Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ – Kannada News | December 20 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ…

Read More

ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್ – Kannada News | Director Gurudatha Ganiga express unhappiness with Prajwal Devaraj fans

AQI Sign In Continue with Google ಕನ್ನಡहिन्दीNews9తెలుగుमराठीગુજરાતીবাংলাਪੰਜਾਬੀதமிழ்മലയാളം logout Source link

Read More

International Human Solidarity Day 2025: ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸುಸ್ಥಿರ ಅಭಿವೃದ್ಧಿ ಸಾಧ್ಯ – Kannada News | International Human Solidarity Day 2025: Why is International Human Solidarity Day celebrated? Know its history and significance

ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನImage Credit source: Freepik ಈ ಪ್ರಪಂಚವು ಸಾಕಷ್ಟು ವೈವಿಧ್ಯತೆಯಿಂದ ಕೂಡಿದೆ. ಇಲ್ಲಿ ಅನೇಕ ಧರ್ಮಗಳು, ಭಾಷೆಗಳು, ಸಂಸ್ಕೃತಿಗಳ ಜನರು  ವಾಸಿಸುತ್ತಿದ್ದಾರೆ. ಈ ವೈವಿಧ್ಯತೆಯಿಂದಾಗಿ ಜನರಲ್ಲಿ ಸಹಜವಾಗಿ  ಭೇದಭಾವಗಳ ಭಾವನೆ ಮೂಡತ್ತದೆ. ಈ ಕಾರಣದಿಂದಾಗಿ ಸಮಾಜ ಮತ್ತು ದೇಶ ದೇಶಗಳ ನಡುವೆ ಯುದ್ಧ, ಹಿಂಸಾಚಾರ, ಭಯೋತ್ಪಾದನೆ ಮತ್ತು ಇತರ ಸಾಕಷ್ಟು ಸಮಸ್ಯೆಗಳು ಉದ್ಭವಿಸುತ್ತದೆ. ಇದು ಇಡೀ ಮಾನವ ಜನಾಂಗಕ್ಕೆ ಹಾನಿಯುಂಟುಮಾಡುತ್ತದೆ. ಅದೇ ದೇಶ ದೇಶಗಳು ಒಗ್ಗಟ್ಟಿನಿಂದ (Solidarity) ಇದ್ದಾಗ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ…

Read More

ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್ – Kannada News

ದೆಹಲಿ, ಜೂ.10: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂ.11) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. ಪ್ರಧಾನಮಂತ್ರಿಯವರ ಭೇಟಿಗೆ ಅಧಿಕೃತ ಸಮಯ ಸಿಕ್ಕಿರುವುದನ್ನು ಖಚಿತಪಡಿಸಿರುವ ಸಿಎಂ, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದರು….

Read More

Travis Head: ನಾನು ಮುಂದೆ ಏನು ಮಾಡ್ತೇನೆ ಎಂಬುದು ಊಹಿಸಲು ಸಾಧ್ಯವಿಲ್ಲ! – Kannada News | Travis Head Reacts After Virat Kohli’s Handshake Refusal

IPL 2026: ಐಪಿಎಲ್ ಪಂದ್ಯವೊಂದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಡುವೆ ನಡೆದ ಆನ್‌-ಫೀಲ್ಡ್ ಜಟಾಪಟಿ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೈದಾನದಲ್ಲಿ ನಡೆದಿದ್ದೇನು? ವಿರಾಟ್ ಕೊಹ್ಲಿಯ ಸಂಭ್ರಮ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಟ್ರಾವಿಸ್ ಹೆಡ್ (26) ರಾಸಿಖ್ ಸಲಾಮ್  ಅವರ ಯಾರ್ಕರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆಗಿದ್ದರು. ಇತ್ತ…

Read More

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | Indian Cricket Player Contracts: BCCI Abolishes A+ Grade, New Men’s and Women’s List

ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್​ನಲ್ಲಿ 30 ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಎ ಗ್ರೇಡ್​ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ…

Read More

‘ಸ್ವಸ್ತಿಕ್’ ಕನ್ನಡದ ‘ಧುರಂಧರ್’; ಉಪ್ಪಿ-ರಣವೀರ್ ಚಿತ್ರಕ್ಕೂ ಇದೆ ಹೋಲಿಕೆ

‘ಧುರಂಧರ್ 2’ ಸಿನಿಮಾ ಸದ್ಯ ಎಲ್ಲೆಡೆ ಚರ್ಚೆ ಆಗುತ್ತಾ ಇದೆ. ಈ ಸಿನಿಮಾ ನೋಡಿದ ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. ಜಸ್ಕಿರತ್ ಸಿಂಗ್ ರಂಗಿ ಎಂಬ ವ್ಯಕ್ತಿ ಹಮ್ಜಾ ಅಲಿ ಮಜಾರಿ ಆಗಿ ಪಾಕಿಸ್ತಾನಕ್ಕೆ ತೆರಳುತ್ತಾನೆ. ಅಲ್ಲಿ ಆತ ಉಗ್ರರ ಜೊತೆ ಸೇರುತ್ತಾನೆ.ಅವರನ್ನೇ ನಾಶ ಮಾಡುತ್ತಾನೆ. ಈ ಸಂದರ್ಭದಲ್ಲಿ ಎಲ್ಲರೂ 1998ರಲ್ಲಿ ಬಂದ ಉಪೇಂದ್ರ ನಿರ್ದೇಶನದ ‘ಸ್ವಸ್ತಿಕ್’ ಚಿತ್ರವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಕೂಡ ಉಗ್ರರ ಕಥೆಯನ್ನು ಹೊಂದಿತ್ತು. ಪಾರ್ವತಮ್ಮ ರಾಜ್​​​ಕುಮಾರ್ ಅವರು ‘ಸ್ವಸ್ತಿಕ್’ ಚಿತ್ರ ನಿರ್ಮಾಣ ಮಾಡಿದ್ದರು….

Read More

ಟಿಎಂಸಿ ಪಕ್ಷ ತೊರೆದಿದ್ದ ಮೂವರು ಮಾಜಿ ಸಂಸದರು ಬಿಜೆಪಿಗೆ ಸೇರ್ಪಡೆ – Kannada News | Former TMC leaders Sushmita Dev, Sukhendu Sekhar and Prakash Baraik joined BJP Today in Kolkata

ಕೊಲ್ಕತ್ತಾ, ಜುಲೈ 9: ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಮಾಜಿ ನಾಯಕರಾದ ಸುಷ್ಮಿತಾ ದೇವ್, ಸುಖೇಂದು ಶೇಖರ್ ರೇ ಮತ್ತು ಪ್ರಕಾಶ್ ಚಿಕ್ ಬರೈಕ್ ಅವರು ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರಿದ್ದಾರೆ. ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋತ ನಂತರ…

Read More

ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದ ಜನ ಸರ್ವರ್ ಕ್ರ್ಯಾಶ್ – Kannada News | Dhurandhar 2 movie trending number 1 in Pakistan

‘ಧುರಂಧರ್ 2’ (Dhurandhar 2) ಸಿನಿಮಾ ಭಾರತ ಮಾತ್ರವಲ್ಲದೆ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. 1800 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಆದರೆ ಈ ಸಿನಿಮಾ ಸೌದಿ ರಾಷ್ಟ್ರಗಳು, ಪಾಕಿಸ್ತಾನ ಇನ್ನೂ ಕೆಲವೆಡೆ ನಿಷೇಧಕ್ಕೆ ಒಳಗಾಗಿತ್ತು. ಅದರಲ್ಲೂ ಸಿನಿಮಾ ಕತೆಯೇ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಇರುವಂಥಹದ್ದು. ಆದರೂ ಸಹ ಇದೀಗ ಪಾಕಿಸ್ತಾನದ ಜನ ಮುಗಿಬಿದ್ದು ‘ಧುರಂಧರ್ 2’ ಸಿನಿಮಾ ನೋಡಿದ್ದಾರೆ. ಈಗ ಮಾತ್ರವಲ್ಲ ಈ ಹಿಂದೆ ‘ಧುರಂಧರ್’ ಮೊದಲ ಭಾಗ ಬಿಡುಗಡೆ ಆದಾಗಲೂ ಸಹ ಪಾಕ್​​ನ…

Read More

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್…

Read More