Daily Devotional: ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು! ಯಾಕೆ ಗೊತ್ತಾ?
ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು ಯಾಕೆ ಎಂದು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾ ಅಥವಾ ದೇವಾಲಯಕ್ಕೂ ಹೋಗಬೇಕಾ ಎಂಬ ಗೊಂದಲವಿರುತ್ತದೆ. ಮನೆಯಲ್ಲಿ ನಾವು ನಮ್ಮ ತೃಪ್ತಿಗಾಗಿ ವಿಗ್ರಹಗಳನ್ನು ಇಟ್ಟು ಪೂಜೆ ಮಾಡುತ್ತೇವೆ, ಇದು ಆಂತರಿಕ ಆತ್ಮ ಶುದ್ಧಿಗೆ ಸಹಕಾರಿ. ಆದರೆ ದೇವಾಲಯಗಳಲ್ಲಿ ವಿಗ್ರಹಗಳನ್ನು ಶಾಸ್ತ್ರಬದ್ಧವಾಗಿ ಭೂಸ್ಥಾಪನೆ ಮಾಡಿ ಪ್ರತಿಷ್ಠಾಪಿಸಲಾಗಿರುತ್ತದೆ. ಅಲ್ಲಿ ತ್ರಿಕಾಲ ಪೂಜೆ ನಡೆಯುತ್ತದೆ ಮತ್ತು ಅವು ಪಂಚಭೂತಗಳನ್ನು ನಿಯಂತ್ರಿಸುವ ಶಕ್ತಿ…