Headlines

ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್ – Kannada News | Golden Star Ganesh new film Pinaka Teaser released in Bengaluru

ಮದನ್​ ಕುಮಾರ್​ | Updated on: Jul 06, 2026 | 7:50 PM ಮುಖ್ಯಾಂಶಗಳು ‘ಪಿನಾಕ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಗಣೇಶ್. ‘ಗೋಲ್ಡನ್ ಸ್ಟಾರ್’ ವೃತ್ತಿಜೀವನದಲ್ಲಿ ಡಿಫರೆಂಟ್ ಆಗಿರಲಿದೆ ಈ ಚಿತ್ರ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಮೂಲಕ ನಿರ್ಮಾಣ ಆಗಿರುವ ಸಿನಿಮಾ. ‘ಗೋಲ್ಡನ್ ಸ್ಟಾರ್’ ಗಣೇಶ್ ನಟನೆಯ ‘ಪಿನಾಕ’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಚಿತ್ರದ ಥೀಮ್​ಗೆ ಅನುಗುಣವಾಗಿ ಗಣೇಶ್ ಅವರು ಖಡ್ಗ ಎತ್ತಿ ಹಿಡಿಯುವ ಮೂಲಕ ಟೀಸರ್ ಅನಾವರಣ ಮಾಡಿದರು. ಈ…

Read More

ನಮ್ಮ ದಿಗ್ಬಂಧನ ಸನಿಹ ಬಂದರೆ ಇರಾನಿನ ಹಡಗುಗಳ ನಿರ್ನಾಮ ನಿಶ್ಚಿತ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ – Kannada News | Trump’s Stern Warning to Iran: Destroy Any Ship Nearing Blockade in Hormuz Strait

ಡೊನಾಲ್ಡ್​ ಟ್ರಂಪ್ -ಸಾಂದರ್ಭಿಕ ಚಿತ್ರ Image Credit source: Google Gemini ವಾಷಿಂಗ್ಟನ್, ಏಪ್ರಿಲ್ 14: ವಿಶ್ವದ ಅತಿ ದೊಡ್ಡ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿ(Hormuz Strait)ಯಲ್ಲಿ ಯುದ್ಧದ ಕಾರ್ಮೋಡಗಳು ಕವಿದಿವೆ. ಅಮೆರಿಕದ ನೌಕಾ ದಿಗ್ಬಂಧನವನ್ನು ಮೀರಿ ಬರುವ ಯಾವುದೇ ಇರಾನಿನ ಹಡಗುಗಳನ್ನು ತಕ್ಷಣವೇ ಧ್ವಂಸಗೊಳಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಎಚ್ಚರಿಕೆ ಈಗ ಜಾಗತಿಕ ಸಂಚಲನಕ್ಕೆ ಕಾರಣವಾಗಿದೆ. ತಮ್ಮ ‘ಟ್ರೂತ್ ಸೋಶಿಯಲ್’ ಪೋಸ್ಟ್‌ನಲ್ಲಿ ಇರಾನ್ ವಿರುದ್ಧ ಕಿಡಿಕಾರಿರುವ ಟ್ರಂಪ್, ಈಗಾಗಲೇ ಅಮೆರಿಕದ ದಾಳಿಗೆ ಇರಾನಿನ…

Read More

IND vs ENG: ಭಾರತ- ಇಂಗ್ಲೆಂಡ್‌ ಮುಖಾಮುಖಿ ದಾಖಲೆ ಹೇಗಿದೆ? ಇಲ್ಲಿದೆ ಪೂರ್ಣ ಜಾತಕ – Kannada News | India vs England 2026 T20 WC Semifinal: Head to Head, Wankhede and Knockout Records

2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ (2026 T20 World Cup Semifinal) ಭಾರತ ತಂಡ ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ . ಈ ಪಂದ್ಯ ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮೊದಲು ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಎಷ್ಟು ಬಾರಿ ಪರಸ್ಪರ ಮುಖಾಮುಖಿಯಾಗಿವೆ? ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಎರಡೂ ತಂಡಗಳು ಎಷ್ಟು ಬಾರಿ ಪರಸ್ಪರ ಮುಖಾಮುಖಿಯಾಗಿವೆ? ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಭಾರತ…

Read More

ಆರ್​ಎಸ್​ಎಸ್​ನವರು ಪುಕ್ಕಲರು, ನಾವು ಮೈಮರೆತ್ತಿದ್ದಕ್ಕೆ ವಿಜೃಂಭಿಸುತ್ತಿದ್ದಾರೆ: ಹರಿಪ್ರಸಾದ್ ಕಿಡಿ – Kannada News | BK Hariprasad Hits at RSS And BJP in KPCC President swearing in ceremony

ಬೆಂಗಳೂರು, (ಜೂನ್ 21): ಬಿಕೆ ಹರಿಪ್ರಸಾದ್ (BK Hariprasad) ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ಬಿಕೆ ಹರಿಪ್ರಸಾದ್ ಅವರು ಧ್ವಜ ಸ್ವೀಕರಿಸಿದರು. ಈ ಮೂಲಕ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಬಳಿಕ ಮಾತನಾಡಿ ಹರಿಪ್ರಸಾದ್, ಬಿಜೆಪಿ ಹಾಗೂ ಆರ್​​ಎಸ್​​ಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೋಡ್ಸೆ ಒಬ್ಬ ಈ ದೇಶದ…

Read More

ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್: ನೂರಾರು ವಿದ್ಯಾರ್ಥಿಗಳಿಗೆ ನೆರವು – Kannada News | Rashmika and Vijay gave scholarships to 180 kids of Telangana

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿವಾಹವಾಗುವ ಕೆಲ ದಿನಗಳ ಹಿಂದಷ್ಟೆ ವಿಜಯ್ ದೇವರಕೊಂಡ ಅವರ ತಂದೆ ಜಿಲ್ಲೆಯ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಕಡೆಯಿಂದ ಸ್ಕಾಲರ್ಶಿಪ್ ನೀಡಿ, ಅವರ ಶಿಕ್ಷಣಕ್ಕೆ ನೆರವಾಗಿದ್ದರು. ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮುಂದುವರೆಸುವುದಾಗಿ ಜೊತೆಗೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೈಲಾದ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ್ದರು, ಇದೀಗ ವಿಜಯ್ ಮತ್ತು ರಶ್ಮಿಕಾ…

Read More

ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್ – Kannada News | Landlord movie actor Duniya Vijay says he has no intention to enter politics

ನಟ ದುನಿಯಾ ವಿಜಯ್ ಅವರು ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾದಲ್ಲಿ ನಟಿಸಿದ್ದು, ಶೋಷಿತರ ಬಗ್ಗೆ ಈ ಚಿತ್ರದಲ್ಲಿ ತೋರಿಸಲಾಗಿದೆ. ರಾಜಕೀಯಕ್ಕೆ ಬರುವ ಯೋಜನೆಯಿಂದ ವಿಜಯ್ ಅವರು ಈ ರೀತಿಯ ಸಿನಿಮಾ ಮಾಡಿದ್ದಾರಾ ಎಂಬ ಪ್ರಶ್ನೆ ಕೆಲವರಿಗೆ ಇದೆ. ಅಂಥವರಿಗೆ ವಿಜಯ್ (Duniya Vijay) ಅವರು ಉತ್ತರ ನೀಡಿದ್ದಾರೆ. ‘ಒರಿಜಿನಲ್ ಆಗಿ ಯೋಚನೆ ಮಾಡುವವರಿಗೆ ಅದು ಗೊತ್ತಿದೆ. ಡೂಪ್ಲಿಕೇಟ್ ಆಗಿ ಯೋಚನೆ ಮಾಡುವವರಿಗೆ ಮಾತ್ರ ರಾಜಕೀಯ ಕಾಣುತ್ತಿದೆ. ನನಗೆ ಸಿನಿಮಾದಲ್ಲಿ ಇರುವ ರಾಜಕೀಯ ತಡೆದುಕೊಳ್ಳೋಕೇ ಕಷ್ಟ ಆಗುತ್ತಿದೆ. ಇನ್ನು ಆ…

Read More

ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ

ಬೆಂಗಳೂರು, (ಏಪ್ರಿಲ್ 07): ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ (guarantee schemes) ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (Davanagere South And Bagalkot By Election) ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾವಣಗೆರೆ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೋರ್ಟ್…

Read More

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More

ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ: 8 ಕೆಜಿ ತೂಕ ಇಳಿಸಿಕೊಂಡ ಟೆಕ್ಕಿ – Kannada News | Beat Bengaluru Traffic Stress: Techie’s Health Secret and WFH Impact

ಬೆಂಗಳೂರು, ಜ.23: ಜನದಟ್ಟಣೆಗೆ ವಿಶ್ವಪ್ರಸಿದ್ಧಯನ್ನು ಪಡೆದಿರುವ ಬೆಂಗಳೂರು ಟ್ರಾಫಿಕ್ (Bengaluru traffic health)​​​​​​ ಅನೇಕರಿಗೆ ಕಿರಿಕಿರಿಯನ್ನು ಉಂಟು ಮಾಡಿದ್ರೆ, ಈ ವ್ಯಕ್ತಿಯನ್ನು ಮಾತ್ರ ಆರೋಗ್ಯವಂತನಾಗಿ ಮಾಡಿದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಆಗುವ ನಕಾರಾತ್ಮಕ ವಿಚಾರಗಳ ಬಗ್ಗೆ ತುಂಬಾ ತಲೆಬಿಸಿ ಮಾಡಿಕೊಳ್ಳಬಾರದು. ಅಂತಹ ವಿಷಯಗಳಿಂದ ಹೊಸ ದಾರಿಯನ್ನು ಕಂಡುಕೊಳ್ಳಬೇಕು ಎಂಬುದಕ್ಕೆ ಈ ವ್ಯಕ್ತಿ ಉದಾಹರಣೆ ನೋಡಿ.  ಟ್ರಾಫಿಕ್‌ ತನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ ಎಂದು ಈ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ….

Read More

Daily Devotional: ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು ಗೊತ್ತಾ? – Kannada News

ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆImage Credit source: Pinterest ಇಂದಿನ ವೇಗದ ಜಗತ್ತಿನಲ್ಲಿ ಮೊಬೈಲ್ ಫೋನ್ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಈ ಮೊಬೈಲ್ ಸಂಖ್ಯೆಯ ಕೊನೆಯ ಎರಡು ಅಂಕೆಗಳು ನಮ್ಮ ವ್ಯಕ್ತಿತ್ವ, ಅದೃಷ್ಟ ಮತ್ತು ಜೀವನದ ವಿವಿಧ ಕ್ಷೇತ್ರಗಳ ಮೇಲೆ ಎಷ್ಟು ಪ್ರಭಾವ ಬೀರಬಹುದು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಪ್ರಕಾರ, ಈ ಅಂಕೆಗಳು ನಮ್ಮ ಬದುಕಿನ ಅನೇಕ ನಿರ್ಣಾಯಕ ಅಂಶಗಳನ್ನು ಪ್ರಭಾವಿಸುತ್ತವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು…

Read More