Headlines

Daily Devotional: ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು! ಯಾಕೆ ಗೊತ್ತಾ?

ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾ ಅಥವಾ ದೇವಾಲಯಕ್ಕೂ ಹೋಗಬೇಕಾ ಎಂಬ ಗೊಂದಲವಿರುತ್ತದೆ. ಮನೆಯಲ್ಲಿ ನಾವು ನಮ್ಮ ತೃಪ್ತಿಗಾಗಿ ವಿಗ್ರಹಗಳನ್ನು ಇಟ್ಟು ಪೂಜೆ ಮಾಡುತ್ತೇವೆ, ಇದು ಆಂತರಿಕ ಆತ್ಮ ಶುದ್ಧಿಗೆ ಸಹಕಾರಿ. ಆದರೆ ದೇವಾಲಯಗಳಲ್ಲಿ ವಿಗ್ರಹಗಳನ್ನು ಶಾಸ್ತ್ರಬದ್ಧವಾಗಿ ಭೂಸ್ಥಾಪನೆ ಮಾಡಿ ಪ್ರತಿಷ್ಠಾಪಿಸಲಾಗಿರುತ್ತದೆ. ಅಲ್ಲಿ ತ್ರಿಕಾಲ ಪೂಜೆ ನಡೆಯುತ್ತದೆ ಮತ್ತು ಅವು ಪಂಚಭೂತಗಳನ್ನು ನಿಯಂತ್ರಿಸುವ ಶಕ್ತಿ…

Read More

‘ನನ್ನನ್ನು ಮುಗಿಸ್ತೀನಿ ಅಂತ ಕನಸಲ್ಲೂ ಅಂದ್ಕೋಬೇಡಿ’; ಸುದೀಪ್ ನೇರ ಎಚ್ಚರಿಕೆ – Kannada News | Kiccha Sudeep’s Witty Warning at KD Press Meet: “Don’t Even Dream of Finishing Me!

ಕಿಚ್ಚ ಸುದೀಪ್ ಅವರು (Sudeep) ಯಾವುದೇ ಸುದ್ದಿಗೋಷ್ಠಿಗೆ ತೆರಳಿದರೂ ಅದಕ್ಕೊಂದು ವಿಶೇಷ ಕಳೆ ಬರುತ್ತದೆ. ಅವರು ಆಡುವ ಖಡಕ್ ಮಾತುಗಳನ್ನು ಕೇಳಲು ಫ್ಯಾನ್ಸ್ ಕಾದಿರುತ್ತಾರೆ. ಈಗ ಅವರು ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ ತಮ್ಮನ್ನು ಮುಗಿಸುವ ಆಲೋಚನೆ ಮಾಡಬೇಡಿ ಎಂದು ಗಂಭೀರ ಹಾಗೂ ಹಾಸ್ಯ ಮಿಶ್ರಣದಲ್ಲಿ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ‘ಕಾಲ ಭೈರವ’…

Read More

ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್​ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್ – Kannada News | Karnataka Congress Leadership Row: Siddaramaiah Camp Rushes to Delhi After DK Shivakumar’s Visit

ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ತಿಂಗಳುಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ‘ಕುರ್ಚಿ ಕಿತ್ತಾಟ’ ಈಗ ಮತ್ತೆ ಬಹಿರಂಗಗೊಳ್ಳುವ ಹಾಗೂ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಬಣ ದೆಹಲಿಗೆ ದೌಡಾಯಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಸಿದ್ದು ಬಣದ ಸಂಚಲನ ಡಿಕೆಶಿ ಅವರ ಮೂರು ದಿನಗಳ ದೆಹಲಿ ವಾಸ್ತವ್ಯದ ಬೆನ್ನಲ್ಲೇ ಸಚಿವರಾದ…

Read More

Horoscope Today 28 April: ಇಂದು ಈ ರಾಶಿಯವರು ಧನಾಗಮನಕ್ಕಾಗಿ ಸ್ವಲ್ಪ ಕಾಯಬೇಕಾಗಬಹುದು – Kannada News | Horoscope Today, April 28: People of this zodiac sign will indirectly earn charity and merit today

ಇಂದಿನ ಪಂಚಾಂಗ ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಗಂಡ, ಕರಣ : ಬವ, ಸೂರ್ಯೋದಯ – 06 – 04 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ :…

Read More

ಬಿಸಿಲ ತಾಪದಿಂದ ಬಚಾವಾಗಲು ನೀರಿನ ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು – Kannada News | Monkeys playing in water tank to beat summer heat watch viral video

ನವದೆಹಲಿ, ಏಪ್ರಿಲ್ 27: ದೇಶಾದ್ಯಂತ ಈ ಸಮಯದಲ್ಲಿ ಬಿಸಿಲಿನ ತಾಪವು ಉತ್ತುಂಗವನ್ನು ತಲುಪಿದೆ. ಮಾನವರು ಮಾತ್ರವಲ್ಲದೆ ಪ್ರಾಣಿಗಳು ಸಹ ಈ ಸುಡುವ ಸೂರ್ಯನಿಂದ ತೀವ್ರವಾಗಿ ತೊಂದರೆಗೊಳಗಾಗುತ್ತಿವೆ. ಬಿಸಿಲಿನಿಂದ ಪಾರಾಗಲು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿವೆ. ಇತ್ತೀಚೆಗೆ, ಅಂತಹ ಒಂದು ಆಸಕ್ತಿದಾಯಕ ಮತ್ತು ಆಶ್ಚರ್ಯಕರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮನೆಯ ಟೆರೇಸಿನಲ್ಲಿ ಇಟ್ಟಿದ್ದ ನೀರಿನ ಟ್ಯಾಂಕ್​ನಲ್ಲಿ ಮಂಗಗಳ ಹಿಂಡೊಂದು ಮುಳುಗೇಳುತ್ತಾ ನೀರಾಟವಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’…

Read More

ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು – Kannada News | Mumbai Solapur Vande Bharat Express train derails while entering Pune station

ಪುಣೆ, ಏಪ್ರಿಲ್ 27: ಮಹಾರಾಷ್ಟ್ರದ ಪುಣೆ ರೈಲು ನಿಲ್ದಾಣವನ್ನು ಪ್ರವೇಶಿಸುವಾಗ ವಂದೇ ಭಾರತ್ ಎಕ್ಸ್‌ಪ್ರೆಸ್‌ನ (Vande Bharat Express) ಒಂದು ಬೋಗಿ ಹಳಿ ತಪ್ಪಿತು. ಇಂದು ಸಂಜೆ 7.30ರ ಸುಮಾರಿಗೆ ನಿಲ್ದಾಣ ಪ್ರವೇಶಿಸುವಾಗ ರೈಲಿನ ನಾಲ್ಕನೇ ಬೋಗಿಯ ಒಂದು ಟ್ರಾಲಿ ಡೈಮಂಡ್ ಕ್ರಾಸಿಂಗ್‌ನಲ್ಲಿ ಹಳಿ ತಪ್ಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಸಾವು ಅಥವಾ ಗಾಯಗಳಾಗಿಲ್ಲ. ರೈಲು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಹೊರಟು ಮಹಾರಾಷ್ಟ್ರದ ಸೋಲಾಪುರಕ್ಕೆ ಹೋಗಬೇಕಿತ್ತು. ಇನ್ನಷ್ಟು…

Read More

ಗುದ್ದಲಿ ಪೂಜೆಗೆ ಪ್ರಾಮಾಣಿಕರು ಸಿಗಲಿಲ್ವಾ? ಯಡಿಯೂರಪ್ಪೋತ್ಸವ ಬಗ್ಗೆ ಯತ್ನಾಳ್ ವ್ಯಂಗ್ಯ – Kannada News | Basangouda Patil Yatnal sparks on former CM Yediyurappa’s Conference

ವಿಜಯಪುರ, ಏಪ್ರಿಲ್​ 27: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್, ​ಅಪ್ಪನ ಸಮಾರಂಭಕ್ಕೆ ಮಗ ಗುದ್ದಲಿ ಪೂಜೆ ಮಾಡಿದ್ದಾನೆ. ಬೇರೆ ಪ್ರಾಮಾಣಿಕರು ಸಿಗಲಿಲ್ಲವಾ ಇವರಿಗೆ ಎಂದು ವಾಗ್ದಾಳಿ…

Read More

ಕೆಡಿ ಸಿನಿಮಾ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ್ – Kannada News | Kichcha Sudeep did not reveal anything about his role in KD Movie

ನಟ ಕಿಚ್ಚ ಸುದೀಪ್ ಅವರು ‘ಕೆಡಿ’ (KD) ಸಿನಿಮಾದಲ್ಲಿ ಕಾಲ ಭೈರವ ಎಂಬ ಅತಿಥಿ ಪಾತ್ರ ಮಾಡಿದ್ದಾರೆ. ಹಾಗಾಗಿ ಈ ಸಿನಿಮಾಗೆ ಸ್ಟಾರ್ ಮೆರುಗು ಹೆಚ್ಚಿದೆ. ಆ ಪಾತ್ರದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇದೆ. ಇಂದು (ಏಪ್ರಿಲ್ 27) ನಡೆದ ಸುದ್ದಿಗೋಷ್ಠಿಯಲ್ಲಿ ಈ ಪಾತ್ರದ ಬಗ್ಗೆ ಪ್ರಶ್ನೆ ಎದುರಾಯಿತು. ಆದರೆ ಕಿಚ್ಚ ಸುದೀಪ್ ಅವರು ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ. ‘ನನಗೆ ಪಾತ್ರದ ಬಗ್ಗೆ ಗೊತ್ತಿಲ್ಲ. ಪ್ರಮಾಣಿಕವಾಗಿ ಹೇಳುತ್ತೇನೆ. ಪ್ರೇಮ್ ಕರೆದಿದ್ದಕ್ಕೆ ಪಾತ್ರ ಮಾಡಿದ್ದೇನೆ. ನಾನು…

Read More

ಬೆಂಗಳೂರು: ಪ್ರತಿಷ್ಠಿತ ಕಂಪೆನಿ ಉದ್ಯೋಗಿ ಪೂಜಾ ದತ್ತ ಅನುಮಾನಾಸ್ಪದ ಸಾವು; ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ! – Kannada News | Bengaluru: 34 year old Woman Found Dead in Adugodi Home; Murder Suspected

ಬೆಂಗಳೂರು, ಏ.27: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ (Adugodi) ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಪೂಜಾ ದತ್ತ (34) ಎಂದು ಗುರುತಿಸಲಾಗಿದೆ. ಪೂಜಾ ದತ್ತ ಅವರು ಮೂಲತಃ ಜಾರ್ಖಂಡ್‌ನ ಧನಬಾದ್ ಸಮೀಪದ ಹಿರಾಪುರ ನಿವಾಸಿಯಾಗಿದ್ದರು. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪೂಜಾ ಅವರ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಮನೆಯಿಂದ ಭಾರಿ…

Read More

ಗಂಡನ ತಂಗಿಯನ್ನೇ ಆತನ ಎರಡನೇ ಹೆಂಡತಿಯೆಂದ ಪತ್ನಿ; ವಿಚ್ಛೇದನಕ್ಕಾಗಿ ಎಷ್ಟೆಲ್ಲ ನಾಟಕ! – Kannada News | Gwalior woman said Husbands Sister as his Second Wife to get divorce crime news in kannada

ಗ್ವಾಲಿಯರ್, ಏಪ್ರಿಲ್ 27: ಭಾರತೀಯ ನ್ಯಾಯಾಲಯಗಳನ್ನು ತಲುಪುವ ವಿಚ್ಛೇದನ (Divorce) ಅರ್ಜಿಗಳು ಹೆಚ್ಚಾಗಿ ಕೌಟುಂಬಿಕ ಹಿಂಸೆ, ವರದಕ್ಷಿಣೆ ಸಂಬಂಧಿತ ಕಿರುಕುಳ ಅಥವಾ ದೀರ್ಘಕಾಲದ ವೈವಾಹಿಕ ಕಲಹದ ಆರೋಪಗಳನ್ನು ಒಳಗೊಂಡಿರುತ್ತವೆ. ಆದರೆ, ಮಧ್ಯಪ್ರದೇಶದ ವಿಚ್ಛೇದನ ಪ್ರಕರಣವೊಂದು ವಿಚಿತ್ರವಾದ ಕಾರಣದಿಂದ ಸುದ್ದಿಯಲ್ಲಿದೆ. ಮಹಿಳೆಯೊಬ್ಬಳು ತನ್ನ ಗಂಡನಿಂದ ವಿಚ್ಛೇದನ ಪಡೆಯಲು ಆತನಿಗೆ 2ನೇ ಮದುವೆಯಾಗಿದೆ ಎಂದು ಸುಳ್ಳು ಹೇಳಿದ್ದಳು. ಅದಕ್ಕೆ ಕೋರ್ಟ್ ಸಾಕ್ಷಿ ಕೇಳಿದಾಗ ಗಂಡನ ತಂಗಿಯನ್ನೇ ಆತನ 2ನೇ ಹೆಂಡತಿ ಎಂದು ಸುಳ್ಳು ಹೇಳಿದ್ದಳು. 2021ರಲ್ಲಿ ಮಹಿಳೆ ತನ್ನ ಪತಿ…

Read More