Headlines

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಕೊಲ್ಕತ್ತಾ, ಮಾರ್ಚ್ 11: ಪಶ್ಚಿಮ ಬಂಗಾಳದ ಪೂರ್ವ ಬರ್ದ್ವಾನ್‌ನ ಮೆಮರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 19ರ ಫ್ಲೈಓವರ್‌ನ ಗೋಡೆಯ ಕುಸಿತ ಸಂಭವಿಸಿದೆ. ಇದು ಉದ್ಘಾಟನೆಯಾಗಿ ಕೇವಲ 6 ತಿಂಗಳಾಗಿತ್ತು. ರಸ್ತೆಯ 50-60 ಅಡಿಗಳು ಕುಸಿದು, ಕೊಲ್ಕತ್ತಾಗೆ (Kolkata) ಹೋಗುವ ಲೇನ್ ಅನ್ನು ಮುಚ್ಚಲಾಯಿತು. ಈ ಜನನಿಬಿಡ ಎಕ್ಸ್‌ಪ್ರೆಸ್‌ವೇಯಲ್ಲಿ ಹಠಾತ್ ಕುಸಿತವು ಪಾದಚಾರಿಗಳನ್ನು ಭಯಭೀತಗೊಳಿಸಿತು. ಸುದ್ದಿ ತಿಳಿದ ನಂತರ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಕಡಿಮೆ ಗುಣಮಟ್ಟದ ವಸ್ತುಗಳನ್ನು ಬಳಸಿ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು…

Read More

Horoscope Today 17 February : ಇಂದು ಈ ರಾಶಿಯವರ ದಿಕ್ಕನ್ನು ಇನ್ನೊಬ್ಬರು ಬದಲಿಸುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಮಂಗಳವಾರ ಅಪರಿಚಿತರಿಂದ ಎಚ್ಚರಿಕೆ, ಕ್ರೀಡಾ ಮನೋಭಾವ, ಅನಾರೋಗ್ಯ ಉಲ್ಬಣ, ವರ್ಗಾವಣೆಯ ಆತಂಕ, ಅನಪೇಕ್ಷಿತ ಕಾರ್ಯ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ…

Read More

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್ – Kannada News | MLA Iqbal Hussain once again predicted that DK Shivakumar will become CM

ರಾಮನಗರ, ಫೆಬ್ರವರಿ 28: ಗುರುಗಳು ಧ್ಯಾನದಿಂದ ಎದ್ದಿಲ್ಲ, ಎದ್ದ ತಕ್ಷಣ ಡೇಟ್ ಹೇಳುತ್ತಾರೆ. ಅವರು ಕೊಟ್ಟ ದಿನಾಂಕದೊಳಗೆ ಡಿಕೆ ಶಿವಕುಮಾರ್​ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್​ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬೆಜ್ಜರಹಳ್ಳಿಕಟ್ಟೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ನಾನು ನಿಜವಾಗಿಯೂ ಹೇಳುತ್ತಿದ್ದೇನೆ, ನಾನು ಸುಳ್ಳು ಹೇಳುತ್ತಿಲ್ಲ. ಗುರುಗಳು ಧ್ಯಾನದಿಂದ ಎದ್ದ ತಕ್ಷಣ ಒಂದು ಡೇಟ್ ಕೊಡುತ್ತಾರೆ. ಆ ದಿನಾಂಕವೇ…

Read More

ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತ: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು – Kannada News | Koppal’s Hirebaganal: Factory Smoke Turns Crops Black, Farmers Suffer and Protest

ಕೊಪ್ಪಳ, ಜನವರಿ 20: ಕೊಪ್ಪಳ (Koppal) ಜಿಲ್ಲೆ ಕಾರ್ಖಾನೆಗಳ (Factory) ಊರು. ಈ ಜಿಲ್ಲೆಯಲ್ಲಿ ಕಾರ್ಖಾನೆ ವಿರೋಧಿಸಿ ಕಳೆದ 80 ದಿನಗಳಿಂದ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆ ಕಾರ್ಖಾನೆಗಳ ಹೊಗೆಯಿಂದ ಆ ಗ್ರಾಮದ ಜನ ರೋಸಿ ಹೋಗಿದ್ದಾರೆ. ನಿನ್ನೆ ಆ ಗ್ರಾಮದ ಜನ ಕಾರ್ಖಾನೆ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದರು. ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದ ಏನೆಲ್ಲಾ ಸಮಸ್ಯೆ ಆಗತ್ತೆ ಅನ್ನೊದನ್ನ ಬಿಚ್ಚಿಟ್ಟಿದ್ದರು. ಸಭೆಯಲ್ಲಿ ಅಧಿಕಾರಿಗಳು ಇನ್ಮುಂದೆ ಹೊಗೆ ಬಿಡಲ್ಲ ಎಂದು ಬರೆದುಕೊಟ್ಟಿದ್ದರು. ಆದರೂ ಆ ಗ್ರಾಮದಲ್ಲಿ…

Read More

VIDEO: ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕನಿಗೆ ಸಿಕ್ತು 20 ಸಾವಿರ ರೂ..! – Kannada News | Unbelievable catch in tape ball cricket

ಪಂದ್ಯ ವೀಕ್ಷಿಸಲು ಹೋಗಿ ಅದ್ಭುತ ಕ್ಯಾಚ್ ಹಿಡಿದು ಪ್ರೇಕ್ಷಕನೋರ್ವ 20 ಸಾವಿರ ರೂ. ಬಹುಮಾನ ಗಿಟ್ಟಿಸಿಕೊಂಡಿದ್ದಾರೆ. ಇಂತಹದೊಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಪಾಕಿಸ್ತಾನದ ಟೇಪ್​ ​​ಬಾಲ್ ಚಾಂಪಿಯನ್​ಶಿಪ್ ಟೂರ್ನಿ. ಈ ಪಂದ್ಯದಲ್ಲಿ ಮುಲ್ತಾನ್ ಹಾಗೂ ಸಿಯಾಕೋಟ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ಪರ ವಿಕ್ಕಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ಬಾರಿಸಿದ ಸಿಕ್ಸರ್​ವೊಂದು ಪ್ರೇಕ್ಷಕರಿದ್ದ ಗ್ಯಾಲರಿಗೆ ಸಾಗಿತ್ತು. ಈ ವೇಳೆ ವ್ಯಕ್ತಿಯೋರ್ವ ಓಡಿ ಬಂದು ಚೆಂಡು ಹಿಡಿದಿದ್ದಾರೆ. ಓಡಿ ಬಂದ ರಭಸಕ್ಕೆ ನಿಯಂತ್ರಣ…

Read More

ಹಾವೇರಿ: ಧಗಧಗನೆ ಹೊತ್ತಿ ಉರಿದ ಕೆಎಸ್​ಆರ್​ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಜಸ್ಟ್ ಮಿಸ್ – Kannada News | Haveri Bus Fire Accident: 17 Passengers Escaped Narrowly as KSRTC Pallakki Bus Caught Fire Near Ranebennur

ಹಾವೇರಿ, ಮೇ 5: ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ…

Read More

New Year Celebration: ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ; ಸಿಲಿಕಾನ್​​ ಸಿಟಿ ಫುಲ್​​ ಝಗಮಗ – Kannada News | New Year’s Eve in Bengaluru: Crowds gather at pubs and restaurants

ಬೆಂಗಳೂರು, ಡಿಸೆಂಬರ್​​ 31: ನಗರವು ಹೊಸ ವರ್ಷದ ಆಚರಣೆಗೆ ಸಿದ್ಧವಾಗಿದ್ದು, ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್…

Read More

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ – Kannada News | Karnataka Governmnet Green Signal To Free textbooks And Note book to Class 1 12 students from next academic year

ಬೆಂಗಳೂರು, (ಫೆಬ್ರವರಿ 03): ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ  (Students)  ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ( vidya vikas scheme) ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್​ (Text And Note Bo0k) ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು..2026 -27ನೇ ಸಾಲಿನ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ…

Read More

ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ? – Kannada News | Bengali singer Lagnajita Chakraborty allegedly abused for singing Hindu religious song

ಕೋಲ್ಕತಾ, ಡಿಸೆಂಬರ್ 21: ಬಂಗಾಳಿ ಸಿನಿಮಾವೊಂದರ ಭಕ್ತಿ ಗೀತೆಯನ್ನು ಹಾಡಿದ್ದಕ್ಕೆ ಗಾಯಕಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಪೂರ್ಬ ಮೇದಿನಿಪುರ್​ನ ಭಾಗಬನ್​ಪುರ್ ಎಂಬಲ್ಲಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಖ್ಯಾತ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರಬರ್ತಿ (Lagnajita Chakraborty) ಎಂಬಾಕೆಯನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪ ಹೊತ್ತು ಬಂಧಿತರಾಗಿರುವ ವ್ಯಕ್ತಿಯು ಆ ಶಾಲೆಯ ಒಬ್ಬ ಸಹ-ಮಾಲೀಕ ಎನ್ನಲಾಗಿದೆ. ಭಾಗಬನ್​ಪುರ್​ನಲ್ಲಿರುವ ಸೌತ್ ಪಾಯಿಂಟ್ ಪಬ್ಲಿಕ್ ಸ್ಕೂಲ್​ನಲ್ಲಿ ಶನಿವಾರ ಸಂಜೆ…

Read More

GT vs RCB ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಬೌಲಿಂಗ್ ಮಾಡದಿರಲು ಇದುವೇ ಕಾರಣ! – Kannada News | Why Krunal Pandya Did Not Bowl in GT vs RCB Match

ಇದಾಗ್ಯೂ ಆರ್​ಸಿಬಿ ನಾಯಕ ಸ್ಪಿನ್ನರ್​ ಸುಯಶ್ ಶರ್ಮಾ ಅವರಿಗೆ ಚೆಂಡು ನೀಡಿದ್ದರು. ಇದಕ್ಕೆ ಮುಖ್ಯ ಕಾರಣ ಸುಯಶ್ ಮಿಸ್ಟ್ರಿ ಸ್ಪಿನ್ನರ್ ಆಗಿರುವುದು. ಅದೇ ಕೃನಾಲ್ ಪಾಂಡ್ಯ ರನ್​ ಗತಿಯನ್ನು ನಿಯಂತ್ರಿಸಬಲ್ಲ ಬೌಲರ್​. ಈ ಪಂದ್ಯದಲ್ಲಿ ರನ್ ಗತಿಯನ್ನು ನಿಯಂತ್ರಿಸುವುದಕ್ಕಿಂತ ಹೆಚ್ಚಾಗಿ ಆರ್​ಸಿಬಿ ತಂಡಕ್ಕೆ ವಿಕೆಟ್​ಗಳ ಅಗತ್ಯವಿತ್ತು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜೋಶ್ ಹೇಝಲ್​ವುಡ್​, ಭುವನೇಶ್ವರ್ ಕುಮಾರ್, ರೊಮಾರಿಯೊ ಶೆಫರ್ಡ್ ಹಾಗೂ ಸುಯಶ್ ಶರ್ಮಾ ಅವರನ್ನು ಮಾತ್ರ ಬಳಸಿಕೊಂಡಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡ…

Read More