ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ…

Read More

PBKS vs MI: ಜಸ್ಪ್ರೀತ್ ಬುಮ್ರಾಗೆ ನಾಯಕತ್ವ; ಮುಂಬೈ ಫ್ರಾಂಚೈಸಿಯಿಂದ ಕ್ರಾಂತಿಕಾರಿ ನಿರ್ಧಾರ – Kannada News | IPL 2026: Jasprit Bumrah Takes Mumbai Indians Captaincy vs PBKS in Historic Match 58

ಐಪಿಎಲ್ 2026 (IPL 2026) ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (PBKS vs MI) ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಸತತ ಸೋಲುಗಳಿಂದಾಗಿ ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಬದಲಾಗಿದ್ದಾನೆ. ಈ ಸೀಸನ್​ನಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ನಾಯಕತ್ವವಹಿಸಿದರೂ ಮುಂಬೈ ತಂಡದ ಅದೃಷ್ಟ ಬದಲಾಗಲಿಲ್ಲ. ಇದೀಗ ಮುಂದಿನ ಸೀಸನ್​ಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಮುಂಬೈ…

Read More

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ: ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದ ಕರವೇ – Kannada News | Railway Promotion Exam Row: KRV Warns to Stop Trains Across Karnataka Over Exclusion of Kannada Language

ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣ ಗೌಡImage Credit source: tv9 ಬೆಂಗಳೂರು, ಮೇ 7: ನೈರುತ್ಯ ರೈಲ್ವೆ (South Western Railway) ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ (Promotion) ಪರೀಕ್ಷೆಗಳಲ್ಲಿ ಕನ್ನಡ (Kannada) ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿದ್ದರೂ, ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ. ಇಲಾಖೆಯ ಈ ಕ್ರಮದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)…

Read More

ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ – Kannada News | Officers Busy With Their Mobiles And Sleeping in KDP Meeting at Koppal

ಕೊಪ್ಪಳ, (ಫೆಬ್ರವರಿ 16): ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್…

Read More

Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು? – Kannada News | Kichcha Sudeep starrer Mark Kannada Movie Review and Rating

ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್​ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’…

Read More

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರು ಸೋಲ್’ ಅನಾವರಣ: ಕಲಾಪ್ರೇಮಿಗಳ ಮನಗೆದ್ದ ಜೌಮ್ ಪ್ಲೆನ್ಸಾ ಶಿಲ್ಪಕಲೆ – Kannada News | ‘Bengaluru’s Soul’: Jaume Plensa’s Stunning 16ft Sculpture Unveiled at KIA Terminal 2, Art at Bangalore Airport

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರು ಸೋಲ್’ ಅನಾವರಣ ಬೆಂಗಳೂರು, ಏಪ್ರಿಲ್ 26: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 (T2) ಈಗ ಮತ್ತೊಂದು ಜಾಗತಿಕ ಆಕರ್ಷಣೆಗೆ ಸಾಕ್ಷಿಯಾಗಿದೆ. ವಿಶ್ವಪ್ರಸಿದ್ಧ ಸ್ಪ್ಯಾನಿಷ್ ಕಲಾವಿದ ಜೌಮ್ ಪ್ಲೆನ್ಸಾ ಅವರು ಕೆತ್ತಿರುವ 16 ಅಡಿ ಎತ್ತರದ ‘ಬೆಂಗಳೂರಿನ ಆತ್ಮ’ (Bengaluru’s Soul) ಎಂಬ ಭವ್ಯ ಶಿಲ್ಪಕಲೆಯು ಶನಿವಾರ ಸಂಜೆ ಅನಾವರಣಗೊಂಡಿದ್ದು, ಪ್ರಯಾಣಿಕರ ಪಾಲಿಗೆ ಹೊಸ ‘ಇನ್‌ಸ್ಟಾಗ್ರಾಮ್ ಸ್ಪಾಟ್’ ಆಗಿ ಹೊರಹೊಮ್ಮಿದೆ. ವೈವಿಧ್ಯತೆಯ ಪ್ರತಿಬಿಂಬ ಈ ಬೃಹತ್ ಕಲಾಕೃತಿಯು ಕನ್ನಡ, ಅರೇಬಿಕ್,…

Read More

IPL 2026: ಈ ಸೀಸನ್ ಬಳಿಕ ಈ ಐದು ತಂಡಗಳ ನಾಯಕತ್ವದಲ್ಲಿ ಬದಲಾವಣೆ – Kannada News | IPL 2026: 5 Underperforming Teams Likely to Get New Captains for 2027 Season

ಅಕ್ಷರ್ ಪಟೇಲ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 2025 ರಲ್ಲಿಯೂ ಪ್ಲೇಆಫ್ ತಲುಪಲು ವಿಫಲವಾಗಿತ್ತು. ಇದೀಗ, ತಂಡವು 2026 ರಲ್ಲಿಯೂ ಪ್ಲೇಆಫ್ ತಲುಪುವ ಸಾಧ್ಯತೆಯಿಲ್ಲ. ನಾಯಕನಾದ ನಂತರ ಅಕ್ಷರ ಪಟೇಲ್ ಅವರ ಪ್ರದರ್ಶನವೂ ಕುಸಿದಿದೆ. ಅದಕ್ಕಾಗಿಯೇ ದೆಹಲಿ ತಂಡವು 2027 ರ ಆವೃತ್ತಿಗೆ ಹೊಸ ನಾಯಕನನ್ನು ನೇಮಿಸಬಹುದು. Source link

Read More

TV9 Kannada News Live: ಪರೀಕ್ಷೆ ರದ್ದಾಗಿದ್ದಕ್ಕೆ ವಿದ್ಯಾರ್ಥಿಗಳು ಬೇಸರ; ಜ್ಯೋತಿಷಿಗೆ ಗಿಫ್ಟ್ ನೀಡಿದ ಸಿಎಂ ವಿಜಯ್ – Kannada News | TV9 Kannada News Live: Students upset Over NEET Exam Cancellation; CM Vijay Gives Gifts to Astrologer

ಬೆಂಗಳೂರು, ಮೇ 12: ಮೇ 3ರಂದು ದೇಶಾದ್ಯಂತ ನಡೆದ NEET-UG ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಶೀಘ್ರದಲ್ಲೇ ಹೊಸ ದಿನಾಂಕ ನಿಗದಿ ಮಾಡಲಾಗುವುದು ಎಂದು ಅದು ಹೇಳಿದೆ. ನೀಟ್ ಪರೀಕ್ಷೆ ರದ್ದಾಗಿರೋದಕ್ಕೆ ರಾಜ್ಯದ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಾಜ್ಯದ ಸಚಿವರೂ ಆಕ್ರೋಶ ಹೊರಹಾಕಿದ್ದಾರೆ. ನೀಟ್​ ಪರೀಕ್ಷೆ ರದ್ದಾಗಿರುವುದರಿಂದ ಆಘಾತ ಆಗಿದೆ ಎಂದು ಉನ್ನತ ಶಿಕ್ಷಣ ಸಚಿವ…

Read More

ಹುಡುಗಿ ಆಸೆ ತೋರಿಸಿ ಸುಲಿಗೆ: ಆನ್ಲೈನ್ ನಲ್ಲಿ ನೋಡಿದ ಹುಡುಗಿ ಭೇಟಿಗೆ ಹೋಗಿ ತಗ್ಲಾಕೊಂಡ – Kannada News | CCB Arrests 11 Accused Who kidnap And robbing On girl Name In Bengaluru

ಬೆಂಗಳೂರು, (ಜುಲೈ 20): ಹುಡುಗಿ ಆಸೆ ತೋರಿಸಿ ವ್ಯಕ್ತಿಯನ್ನು ಸುಲಿಗೆ ಮಾಡಿದ್ದ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಮನು, ಶಾಬು , ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಬಂಧಿತ ಆರೋಪಿಗಳು. ಇವರು ಆ್ಯಪ್ ಒಂದರಲ್ಲಿ ಹುಡುಗಿಯರು ಇದ್ದಾರೆ ಎಂದು ಮೊದಲು ಪೋಸ್ಟ್ ಮಾಡಿದ್ದರು. ಇದನ್ನು ನಂಬಿ ಹುಡುಗಿಯನ್ನು ಭೇಟಿಯಾಗಲು ಹೋಗಿದ್ದ ವ್ಯಕ್ತಿಯನ್ನು ಆರೋಪಿಗಳು ಸುಲಿಗೆ ಮಾಡಿದ್ದರು. ಹೌದು…ವ್ಯಕ್ತಿಯೊಬ್ಬರು ವೆಬ್‌ಸೈಟ್‌ನಲ್ಲಿ ನೋಡಿದ ಹುಡುಗಿಯನ್ನ ಭೇಟಿ ಮಾಡಲು ಆಸೆಯಿಂದ ಹೆಚ್.ಆರ್.ಬಿ.ಆರ್ ಲೇಔಟ್‌ಗೆ ಸಿಕ್ಕಿಬಿದ್ದಿದ್ದು,…

Read More

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ! – Kannada News | Belagavi Farmer’s Son Basavaraj Kempawad Secures AIR 1 in UPSC IFS Exam

ಬೆಳಗಾವಿಯ ರೈತನ ಮಗ IFS ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ! ಬೆಳಗಾವಿ, ಮೇ 11: ಜಿಲ್ಲೆಯ ಅಥಣಿ ತಾಲ್ಲೂಕಿನ ಸವದಿ ಗ್ರಾಮದಲ್ಲಿ ರೈತನ ಮಗನಾದ ಬಸವರಾಜ್ ಧರೇಪ್ಪ ಕೆಂಪವಾಡ UPSC ನಡೆಸಿದ ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಪಡೆದಿದ್ದು, ಇಡೀ ರಾಜ್ಯಕ್ಕೆ, ವಿಶೇಕ್ಷವಾಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಶುಕ್ರವಾರ ಪ್ರಕಟವಾದ ಫಲಿತಾಂಶದಲ್ಲಿ ಬಸವರಾಜ್ ಈ ಮಹೋನ್ನತ ಸಾಧನೆ ಮಾಡಿದ್ದಾರೆ. ಒಬ್ಬ ಸಾಮಾನ್ಯ ರೈತನ ಮಗನಾಗಿ, ಗ್ರಾಮೀಣ ಹಿನ್ನೆಲೆಯಿಂದ ಬಂದು ಈ ಸಾಧನೆ…

Read More