Headlines

ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ ಕೇಸ್​: ಹೈಕೋರ್ಟ್​​ನಿಂದ ಮಹತ್ವದ ಆದೇಶ – Kannada News | BJP Ex Leader’s Son Cheating Case: High Court Orders 75K Monthly Payment for Child and Mother

ಬೆಂಗಳೂರು, ಏಪ್ರಿಲ್​​ 24: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ….

Read More

ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

ಬಾಗಲಕೋಟೆ, ಮಾರ್ಚ್​ 08: ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source link

Read More

Video: ನೀಚ ಕೃತ್ಯ: ಸೂಪರ್​ ಮಾರ್ಕೆಟ್​ನಲ್ಲಿ ವಸ್ತುಗಳ ಹುಡುಕುತ್ತಿದ್ದವಳ ಕಿವಿಗೆ ಪ್ಯಾಂಟ್ ಸಡಿಲಿಸಿ ಗುಪ್ತಾಂಗ ತಾಗಿಸಿದ ವ್ಯಕ್ತಿ

ಲಾಸ್ ಏಂಜಲೀಸ್, ಮಾರ್ಚ್​ 31: ಎಂಥಾ ನೀಚ ಕೃತ್ಯ, ಸಾರ್ವಜನಿಕ ಸ್ಥಳಗಳಲ್ಲೇ ಎಲ್ಲರೆದುರೇ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಲಾಸ್ ಏಂಜಲೀಸ್​ನ ಸೂಪರ್ ಮಾರ್ಕೆಟ್​ನಲ್ಲಿ ವ್ಯಕ್ತಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ(Physical Harassment) ನೀಡಿರುವ ಘಟನೆ ವರದಿಯಾಗಿದೆ. ವಿಡಿಯೋ ಕೂಡ ವೈರಲ್ ಆಗಿದ್ದು, ಆತನ ಕೃತ್ಯದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಪರ್ ಮಾರ್ಕೆಟ್​​ನಲ್ಲಿ ವ್ಯಕ್ತಿಯೊಬ್ಬ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ಘಟನೆ ಇದಾಗಿದೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ ಫುಡ್ಸ್…

Read More

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ದಾಖಲೆಯ ಮಟ್ಟಕ್ಕೆ ಇಳಿಕೆ; ಮುಂಬೈನಲ್ಲಿ ಪ್ರಲ್ಹಾದ್ ಜೋಶಿ ಹೇಳಿಕೆ – Kannada News | Union Minister Pralhad Joshi Addressed at the Mumbai Climate Week

ಮುಂಬೈ, ಫೆಬ್ರವರಿ 17: ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ ಕಂಡಿದೆ. 279 ರೂ. ದರದೊಂದಿಗೆ ಭಾರತ ಹಸಿರು ಹೈಡ್ರೋಜನ್ ಕ್ಷೇತ್ರದಲ್ಲಿ ಹೊಸ ಜಾಗತಿಕ ಮಾನದಂಡ ಸ್ಥಾಪಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಘೋಷಿಸಿದ್ದಾರೆ. ಮುಂಬೈಯಲ್ಲಿ ಇಂದು ಆಯೋಜಿಸಿದ್ದ “ಹವಾಮಾನ ಸಪ್ತಾಹ 2026” ಉದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ಹಸಿರು ಹೈಡ್ರೋಜನ್ ಬೆಲೆ ಪ್ರತಿ ಕೆಜಿಗೆ 279 ರೂ….

Read More

ರಾಜಸ್ಥಾನದಲ್ಲಿ‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಭಾರತದ ಮೊದಲ ಕ್ರಿಕೆಟ್‌ ಸ್ಟೇಡಿಯಂ ಹೋಟೆಲ್ – Kannada News | India’s first 5 star hotel linked cricket stadium; watch the video here

ರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂ Image Credit source: Social Media ಭಾರತದ ಮೊದಲ ಫೈವ್‌ ಸ್ಟಾರ್‌ ಹೋಟೆಲ್ ಸಂಯೋಜಿತ  ಕ್ರಿಕೆಟ್ ಕ್ರೀಡಾಂಗಣವನ್ನು ರಾಜಸ್ಥಾನದ (Rajasthan) ಉದಯಪುರದ  ನಾಥದ್ವಾರದಲ್ಲಿರುವ ಮದನ್ ಪಲಿವಾಲ್ ಸ್ಪೋರ್ಟ್ಸ್ ಸಿಟಿಯಲ್ಲಿ ಮಿರಾಜ್ ಗ್ರೂಪ್‌ನ ಉಪಕ್ರಮದಡಿಯಲ್ಲಿ ಮತ್ತು ರಾಡಿಸನ್ ಹೋಟೆಲ್ ಗ್ರೂಪ್‌ನ ಸಹಯೋಗದೊಂದಿಗೆ ನಿರ್ಮಿಸಲಾಗಿದ್ದು, ಅತ್ಯಾಧುನಿಕ ಸೌಲಭ್ಯಗಳು ಮತ್ತು ಉತ್ತಮ ಗುಣಮಟ್ಟದ ಮೂಲಸೌಕರ್ಯಗಳೊಂದಿಗೆ ನಿರ್ಮಿಸಲಾದ ಈ ʼರಾಡಿಸನ್‌ ಬ್ಲೂ ಮಿರಾಜ್‌ ಸ್ಟೇಡಿಯಂʼ ಹೋಟೆಲ್‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ದೇಶದ ಅತಿದೊಡ್ಡ ಹೋಟೆಲ್‌ ಕ್ರೀಡಾಂಗಣದ ಸುಂದರ ವಿಡಿಯೋವನ್ನು…

Read More

ಕೆಲವೇ ದಿನಗಳವರೆಗಿರುವ ಅದ್ಭುತವಾದ ಏಳು ಯೋಗಗಳು..

​ವೇದಾಂಗಗಳಲ್ಲಿ ಒಂದಾದ ಖಗೋಳ ಶಾಸ್ತ್ರದ ಪ್ರಕಾರ ಗ್ರಹಗಳು ನಿರ್ದಿಷ್ಟ ಸ್ಥಾನಗಳಲ್ಲಿ ಒಂದಾದಾಗ ಯೋಗಗಳು ಸೃಷ್ಟಿಯಾಗುತ್ತವೆ. ಕುಂಭ ಹಾಗೂ ಮಕರದಲ್ಲಿ ಉಂಟಾದ ಗ್ರಹಗಳ ಸಂಯೋಗದಿಂದ ಶಶ, ಗಜಕೇಸರಿ, ಶಶಿಮಂಗಳ, ಬುಧಾದಿತ್ಯ, ಧನ, ಬಲ, ಪಾಶ ಯೋಗಗಳು ಸಂಭವಿಸಲಿವೆ. ಪ್ರತಿಯೊಂದು ಯೋಗಕ್ಕೂ ಆಯಾ ರಾಶಿಯ ಅಧಿಪತಿ ಮತ್ತು ಗ್ರಹಗಳ ಮೈತ್ರಿಯ ಆಧಾರದ ಮೇಲೆ ಫಲಗಳು ಬದಲಾಗುತ್ತವೆ. ​ಶಶ ಮಹಾಪುರುಷ ಯೋಗ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಶನಿಯು ಮಿತ್ರ ಅಥವಾ ಸ್ವಕ್ಷೇತ್ರಾಧಿಪತಿಯಾಗಿರುವುದರಿಂದ, ಜೀವನದಲ್ಲಿ ಸ್ಥಿರತೆ, ಅಪಾರವಾದ…

Read More

ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ – Kannada News | BJP MLAS Chandru Lamani Bribery Case: Kumara Maharaja Swamiji Clarify about His Audio Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿ…

Read More

ಹಾಲಿನಿಂದ ಅಲರ್ಜಿ ಇರುವವರು ಮೊಸರನ್ನು ಕೂಡ ತಿನ್ನಬಾರದೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Can You Eat Curd If You’re Allergic to Milk?

ಇತ್ತೀಚಿನ ದಿನಗಳಲ್ಲಿ, ಹಾಲು ಸೇವನೆ ಮಾಡುವುದರಿಂದ ಅಲರ್ಜಿ ಉಂಟಾಗುವ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅನೇಕರು ಹಾಲು (Milk) ಕುಡಿದ ನಂತರ ಹೊಟ್ಟೆ ನೋವು, ವಾಂತಿ, ಚರ್ಮದ ದದ್ದುಗಳು ಅಥವಾ ಉಸಿರಾಟದ ತೊಂದರೆ, ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಇಂತಹ ಸಂದರ್ಭಗಳಲ್ಲಿ, ಹಾಲು ಸೇವನೆ ಮಾಡುವುದರಿಂದ ಅಲರ್ಜಿ ಉಂಟಾಗುತ್ತಿದ್ದರೆ ಮೊಸರು ತಿನ್ನುವುದನ್ನು ಕೂಡ ನಿಲ್ಲಿಸಬೇಕೇ ಎಂಬ ಗೊಂದಲ ಕೆಲವರಲ್ಲಿರುತ್ತದೆ. ವಾಸ್ತವವಾಗಿ, ಮೊಸರನ್ನು ಹಾಲಿನಿಂದ ತಯಾರಿಸಲಾಗುತ್ತದೆಯಾದರೂ ಅದನ್ನು ತಯಾರಿಸುವ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ. ಆದರೂ ಕೂಡ ಹಾಲಿನಿಂದ ಅಲರ್ಜಿ…

Read More

18 ವರ್ಷಗಳ ಇತಿಹಾಸವನ್ನೇ ಬದಲಿಸಿದ RCB ದಾಂಡಿಗರು

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ಬರೆದಿದೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ.  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಆರ್​ಸಿಬಿ ದಾಂಡಿಗರು…

Read More

ಸುಪ್ರೀಂಕೋರ್ಟ್​ ಆದೇಶದಿಂದ ದರ್ಶನ್​​ಗೆ ಹೆಚ್ಚಿತು ಸಂಕಷ್ಟ; 2028ರವರೆಗೂ ಬರಲ್ಲ ಡಿ ಬಾಸ್ ಸಿನಿಮಾ? – Kannada News | Darshan Bail Plea Rejected: Renukaswamy Case Delays Career, Future Films at Risk

ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಾಕ್ಷಿ ವಿಚಾರಣೆ ವಿಳಂಬ ಆಗುತ್ತಿದೆ ಎಂದು ನಟ ದರ್ಶನ್ ಅವರು ಆರೋಪಿಸಿದ್ದರು. ಇದೇ ಕಾರಣ ನೀಡಿ ಸುಪ್ರೀಂಕೋರ್ಟ್​​​ನಲ್ಲಿ ಜಾಮೀನು ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಇದೇ ವೇಳೆ ಅವರು ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗುತ್ತಿದೆ ಎಂದು ಆರೋಪಿಸಿದ್ದರು. ಏನೇ ಹೇಳಿದರೂ ಕೋರ್ಟ್ ಮಾತ್ರ ದರ್ಶನ್ ಮನವಿಯನ್ನು ಪರುಸ್ಕರಿಸಿಲ್ಲ. ಮುಂದಿನ ಒಂದು ವರ್ಷ ದರ್ಶನ್ (Darshan)​​ ಜಾಮೀನು ಕೇಳುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದರಿಂದ ದರ್ಶನ್ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು…

Read More