ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ? – Kannada News | Bengaluru Heavy Rain: April 29 Chaos, Today’s Weather Forecast and Essential Safety Alerts
ಬೆಂಗಳೂರು, ಏ.30: ಬುಧವಾರದ (ಏ.29) ಭೀಕರ ಮಳೆಗೆ ಈಗಾಗಲೇ 9 ಜೀವಗಳನ್ನು ಬಲಿ ಪಡೆದಿರುವ ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಇಂದು ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ? ನಗರದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಮಳೆಯ ತೀವ್ರತೆ…