Headlines

ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿ ಲಾಕ್​​ ಆದ ಗ್ಯಾಂಗ್ – Kannada News | Bengaluru Robbery Gang Caught, Kengeri Police Arrest Repeat Offenders

ಬೆಂಗಳೂರು, ಜನವರಿ 13: ಮೂವತ್ತು ಹೆಚ್ಚು ರಾಬರಿ ಮಾಡಿದ್ದ ಖತರ್ನಾಕ್​​ ಗ್ಯಾಂಗ್​​ನ ಖೆಡ್ಡಾಕೆ ಕೆಡವುವಲ್ಲಿ ಬೆಂಗಳೂರಿನ ಕೆಂಗೇರಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಹೊಸ ವರ್ಷದ ಹಿಂದಿನ ದಿನ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿದ್ದ 1 ಲಕ್ಷ ರೂಪಾಯಿ ದರೋಡೆ ಮಾಡಿತ್ತು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳು ಈ ಹಿಂದೆ ಇಂತಹುದೇ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದರು ಎಂಬುದು ಕೂಡ ತನಿಖೆ ವೇಳೆ ಬಯಲಾಗಿದೆ.  ಗ್ಯಾಂಗ್​​ಗಿದೆ ಕರಾಳ ಇತಿಹಾಸ! ಬಂಧಿತ ಆರೋಪಿಗಳಾದ ಸುರೇಶ್ ಅಲಿಯಾಸ್​​ ಸೂರಿ, ಶಶಿಕುಮಾರ್…

Read More

ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ವಿಳಂಬ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿಚಾರ್ಜ್ – Kannada News | Bihar teacher recruitment protest Police uses lathicharge on TRE 4 aspirants

ಪಾಟ್ನಾ, ಮೇ 8: ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ (TRE) ಬರೆದ ಅಭ್ಯರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ. ಇದರಿಂದ ಬಿಹಾರದಲ್ಲಿ (Bihar) ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಶಿಕ್ಷಕರ ನೇಮಕಾತಿ ಪರೀಕ್ಷೆ 4.0 ರ ಅಧಿಸೂಚನೆ ವಿಳಂಬವಾದ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರ ಪರಿಣಾಮವಾಗಿ, ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲು ಆಕಾಂಕ್ಷಿಗಳು ಸಾಮೂಹಿಕವಾಗಿ ಪ್ರತಿಭಟನೆ ನಡೆಸಿದ್ದರು. ಏಪ್ರಿಲ್ ಕಳೆದು ಮೇ ಎರಡನೇ ವಾರ…

Read More

IND A vs SL A: ಶ್ರೀಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ – Kannada News | Sri Lanka A vs India A: Team India All Out For 265 Runs

ಭಾರತ, ಶ್ರೀಲಂಕಾ, ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು 265 ರನ್​​ಗಳಿಸಿದೆ.  ದಂಬುಲ್ಲಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆರಂಭಿಕರಾದ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಬೇಗನೆ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ರುತುರಾಜ್…

Read More

ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ತಾಯಿ-ಮಗನಿಗೆ ಗಾಯ

ಬೆಳಗಾವಿ, ಏ. 2: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಭೀಕರ ಬಿರುಗಾಳಿ ಮಳೆಗೆ ಭಾರೀ ಅನಾಹುತ ಸಂಭವಿಸಿದೆ. ಮಳೆಯ ಅಬ್ಬರಕ್ಕೆ ಸಿಲುಕಿ ಮನೆಯೊಂದರ ಮೇಲೆ ತೆಂಗಿನ ಮರ ಮುರಿದು ಬಿದ್ದ ಪರಿಣಾಮ, ಮನೆಯಲ್ಲಿದ್ದ ತಾಯಿ ಮತ್ತು ಮಗ ತೀವ್ರವಾಗಿ ಗಾಯಗೊಂಡಿದ್ದಾರೆ. ಅನಿಗೋಳ ಗ್ರಾಮದ ನಿವಾಸಿ ನೀಲವ್ವ ಯಲ್ಲಯ್ಯನವರ (70) ಮತ್ತು ಅವರ ಮಗ ಉಳವಪ್ಪ (37) ಮನೆಯಲ್ಲಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಸುರಿದ ಅಕಾಲಿಕ ಮಳೆ ಮತ್ತು ಬಿರುಗಾಳಿಗೆ…

Read More

ಖೈಬರ್ ಪಖ್ತುಂಖ್ವಾದಲ್ಲಿ ಭಾರಿ ಉಗ್ರ ದಾಳಿ: ಪಾಕಿಸ್ತಾನದ 18 ಮಂದಿ ಭದ್ರತಾ ಸಿಬ್ಬಂದಿ ಸಾವು – Kannada News | 18 Pakistan Security Personnel Killed in Coordinated TTP Terror Attacks in Khyber Pakhtunkhwa

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಇಸ್ಲಾಮಾಬಾದ್, ಮೇ 15: ಪಾಕಿಸ್ತಾನದ (Pakistan) ವಾಯವ್ಯ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದಲ್ಲಿ (Khyber Pakhtunkhwa) ಉಗ್ರರು ನಡೆಸಿದ ಸರಣಿ ದಾಳಿಯಲ್ಲಿ ಕನಿಷ್ಠ 18 ಪಾಕಿಸ್ತಾನಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ನಿಷೇಧಿತ ಸಂಘಟನೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (TTP) ಉಗ್ರರು ಸೇನಾ ಶಿಬಿರಗಳು ಮತ್ತು ಪೊಲೀಸ್ ಚೌಕಿಗಳನ್ನು ಗುರಿಯಾಗಿಸಿಕೊಂಡು ಈ ಭೀಕರ ದಾಳಿ ನಡೆಸಿದ್ದಾರೆ. ಮುಖ್ಯಾಂಶಗಳು ಬಜೌರ್ ಜಿಲ್ಲೆಯ ಸೇನಾ ಶಿಬಿರದ ಮೇಲೆ ಆತ್ಮಹತ್ಯಾ ದಾಳಿ. ಭದ್ರತಾ ಪಡೆಗಳು ನಡೆಸಿದ…

Read More

ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ – Kannada News | PM Modi reaches Norway Receives Grand Welcome from Indian Community in Oslo

ನವದೆಹಲಿ, ಮೇ 18: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಸ್ವೀಡನ್ ಪ್ರವಾಸ ಮುಗಿಸಿ ನಾರ್ವೆಗೆ ಪ್ರಯಾಣ ಬೆಳೆಸಿದ್ದಾರೆ. ಓಸ್ಲೋದಲ್ಲಿ ಭಾರತೀಯ ಸಮುದಾಯ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯ, ಸಂಗೀತದ ಮೂಲಕ ಸ್ವಾಗತ ನೀಡಿತು. ಸತ್ರಿಯಾದಿಂದ ಭರತನಾಟ್ಯದವರೆಗೆ, ಕೂಚಿಪುಡಿಯಿಂದ ಒಡಿಸ್ಸಿಯವರೆಗೆ, ಕಥಕ್‌ನಿಂದ ಮೋಹಿನಿಯಾಟ್ಟಂವರೆಗೆ, ಪ್ರತಿಯೊಂದು ನೃತ್ಯ ಪ್ರಕಾರವನ್ನೂ ನಾರ್ವೆಯಲ್ಲಿ ಪ್ರದರ್ಶಿಸಲಾಯಿತು. ತಮ್ಮ ಯುರೋಪ್ ರಾಜತಾಂತ್ರಿಕ ಪ್ರವಾಸದ ಭಾಗವಾಗಿ ನರೇಂದ್ರ ಮೋದಿ ಅವರು ಓಸ್ಲೋ ತಲುಪಿದ್ದು, ನಾರ್ವೆಯಲ್ಲಿರುವ ಭಾರತೀಯ ಸಮುದಾಯದಿಂದ ಭವ್ಯ ಸಾಂಸ್ಕೃತಿಕ ಸ್ವಾಗತವನ್ನು ಪಡೆದರು. ಸಾಂಪ್ರದಾಯಿಕ…

Read More

4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಡ್ಯಾಂ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು! – Kannada News | No Tungabhadra water release now for kharif crop irrigation

ಕೊಪ್ಪಳ, (ಜುಲೈ 03): ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯ ಖಾಲಿ ಖಾಲಿಯಾಗಿದೆ. ಹೀಗಾಗಿ ಮುಂಗಾರು ಬೆಳೆಗಳಿಗೆ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ. ಸರ್ಕಾರದ ಆದೇಶದಂತೆ ಸದ್ಯ ಲಭ್ಯವಿರುವ ನೀರನ್ನು ಕೇವಲ ಕುಡಿಯಲು ಮಾತ್ರ ಬಳಸಲಾಗುವುದು. ರೈತರು ಸಹಕರಿಸಬೇಕು ಹಾಗೂ ಮುಂದೆ ಜಲಾಶಯ ಭರ್ತಿಯಾದರೆ ನೀರು ಹರಿಸುವ ಬಗ್ಗೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದೆ. ಇದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ಕರ್ನಾಟಕದ…

Read More

‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ – Kannada News | Sonal Chauhan stranded Dubai appeals pm Modi’s help to get back to India

ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೇಲೆ ಅಮೆರಿಕ (America) ಮತ್ತು ಇಸ್ರೇಲ್ ಜಂಟಿ ದಾಳಿ ಮಾಡುತ್ತಿವೆ. ಇರಾನ್ ಸಹ ಪ್ರತಿದಾಳಿ ಮಾಡುತ್ತಿದೆ. ಯುದ್ಧದ ಭೀತಿ ಮಧ್ಯಪ್ರಾಚ್ಯದ ಹಲವು ದೇಶಗಳನ್ನು ಆವರಿಸಿದ್ದು, ಅದರಲ್ಲಿ ಯುಎಇ ಸಹ ಒಂದಾಗಿದೆ. ಯುಎಇಯ ದುಬೈ, ಅಬುದಾಭಿ ಇನ್ನೂ ಕೆಲವು ನಗರಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಭಯದಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ವಿಮಾನ ಹಾರಾಟ ರದ್ದಾಗಿರುವ ಕಾರಣ ಭಾರತಕ್ಕೆ ಬರಲಾರದೆ ಒದ್ದಾಡುತ್ತಿದ್ದಾರೆ. ಇದೀಗ ದುಬೈನಲ್ಲಿ ಸಿಲುಕಿಕೊಂಡಿರುವ ನಟಿಯೊಬ್ಬರು ತಮ್ಮನ್ನು ಕಾಪಾಡುವಂತೆ ಪ್ರಧಾನಿ ಮೋದಿ ಅವರಲ್ಲಿ ಕೇಳಿಕೊಂಡಿದ್ದಾರೆ….

Read More

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ನವದೆಹಲಿ, ಏಪ್ರಿಲ್ 03: ಭಾರತ ಸರ್ಕಾರವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಭಾರತವು ಅಮೆರಿಕದ ಆದೇಶ ಪಾಲಿಸುವ ದೇಶವಲ್ಲ ಎಂದಿರುವ ವಿಶ್ವಸಂಸ್ಥೆಯ ಮಾಜಿ ಭಾರತೀಯ ರಾಯಭಾರಿ ಸೈಯದ್ ಅಕ್ಬರುದ್ದೀನ್ ಈ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿ ಹಾಕಿದ್ದಾರೆ. ಭಾರತವು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಅವಿಧೇಯತೆ ತೋರಿದ ನಿದರ್ಶನಗಳ ದೀರ್ಘ ಪಟ್ಟಿಯೇ ಇದೆ ಎಂದು ಅವರು ಹೇಳಿದರು. ಭಾರತ ಅಮೆರಿಕವನ್ನು ಅನುಸರಿಸುತ್ತಿದೆ ಎನ್ನುವ ಆರೋಪಗಳು ಕೂಡ ಆಧಾರ ರಹಿತ, ಡೊನಾಲ್ಡ್ ಟ್ರಂಪ್ ಶಾಂತಿ ಮಂಡಳಿಯನ್ನು…

Read More

‘ಸಮಂತಾ ತಾಯಿ ಆಗುತ್ತಿರುವುದು ನಿಜ’; ಕೊನೆಗೂ ಸಿಕ್ತು ಗುಡ್ ನ್ಯೂಸ್ – Kannada News | Samantha Ruth Prabhu Pregnant! Maa Inti Bangaram Director Confirms Big Good News

ಸಮಂತಾ ‘ಮಾ ಇಂಟಿ ಬಂಗಾರಂ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಮೂರೇ ದಿನಕ್ಕೆ 40+ ಕೋಟಿ ರೂಪಾಯಿ ಗಳಿಕೆ ಮಾಡಿ ಬೀಗಿದೆ. ಈ ಸಿನಿಮಾ ಗೆದ್ದ ಖುಷಿಯಲ್ಲಿ ಸಮಂತಾ ಮಾತನಾಡುವಾಗ ಎಲ್ಲರ ಗಮನ ಅವರ ಹೊಟ್ಟೆಯ ಮೇಲೆ ನೆಟ್ಟಿತ್ತು. ಅವರು ತಾಯಿ ಆಗುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಈಗ ಈ ಊಹೆ ಸರಿಯಾಗಿದೆ. ಸಮಂತಾ ತಾಯಿ ಆಗುತ್ತಿರುವ ವಿಷಯವನ್ನು ಅವರ ಆಪ್ತರೇ ಖಚಿತಪಡಿಸಿದ್ದಾರೆ. ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ರಾಜ್ ನಿಧಿಮೋರು ಅವರನ್ನು…

Read More