Headlines

ಬೆಂಗಳೂರಿಗರೇ ಎಚ್ಚರ: ಇಂದು ಮತ್ತೆ ಅಪ್ಪಳಿಸಲಿದೆ ರಣಮಳೆ! ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ? – Kannada News | Bengaluru Heavy Rain: April 29 Chaos, Today’s Weather Forecast and Essential Safety Alerts

ಬೆಂಗಳೂರು, ಏ.30: ಬುಧವಾರದ (ಏ.29) ಭೀಕರ ಮಳೆಗೆ ಈಗಾಗಲೇ 9 ಜೀವಗಳನ್ನು ಬಲಿ ಪಡೆದಿರುವ ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮಳೆಯ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಇಂದು ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಯಾವ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ? ನಗರದ ದಕ್ಷಿಣ ಮತ್ತು ಪೂರ್ವ ಭಾಗಗಳಲ್ಲಿ ಮಳೆಯ ತೀವ್ರತೆ…

Read More

ಜು.1ರಿಂದ ಗೃಹ ಜ್ಯೋತಿ ಯೋಜನೆ ಪರಿಶೀಲನೆ: ನಿಮ್ಮ ಮನೆಗೆ ಬರುವ ಸಿಬ್ಬಂದಿಗೆ ಯಾವೆಲ್ಲಾ ದಾಖಲೆ ತೋರಿಸ್ಬೇಕು? – Kannada News | Gruha Jyoti scheme review begins from July 1st, here Is Details Which documents required

ಬೆಂಗಳೂರು, (ಜೂನ್ 30): ಗ್ಯಾರಂಟಿ ಯೋಜನೆಗಳಲ್ಲಿ (guarantee schemes) ಆಗುತ್ತಿರುವ ಅಕ್ರಮಗಳನ್ನು ತಡೆದು, ಕೇವಲ ಅರ್ಹರಿಗೆ ಮಾತ್ರ ಯೋಜನೆಯ ಫಲ ತಲುಪಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Congress Government)  ಮುಂದಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳಲ್ಲಿ ಫಿಲ್ಟರ್ ಕಾರ್ಯ ನಡೆದಿದ್ದು, ಅರ್ಹರಿಗೆ ಅಷ್ಟೇ ಸೌಲಭ್ಯ ದೊರೆಯಲಿದೆ. ಹೌದು..ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ (gruha jyothi scheme) ಫಲಾನುಭವಿಗಳ ಮನೆ – ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ…

Read More

ಇಂಗ್ಲೆಂಡ್‌- ಆಸ್ಟ್ರೇಲಿಯಾ ನಡುವೆ ‘ವಿಶೇಷ’ ಆಶಸ್ ಸರಣಿ – Kannada News | Historic Mixed Disability Ashes 2027: Australia vs England T20 Series

ಈಗ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ಹೊಸ ರೀತಿಯ ಆಶಸ್ ಪಂದ್ಯಗಳು ನಡೆಯಲಿವೆ. ಉಭಯ ದೇಶಗಳ ವಿಶೇಷ ಅಂಗವೈಕಲ್ಯ ತಂಡಗಳ ನಡುವೆ ಈ ಆಶಸ್ ಸರಣಿ ನಡೆಯಲಿದೆ. 2027 ರಲ್ಲಿ, ಆಸ್ಟ್ರೇಲಿಯಾದ ಪುರುಷರ ಮಿಶ್ರ ಅಂಗವಿಕಲರ ತಂಡವು ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಎರಡೂ ದೇಶಗಳ ನಡುವೆ ಮೊದಲ ಬಾರಿಗೆ ಮಿಶ್ರ ಅಂಗವಿಕಲರ ಆಶಸ್ ಅಂತರರಾಷ್ಟ್ರೀಯ ಟಿ20 ಸರಣಿ ನಡೆಯಲಿದೆ(PC-PTI). Source link

Read More

ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಆರೋಗ್ಯಕ್ಕೇನಾಯ್ತು, ಕುತ್ತಿಗೆ ಮೇಲೆ ಕಾಣಿಸಿಕೊಂಡ ಕೆಂಪು ಕಲೆ – Kannada News | Trump’s Neck Rash: Unpacking the Health Rumors and Official White House Statement

ವಾಷಿಂಗ್ಟನ್, ಮಾರ್ಚ್​ 03: ಇರಾನ್ ಮೇಲೆ ಇಸ್ರೇಲ್ ಜತೆ ಸೇರಿ ಡೊನಾಲ್ಡ್​ ಟ್ರಂಪ್(Donald Trump) ಸಮರ ಸಾರಿದ್ದು, ಇದೀಗ ವಿಶ್ವದಾದ್ಯಂತ ಅವರದ್ದೇ ಮಾತು. ಪ್ರತಿಯೊಂದು ನಡೆಯನ್ನೂ ಜಗತ್ತು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದೀಗ ಆವರ ಆರೋಗ್ಯದ ಬಗ್ಗೆ ಊಹಾಪೋಹಗಳು ಎದ್ದಿವೆ. ಟ್ರಂಪ್ ಕುತ್ತಿಗೆ ಭಾಗದಲ್ಲಿ ಕೆಂಪು ದದ್ದು ಕಾಣಿಸಿಕೊಂಡಿದ್ದು, ಅವರ ಆರೋಗ್ಯದ ಬಗ್ಗೆ ನಾನಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ ಶ್ವೇತಭವನವು ಅವರು ಬಳಸುತ್ತಿದ್ದ ಕ್ರೀಂನಿಂದಾಗಿ ಈ ಕಲೆಯಾಗಿದೆ ಎಂದು ಹೇಳಿಕೊಂಡಿದೆ. ಅಧ್ಯಕ್ಷ ಟ್ರಂಪ್ ಅವರ ಕಿವಿಯ ಕೆಳಗೆ ಕುತ್ತಿಗೆಯ…

Read More

ಯುದ್ಧದಿಂದ ಜೋರ್ಡನ್​ ಅಲ್ಲಿ ‘NTR-Neel’ ಚಿತ್ರಕ್ಕೆ ತೊಂದರೆ? ಸಹಾಯಕ್ಕೆ ಬಂದ್ರಂತೆ ಟ್ರಂಪ್

ಪ್ರಶಾಂತ್ ನೀಲ್ ಅವರು ಸದ್ಯ ಜೂನಿಯರ್ ಎನ್​​ಟಿಆರ್ (JR NTR) ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ದೊಡ್ಡ ಬಜೆಟ್​ ಅಲ್ಲಿ ನಿರ್ಮಾಣ ಆಗುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾ ಬಗ್ಗೆ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು ಮಾತನಾಡಿದ್ದಾರೆ. ಇತ್ತೀಚೆಗೆ ಅವರು ಜೋರ್ಡನ್ ಶೂಟ್​​​ನಲ್ಲಿ ಭಾಗಿಯಾಗಿದ್ದಾಗಿ ರಿವೀಲ್ ಮಾಡಿದ್ದಾರೆ. ಪ್ರಶಾಂತ್ ನೀಲ್ ಅವರು ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಉತ್ತರ ಕನ್ನಡದ ಕುಮುಟಾದಲ್ಲಿ…

Read More

ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ – Kannada News | Viral Video 9 Year Old Vanshika Yadav Skates 450 Km To Ayodhya For Ram Lalla Darshan

ಅಯೋಧ್ಯೆ, ಜನವರಿ 10: ಉತ್ತರ ಪ್ರದೇಶದಲ್ಲಿ ತೀವ್ರವಾದ ಚಳಿಯಿದೆ. ಈ ಚಳಿಯಲ್ಲೂ ಫಿರೋಜಾಬಾದ್​​ನಿಂದ 450 ಕಿ.ಮೀ ದೂರದವರೆಗೆ ಸ್ಕೇಟಿಂಗ್ ಮಾಡಿ 9 ವರ್ಷದ ಬಾಲಕಿ ವಂಶಿಕಾ ಯಾದವ್ ಎಂಬಾಕೆ ಅಯೋಧ್ಯೆಯ (Ayodhya) ರಾಮ ಲಲ್ಲಾನ ದರ್ಶನ ಪಡೆದಿದ್ದಾಳೆ. ಈ ಮೂಲಕ 9 ವರ್ಷದ ವಂಶಿಕಾ ಭಗವಾನ್ ರಾಮನ ಮೇಲಿನ ತನ್ನ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಜನರು ಈ ಬಾಲಕಿಯ ಭಕ್ತಿಯನ್ನು ಮೆಚ್ಚುತ್ತಿದ್ದಾರೆ. ವಂಶಿಕಾ…

Read More

Personality Test: ಈ ಚಿತ್ರದಲ್ಲಿರುವ ಒಂದು ತರಕಾರಿಯನ್ನು ಆರಿಸಿ, ನಿಮ್ಮ ಮಾನಸಿಕ ಶಕ್ತಿ ಹೇಗಿದೆ ಪರೀಕ್ಷಿಸಿ – Kannada News | Personality Test: Choose one of the vegetables in this picture and test your mental strength

ವ್ಯಕ್ತಿತ್ವ ಪರೀಕ್ಷೆImage Credit source: google gemini ಪ್ರತಿಯೊಬ್ಬರಿಗೂ ತಮ್ಮ ನಿಗೂಢ ವ್ಯಕ್ತಿತ್ವ (Personality), ಭವಿಷ್ಯ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿಶಾಸ್ತ್ರದ ಮೊರೆ ಹೋಗ್ತಾರೆ. ಇದಲ್ಲದೆ ದೇಹ ಲಕ್ಷಣಗಳು, ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಇತ್ಯಾದಿ ಪರ್ಸನಾಲಿಟಿ ಟೆಸ್ಟ್‌ ಆಟಗಳ ಮೂಲಕ ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ನಾವೇ ಪರೀಕ್ಷಿಸಬಹುದು. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಟೊಮೆಟೊ, ಪಾಲಕ್‌, ಟೊಮೆಟೊ…

Read More

ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ – Kannada News | Mini bus travelling from Ooty fell into a 120 foot gorge near Manalada

ಊಟಿ, ಜನವರಿ 7: ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ (Accident) 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ. ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ….

Read More

45 ವರ್ಷಗಳ ಹಿಂದೆ 90 ಕೆಜಿ ಗೋಧಿ ಕದ್ದಿದ್ದ ಕಳ್ಳ ಈಗ ಅರೆಸ್ಟ್​ – Kannada News | 45 Years Later Madhya Pradesh Man Arrested Over Alleged Wheat Theft from 1980

ಭೋಪಾಲ್, ಫೆಬ್ರವರಿ 12: ನಲವತ್ತೈದು ವರ್ಷಗಳ ಹಿಂದೆ 90 ಕೆಜಿ ಗೋಧಿ(Wheat) ಕದ್ದಿದ್ದ ವ್ಯಕ್ತಿಯನ್ನು ಈಗ ಪೊಲೀಸರು ಬಂಧಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 1980ರಲ್ಲಿ ಈ ಘಟನೆ ನಡೆದಿತ್ತು. ಅದಾದ ಬಳಿಕ ವ್ಯಕ್ತಿ ತಲೆ ಮರೆಸಿಕೊಂಡಿದ್ದ. ಈ ಘಟನೆ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸಲೀಂ(59)ಎಂದು ಗುರುತಿಸಲಾಗಿದ್ದು,ಪಕ್ಕದ ಧಾರ್ ಜಿಲ್ಲೆಯ ಬಾಗ್ ಪಟ್ಟಣದಲ್ಲಿ ಬಂಧಿಸಲಾಗಿದೆ. ಆತ ರಹಸ್ಯವಾಗಿ ವಾಸಿಸುತ್ತಿದ್ದ ಮತ್ತು ತನ್ನ ಮಗನೊಂದಿಗೆ ಸಣ್ಣ ದಿನಸಿ ಅಂಗಡಿ ನಡೆಸುತ್ತಿದ್ದ. ಕಳ್ಳತನ ನಡೆದ ಸಮಯದಲ್ಲಿ ಗೋಧಿಯ ಮೌಲ್ಯ 184…

Read More

ಆಂಥ್ರೋಪಿಕ್ vs ಆಂಥ್ರೋಪಿಕ್; ಅಮೆರಿಕನ್ ಎಐ ದೈತ್ಯನಿಗೆ ಕರ್ನಾಟಕ ಕೋರ್ಟ್​ನಿಂದ ಸಮನ್ಸ್ – Kannada News | Karnataka court summons US company Anthropic on basis of complaint by Anthropic Software

ಕರ್ನಾಟಕದ ಅಂಥ್ರೋಪಿಕ್ ಸಾಫ್ಟ್​ವೇರ್ ಕಂಪನಿ ಸಿಇಒ ಮೊಹಮ್ಮದ್ ಆಯಾಜ್ ಬೆಳಗಾವಿ, ಫೆಬ್ರುವರಿ 18: ಜಾಗತಿಕವಾಗಿ ಸಂಚಲನ ಮೂಡಿಸುತ್ತಿರುವ ಮತ್ತು ಬೆಂಗಳೂರಿನಲ್ಲಿ ಮೊನ್ನೆ ಕಚೇರಿ ತೆರೆದಿರುವ ಅಮೆರಿಕನ್ ಎಐ ಕಂಪನಿಯಾದ ಆಂಥ್ರೋಪಿಕ್ (Anthropic) ವಿರುದ್ಧ ಅದೇ ಹೆಸರಿನ ಕರ್ನಾಟಕದ ಮತ್ತೊಂದು ಕಂಪನಿ ಕೇಸ್ ದಾಖಲಿಸಿದೆ. ಆಂಥ್ರೋಪಿಕ್ ಸಾಫ್ಟ್​ವೇರ್ ಪ್ರೈ ಲಿ (Anthropic Software Pvt Ltd) ಸಂಸ್ಥೆ ಬೆಳಗಾವಿ ಜಿಲ್ಲಾ ನ್ಯಾಯಾಲಯದ ಕಮರ್ಷಿಯಲ್ ವಿಭಾಗದಲ್ಲಿ ಅಮೆರಿಕದ ಆಂಥ್ರೋಪಿಕ್ ವಿರುದ್ಧ ದೂರು ದಾಖಲಿಸಿದೆ. ತನ್ನ ಹೆಸರನ್ನು ಬಳಸುತ್ತಿರುವುದರಿಂದ ತನಗೆ ಬ್ಯುಸಿನೆಸ್…

Read More