Headlines

ಉಡುಪಿ ಬೀಚ್​ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ – Kannada News | Malpe Beach Viral Idol: Debunking Krishna Miracle, Unveiling Jaya Vijaya Truth

ಉಡುಪಿ, ಡಿ.23: ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ವಿಷಯಗಳನ್ನು ನಂಬಬಾರದು. ಕೆಲವೊಂದನ್ನು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದೇ ಘಟನೆಯೊಂದು ನಡೆದಿದೆ.  ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿತ್ತು. ಆದರೆ ಈ ವೈರಲ್​​ ಆಗಿರುವ ವಿಡಿಯೋದಲ್ಲಿರುವ ಸತ್ಯವೇ ಬೇರೆ. ಅಷ್ಟಕ್ಕೂ ವೈರಲ್​​​ ಆಗಿರುವ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸಂಗಾತಿಯ ಬಗ್ಗೆ ಅಪಾರ್ಥ ತಿಳಿದುಕೊಳ್ಳುವರು… – Kannada News | Horoscope 19 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅಧ್ಯಾತ್ಮದಿಂದ ಆತ್ಮಬಲದ ವೃದ್ಧಿ. ಮನೆಯ ವಿಷಮ ಸ್ಥಿತಿಯನ್ನು ನಿಭಾಯಿಸುವಿರಿ. ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿನೀತ ವೇಷವೇ ನಿಮಗೆ ಶೋಭೆ. ವೃಷಭ ರಾಶಿ: ಯಾರ ಕಣ್ತಪ್ಪಿಸಿಯೂ ನೀವು ವ್ಯವಹಾರವನ್ನು ಮಾಡಲಾಗದು. ಮಾತಿನಲ್ಲಿ ಮೃದುತ್ವವನ್ನು ಇತರರಿಗೂ ಇಷ್ತವಾದೀತು. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ…

Read More

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಮಾರ್ಚ್ 29ರಿಂದ ಏಪ್ರಿಲ್ 04 ರವರೆಗೆ ಈ ವಾರವಿದ್ದು ​ಶ್ರಮವು ನಿರರ್ಥಕ ಎನಿಸಬಹುದು. ಕಲ್ಪಿಸಿಕೊಂಡಿದ್ದು ಆಗಿಲ್ಲ ಎಂಬ ನೋವು, ಬರಬೇಕಾದ ಹಣವು ತಲುಪದು‌. ಆತ್ಮವಿಶ್ವಾಸ ಅಲ್ಪ ಕಡಿಮೆಯಾದಂತೆ ತೋರಿದರೂ ಮತ್ತೆ ಅದು ಮೇಲೇರುವುದು. ಈಸ ಬೇಕು ಇದ್ದು ಜಯಿಸಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ. ​ಮೇಷ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಸಹೋದ್ಯೋಗಿಗಳ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ. ವೃಷಭ: ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಅನಗತ್ಯ ವಾಗ್ವಾದಗಳಿಂದ ದೂರವಿರಿ….

Read More

ಐಪಿಎಲ್​ನಲ್ಲಿ ‘ದುರಾದೃಷ್ಟ’ದ ದಾಖಲೆ ಬರೆದ ಇಶಾನ್ ಕಿಶನ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 73 ಹೆಚ್ಚು ನಾಯಕರುಗಳು ಕಣಕ್ಕಿಳಿದಿದ್ದಾರೆ. ಈ 73 ನಾಯಕರುಗಳ ಪೈಕಿ ನತದೃಷ್ಟದ ದಾಖಲೆ ಬರೆದಿರುವುದು ಇಶಾನ್ ಕಿಶನ್ (Ishan Kishan) ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಪಂದ್ಯಗಳಲ್ಲೂ ಟಾಸ್ ಸೋತ ಏಕೈಕ ಕ್ಯಾಪ್ಟನ್ ಎಂಬ ಅಪಕೀರ್ತಿಯೊಂದು ಇಶಾನ್ ಕಿಶನ್ ಪಾಲಾಗಿದೆ. ಏಪ್ರಿಲ್ 18 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕರಾಗಿ ತಮ್ಮ ಸತತ ಆರನೇ ಟಾಸ್ ಸೋಲುವ ಮೂಲಕ…

Read More

ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಬಂಡಾಯ ಏಳ್ತಾರಾ ಎಐಎಡಿಎಂಕೆಯ ಕೆಲ ಶಾಸಕರು? – Kannada News | AIADMK Divided Over TVK Support: Vijays Pivotal Role in Tamil Nadu Government Formation

ಚೆನ್ನೈ, ಮೇ 06: ತಮಿಳುನಾಡು ಸರ್ಕಾರ ರಚನೆ ಸಂಬಂಧ ಟಿವಿಕೆ ಬೆಂಬಲಿಸುವ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಟಿಪಿಎಸ್ (TPS) ಬಣ ಮತ್ತು ಷಣ್ಮುಗಂ ಬಣಗಳ ನಡುವೆ ಈ ಕುರಿತು ಒಡಕು ಕಾಣಿಸಿಕೊಂಡಿದ್ದು, ಇದು ಎಐಎಡಿಎಂಕೆಗೆ ದೊಡ್ಡ ಆಘಾತ ನೀಡುವ ಸಾಧ್ಯತೆಯಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಐಎಡಿಎಂಕೆ ಪಕ್ಷದಲ್ಲಿ 35 ಶಾಸಕರು ಬಂಡಾಯ ಎದ್ದರೆ ಸಂಕಷ್ಟ ಎದುರಾಗಲಿದೆ. ಮಹಾರಾಷ್ಟ್ರದ ಶಿವಸೇನೆ ವಿಭಜನೆಯ ಉದಾಹರಣೆಯ ಆಧಾರದಲ್ಲಿ ಹೊಸ ಲೆಕ್ಕಾಚಾರಗಳು ತಮಿಳುನಾಡಲ್ಲೀಗ ಶುರುವಾಗಿವೆ. ಮತ್ತಷ್ಟು ವಿಡಿಯೋ ನೋಡಲು…

Read More

ಈ ಕೂಪರ್ ಕೊನೊಲಿ ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ ಚೊಚ್ಚಲ ಪಂದ್ಯದಲ್ಲೇ ಅಬ್ಬರಿಸುವ ಮೂಲಕ ಕೂಪರ್ ಕೊನೊಲಿ (Cooper Connolly) ಹೊಸ ಸಂಚಲನ ಸೃಷ್ಟಿಸಿದ್ದಾರೆ. ಅದು ಕೂಡ ಅಜೇಯ ಇನಿಂಗ್ಸ್​ನೊಂದಿಗೆ ಪಂಜಾಬ್ ಕಿಂಗ್ಸ್​ ತಂಡಕ್ಕೆ ಗೆಲುವು ತಂದು ಕೊಡುವ ಮೂಲಕ. ಇದರ ಬೆನ್ನಲ್ಲೇ ಯಾರು ಈ ಕೂಪರ್ ಕೊನೊಲಿ ಎಂಬ ಗೂಗಲ್ ಹುಡುಕಾಟ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಕೊನೊಲಿ? ಕೂಪರ್ ಕೊನೊಲಿ ಆಸ್ಟ್ರೇಲಿಯಾದ ಭರವಸೆಯ ಯುವ ಆಲ್​ರೌಂಡರ್. ಸ್ಪಿನ್ ಬೌಲಿಂಗ್ ಹಾಗೂ ಅತ್ಯುತ್ತಮ ಬ್ಯಾಟಿಂಗ್ ಮಾಡಬಲ್ಲ 22…

Read More

ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಆಸೆ ಈಡೇರಿಸಿದ ವಿಜಯ್ ದೇವರಕೊಂಡ – Kannada News | Vijay Devarakonda Fulfill Rashmika Mandanna Desire In Their wedding

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವಿವಾಹ ಸಮಾರಂಭವು ಉದಯಪುರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಮೊದಲು, ತೆಲುಗು ಮತ್ತು ನಂತರ ಕೊಡವ ವಿವಾಹ ವಿಧಿವಿಧಾನಗಳ ಪ್ರಕಾರ ಆಚರಣೆಗಳನ್ನು ನಡೆಸಲಾಯಿತು. ಈ ವಿವಾಹ ಸಮಾರಂಭ ಎಲ್ಲರನ್ನೂ ಆಕರ್ಷಿಸಿದೆ. ರಶ್ಮಿಕಾ ಮತ್ತು ವಿಜಯ್ ಅವರ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಥೀಮ್ ಅನ್ನು ನಿರ್ಧರಿಸಲಾಯಿತು. ರಶ್ಮಿಕಾ-ವಿಜಯ್ ಅವರ ಹಲ್ದಿ ಸಮಾರಂಭವು ಫೆಬ್ರವರಿ 25 ರಂದು ನಡೆಯಿತು. ಇಬ್ಬರೂ ಅದರ ಕೆಲವು ಫೋಟೋಗಳನ್ನು ಇನ್ಸ್ಟಾ…

Read More

“ನಾವೇನು ಫಿಲಂ ಸ್ಟಾರ್ಸ್ ಅಲ್ಲ”: ರಿಯಾನ್​ನತ್ತ ವೈಭವ್ ಓರೆಗಣ್ಣಿನ  ನೋಟ! – Kannada News | IPL 2026: Vaibhav Sooryavanshi Stares At Riyan Parag

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಮುಲ್ಲನ್​ಪುರ್​ಗೆ ಬಂದಿಳಿದಿದೆ. ನಾಳೆ (ಮೇ 27) ನಡೆಯಲಿರುವ ಈ ಪಂದ್ಯಕ್ಕಾಗಿ ಮುಂಬೈ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಆರ್​ಆರ್ ಆಟಗಾರರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು (ಛಾಯಾಗ್ರಾಹಕರು) ಸುತ್ತುವರಿದಿದ್ದರು. ಇದೇ ವೇಳೆ ಆಗಮಿಸಿದ ರಿಯಾನ್ ಪರಾಗ್​ಗೆ ಫೋಟೋ ಪೋಸ್ ನೀಡುವಂತೆ ಸೂಚಿಸಿದ್ದಾರೆ. “ರಿಯಾನ್ ಭಾಯ್, ವೈಭವ್ ಜೊತೆ ಒಂದು ಫೋಟೋ ಪ್ಲೀಸ್, ಇಬ್ಬರೂ ಒಟ್ಟಿಗೆ ನಿಲ್ಲಿ” ಎಂದು ಛಾಯಾಗ್ರಾಹಕರೊಬ್ಬರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ…

Read More

ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ – Kannada News | Why Darshan Manager Mallikarjuna Hided for Several Years Reveal the Real thing

ನಟ ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ತಲೆಮರಿಸಿಕೊಂಡಿದ್ದರು. ಅವರು ಕಾಣೆಯಾಗಿ 7-8 ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಬಹಿರಂಗಪಡಸಿದ್ದಾರೆ. ಸಾಲದ ಕಾರಣದಿಂದ ಅವರು ಊರು ಬಿಡಬೇಕಾಯಿತು. 7-8 ಕೋಟಿ ರೂಪಾಯಿ ಸಾಲ ಮಾಡಿದ್ದರು ಅವರು. ಹೋಟೆಲ್ ಉದ್ಯಮ, ಸ್ಯಾನಿಟಸರಿ ಬಿಸ್ನೆಸ್, ನಿರ್ಮಾಣ, ಸಿನಿಮಾ ಹಂಚಿಕೆ ಹೀಗೆ ಹಲವು ಕಾರಣಗಳಿಂದ ಅವರು ಸಾಲ ಮಾಡಿಕೊಳ್ಳಬೇಕಾಯಿತು. ಈ ವಿಷಯವನ್ನು ಅವರು ಸುದ್ದಿಗೋಷ್ಠಿ ಕರೆದು ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ದಿ ಹಂಡ್ರೆಡ್ ಲೀಗ್​ನಿಂದ ಜೇಕಬ್ ಬೆಥೆಲ್ ಔಟ್ – Kannada News | Jacob bethell Ruled Out of The Hundred

ಇಂಗ್ಲೆಂಡ್ ತಂಡದ ಉದಯೋನ್ಮುಖ ಆಲ್‌ರೌಂಡರ್ ಜೇಕಬ್ ಬೆಥೆಲ್ ಬಲ ಮೊಣಕಾಲಿನ ಗಾಯದ  ಕಾರಣದಿಂದಾಗಿ 2026ರ ‘ದಿ ಹಂಡ್ರೆಡ್’ ಕ್ರಿಕೆಟ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಈ ವರ್ಷದ ಟೂರ್ನಿಯಲ್ಲಿ ಬರ್ಮಿಂಗ್​ಹ್ಯಾಮ್​ ಫೀನಿಕ್ಸ್ ತಂಡವನ್ನು ಮುನ್ನಡೆಸಬೇಕಾಗಿದ್ದ ಬೆಥೆಲ್ ಅವರ ಅನುಪಸ್ಥಿತಿ, ಟೂರ್ನಿ ಆರಂಭಕ್ಕೂ ಮುನ್ನವೇ ಫ್ರಾಂಚೈಸಿಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಗಾಯದ ಹಿನ್ನಲೆ: ಭಾರತದ ವಿರುದ್ಧ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಕದಿನ ಸರಣಿಯ ವೇಳೆ ಜೇಕಬ್ ಬೆಥೆಲ್ ಗಾಯಗೊಂಡಿದ್ದರು. ಸರಣಿಯ ಅಂತಿಮ ಪಂದ್ಯದಲ್ಲಿ 91 ರನ್ ಬಾರಿಸಿ ಹಾಗೂ 1 ವಿಕೆಟ್ ಪಡೆದು…

Read More