Headlines

ತಂಜಾವೂರಿನ ಬೃಹದೀಶ್ವರ ದೇವಾಲಯದ ರಥೋತ್ಸವ; ಬೀದಿ-ಬೀದಿಗಳಲ್ಲಿ ಓಂ ನಮಃ ಶಿವಾಯ ಘೋಷಣೆ – Kannada News | Thousands of devotees participated in chariot procession at Thanjavur Big temple

ತಂಜಾವೂರು, ಏಪ್ರಿಲ್ 27: ವಿಶ್ವಪ್ರಸಿದ್ಧ ತಂಜಾವೂರು ಬೃಹದೀಶ್ವರ ದೇವಸ್ಥಾನದಲ್ಲಿ ರಥೋತ್ಸವ ನಡೆದಿದೆ. ಧ್ವಜಾರೋಹಣದೊಂದಿಗೆ ಚಿತ್ತಿರೈ ಉತ್ಸವ ಪ್ರಾರಂಭವಾಯಿತು. 18 ದಿನಗಳ ಉತ್ಸವದಲ್ಲಿ ಪ್ರತಿದಿನ ಕಲೈ ನೃತ್ಯ ಪ್ರದರ್ಶನಗಳು ಮತ್ತು ಸ್ವಾಮಿಗಳ ವೇದಿಕೆ ಉಲಾ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು. ಇಂದು ಬೆಳಿಗ್ಗೆ ತಂಜಾವೂರು ಬೃಹದೀಶ್ವರ ದೇವಸ್ಥಾನದ ತಿರುಥೆರೋಟ್ಟಂ ನಡೆಯಿತು. ಇದಕ್ಕೂ ಮೊದಲು, ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ ಮತ್ತು ದೀಪಾರಾಧನೆಯನ್ನು ಸಲ್ಲಿಸಲಾಯಿತು ಮತ್ತು ಪೂಜೆಗಳನ್ನು ಮಾಡಲಾಯಿತು. ತಂಜಾವೂರಿನ ಬೀದಿಗಳಲ್ಲಿ ರಥದ ಮೆರವಣಿಗೆ ನಡೆಯಿತು. ಈ ರಥವು 13…

Read More

SSLC ಫಲಿತಾಂಶದಲ್ಲಿ ಮತ್ತೊಂದು ಎಡವಟ್ಟು: ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ – Kannada News | Koppal SSLC Mark Entry Error: Student Attempts Suicide After Only 12 Marks Recorded

SSLC ಮೌಲ್ಯಮಾಪಕರಿಂದ ಎಡವಟ್ಟುImage Credit source: tv9 kannada ಕೊಪ್ಪಳ, ಏಪ್ರಿಲ್​​ 27: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್​​​ಎಸ್​ಎಲ್​​ಸಿ (SSLC) ಪರೀಕ್ಷೆಯ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ತೇರ್ಗಡೆಯಲ್ಲಿ ದಾಖಲೆಯ ರಿಸಲ್ಟ್​ ಬಂದಿದೆ. ಆದರೆ ಮೌಲ್ಯಮಾಪಕರಿಂದ ಉಂಟಾಗಿರುವಂತಹ ಕೆಲ ಎಡವಟ್ಟುಗಳು ದಿನೇದಿನೆ ಬೆಳಕಿಗೆ ಬರುತ್ತಿವೆ. ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ…

Read More

ನೈಜ ಕ್ರೈಂಗೆ ಎಫ್‌ಐಆರ್ ಮಾಡಲ್ಲ, 2 ವರ್ಷಗಳ ಹಳೆಯ ಹಸು ನಾಪತ್ತೆ ಕೇಸ್‌ಗೆ ತರಾತುರಿ ಮಾಡ್ತೀರಾ? ಪೊಲೀಸರಿಗೆ ಹೈಕೋರ್ಟ್ ತರಾಟೆ – Kannada News | High Court reprimands police for registering FIR for a 2 year old missing cow case while serious crimes are

ಬೆಂಗಳೂರು, ಏ.27: “ನೈಜ ಅಪರಾಧಗಳು ನಡೆದಾಗ ಎಫ್‌ಐಆರ್ ದಾಖಲಿಸಲು ಜನ ನೂರಾರು ಬಾರಿ ಅಲೆಯಬೇಕು. ಆದರೆ ಎರಡು ವರ್ಷಗಳ ಹಳೆಯ ಹಸು ನಾಪತ್ತೆ ಪ್ರಕರಣಕ್ಕೆ ಈಗ ಎಫ್‌ಐಆರ್ ದಾಖಲಿಸುತ್ತೀರಿ,” ಎಂದು ಕರ್ನಾಟಕ ಹೈಕೋರ್ಟ್ ಪೊಲೀಸರ ವಿರುದ್ಧ ಚಾಟಿ ಬೀಸಿದೆ. ಚನ್ನಪಟ್ಟಣ ತಾಲೂಕಿನ ಬೇವೂರು ನಿವಾಸಿ ಪ್ರಸಾದ್ ಎಂಬುವರು 2024ರಲ್ಲಿ ತಮ್ಮ ಹೊಲದಲ್ಲಿ ಕಟ್ಟಿದ್ದ ಎರಡು ಹಸುಗಳು ನಾಪತ್ತೆಯಾಗಿದ್ದವು ಎಂದು ಈ ವರ್ಷದ (2026) ಮಾರ್ಚ್‌ನಲ್ಲಿ ದೂರು ನೀಡಿದ್ದರು. ಮಂಗಳಮ್ಮ, ಚೇತನ್, ಚಂದನ್ ಮತ್ತು ಸೌಮ್ಯಾ ಎಂಬುವವರು ಈ…

Read More

ಸುದ್ದಿಗೋಷ್ಠಿಯಲ್ಲಿ ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪರ ನಿಂತ ಕಿಚ್ಚ ಸುದೀಪ್ – Kannada News | Kichcha Sudeep comes in support of Reeshma Nanaiah in KD Movie press meet

ಬಿಡುಗಡೆಗೆ ಸಜ್ಜಾಗಿರುವ ‘ಕೆಡಿ’ ಸಿನಿಮಾದ (KD Movie) ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಇಂದು (ಏಪ್ರಿಲ್ 27) ಬೆಂಗಳೂರಿನಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್, ಜೋಗಿ ಪ್ರೇಮ್ ಹಾಗೂ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರೀಷ್ಮಾ ಅವರಿಗೆ ಯಾರೂ ಕೂಡ ಪ್ರಶ್ನೆ ಕೇಳಿಲ್ಲ ಎಂಬುದನ್ನು ಸುದೀಪ್ (Kichcha Sudeep) ಗಮನಿಸಿದರು. ‘ನಮ್ಮ ಮಧ್ಯೆ ಒಂದು ಹುಡುಗಿ ಕೂತಿದೆ. ಇಷ್ಟು ಜನರಿಂದ ಅವರಿಗೆ ಒಂದು ಪ್ರಶ್ನೆ ಕೂಡ ಇಲ್ಲವಾ? ಅವರು ಕೂಡ…

Read More

DC vs RCB: ಅತಿ ಕಡಿಮೆ ಮೊತ್ತ; ಐಪಿಎಲ್‌ನಲ್ಲಿ ಮುಜುಗರದ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್ – Kannada News | Delhi Capitals’ Humiliating IPL Record: Lowest Powerplay Score Against RCB

ಕೇವಲ ಎರಡೇ ಎರಡು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಯಾವ ಮೈದಾನದಲ್ಲಿ ರನ್​ಗಳ ಮಳೆ ಹರಿಸಿ ಐಪಿಎಲ್‌ (IPL) ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ್ದ ದಾಖಲೆ ಬರೆದಿತ್ತೋ. ಇದೀಗ ಅದೇ ಮೈದಾನದಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದೆ. ಏಪ್ರಿಲ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಇದೇ ಅರುಣ್ ಜೇಟ್ಲಿ ಮೈದಾನದಲ್ಲಿ ಬರೋಬ್ಬರಿ 264 ರನ್ ಬಾರಿಸಿತ್ತು. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ತಂಡ ಕಲೆಹಾಕಿದ್ದ ಅತ್ಯಧಿಕ ಮೊತ್ತವಾಗಿತ್ತು. ಹೀಗಾಗಿ…

Read More

ಹೆಚ್ಚು ಯೋಚನೆ ಮಾಡುವವರಿಗೆ ಬಿಪಿ ಬೇಗ ಬರುತ್ತಾ? ಈ ಸಮಸ್ಯೆಯನ್ನು ತಡೆಗಟ್ಟುವುದು ಹೇಗೆ? – Kannada News | Does Overthinking Increase Blood Pressure? Anxiety & Hypertension Link

ಇಂದಿನ ವೇಗದ ಜೀವನಶೈಲಿಯಲ್ಲಿ ಹೆಚ್ಚು ಯೋಚನೆ (ಓವರ್‌ಥಿಂಕಿಂಗ್) ಮತ್ತು ಮಾನಸಿಕ ಒತ್ತಡ ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಸಣ್ಣ ವಿಷಯಗಳನ್ನೂ ಹೆಚ್ಚು ಆಲೋಚಿಸುವ ಅಭ್ಯಾಸದಿಂದ ಮನಸ್ಸಿನ ಮೇಲೆ ಒತ್ತಡ ಹೆಚ್ಚುತ್ತದೆ. ತಜ್ಞರ ಪ್ರಕಾರ, ಈ ಅಭ್ಯಾಸವು ಕೇವಲ ಮಾನಸಿಕ ಆರೋಗ್ಯಕ್ಕಷ್ಟೇ ಅಲ್ಲ, ದೈಹಿಕ ಆರೋಗ್ಯಕ್ಕೂ ಪರಿಣಾಮ ಬೀರುತ್ತದೆ ಎನ್ನುತ್ತಾರೆ. ಹೌದು, ಇದು ಕೆಲವೊಮ್ಮೆ ಅರಿವಿಗೆ ಬಾರದಿರಬಹುದು. ಹಾಗಾದರೆ ಹೆಚ್ಚು ಯೋಚನೆ ಮಾಡುವುದಕ್ಕೂ ಬಿಪಿ (BP) ಬರುವುದಕ್ಕೂ ಸಂಬಂಧವಿದೆಯೇ ಓವರ್‌ಥಿಂಕ್ ಮಾಡುವುದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ…

Read More

‘ಕೆಡಿ’ ಅಶ್ಲೀಲ ಹಾಡಿನ ವಿವಾದ: ಮಹಿಳಾ ಆಯೋಗದ ಮುಂದೆ ಕ್ಷಮೆ ಕೇಳಿದ ಸಂಜಯ್ ದತ್ – Kannada News | Sanjay Dutt apologizes to National Commission for Women over KD Movie song controversy

ಕನ್ನಡದ ಪ್ಯಾನ್-ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ (KD: The Devil) ಬಿಡುಗಡೆಗೂ ಮುನ್ನ ಸಖತ್ ವಿವಾದ ಮಾಡಿಕೊಂಡಿದೆ. ಈ ಸಿನಿಮಾದ ‘ಸರ್ಕೆ ಚುನಾರ್ ತೇರಿ ಸರ್ಕೆ’ ಹಾಡಿನಲ್ಲಿನ ಅಶ್ಲೀಲ ಸಾಹಿತ್ಯದ ಕಾರಣಕ್ಕೆ ಭಾರಿ ಟೀಕೆ ವ್ಯಕ್ತವಾಯಿತು. ಈ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರು ಸೋಮವಾರ (ಏಪ್ರಿಲ್ 27) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಿ ಕ್ಷಮೆ ಯಾಚಿಸಿದ್ದಾರೆ. ಸೋಮವಾರ ಮಧ್ಯಾಹ್ನ ತಮ್ಮ ವಕೀಲರೊಂದಿಗೆ ಮಹಿಳಾ ಆಯೋಗದ ಕಚೇರಿಗೆ…

Read More

ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: ಹೊಸ ಬಾಂಬ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ – Kannada News | HD Kumaraswamy Criticises Congress over Neglected Public Issues

ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್…

Read More

DC vs RCB: W,W,W,W,W,W..! ಕೇವಲ 8 ರನ್​ಗೆ 6 ವಿಕೆಟ್ ಕಳೆದುಕೊಂಡ ಡೆಲ್ಲಿ – Kannada News | IPL 2026: Delhi Capitals Collapse! RCB Pace Attack Destroys DC in Powerplay, 6 Wickets Down

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಕೇವಲ 8 ರನ್​ಗಳಿಗೆ ಪ್ರಮುಖ 6 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರ್​ಸಿಬಿ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಡೆಲ್ಲಿ ತಂಡ ಪವರ್‌ಪ್ಲೇನಲ್ಲಿ…

Read More

DC vs RCB: ರಾಹುಲ್ ವಿರುದ್ಧ ಸೇಡು ತೀರಿಸಿಕೊಂಡ ಹೇಜಲ್‌ವುಡ್; ವಿಡಿಯೋ – Kannada News | IPL 2026: DC vs RCB Match 39 Delhi’s Dramatic Collapse, Hazlewood Dominates

ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡ ಮೊದಲ 3 ಓವರ್​ಗಳಲ್ಲೇ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಭುವನೇಶ್ವರ್ ಕುಮಾರ್ ಹಾಗೂ ಹೇಜಲ್‌ವುಡ್ ಅವರ ದಾಳಿಗೆ ತತ್ತರಿಸಿ ಹೋಗಿರುವ ಡೆಲ್ಲಿ ಬ್ಯಾಟರ್​ಗಳಿಗೆ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಇದೇ ಉಭಯ ತಂಡಗಳ ನಡುವೆ ಏಪ್ರಿಲ್…

Read More