​​: ಭಾಷಾ ಸಂಘರ್ಷಕ್ಕೆ ಮತ್ತೊಂದು ಕಿಡಿ – Kannada News | Bengaluru’s Hindi Imposition Debate: Social Media Fuels North South Language Conflict

ಸಾಮಾಜಿಕ ಜಾಲತಾಣದಲ್ಲಿ ಭಾಷಾವಾರು (India language) ಗಲಾಟೆ ನಡೆಯತ್ತ ಇರುತ್ತದೆ. ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ನಡುವೆ ಭಾಷೆಯ ವಿಷಯವಾಗಿ ಭಾರೀ ಜಗಳಗಳು ನಡೆದಿದೆ. ಬೆಂಗಳೂರಿನಲ್ಲೂ ಕೂಡ ಹಿಂದಿ ಏರಿಕೆ ಆಗುತ್ತಿದೆ ಎಂಬ ಕೂಗು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಎಕ್ಸ್​ನಲ್ಲಿ ಹಂಚಿಕೊಂಡಿರುವ ಈ ಪೋಸ್ಟ್​​ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಇದು ದಕ್ಷಿಣ ಹಾಗೂ ಉತ್ತರ ಭಾರತ ನಡುವಿನ ಭಾಷೆ ವಿಚಾರವಾಗಿ ಹೊಸ ವಿವಾದವನ್ನು ಹುಟ್ಟು ಹಾಕಿದೆ. ಈ ಪೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ…

Read More

Tv9 Kannada News Live: ವಿ.ಡಿ.ಸತೀಶನ್ ಕೇರಳಂ ಸಿಎಂ, ಕೆಸಿ ವೇಣುಗೋಪಾಲ್​​ಗೆ ಎಐಸಿಸಿ ಅಧ್ಯಕ್ಷ ಸ್ಥಾನ? ಗ್ರಾಹಕರಿಗೆ ಮತ್ತೊಂದು ಶಾಕ್ – Kannada News | Major News: Kerala CM Finalized, Rice and Oil Prices Soar; Global Diplomacy and UP Disaster

ಬೆಂಗಳೂರು, ಮೇ.14: ದೇಶದ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದದ್ದು ಕೇರಳಂ ಸಿಎಂ ಆಯ್ಕೆ. ಹೈಕಮಾಂಡ್​​ ಕೂಡ ಇದೊಂದು ತಲೆ ನೋವಾಗಿತ್ತು. ಇದೀಗ ಸಿಎಂ ಆಯ್ಕೆ ಆಗಿದೆ. ಟ್ರಂಪ್​​ ಚೀನಾ ಭೇಟಿ ಬಗ್ಗೆ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ ಮತ್ತು ಮಳೆಗೆ ರಾಜ್ಯಾದ್ಯಂತ ಇದುವರೆಗೆ 74 ಜನರು ಬಲಿಯಾಗಿದ್ದಾರೆ. ಅಡುಗೆ ಎಣ್ಣೆಯ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಅಕ್ಕಿ ದರವೂ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಎರಡೆರಡು ಶಾಕ್ ಎದುರಾಗಿದೆ. ರಫ್ತು ಹೆಚ್ಚಳ…

Read More

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ – Kannada News | Horrific Crash In Mysuru: Over 10 Injured As Speeding Car Rams Into Auto In T Narasipura

ಮೈಸೂರು, ಮೇ 20: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಟಿ.ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯ ಜಯಭೇರಿ: ದೇಶದ ಜಿಡಿಪಿ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೂಡೀಸ್ ಮತ್ತು ಎಡಿಬಿ – Kannada News | Moodys adb laud indias economy strong growth stable outlook global investment hub

ನವದೆಹಲಿ, ಮೇ 6: ಜಾಗತಿಕವಾಗಿ ಅನೇಕ ಪ್ರಮುಖ ದೇಶಗಳ ಆರ್ಥಿಕತೆಗಳು ಮಂದಗತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಭಾರತದ ಆರ್ಥಿಕತೆಯು ಅತ್ಯಂತ ಸದೃಢವಾಗಿ ಮುನ್ನಡೆಯುತ್ತಿರುವುದನ್ನು ಜಾಗತಿಕ ರೇಟಿಂಗ್ ದೈತ್ಯ ಸಂಸ್ಥೆಯಾದ ‘ಮೂಡೀಸ್’ (Moody’s Ratings) ಮತ್ತು ‘ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್’ (ADB) ಮುಕ್ತಕಂಠದಿಂದ ಶ್ಲಾಘಿಸಿವೆ. ಭಾರತದ ಜಿಡಿಪಿ (GDP) ಪ್ರಗತಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಎರಡೂ ಜಾಗತಿಕ ಸಂಸ್ಥೆಗಳು ಜಂಟಿಯಾಗಿ ವಿಶ್ವಾಸ ವ್ಯಕ್ತಪಡಿಸಿವೆ. ಮೂಡೀಸ್ ಸಂಸ್ಥೆಯು ಭಾರತದ ಆರ್ಥಿಕತೆಯ ಸ್ಥಿರತೆಯನ್ನು ಗುರುತಿಸಿ ತನ್ನ ಮುನ್ಸೂಚನೆಯನ್ನು ಸಕಾರಾತ್ಮಕವಾಗಿ…

Read More

ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್​​​​, 5 ಕೆಜಿ ಸಿಲ್ವರ್​​ ಜಪ್ತಿ – Kannada News | Youth Arrested in Halsuru Silver Robbery Case, 5kg Silver Seized

ಬೆಂಗಳೂರು, ಜೂನ್​​ 25: ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ನಡೆದ ಬೆಳ್ಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ. ಅಂಗಡಿಯ ಗೋಡೆ ಕೊರೆದು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಯನ್ನು ತಮಿಳುನಾಡು ಮೂಲದ ತೇಜು ಎಂದು ಗುರುತಿಸಲಾಗಿದೆ. ಆರೋಪಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಈ ಕೃತ್ಯ ಎಸಗಿದ್ದ ಎಂಬುದರ ಜೊತೆಗೆ ಇದೇ ಮೊದಲ ಬಾರಿಗೆ ಇಂತಹ ಅಪರಾಧ ಚಟುವಟಿಕೆಯಲ್ಲಿ ಈತ ಭಾಗಿಯಾಗಿ ಎಂಬುದು ಗೊತ್ತಾಗಿದೆ. ಬಂಧಿತನಿಂದ 5 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು…

Read More

ದಿನಕ್ಕೆ ಒಂದು ಮುಷ್ಟಿ ಕಡಲೆಕಾಯಿ ನಮ್ಮ ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆಯೇ? – Kannada News | Can Eating Peanuts Daily Reduce Heart Disease Risk?

ಇಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಗಳ ಬದಲಾವಣೆಯಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚುತ್ತಿದೆ. ಆದರೆ ಪ್ರತಿದಿನ ಒಂದು ಮುಷ್ಟಿ ಕಡಲೆಕಾಯಿ (Peanuts) ಸೇವಿಸುವುದರಿಂದ ಹೃದಯದ ಆರೋಗ್ಯವನ್ನು (Heart Health) ಕಾಪಾಡಿಕೊಳ್ಳಲು ಸಹಾಯವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕಡಲೆಕಾಯಿಯಲ್ಲಿ ಆರೋಗ್ಯಕರ ಕೊಬ್ಬು, ಪ್ರೋಟೀನ್, ನಾರಿನಾಂಶ, ಮೆಗ್ನೀಷಿಯಂ ಹಾಗೂ ಪೊಟ್ಯಾಸಿಯಂ ಸಮೃದ್ಧವಾಗಿದ್ದು ನಮ್ಮ ಆರೋಗ್ಯಕ್ಕೆ ಬಹಳ ಸಹಾಯಕಾರಿ. ಹಾಗಾದರೆ ಇದರಿಂದ ಯಾವ ರೀತಿ ಅನುಕೂಲವಿದೆ, ಹೇಗೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಧಮನಿಗಳಲ್ಲಿ…

Read More

ರಾತ್ರಿ ಸಮಯದಲ್ಲಿ ಏಕೆ ಉಗುರು ಕತ್ತರಿಸಬಾರದು? ಇದರ ಹಿಂದಿನ ವೈಜ್ಞಾನಿಕ ಕಾರಣವೇನು? – Kannada News

ನಮ್ಮ ಸಂಪ್ರದಾಯದ ಪ್ರಕಾರ, ಸಂಜೆ ವಿಶೇಷವಾಗಿ ಸೂರ್ಯಾಸ್ತದ ನಂತರ, ಲಕ್ಷ್ಮಿ ದೇವಿಯು ಮನೆಗೆ ಪ್ರವೇಶಿಸಿ ಸಂಪತ್ತು ಮತ್ತು ಸಮೃದ್ಧಿಯನ್ನು ಸ್ಥಾಪಿಸುವ ಸಮಯವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಕಸ ತೆಗೆಯುವುದು ಅಥವಾ ಹಣವನ್ನು ವಿನಿಮಯ ಮಾಡಿಕೊಳ್ಳುವಂತಹ ಕೆಲಸಗಳನ್ನು ಅಶುಭ ಹೇಳಲಾಗುತ್ತದೆ ಮತ್ತು ಇದು ದುರದೃಷ್ಟವನ್ನು ಆಕರ್ಷಿಸುತ್ತದೆ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಈ ಪ್ರತಿ ನಂಬಿಕೆಗಳ ಹಿಂದೆ ವೈಜ್ಞಾನಿಕ ಕಾರಣಗಳೂ ಇವೆ. ಇಂತಹ ನಂಬಿಕೆಗಳಲ್ಲಿ ಸೂರ್ಯಾಸ್ತದ ನಂತರ ಉಗುರು (nails) ಕತ್ತರಿಸಬಾರದು ಎಂಬುದು ಸಹ ಒಂದು. ರಾತ್ರಿ ಸಮಯದಲ್ಲಿ…

Read More

‘ಧುರಂಧರ್’ ಯಶಸ್ಸು ಸಹಿಸದವರಿಂದ ರಣ್ವೀರ್ ಸಿಂಗ್ ವಿರುದ್ಧ ಪಿತೂರಿ’

‘ಡಾನ್ 3’ (Don 3) ಸಿನಿಮಾದ ಒಪ್ಪಂದ ಮುರಿದು ಚಿತ್ರದಿಂದ ಹೊರನಡೆದ ಕಾರಣ ನಟ ರಣವೀರ್ ಸಿಂಗ್ (Ranveer Singh) ವಿರುದ್ಧ ಅಸಹಕಾರವನ್ನು ಸಿನಿಮಾ ನೌಕರರ ಸಂಘ ಘೋಷಿಸಿದೆ. ರಣ್ವೀರ್ ಸಿಂಗ್ ಅವರು ಒಪ್ಪಂದ ಮುರಿದಿದ್ದು ಮಾತ್ರವಲ್ಲದೆ ಸಿನಿಮಾದ ಪ್ರೀ ಪ್ರೊಡಕ್ಷನ್​​ಗೆ ಆಗಿರುವ ಖರ್ಚನ್ನು ಕೊಡಲು ನಿರಾಕರಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಪಕ ಫರ್ಹಾನ್ ಅಖ್ತರ್ ಸಿನಿಮಾ ಒಕ್ಕೂಟಕ್ಕೆ ದೂರು ನೀಡಿದ್ದರು. ಈಗ ರಣ್ವೀರ್ ಸಿಂಗ್ ಮೇಲೆ ಹೇರಲಾಗಿರುವ ಅನಧಿಕೃತ ನಿಷೇಧದ ಬಗ್ಗೆ ಚಿತ್ರರಂಗಕ್ಕೆ ಸಂಬಂಧಿಸಿದವರು…

Read More