ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ – Kannada News | Nirmala Sitharaman Offers Special Prayers at Kapu New Marigudi Temple, Udupi

ಉಡುಪಿ, ಜೂ.13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಜೂನ್ 13, 2026) ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಸುಪ್ರಸಿದ್ಧ’ಹೊಸ ಮಾರಿಗುಡಿ’ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ಇದೇ ಮೊದಲ ಬಾರಿಗೆ ದೇವಿಯ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರು ಸಚಿವೆಗೆ ಸಾಂಪ್ರದಾಯಿಕ ಸ್ವಾಗತ ಕೋರಿ, ಪ್ರಸಾದ ವಿತರಿಸಿದರು. ಪೂಜೆಯ ನಂತರ ನಿರ್ಮಲಾ ಸೀತಾರಾಮನ್ ಅವರು…

Read More

ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ: ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಕ್ಯೂ, ಚಾಲಕರ ಬದುಕು ದುಸ್ತರ

ಬೆಂಗಳೂರು, ಏಪ್ರಿಲ್ 2: ಕರ್ನಾಟಕದಾದ್ಯಂತ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಅಭಾವ, ಗೃಹ ಬಳಕೆಯ ಎಲ್​ಪಿಜಿ (LPG) ಕೊರತೆ ಒಂದೆಡೆಯಾದರೆ ಇದೀಗ ಆಟೋ ಗ್ಯಾಸ್ (Auto Gas) ಸಮಸ್ಯೆ ವಿಕೋಪಕ್ಕೆ ಹೋಗಿದೆ. ಗ್ಯಾಸ್ ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹಗಲಿಡೀ ಬಂಕ್‌ಗಳ ಮುಂದೆ ಕಾದು ಕುಳಿತು ಕಣ್ಣೀರಿಡುತ್ತಿದ್ದಾರೆ. ಬೆಂಗಳೂರು (Bangalore) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ಯಾಸ್ ಅಭಾವದಿಂದಾಗಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಚಾಲಕರ ಗೋಳು ಕೇಳೋರಿಲ್ಲ ಸಿಲಿಕಾನ್ ಸಿಟಿ ಬೆಂಗಳೂರಿನ…

Read More

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಪ್ರಸಿದ್ಧ ನಟಿ ಅಶ್ವಿನಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದರು. ಬಿಗ್ ಬಾಸ್‌ನ ಏಳನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಈಗ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಂಪೂರ್ಣವಾಗಿ ಸಕ್ರಿಯರಾಗಿದ್ದಾರೆ. ಈಗ ಅವರಿಗೆ ಗಾಯ ಆಗಿದೆ. ಅಶ್ವಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಅಶ್ವಿನಿ ಶ್ರೀ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ…

Read More

Weekly Love Horoscope: ಫೆ.22ರಿಂದ 28ರವರೆಗೆ ಈ ರಾಶಿಯವರಿಗೆ ದಾಂಪತ್ಯ – ಸ್ನೇಹದಲ್ಲಿ ಏರಿಳಿತ – Kannada News | Feb 22 28 Love Horoscope: Astro Predictions for Your Relationships and Emotional Well being

ಫೆಬ್ರವರಿ 22ರಿಂದ ಫೆಬ್ರವರಿ 28ರ ವರೆಗೆ ಮೂರನೇ ವಾರವಾಗಿದ್ದು ಭಾವನಾತ್ಮಕ ಸಂಬಂಧಕ್ಕೆ ಹೆಚ್ಚು ಪ್ರಭಾವ ಬೀರುವುದಾಗಿದೆ. ಮಾತು ಹಾಗು ವರ್ತನೆಗಳು ಸರಿಯಾಗಿರಲಿ. ಸಹಜತೆಯೂ ಉದ್ದೇಶದಿಂದ ಕೂಡಿರುವ ಶಂಕೆ ಬರಬಹುದು. ಅಲ್ಲಿಯೇ ಬಿರುದುಗಳು ಸರಿಮಾಡಿಕೊಂಡು ಮುಂದುವರಿಯಿರಿ. ಮೇಷ : ​ಪ್ರೇಮಿಗಳ ನಡುವೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು, ಮಾತಿನಲ್ಲಿ ಸಂಯಮವಿರಲಿ. ದಾಂಪತ್ಯ ಜೀವನದಲ್ಲಿ ಮಧುರತೆ ಇರುತ್ತದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಅವಕಾಶ ಸಿಗಲಿದೆ. ​ವೃಷಭ : ​ಪ್ರೀತಿಯಲ್ಲಿರುವವರಿಗೆ ಇದು ಶುಭ ಕಾಲ. ಹೊಸ…

Read More

Horoscope Today: ಇಂದು ಈ ರಾಶಿಯವರಿಗೆ ಇಂದು ಆರ್ಥಿಕ ಸಮಸ್ಯೆ! – Kannada News | Horoscope Today 03 May​ 2026: Dr. Basavaraj Gurujis Predictions for Zodiac Signs

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 3, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ವರಿಯನ್ ಯೋಗ, ತೈತಲ ಕರಣ ಮತ್ತು ಅನುರಾಧ ನಕ್ಷತ್ರವಿರುವ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಪ್ರತಿಯೊಂದು…

Read More

ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?

ನಿಮಗೆ ತಿಳಿದಿರಬಹುದು, ಪ್ಲೇಟ್‌ಲೆಟ್‌ಗಳು (Low Platelet) ನಮ್ಮ ದೇಹದ ರಕ್ತದಲ್ಲಿ ಇರುವ ಸಣ್ಣ ಕೋಶಗಳಾಗಿದ್ದು, ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ದೇಹದಲ್ಲಿ ಗಾಯವಾದಾಗ, ಈ ಪ್ಲೇಟ್‌ಲೆಟ್‌ಗಳು ಆ ಸ್ಥಳದಲ್ಲಿ ಸೇರಿ ರಕ್ತದ ಗಡ್ಡೆ (clot) ರೂಪಿಸಿ ರಕ್ತಸ್ರಾವವನ್ನು ನಿಲ್ಲಿಸುತ್ತವೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ 4.5 ಲಕ್ಷದವರೆಗೆ ಇರುತ್ತದೆ. ಇದು 1.5 ಲಕ್ಷಕ್ಕಿಂತ ಕಡಿಮೆಯಾದರೆ ಅದು ಅಪಾಯದ ಸೂಚನೆ. 50 ಸಾವಿರಕ್ಕಿಂತ ಕಡಿಮೆಯಾದರೆ ಗಂಭೀರ ಎಂದು ಪರಿಗಣಿಸಲಾಗುತ್ತದೆ….

Read More

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ – Kannada News | Super Smash: First Ever Double Retirement In Men’s T20

ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಟೂರ್ನಿಯ 10ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ನಾರ್ದರ್ನ್ ನೈಟ್ಸ್ vs ಒಟಾಗೋ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಒಟಾಗೋ ತಂಡ 20 ಓವರ್​ಗಳಲ್ಲಿ 166 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನಾರ್ದರ್ನ್ ನೈಟ್ಸ್ 10 ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. ಆದರೆ ಬಳಿಕ ಇಬ್ಬರು ಪ್ರಮುಖ ದಾಂಡಿಗರು ರನ್​ ಕಲೆಹಾಕಲು ಪರದಾಡಿದರು. 17ನೇ ಓವರ್‌ನ ಮೊದಲ…

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ ಹಾಡಿದ ಮೂರು ಗೀತೆಗಳು ಬಿಡುಗಡೆ ಆಗಿವೆ. ಆದರೆ ನಾಲ್ಕನೇ ಹಾಡು ರಿಲೀಸ್ ಆಗಲೇ ಇಲ್ಲ. ಆ ಗೀತೆಗೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದರು. ಆ ದಿನಗಳನ್ನು ವೀರ್ ಸಮರ್ಥ್ (Veer Samarth) ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಮಾಣಿಕ್ಯ’ ಎಂಬ ಸಿನಿಮಾದ ಸಲುವಾಗಿ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಆಶಾ ಭೋಸ್ಲೆ ಅವರಿಂದ ಹಾಡಿಸಬೇಕು ಎಂಬುದು ವೀರ್ ಸಮರ್ಥ್ ಅವರ ಕನಸಾಗಿತ್ತು….

Read More

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ ಅಶ್ವಿನಿ

ಬೆಂಗಳೂರಿನ ಸ್ಯಾಂಕಿ ಕೆರೆ (Sankey Tank) ಮುಂದೆ ಪುನೀತ್ ರಾಜ್​ಕುಮಾರ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಅವರು 800 ಕೆಜಿ ತೂಕದ ಪ್ರತಿಮೆಯನ್ನು ಅನಾವರಣ ಮಾಡಿದರು. ಈ ವೇಳೆ ಮಲ್ಲೇಶ್ವರದ ಶಾಸಕ ಡಾ. ಅಶ್ವತ್ಥ್​​ ನಾರಾಯಣ ಮತ್ತು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಅವರು ಭಾಗಿ ಆಗಿದ್ದರು. ‘ಪ್ರತಿಮೆ ಚೆನ್ನಾಗಿದೆ. ಅಭಿಮಾನಿಗಳಿಗೆ ಮತ್ತು ಅಶ್ವತ್ಥ್ ನಾರಾಯಣ ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದರು ಅಶ್ವಿನಿ ಪುನೀತ್ ರಾಜ್​ಕುಮಾರ್….

Read More

‘ಹೌದು, ನಾನು ಬಾದ್‌ಶಾ ಪತ್ನಿ’: ಕೊನೆಗೂ ಮದುವೆ ವದಂತಿಗೆ ತೆರೆ ಎಳೆದ ನಟಿ ಇಶಾ ರಿಖಿ – Kannada News

ಪ್ರಖ್ಯಾತ ಬಾಲಿವುಡ್ ರ‍್ಯಾಪ್ ಸಿಂಗರ್ ಬಾದ್‌ಶಾ (Badshah) ಮತ್ತು ಪಂಜಾಬಿ ನಟಿ, ಮಾಡೆಲ್ ಇಶಾ ರಿಖಿ (Isha Rikhi) ಮದುವೆಯಾಗಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಮದುವೆಯ (Badshah Wedding) ಊಹಾಪೋಹಗಳಿಗೆ ಇಶಾ ರಿಖಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಕುತೂಹಲಗಳಿಗೂ ತೆರೆ ಎಳೆದಿದ್ದಾರೆ. ಬಾದ್‌ಶಾ ಈ ವಿಷಯವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡದಿದ್ದರೂ, ಇಶಾ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಡೆಸಿದ ‘ಆಸ್ಕ್ ಮಿ…

Read More