Headlines

ಅಕಾಲಿಕ ಮಳೆಗೆ ಬೆದರಿದ ಭದ್ರಾವತಿ: ವರುಣನ ಅಬ್ಬರಕ್ಕೆ ರೈತರ ಬದುಕು ಮೂರಾಬಟ್ಟೆ – Kannada News | Bhadravathi Unseasonal Rains Wreak Havoc: Shivamogga Farmers Face Massive Crop and Property Loss

ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಸುರಿದ ಗಾಳಿ ಮಳೆ ಅವಾಂತರಗಳನ್ನೇ ಸೃಷ್ಟಿ ಮಾಡಿದೆ. ಭದ್ರಾವತಿ ತಾಲೂಕಿನಲ್ಲಿ ಸುರಿದ ಮಳೆಯು ಜನರ ಮತ್ತು ರೈತರ ಬದುಕು ಮೂರಾಬಟ್ಟೆ ಮಾಡಿದೆ. ತಾಲೂಕಿನ ಹೊಳೆಹೊನ್ನೂರು ಹೋಬಳಿ ಕೈಮರ,ನಾಗಸಮುದ್ರ, ಸನ್ಯಾಸಿಕೋಡಿಮಗ್ಗಿ, ಲಕ್ಷ್ಮಿಪುರ, ಮೈದೊಳಲು, ಮುಂಗೋಟೆ ಹೀಗೆ ಹತ್ತಾರು ಹಳ್ಳಿಯ ಜನರು ಗಾಳಿ ಮಳೆ ಮಾಡಿರುವ ಹಾನಿಯಿಂದ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. Source link

Read More

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ! – Kannada News | Gowdahalli Electrocution: Family alleges husband’s role in Sujata’s mysterious death

ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯನ್ನು ಸುಜಾತ (30)…

Read More

ರಾತ್ರಿ ಕಲ್ಲಂಗಡಿ ಹಣ್ಣು ತಿಂದವರು ಬೆಳಗ್ಗೆ ಹೆಣವಾದರು; ಮುಂಬೈನಲ್ಲಿ ಇಡೀ ಕುಟುಂಬದ ದುರಂತ ಅಂತ್ಯ – Kannada News | Mumbai Family 4 members Died After Eating Biryani and Watermelon at Night

ಮುಂಬೈ, ಏಪ್ರಿಲ್ 27: ಅದು ಗಂಡ, ಹೆಂಡತಿ, ಇಬ್ಬರು ಹೆಣ್ಣುಮಕ್ಕಳ ಕುಟುಂಬ. ಶನಿವಾರ ರಾತ್ರಿ ವೀಕೆಂಡ್ ನೆಪದಲ್ಲಿ ಅವರು ತಮ್ಮ ಸ್ನೇಹಿತರಿಗೆ ಮನೆಯಲ್ಲೇ ಡಿನ್ನರ್ ಪಾರ್ಟಿ ಏರ್ಪಡಿಸಿದ್ದರು. ಅದಕ್ಕಾಗಿ ಬಿರಿಯಾನಿ ಮಾಡಿಸಿದ್ದರು. ರಾತ್ರಿ ಬಂದ ಅತಿಥಿಗಳು ಊಟ ಮಾಡಿ ಮನೆಗೆ ತೆರಳಿದ್ದರು. ಊಟ ಜಾಸ್ತಿಯಾಗಿದ್ದರಿಂದ ಅಪ್ಪ-ಅಮ್ಮ-ಮಕ್ಕಳು ರಾತ್ರಿ ಕಲ್ಲಂಗಡಿ ಹಣ್ಣು (Watermelon) ಕಟ್ ಮಾಡಿ ತಿಂದು ಮಲಗಿದ್ದರು. ಆದರೆ, ಅದಾದ ಸ್ವಲ್ಪ ಹೊತ್ತಿನಲ್ಲೇ ನಾಲ್ವರಿಗೂ ವಾಂತಿ, ಭೇದಿ ಶುರುವಾಗಿತ್ತು. ಬೆಳಗಿನ ಜಾವವಾಗುವಷ್ಟರಲ್ಲಿ ಎದ್ದು ನಿಲ್ಲಲೂ ಆಗದಂತಹ ಸುಸ್ತು…

Read More

ಮೇಕಿಂಗ್ ಮೂಲಕ ಗಮನ ಸೆಳೆದ ‘ಮಾರಿಗೆ ದಾರಿ’ ಸಿನಿಮಾ; ಟೀಸರ್ ಹೇಗಿದೆ ನೋಡಿ.. – Kannada News | Agastya starrer Maarige Daari movie Teaser released produced by Radha Films

ಸಿಕ್ಕಾಪಟ್ಟೆ ಮಾಸ್ ಕಥಾಹಂದರ ಇರುವ ‘ಮಾರಿಗೆ ದಾರಿ’ (Maarige Daari) ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಮೇಕಿಂಗ್ ಮೂಲಕ ಈ ಟೀಸರ್ ಗಮನ ಸೆಳೆಯುತ್ತಿದೆ. ಒಂದೂವರೆ ನಿಮಿಷದ ಈ ಟೀಸರ್​​ನಲ್ಲಿ ಇಡೀ ಸಿನಿಮಾದ ಝಲಕ್ ಕಾಣಿಸಿದೆ. ಸಿನಿಮಾ (Cinema) ಹೇಗಿರಬಹುದು ಎಂಬುದರ ಸುಳಿವು ಸಿಕ್ಕಿದೆ. ಈ ಚಿತ್ರದಲ್ಲಿ ಅಗಸ್ತ್ಯ (Agastya) ಅವರು ಹೀರೋ ಆಗಿ ನಟಿಸಿದ್ದಾರೆ. ಅಲ್ಲದೇ ಚಿತ್ರದ ಹಲವು ವಿಭಾಗಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ‘ಮಾರಿಗೆ ದಾರಿ’ ಟೀಸರ್…

Read More

ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ? – Kannada News | Harihara Panchamasali Peetha Crisis: 27.61 Crore Collected in Donations Over the Last 18 Years

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್​ನ ಧರ್ಮದರ್ಶಿ ಬಿ.ಸಿ.ಉಮಾಪತಿ 2008ರಿಂದ 2026ರವರೆಗಿನ ಲೆಕ್ಕವನ್ನು ಮಂಡಿಸಿದರು.  ಸರ್ಕಾರ ಮತ್ತು ಭಕ್ತಾದಿಗಳಿಂದ ಕಳೆದ 18 ವರ್ಷಗಳಲ್ಲಿ ಒಟ್ಟು 27 ಕೋಟಿ 61 ಲಕ್ಷ 57 ಸಾವಿರದ 518 ರೂ ಸಂಗ್ರಹವಾಗಿದೆ ಎಂದು ಅವರು ಮಾಹಿತಿ ನೀಡಿದರು. ಪಂಚಮಸಾಲಿ ಟ್ರಸ್ಟ್ ಚಾರಿಟೇಬಲ್ ಟ್ರಸ್ಟ್ ಆಗಿದ್ದು, ಪ್ರತಿ ವರ್ಷ ಸರ್ಕಾರಕ್ಕೆ ಮತ್ತು ಮಾಸಿಕವಾಗಿ ಟ್ರಸ್ಟ್ ಸಭೆಗಳಲ್ಲಿ ಲೆಕ್ಕ ನೀಡಲಾಗುತ್ತದೆ. ಪಂಚಮಸಾಲಿ ಚಾರಿಟಬಲ್ ಟ್ರಸ್ಟ್, ಸಾರ್ವಜನಿಕರಿಗೆ…

Read More

ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ: ಭಕ್ತರ ನಡುವೆಯೇ ಫೈಟ್​​!

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್‌ನ ಆಡಳಿತಕ್ಕೆ ಸಂಬಂಧಿಸಿದಂತೆ ಭಿನ್ನಮತ ಭುಗಿಲೆದ್ದಿದೆ.  ಸ್ವಾಮೀಜಿ ಹಾಗೂ ಟ್ರಸ್ಟ್‌ನ ಬೆಂಬಲಿಗರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಟ್ರಸ್ಟ್​​ನ ಪ್ರಧಾನ ಧರ್ಮಧರ್ಶಿ ಬಿ.ಸಿ. ಉಮಾಪತಿ ಲೆಕ್ಕ ಮಂಡನೆ ಸಂದರ್ಭ ಸ್ವಾಮೀಜಿ ಬೆಂಬಲಿಗರಿಗೆ ಟ್ರಸ್ಟಿನ ಬೆಂಬಲಿಗರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಸ್ವಾಮೀಜಿ ಬೆಂಬಲಿಗರು ಟ್ರಸ್ಟ್​​​ನ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಲೆಕ್ಕ ಕೇಳೋರು ಇಷ್ಟು ದಿನ ಎಲ್ಲಿ ಹೋಗಿದ್ರಿ ಎಂದು ಟ್ರಸ್ಟ್​​ನ…

Read More

ಶಿಮ್ಲಾದ ದೇವಸ್ಥಾನದಲ್ಲಿ ಮಹಿಳೆಗೆ ಗುಂಡು ಹಾರಿಸಿ ಕೊಲೆ; ಇಬ್ಬರ ಬಂಧನ – Kannada News | 2 people arrested after woman shot dead during temple ceremony in Shimla himachal pradesh

ಶಿಮ್ಲಾ, ಏಪ್ರಿಲ್ 27: ಹಿಮಾಚಲ ಪ್ರದೇಶದ ಶಿಮ್ಲಾ (Shimla) ಜಿಲ್ಲೆಯ ಹಳ್ಳಿಯೊಂದರಲ್ಲಿ ಧಾರ್ಮಿಕ ಸಮಾರಂಭದಲ್ಲಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಶಿಮ್ಲಾದ ರೋಹ್ರುವಿನ ಆಂಧ್ರ ಗ್ರಾಮದ ನಿವಾಸಿ 26 ವರ್ಷ ರಿತಿಕಾ ಎಂದು ಗುರುತಿಸಲಾಗಿದೆ. ಕುಲ್ಗಾಂವ್ ಗ್ರಾಮದಲ್ಲಿ ಸ್ಥಳೀಯ ದೇವತೆಯ ಹೊಸದಾಗಿ ನಿರ್ಮಿಸಲಾದ ದೇವಾಲಯದ ಪ್ರತಿಷ್ಠಾಪನಾ ಸಮಾರಂಭದ ಸಂದರ್ಭದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ. ದೇವಸ್ಥಾನದಲ್ಲಿ ಎಲ್ಲರೂ ನೃತ್ಯ ಮಾಡುತ್ತಿದ್ದಾಗ, ಆರೋಪಿ…

Read More

IPL 2026: ಒಂದು ಫೋಟೋಗೆ 100 ರೂ. ಕೇಳಿದ ವೈಭವ್; ವಿಡಿಯೋ ವೈರಲ್ – Kannada News | Vaibhav Suryavanshi’s Viral Selfie: Fans Offer ₹200 When He Asks ₹100! IPL Star’s Humor

ತನ್ನ ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿಗೆ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೈಭವ್ ಸಾರ್ವಜನಿಕವಾಗಿ ಕಾಣಿಸಿಕೊಂಡರೆ, ಅವರೊಂದಿಗೆ ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅಂತಹದ್ದೇ ಒಂದು ಸೆಲ್ಫಿ ಕಥೆಯ ವಿಡಿಯೋ ವೊಂದು ವೈರಲ್ ಆಗಿದೆ. ಇದರಲ್ಲಿ ವೈಭವ್, ಅಭಿಮಾನಿಗಳ ಬಳಿ ಒಂದು ಫೋಟೋಗೆ 100 ರೂ.ಗಳ ಶುಲ್ಕ ವಿಧಿಸಿದ್ದಾರೆ. ಇತ್ತ ಅಭಿಮಾನಿಗಳು ಕೂಡ ವೈಭವ್​ಗೆ 100 ರೂ. ಬದಲು 200 ರೂ. ನೀಡಲು ಮುಂದಾಗಿದ್ದಾರೆ. ಇದೀಗ ಅದರ…

Read More

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ – Kannada News | Mangaluru Cooker Bomb: Mohammed Shariq Gets 10 Year Jail for Terror Plot, NIA Court Verdict

ಮಂಗಳೂರು, ಏ.27: ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ…

Read More

‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ.. – Kannada News | Kichcha Sudeep in KD Movie Jogi Prem Dhruva Sarja press meet

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆದ್ದರಿಂದ ಸುದೀಪ್ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕಿಚ್ಚ ಸುದೀಪ್ ಅವರ ಜೊತೆ ‘ಕೆಡಿ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಿನಿಮಾ ಕುರಿತ ಇಂಟರೆಸ್ಟಿಂಗ್ ವಿಷಯಗಳನ್ನು ಜೋಗಿ ಪ್ರೇಮ್, ಕಿಚ್ಚ ಸುದೀಪ್…

Read More