Headlines

Vastu Tips: ತಪ್ಪಿಯೂ ಕೂಡ ವಾರದ ಈ ದಿನಗಳಲ್ಲಿ ಬಟ್ಟೆ ಒಗೆಯಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Vastu Tips for Washing Clothes to Avoid Financial Loss

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಮನೆಯ ದಿನನಿತ್ಯದ ಕೆಲಸಗಳಿಗೂ ಸಹ ನಿರ್ದಿಷ್ಟ ದಿನಗಳು ಮತ್ತು ಸಮಯಗಳು ಮಹತ್ವ ಹೊಂದಿವೆ. ಅದರಲ್ಲೂ ಬಟ್ಟೆ ಒಗೆಯುವಂತಹ ಸಾಮಾನ್ಯ ಕೆಲಸವೂ ವಾರದ ಕೆಲ ದಿನಗಳಲ್ಲಿ ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಇಂತಹ ದಿನಗಳಲ್ಲಿ ಬಟ್ಟೆ ಒಗೆಯುವುದರಿಂದ ಮನೆಗೆ ನಕಾರಾತ್ಮಕ ಶಕ್ತಿ ಪ್ರವೇಶಿಸುವುದು ಹಾಗೂ ಆರ್ಥಿಕ ಮತ್ತು ಮಾನಸಿಕ ತೊಂದರೆಗಳು ಎದುರಾಗಬಹುದು ಎಂಬ ನಂಬಿಕೆಯಿದೆ. ಗುರುವಾರ ಬಟ್ಟೆ ಒಗೆಯುವುದು ಶುಭವಲ್ಲ: ಗುರುವಾರವನ್ನು ವಿಷ್ಣು ಮತ್ತು ಗುರು ಗ್ರಹಕ್ಕೆ ಸಂಬಂಧಿಸಿದ ದಿನ…

Read More

ಪಿಲಿಕುಳ ಝೂ ಅವ್ಯವಸ್ಥೆಗೆ ಹೈಕೋರ್ಟ್​​ ಗರಂ: ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದ ಪೀಠ – Kannada News | Pilikula Zoo Neglect: Karnataka High Court Angry with Government Over Poor Maintenance

ಪಿಲಿಕುಳ ಜೈವಿಕ ಉದ್ಯಾನವನImage Credit source: Google ಮಂಗಳೂರು, ಫೆಬ್ರವರಿ 02: ಕರಾವಳಿಗರ ಮೆಚ್ಚಿನ ತಾಣ ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ನ್ಯಾಯಾಧೀಶರೇ ಶಾಕ್ ಆಗಿದ್ದಾರೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಗರಂ ಆಗಿದೆ. ಅವುಗಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ರೆ ತಕ್ಷಣ ಬಂದ್ ಮಾಡಿ…

Read More

10ನೇ ಕ್ಲಾಸ್ ಓದಿದ್ರೆ ಸಾಕು, ಹೆಣ್ಮಕ್ಕಳಿಗೆ ಎಲ್​ಐಸಿ ಬಿಮಾ ಸಖಿ ಯೋಜನೆಯಿಂದ ಮಾಸಿಕ ಆದಾಯ ಮತ್ತು ವೃತ್ತಿಜೀವನ

ಭಾರತದ ಅತಿದೊಡ್ಡ ಜನರಲ್ ಇನ್ಷೂರೆನ್ಸ್ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ (LIC) ಕೋಟ್ಯಂತರ ಜನರಿಗೆ ಜೀವ ವಿಮೆ ರಕ್ಷಣೆ ಕೊಟ್ಟಿದೆ. ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ಮತ್ತು ರೆಗ್ಯುಲರ್ ಇನ್ಕಮ್ ಕೊಟ್ಟಿದೆ. ಸಾಕಷ್ಟು ಸಂಖ್ಯೆಯ ಏಜೆಂಟ್​ಗಳ ಬಲ ಎಲ್​ಐಸಿಗೆ ಇದೆ. ಇದೇ ವೇಳೆ, ಎಲ್​ಐಸಿಯಲ್ಲಿ ಬಿಮಾ ಸಖಿ ಯೋಜನೆ (LIC Bima Sakhi Yojana) ಮೂಲಕ ಆರ್ಥಿಕ ಅನನುಕೂಲದ ಮಹಿಳೆಯರಿಗೆ ನಿಯಮಿತ ಆದಾಯ ಕೊಡುತ್ತಿದೆ ಮತ್ತು ವೃತ್ತಿ ಆಯ್ಕೆ ಒದಗಿಸಿದೆ. ಏನಿದು ಎಲ್​ಐಸಿ ಬಿಮಾ ಸಖಿ ಯೋಜನೆ?…

Read More

ಠಾಕ್ರೆಗೆ ಶಾಕ್; ಶಿವಸೇನೆಯ 6 ಬಂಡಾಯ ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ – Kannada News | Operation Tiger successful 6 Rebel UBT MPs join Shinde led Shiv Sena in Maharashtra

ಮುಂಬೈ, ಜೂನ್ 22: ಮಹಾರಾಷ್ಟ್ರ ರಾಜಕೀಯ ಕೆಲವು ದಿನಗಳಿಂದ ದೇಶಾದ್ಯಂತ ಭಾರೀ ಸುದ್ದಿಯಲ್ಲಿತ್ತು. ಈಗಾಗಲೇ ಇಬ್ಭಾಗವಾಗಿರುವ ಶಿವಸೇನೆಯಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿತ್ತು. ಉದ್ಧವ್ ಠಾಕ್ರೆಯಿಂದ (Uddhav Thackeray) ಅಸಮಾಧಾನಗೊಂಡು ಠಾಕ್ರೆ ಬಣದಿಂದ ಹೊರಬಂದಿದ್ದ ಶಿವಸೇನೆಯ (Shiv Sena Crisis) 6 ಸಂಸದರು ಹೊಸ ಪಕ್ಷ ಕಟ್ಟುತ್ತಾರಾ? ಶಿಂಧೆ ಬಣ ಸೇರುತ್ತಾರಾ? ಮರಳಿ ಪಕ್ಷಕ್ಕೆ ಸೇರಿಕೊಳ್ಳುತ್ತಾರಾ? ಎಂಬ ಕುತೂಹಲ ಮನೆಮಾಡಿತ್ತು. ಆ ಕುತೂಹಲಕ್ಕೆ ತೆರೆಬಿದ್ದಿದೆ. ಅಧಿಕೃತವಾಗಿ ಇಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ಬಣದ ಆರೂ ಬಂಡಾಯ…

Read More

ತಂತ್ರಜ್ಞಾನದ ಮೂಲಕ 3 ಕೋಟಿ ರೂ ಮೌಲ್ಯದ ಮೊಬೈಲ್​​ಗಳನ್ನ ಪತ್ತೆ ಮಾಡಿದ ವಿಜಯಪುರ ಪೊಲೀಸ್

ವಿಜಯಪುರ, ಏಪ್ರಿಲ್​ 10: ಇತ್ತೀಚೆಗೆ ಮೊಬೈಲ್ ಕಳ್ಳತನ (Lost Mobiles) ಪ್ರಕರಣಗಳು ಹೆಚ್ಚುತ್ತಿವೆ. ಬೆಲೆ ಬಾಳುವ ಮೊಬೈಲ್ ಕಳ್ಳತನ ಪತ್ತೆಗೆ ಕೇಂದ್ರ ಸರ್ಕಾರ ನೂತನ ಸಾಫ್ಟ್‌ವೇರ್​ಗಳನ್ನು ಬಿಡುಗಡೆ ಮಾಡಿದೆ. ಸಿಇಐಆರ್ ಸಾಫ್ಟ್‌ವೇರ್ ಮೂಲಕ ಜಿಲ್ಲಾ ಪೊಲೀಸರು ಕಳೆದ ಆರು ತಿಂಗಳಲ್ಲಿ ಕಳ್ಳತನವಾಗಿದ್ದ 3 ಕೋಟಿ ರೂ ಬೆಲೆ ಬಾಳುವ ಮೊಬೈಲ್​ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ನೀಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಜನರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆ ಮಾಡಿ, ಮಾಲೀಕರಿಗೆ ಹಸ್ತಾಂತರ ಮಾಡುವ ಮೂಲಕ ವಿಜಯಪುರ ಜಿಲ್ಲಾ…

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

ಮಗನ ಚಿನ್ನದ ಪದಕದ ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು: ಘಟಿಕೋತ್ಸವ ದಿನವೇ ಭೀಕರ ದುರಂತ – Kannada News | Tragedy in Kalaburagi: Father Dies in Auto Accident Just Before Son Receives Two Gold Medals at CUK Convocation

ಪತ್ನಿ ಜತೆ ಶಿವಕುಮಾರ್ ಶರ್ಮಾ ಹಾಗೂ ಬಲಚಿತ್ರದಲ್ಲಿ ದಿವ್ಯಾಂಶು ಸಕ್ಸೇನಾImage Credit source: tv9 ಕಲಬುರಗಿ, ಏಪ್ರಿಲ್ 23: ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಂದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ. ಮಗನ ಸಾಧನೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈಗ ಮರಣದ ಶೋಕ ಆವರಿಸಿದೆ. ಮೃತರನ್ನು ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಶಿವಕುಮಾರ್ ಶರ್ಮಾ (59) ಎಂದು ಗುರುತಿಸಲಾಗಿದೆ. ಘಟಿಕೋತ್ಸವ ಸಂಭ್ರಮದ ಮಧ್ಯೆ ನಡೆದಿದ್ದೇನು?…

Read More

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು – Kannada News | Nile River boat capsize claims at least 21 lives in northern Sudan

ನವದೆಹಲಿ, ಫೆಬ್ರವರಿ 12: ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಪ್ರಯಾಣಿಕರ ಹಡಗು ಮುಳುಗಿದ ನಂತರ 21 ಜನರು ಸಾವನ್ನಪ್ಪಿದ್ದಾರೆ. ಈ ಹಡಗು ತೈಬಾ ಅಲ್-ಖವಾದ್ ಮತ್ತು ಡೀಮ್ ಅಲ್-ಖರೈ ಗ್ರಾಮಗಳ ನಡುವೆ ಪ್ರಯಾಣಿಸುತ್ತಿತ್ತು. ಈ ಹಡಗು (Boat) ಮಹಿಳೆಯರು, ವೃದ್ಧರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. “ಇನ್ನೂ ಹೆಚ್ಚಿನ ಶವಗಳು ಇರಬಹುದು ಎಂಬ ಕಾರಣದಿಂದ ರಕ್ಷಣಾ ತಂಡಗಳು ತಮ್ಮ ಕೆಲಸವನ್ನು ಮುಂದುವರಿಸುತ್ತಿವೆ. ನೈಲ್ ನದಿಯ ರಾಜ್ಯದ ಅಧಿಕಾರಿಗಳು ಇಂದು 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ…

Read More

ಅತ್ತ ಗೆದ್ದು ಬಿಎಸ್​​ವೈ ಭೇಟಿಯಾದ ಜೀವರಾಜ್: ಇತ್ತ ಸಿಎಂ ಭೇಟಿ ಮಾಡಿದ ರಾಜೇಗೌಡ – Kannada News | Sringeri Postal Ballots Recount: DN Jeevaraj meets BS Yediyurappa affter win; Rajegowda Meets Siddaramaiah

ಡಿ.ಎನ್. ಜೀವರಾಜ್, ಟಿ.ಡಿ. ರಾಜೇಗೌಡImage Credit source: tv9 kannada ಚಿಕ್ಕಬಳ್ಳಾಪುರ, ಮೇ 04: ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ (Sringeri Postal Ballots Recount) ಕೊನೆಗೂ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ (MLA DN Jeevaraj)​​ ಗೆಲುವು ಸಾಧಿಸಿದ್ದಾರೆ. ಜಯಗಳಿಸಿದ ಬೆನ್ನಲ್ಲೇ ಡಿ.ಎನ್. ಜೀವರಾಜ್​​ ಇಂದು ಬೆಂಗಳೂರಿನ ಧವಳಗಿರಿಯಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದುಕೊಂಡರು. ಇದೇ ವೇಳೆ ಬಿಜೆಪಿ…

Read More

‘ಗೃಹಲಕ್ಷ್ಮಿ’ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ. – Kannada News | New Gruha Lakshmi Rule: Life Certificate Compulsory to Stop Payments to Deceased

ಬೆಂಗಳೂರು, ಫೆ.7: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ (Gruha Lakshmi Scheme) ಹಣ ದುರುಪಯೋಗವಾಗುವುದನ್ನು ತಡೆಯಲು ಈಗ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ಆಗಿರುವ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ…

Read More