ಧರ್ಮಶಾಲಾದಲ್ಲಿ ನಿಲ್ಲದ ಮಳೆ; ಫಲಿತಾಂಶ ನಿರ್ಧರಿಸಲು ಕನಿಷ್ಠ ಎಷ್ಟು ಓವರ್​ಗಳನ್ನು ಆಡಬೇಕು? – Kannada News | India vs Afghanistan ODI: Rain Delays Dharamshala Match; Check Rules for Minimum Overs, Refunds

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ಇದುವರೆಗೂ ಆರಂಭಿಸಲು ಸಾಧ್ಯವಾಗಿಲ್ಲ.ಈ ಮೊದಲೇ ನಿಗದಿಪಡಿಸಿದಂತೆ ಪಂದ್ಯದ ಟಾಸ್ ಮಧ್ಯಾಹ್ನ 1ಗಂಟೆಗೆ ನಡೆಯಬೇಕಿತ್ತು. ನಂತರ ಪಂದ್ಯ 1:30ಕ್ಕೆ ಆರಂಭವಾಗಬೇಕಿತ್ತು. ಆದರೆ ಮಳೆ ಟಾಸ್​ ನಡೆಸುವುದಕ್ಕೂ ಅವಕಾಶ ಮಾಡಿಕೊಟ್ಟಿಲ್ಲ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳು ಮಳೆ ನಿಲ್ಲುವುದಕ್ಕಾಗಿ ದೇವರಲ್ಲಿ ಮೊರೆ ಇಡುತ್ತಿದ್ದಾರೆ. ಅದೃಷ್ಟವಶಾತ್ ಮಳೆ ನಿಂತು ಪಂದ್ಯ ತಡವಾಗಿ ಆರಂಭವಾದರೆ ಪಂದ್ಯದ…

Read More

ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು, ಲೈಟ್ ಹಾಕಿಕೊಂಡು ಚಲಿಸಿದ ವಾಹನ ಚಾಲಕರು – Kannada News | Bengaluru Rainfall: Traffic Jam Some Roads In the City due to stagnant rainwater

ಬೆಂಗಳೂರು, (ಜೂನ್ 20): ಬೆಂಗಳೂರು ಮಾತ್ರವಲ್ಲ ದೇಶದಲ್ಲೂ ಸಹ ಈ ಬಾರಿ ವಾಡಿಕೆಗಿಂತ ಮಳೆಯಾಗಿಲ್ಲ. ಆದರೂ ಇಂದು (ಜೂನ್ 20) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯ (Bengaluru Rain) ಕೃಪೆತೋರಿದ್ದಾನೆ. ಆದ್ರೆ, ಬಂದ ಸಣ್ಣ ಹನಿಯ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಗಳಂತಾಗಿವೆ. ಹೌದು…ಸಂಜೆ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿಕೊಂಡು ಹಲವೆಡೆ ಸಂಚಾರ ದಟ್ಟಣೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯ್ತು.   ಇನ್ನು ಮೋಡ ಕವಿದ ವಾತಾವರಣದಿಂದಾಗಿ ವಾಹನ ಸವಾರರು ಸಂಜೆ ವೇಳೆಯಲ್ಲೇ ಹೆಡ್ ಲೈಟ್ ಆನ್ ಮಾಡಿಕೊಂಡು ಪ್ರಯಾಣಿಸುತ್ತಿರುವುದು…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – Kannada News | White House Shooting: Trump Rushed to Bunker During Dinner Amid Gunfire Fear

ವಾಷಿಂಗ್ಟನ್, ಏಪ್ರಿಲ್ 26: ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತಭವನದ ವಾರ್ಷಿಕ ಭೋಜನಕೂಟ ಆತಂಕಕ್ಕೆ ಸಾಕ್ಷಿಯಾಗಿತ್ತು. ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಭಾಷಣಕ್ಕೂ ಮುನ್ನವೇ ಕೇಳಿಬಂದ ಗುಂಡಿನ ಸದ್ದಿನಿಂದಾಗಿ ಇಡೀ ಸಭಾಂಗಣದಲ್ಲಿ ಅವ್ಯವಸ್ಥೆ ಉಂಟಾಯಿತು. ನೂರಾರು ಪತ್ರಕರ್ತರು, ಹಾಲಿವುಡ್ ಸೆಲೆಬ್ರಿಟಿಗಳು ಮತ್ತು ಹಿರಿಯ ರಾಜತಾಂತ್ರಿಕರಿಂದ ತುಂಬಿದ್ದ ಸಭಾಂಗಣದಲ್ಲಿ ಐದರಿಂದ ಎಂಟು ಬಾರಿ ಗುಂಡು ಹಾರಿದ ಶಬ್ದ ಕೇಳಿಬಂದಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಸೀಕ್ರೆಟ್ ಸರ್ವಿಸ್ ಸಿಬ್ಬಂದಿ, ದಾರಿ ಬಿಡಿ, ಕೆಳಗೆ ಬಾಗಿ ಎಂದು ಕೂಗುತ್ತಾ…

Read More

ಸೋಲಿನ ನಡುವೆ ಹೊಸ ಚರಿತ್ರೆ ಬರೆದ ಕೂಪರ್ ಕೊನೊಲಿ! – Kannada News | Cooper Connolly Creates New History in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸೋಲಿನ ನಡುವೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಬ್ಯಾಟರ್ ಎಂಬ ದಾಖಲೆ ಪಂಜಾಬ್ ಕಿಂಗ್ಸ್​ ತಂಡದ ಯುವ ದಾಂಡಿಗ ಕೂಪರ್ ಕೊನೊಲಿ (Cooper Connolly) ಪಾಲಾಗಿದೆ. (PC: IPL) ಹೈದರಾಬಾದ್​​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ  ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​​ ಕಲೆಹಾಕಿದ್ದರು….

Read More

ಭಾರತ-ಅಮೆರಿಕ ಟ್ರೇಡ್ ಡೀಲ್ ಸಲೀಸಾಗಿ ಕುದುರಿದ್ದು ಹೇಗೆ? ಅಜಿತ್ ದೋವಲ್ ಅಮೆರಿಕ ಭೇಟಿಯಲ್ಲಿ ಆಗಿದ್ದೇನು? – Kannada News | Has Ajit Doval’s blunt message to Marco Rubio effected India US trade deal to become reality

ನವದೆಹಲಿ, ಫೆಬ್ರುವರಿ 5: ಭಾರತದ ವಿಚಾರದಲ್ಲಿ ಉಡಾಫೆಯಿಂದ ವರ್ತಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕೆಲ ದಿನಗಳ ಹಿಂದೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಹಿಂದೆ ಅವರ ಭಾಷೆಯಲ್ಲಿ ಇರುತ್ತಿದ್ದ ಅಹಂಕಾರ, ಉಡಾಫೆಗಳು ಈ ಬಾರಿ ಇರಲಿಲ್ಲ ಎನ್ನುವುದು ಗಮನಾರ್ಹ. ಎರಡೂ ದೇಶಗಳ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡುವುದೇ ಇಲ್ಲ ಎನ್ನುವಂತಿದ್ದ ಸ್ಥಿತಿ ರಾತ್ರೋರಾತ್ರಿ ಬದಲಾಗಿ ಹೋಗಿದೆ. ವ್ಯಾಪಾರ ಒಪ್ಪಂದಕ್ಕೆ ಸಹಿ ಬೀಳುವುದು ಖಚಿತವಾಗಿದೆ. ಅಮೆರಿಕದ ಈ ಬದಲಾವದ…

Read More

ಸಂತೋಷದಿಂದ ಬದುಕು ಸಾಗಿಸಲು ಬಯಸಿದರೆ, ಈ ಸಲಹೆಗಳನ್ನು ಅನುಸರಿಸಿ

ಇಂದಿನ ವೇಗದ ಜೀವನದಲ್ಲಿ, ಒತ್ತಡ ನಿರಂತರವಾಗಿ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಖುಷಿಯಿಂದ ಜೀವನ ನಡೆಸುವುದು ಹಲವರಿಗೆ ಸವಾಲಿನ ಸಂಗತಿಯಾಗಿದೆ. ಈ ನಿರಂತರ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಜೀವನದಲ್ಲಿ ಖುಷಿಯಾಗಿರುವುದು (happy) ತುಂಬಾನೇ ಮುಖ್ಯ. ಹೌದು  ಸಂತೋಷದಿಂದ ಇದ್ದರೆ, ಅದು ನಿಮ್ಮ ದೇಹದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಿದ್ದರೆ ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು? ಸಕಾರಾತ್ಮಕವಾಗಿ ಯೋಚಿಸಿ: ಈ ಸಕಾರಾತ್ಮಕ…

Read More

ಮನೆಯಲ್ಲಿ ಶಿಶುವನ್ನು ಬಿಟ್ಟು ಭಿಕ್ಷೆ ಬೇಡಲು ಹೋದ ಪೋಷಕರು, ಹಸಿವಿನಿಂದ ಒಂದು ತಿಂಗಳ ಮಗು ಸಾವು

ಬರೇಲಿ, ಮಾರ್ಚ್​ 23: ನವಜಾತ ಶಿಶುವನ್ನು ಮನೆಯಲ್ಲಿ ಬಿಟ್ಟು ಪೋಷಕರು ಭಿಕ್ಷೆ ಬೇಡಲೆಂದು ಹೋಗಿದ್ದು, ಹಿಂದಿರುಗುವಷ್ಟರಲ್ಲಿ ಮಗು(Baby) ಹಸಿವಿನಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ಮನೆಯೊಳಗೆ ಒಂದು ತಿಂಗಳ ಮಗುವೊಂದು ಶವವಾಗಿ ಪತ್ತೆಯಾಗಿದ್ದು, ಶಿಶು ಅನಾರೋಗ್ಯದಿಂದ ಸಾವನ್ನಪ್ಪಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕಿಲಾ ಪ್ರದೇಶದಲ್ಲಿ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸುಭಾಷ್…

Read More

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

ರಕ್ತ ಪರೀಕ್ಷೆಯಿಂದ ಅಲ್ಝೈಮರ್ ಕಾಯಿಲೆಯನ್ನು ಪತ್ತೆ ಹಚ್ಚಬಹುದೇ? ಏನಿದು ಹೊಸ ಸಂಶೋಧನೆ? – Kannada News | New Blood Test Boosts Alzheimer’s Diagnosis Accuracy

New Blood Test Boosts Alzheimer’s Diagnosis AccuracyImage Credit source: Getty Images ಅಲ್ಝೈಮರ್ (Alzheimer’s) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ. ಇದೊಂದು ಭಯಾನಕ ಮರೆವಿನ ರೋಗವಾಗಿದ್ದು ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುಡಿರುವ ಸ್ಥಿತಿಯಾಗಿದೆ. ಆದರೆ ಅಚ್ಚರಿ ವಿಷಯವೆನೆಂದರೆ ಈ ರೋಗವನ್ನು ಪತ್ತೆಹಚ್ಚುವಲ್ಲಿ ಮಹತ್ವದ ಸಾಧನೆ ನಡೆದಿದೆ. ಹೌದು, ಇತ್ತೀಚಿನ ಕ್ಲಿನಿಕಲ್ ಅಧ್ಯಯನವು, ಸರಳ ರಕ್ತ ಪರೀಕ್ಷೆಯೊಂದು ಆಲ್ಝೈಮರ್ ರೋಗದ ನಿರ್ಣಯದ ನಿಖರತೆಯನ್ನು 94.5% ರಷ್ಟು ಹೆಚ್ಚಿಸಬಹುದೆಂದು…

Read More