Headlines

ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಕೊಡಗು, ಮಾರ್ಚ್​​ 18: ಇಬ್ಬರು ಬಾಲಕರು ಒಂದು ವರ್ಷ ಕಷ್ಟಪಟ್ಟು ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exam) ತಯಾರಾಗಿದ್ದರು. ಇನ್ನೇನು ಇಂದು ಬೆಳಗ್ಗೆ ನಾವು ಪರೀಕ್ಷೆ ಬರೆಯುತ್ತೇವೆ ಅಂತ ಖುಷಿಯಾಗಿದ್ದರು. ಆದರೆ ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು ಬಂದ ಅದೊಂದು ಸುದ್ದಿ ಅವರಿಬ್ಬರನ್ನ ಪರೀಕ್ಷೆಗೆ ಕೂರದೇ ಇರುವ ಹಾಗೆ ಮಾಡಿದೆ. ಯಾರದ್ದೋ ಎಡವಟ್ಟಿಗೆ ಇಬ್ಬರು ಬಾಲಕರು ಮತ್ತು ಪೋಷಕರು ಕಣ್ಣೀರಿಟ್ಟ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪ್ರೌಢಶಾಲೆ ಆವರಣದಲ್ಲಿ ನಡೆದಿದೆ. ಹಾಲ್ ಟಿಕೆಟ್​ ಇಲ್ಲದೆ…

Read More

WPL 2026: ಮೂರು ತಂಡಗಳಿಗೆ ಹೊಸ ನಾಯಕಿಯರು

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿ ಶುಕ್ರವಾರದಿಂದ (ಜ.9) ಶುರುವಾಗಲಿದೆ. 5 ತಂಡಗಳ ನಡುವಣ ಈ ಕದನಕ್ಕಾಗಿ ಎಲ್ಲಾ ತಂಡಗಳು ಸಜ್ಜಾಗಿದೆ. ವಿಶೇಷ ಎಂದರೆ ಈ ಬಾರಿ ಮೂರು ತಂಡಗಳನ್ನು ಹೊಸ ನಾಯಕಿಯರು ಮುನ್ನಡೆಸಲಿದ್ದಾರೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಈ ಬಾರಿ ಜೆಮಿಯಾ ರೊಡ್ರಿಗಸ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಯುಪಿ ವಾರಿಯರ್ಸ್ ತಂಡವನ್ನು ಆಸ್ಟ್ರೇಲಿಯನ್ ಆಟಗಾರ್ತಿ ಮೆಗ್ ಲ್ಯಾನಿಂಗ್ ಮುನ್ನಡೆಸಲಿದ್ದಾರೆ. ಅದೇ ರೀತಿ ಗುಜರಾತ್ ಜೈಂಟ್ಸ್ ತಂಡದ ನಾಯಕಿಯಾಗಿ ಆ್ಯಶ್ಲೀ ಗಾರ್ಡನರ್ ಕಣಕ್ಕಿಳಿಯಲಿದ್ದಾರೆ….

Read More

Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡು ದಿನದಲ್ಲಿ 3,000 ರೂ ಏರಿಕೆ – Kannada News | Gold Price Today on 7th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 7: ಚಿನ್ನದ ಬೆಲೆ (Gold Rates) ಇವತ್ತೂ ಏರಿಕೆಯಾಗಿದೆ. ನಿನ್ನೆ 195 ರೂನಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗುರುವಾರ 105 ರೂ ಜಿಗಿದಿದೆ. ಎರಡು ದಿನದಲ್ಲಿ ಇದರ ಬೆಲೆಯಲ್ಲಿ ಗ್ರಾಮ್​ಗೆ 300 ರೂನಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಹೆಚ್ಚಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ ಹೆಚ್ಚಳ ಕಂಡಿದೆ. ನಿನ್ನೆ ಗ್ರಾಮ್​ಗೆ 10 ರೂ ಹೆಚ್ಚಿದ್ದ ಅದು ಇವತ್ತು 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

RRB Recruitment 2026: ಭಾರತೀಯ ರೈಲ್ವೆ ಇಲಾಖೆಯಲ್ಲಿ 11ಸಾವಿರಕ್ಕೂ ಅಧಿಕ ಭರ್ಜರಿ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶದಾದ್ಯಂತ ಯುವಜನತೆಗೆ ದೊಡ್ಡ ಮಟ್ಟದ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯು ಬೆಂಗಳೂರು, ಸಿಕಂದರಾಬಾದ್, ಮುಂಬೈ, ಚೆನ್ನೈ ಸೇರಿದಂತೆ ದೇಶದ ಪ್ರಮುಖ 21 ರೈಲ್ವೆ ಮಂಡಳಿಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ಬೃಹತ್ ಸಂಖ್ಯೆಯ ಹುದ್ದೆಗಳು ಲಭ್ಯವಿರುವುದು ವಿಶೇಷವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ತಾಂತ್ರಿಕ ಹುದ್ದೆಗಳಿಗೆ…

Read More

ಐಪಿಎಲ್ ವೃತ್ತಿಜೀವನದ ಮೊದಲ ಗೋಲ್ಡನ್ ಡಕ್; ಅನಗತ್ಯ ದಾಖಲೆ ಬರೆದ ಅಭಿಷೇಕ್

2026 ರ ವರ್ಷ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ಏರಿಳಿತಗಳಿಗಳಿಂದ ಕೂಡಿದೆ. ವರ್ಷ ಪ್ರಾರಂಭವಾಗುವ ಮೊದಲು ಸುಮಾರು 20 ತಿಂಗಳುಗಳ ಕಾಲ ನಿರಂತರವಾಗಿ ಸ್ಫೋಟಕ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾಗೆ ಇದೀಗ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನದಿಂದ ಬಳಲಿದ್ದ ಅಭಿಷೇಕ್ ಪ್ರಸ್ತುತ ಐಪಿಎಲ್​ನಲ್ಲೂ ಅದೇ ಸಮಸ್ಯೆಗೀಡಾಗಿದ್ದಾರೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಅಭಿಷೇಕ್ ಶಮಅರ್ ಶೂನ್ಯಕ್ಕೆ ಅತಿ ಹೆಚ್ಚು ಬಾರಿ ಔಟ್ ಆದ ದಾಖಲೆಯನ್ನು ಮುರಿದಿದ್ದಾರೆ. ರಾಜಸ್ಥಾನ ರಾಯಲ್ಸ್…

Read More

ಕರ್ನಾಟಕ ಅಧಿಕಾರ ಹಂಚಿಕೆ: ಕಾಂಗ್ರೆಸ್ ಹೈಕಮಾಂಡ್ ಜತೆಗಿನ ಮಾತುಕತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Karnataka Power Tussle: CM Siddaramaiah’s First Reaction After Delhi Congress Meet, Says Will Speak Everything Tomorrow

ಬೆಂಗಳೂರು, ಮೇ 27: ದೆಹಲಿಯಲ್ಲಿ ಕಾಂಗ್ರೆಸ್ (Congress) ಹೈಕಮಾಂಡ್ ನಾಯಕರೊಂದಿಗೆ ಮಂಗಳವಾರ ನಡೆದ 7 ಗಂಟೆಗಳ ದೀರ್ಘಾವಧಿ ಸಭೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು (ಮೇ 27) ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಿಎಂ, ಹೈಕಮಾಂಡ್ ಸಭೆಯ ಕುರಿತಾದ ಪ್ರಶ್ನೆ ಎದುರಿಸಬೇಕಾಯಿತು. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ದೆಹಲಿಗೆ ಹೋಗಿದ್ದ ವಿಚಾರದ ಬಗ್ಗೆ ನಾಳೆ…

Read More

ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್ – Kannada News | Daali Dhananjaya talks about Puneeth Rajkumar and Darshan in special interview

ನಟನಾಗಿ, ನಿರ್ಮಾಪಕನಾಗಿ ಡಾಲಿ ಧನಂಜಯ ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸದ್ಯಕ್ಕೆ ಚಂದನವನ ಕಷ್ಟದಲ್ಲಿದೆ. ಪುನೀತ್ ರಾಜ್​ಕುಮಾರ್ ನಿಧನರಾಗಿದ್ದು ಮತ್ತು ದರ್ಶನ್ ಅವರು ಜೈಲು ಸೇರಿದ್ದು ಚಿತ್ರರಂಗಕ್ಕೆ ದೊಡ್ಡ ಪೆಟ್ಟುಕೊಟ್ಟಂತೆ ಆಗಿದೆ. ಆ ಬಗ್ಗೆ ಡಾಲಿ ಧನಂಜಯ (Daali Dhananjaya) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಆ ಎರಡು ಘಟನೆಗಳು ದೊಡ್ಡ ಪೆಟ್ಟುಗಳು. ಪುನೀತ್ ರಾಜ್​ಕುಮಾರ್ ಮತ್ತು ದರ್ಶನ್ ಅವರು ಚಿತ್ರರಂಗದ ದೊಡ್ಡ ಮರಗಳು. ಒಂದು ವೇಳೆ ಟೈಮ್ ಟ್ರಾವೆಲ್ ಮಾಡುವ ಅವಕಾಶ ನನಗೆ ಸಿಕ್ಕರೆ ಆ…

Read More

ಕಾರ್ಮಿಕರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿ , ಸಚಿವ ಸಂತೋಷ್ ಲಾಡ್ ಘೋಷಣೆ! – Kannada News | Karnataka to Implement New Minimum Wage; Smart Cards for Drivers and New Bills for Gig Workers

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿImage Credit source: MediaForge AI ಬಳ್ಳಾರಿ, ಏಪ್ರಿಲ್ 27: ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ಅನುಗುಣವಾಗಿ ರಾಜ್ಯದ ಕಾರ್ಮಿಕರಿಗೆ ಹೊಸ ಕನಿಷ್ಠ ವೇತನವನ್ನು (Minimum wage) ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ತಿಳಿಸಿದ್ದಾರೆ. ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ ಈ ವೇತನವನ್ನು ನಿಗದಿಪಡಿಸಲಾಗುವುದು ಎಂದು ಅವರು ಹೇಳಿದರು. ಅಸಂಘಟಿತ ವಲಯದ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಬದ್ಧ…

Read More

Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ – Kannada News | Mangaluru Accident: Engaged Woman Dies, Fiancé Survives Horrific Crash at Nanthoor

ಭೀಕರ ಅಪಘಾತಕ್ಕೆ ಯುವತಿ ಬಲಿImage Credit source: Tv9 Kannada ಮಂಗಳೂರು, ಫೆಬ್ರವರಿ 05: ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದ ಬಳಿ ನಡೆದಿದೆ. ಬಳ್ಳಾಲ್​ಬಾಗ್ ನಿವಾಸಿ ದೀಪ್ತಿ(26) ಮೃತ ದುರ್ದೈವಿಯಾಗಿದ್ದಾರೆ. ಇನ್ನು ಈಕೆಗೆ ವಿವಾಹ ನಿಶ್ಚಿಯವಾಗಿದ್ದು, ಬರ್ತ್​ಡೇ ಪಾರ್ಟಿಗೆಂದು ವಾಮಂಜೂರಿಗೆ ಭಾವಿ ಪತಿ ಜತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ದೀಪ್ತಿ ಭಾವಿ ಪತಿ ಅಪಾಯದಿಂದ ಪಾರಾಗಿದ್ದಾರೆ. ಕುಡುಪು…

Read More

ಪ್ರಯಾಣಿಕರ ಪವರ್ ಬ್ಯಾಂಕ್​ನಿಂದ ಬೆಂಕಿ; ಇಂಡಿಗೋ ವಿಮಾನದಲ್ಲಿ ತಪ್ಪಿದ ಭಾರೀ ದುರಂತ – Kannada News | IndiGo plane evacuated in Chandigarh Airport after passengers power bank catches fire

ಚಂಡೀಗಢ, ಮೇ 5: ಚಂಡೀಗಢಕ್ಕೆ ಬಂದಿಳಿದ ಇಂಡಿಗೋ (IndiGo) ವಿಮಾನದೊಳಗೆ ಹೊಗೆ ಕಾಣಿಸಿಕೊಂಡಿದೆ. ಇಂಡಿಗೋ ಪ್ರಯಾಣಿಕರೊಬ್ಬರು ತಮ್ಮ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನದ ಸಿಬ್ಬಂದಿಗೆ ತಿಳಿಸಿದ ನಂತರ ತುರ್ತು ಸ್ಥಳಾಂತರಕ್ಕೆ ಆದೇಶಿಸಲಾಯಿತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ತುರ್ತು ಸ್ಲೈಡ್‌ಗಳನ್ನು ಸಹ ನಿಯೋಜಿಸಲಾಯಿತು. ಸ್ಥಳಾಂತರಿಸುವ ಪ್ರಕ್ರಿಯೆಯ ಸಮಯದಲ್ಲಿ ಪ್ರಯಾಣಿಕರಲ್ಲಿ ಒಬ್ಬರು ಗಾಯಗೊಂಡರು. 198 ಪ್ರಯಾಣಿಕರು ಮತ್ತು 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಹೈದರಾಬಾದ್‌ನಿಂದ ಹೊರಟು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸುಮಾರು ಮಧ್ಯಾಹ್ನ 3.29ಕ್ಕೆ ಇಳಿಯಿತು. ಈ…

Read More