ದೆಹಲಿಯಲ್ಲಿ ಚುನಾವಣೆ ನಡೆದು, ಬಿಜೆಪಿ 10ಕ್ಕೂ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯವನ್ನೇ ಬಿಡುತ್ತೇನೆ; ಕೇಜ್ರಿವಾಲ್ ಶಪಥ – Kannada News | Hold election in Delhi will quit politics if BJP wins over 10 seats Arvind Kejriwal challenges
ನವದೆಹಲಿ, ಫೆಬ್ರವರಿ 27: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರಿಗೆ ದೆಹಲಿ ನ್ಯಾಯಾಲಯವು ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…