Headlines

ಪರ್ಫ್ಯೂಮ್, ಸ್ಮಶಾನ ಮೌನ, ಅಸ್ಥಿಪಂಜರ, ಮಗಳ ಶವದೊಂದಿಗೆ ತಂದೆಯ ವಾಸ, ಸಾವು ಮರೆಮಾಚಿದ್ದು ಹೇಗೆ?

ಮೀರತ್, ಏಪ್ರಿಲ್ 13: ಮೀರತ್‌ನ ಬೀದಿಗಳಲ್ಲಿ ಒಂದು ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ತಿಂಗಳುಗಳಿಂದ ಬಾಗಿಲು ಹಾಕಿದ್ದ ಮನೆಯೊಳಗೆ ಮಗಳ ಹೆಣದೊಂದಿಗೆ ತಂದೆ(Father)ಯೊಬ್ಬರು ವಾಸವಿದ್ದರು ಎಂಬ ಸತ್ಯ ಬಯಲಾದಾಗ ಪೊಲೀಸರೇ ಬೆಚ್ಚಿಬಿದ್ದರು. 34 ವರ್ಷದ ಪ್ರಿಯಾಂಕಾ ಎಂಬಾಕೆಯ ದೇಹವು ಈಗ ಬಹುತೇಕ ಅಸ್ಥಿಪಂಜರವಾಗಿ ಮಾರ್ಪಟ್ಟಿದೆ. ನಾಲ್ಕು ತಿಂಗಳ ಮೌನ ಮತ್ತು ಸುಳ್ಳಿನ ಕತೆ ಪ್ರಿಯಾಂಕಾ ಮತ್ತು ಆಕೆಯ ತಂದೆ ಉದಯ್ ಭಾನ್ ಬಿಸ್ವಾಸ್ ಕಳೆದ ನಾಲ್ಕು ತಿಂಗಳಿನಿಂದ ಅಕ್ಕಪಕ್ಕದ ಮನೆಯವರಿಗೆ ಕಾಣಿಸಿಕೊಂಡಿರಲಿಲ್ಲ. ಮನೆಗೆ ಬೀಗ ಹಾಕಲಾಗಿತ್ತು. ಆತಂಕಗೊಂಡ ಸಂಬಂಧಿಕರು…

Read More

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ – Kannada News | Fluoride Water Tragedy in Chamarajanagar: 47 Suffer Kidney Failure in Sulvadi Martalli Villages

‘ಟಿವಿ9’ ಜತೆ ಅಳಲು ತೋಡಿಕೊಂಡ ಗ್ರಾಮಸ್ಥರುImage Credit source: tv9 ಚಾಮರಾಜನಗರ, ಫೆಬ್ರವರಿ 2: ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ (Fluoride-contaminated water) ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳ 47 ಜನರಿಗೆ ಕಿಡ್ನಿ ವೈಫಲ್ಯ ಸಂಭವಿಸಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಷ್ಟೇ ಅಲ್ಲದೆ, ಈ ಗ್ರಾಮಗಳ ಹತ್ತಾರು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ‘ಟಿವಿ9’ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಬೆಳಕಿಗೆ ಬಂದಿದೆ. ಮಾರ್ಟಳ್ಳಿ–ಸುಳ್ವಾಡಿ ಗ್ರಾಮಗಳಲ್ಲಿ ಕಳೆದ 30 ವರ್ಷಗಳಿಂದ…

Read More

SRH vs RCB: 3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Lucky Fifty: RCB Drops 3 Catches vs SRH in Hyderabad IPL Match

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್‌ ಮಾಡಿತು. ಅದರಂತೆ ತಂಡದ ಆರಂಭಿಕರಾದ ಟ್ರಾವಿಡ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟ ನೀಡಿದರು. ಹೆಡ್ ವಿಕೆಟ್ ಪತನದೊಂದಿಗೆ ಇವರಿಬ್ಬರ ಜೊತೆಯಾಟ ಮುರಿದು ಬಿತ್ತು. ಹೆಡ್ ವಿಕೆಟ್ ಪತನದ ಬೆನ್ನಲ್ಲೇ ಅಭಿಷೇಕ್ ಶರ್ಮಾ…

Read More

ಪವನ್ ಕಲ್ಯಾಣ್ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಂಡ ಪತ್ನಿ – Kannada News | Pawan Kalyan’s wife shares his health update

ನಟ ಮತ್ತು ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗಷ್ಟೆ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಿಗೆ ಎರಡೂ ಭುಜಗಳಲ್ಲಿ ತೀವ್ರವಾದ ರೋಟೇಟರ್ ಕಫ್ ಗಾಯಗಳು ಉಂಟಾಗಿದ್ದವು. ವೈದ್ಯರು ಅವರ ಬಲ ಭುಜಕ್ಕೆ ಮೂರೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದರು. ಕಳೆದ ವರ್ಷ ಈ ಬಗ್ಗೆ ಮಾತನಾಡಿದ್ದ ಪವನ್ ಕಲ್ಯಾಣ್, ‘ಇದು ಅಭಿಮಾನಿಗಳು ಪ್ರೀತಿಯೊಂದ ಕೊಟ್ಟ ಗಾಯ’ ಎಂದು ತಮಾಷೆಯಾಗಿ ಹೇಳಿದ್ದರು. ಇದೀಗ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು….

Read More

Daily Devotional: ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಭಕ್ತಿಭಾವದಿಂದ ಭಗವಂತನನ್ನು ಆರಾಧಿಸುವ ಒಂದು ಮಹತ್ವದ ವಿಧಾನವಾಗಿದೆ. ದುರ್ಗಾ ಎಂದರೆ ದುರ್ಗತಿನಾಶಿನಿ. ಅಂದರೆ ನಮ್ಮ ಎಲ್ಲಾ ದುರ್ಗತಿಗಳನ್ನು ನಾಶ ಮಾಡುವ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ – ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳಾಗಿವೆ. ಹನುಮಂತ ಮತ್ತು ಮಹಾಲಕ್ಷ್ಮಿಗೆ ವೀಳ್ಯದೆಲೆ ಹಾರ ಅರ್ಪಿಸುವ ಪದ್ಧತಿ ಇರುವಂತೆ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

ಹಾರ್ಮುಜ್ ಜಲಸಂಧಿ ದಾಟಿ ಮುಂಬೈ ಬಂದರು ತಲುಪಿದ ಭಾರತದ ಮೊದಲ ತೈಲ ಟ್ಯಾಂಕರ್

ಮುಂಬೈ, ಮಾರ್ಚ್ 12: ಸೌದಿ ಅರೇಬಿಯಾದಿಂದ ಇಂಧನವನ್ನು ಸಾಗಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್ ಇಂದು ಹಾರ್ಮುಜ್ ಜಲಸಂಧಿಯ (Strait Of Hormuz) ಮೂಲಕ ಸಾಗಿ ಸುರಕ್ಷಿತವಾಗಿ ಮುಂಬೈ ಬಂದರಿಗೆ ಆಗಮಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಲೇ ಇರುವುದರಿಂದ ತೈಲ ಟ್ಯಾಂಕರ್ ಸಾಗಣೆಗೆ ಭಾರತ ಇರಾನ್​ನ ಅನುಮತಿ ಕೋರಿತ್ತು. ಶೆನ್ಲಾಂಗ್ ಸೂಯೆಜ್‌ಮ್ಯಾಕ್ಸ್ ಎಂಬ ಈ ಹಡಗನ್ನು ಭಾರತೀಯರೊಬ್ಬರು ಮುನ್ನಡೆಸಿದ್ದಾರೆ. ಸೌದಿ ಅರೇಬಿಯಾದ ಪ್ರಮುಖ ತೈಲ ರಫ್ತು ಟರ್ಮಿನಲ್‌ಗಳಲ್ಲಿ ಒಂದಾದ ರಾಸ್ ತನುರಾದಿಂದ ಲೋಡ್ ಮಾಡಲಾದ ಕಚ್ಚಾ ತೈಲವನ್ನು ಅವರು…

Read More

Power Tariff : ಕರ್ನಾಟಕದ ಜನರಿಗೆ ಕರೆಂಟ್ ಶಾಕ್‌ ‘ಗ್ಯಾರಂಟಿ’, ಎಷ್ಟು-ಯಾವಾಗಿನಿಂದ? – Kannada News | Karnataka electricity supply companies submits Report for power tariff from April 1st

ಬೆಂಗಳೂರು, (ಫೆಬ್ರವರಿ 08): ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನ ದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ಕರ್ನಾಟಕದ (Karnataka) ಜನತೆಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶೀಘ್ರವೇ ವಿದ್ಯುತ್‌ ದರ ಏರಿಕೆಯಾಗುವ (Power Price Hike)  ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ವಿದ್ಯುತ್‌ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ನಷ್ಟದ ಹಳಿಯಲ್ಲಿದ್ದು, ಆದಾಯ ಸರಿದೂಗಿಸಲು ವಿದ್ಯುತ್‌ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್‌ಗೆ 1 ರೂಪಾಯಿಯಂತೆ ವಿದ್ಯುತ್‌ ದರ ಏರಿಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 11ರ ದಿನಭವಿಷ್ಯ

ನಿಮ್ಮ ಮನೆಯ ಉತ್ತರ ದಿಕ್ಕಿನಲ್ಲಿ ಒಂದು ಲೋಟ ನೀರು ಇಡಿ. ಹೀಗೆ ಮಾಡುವುದರಿಂದ ಕೆಲಸ- ಕಾರ್ಯದಲ್ಲಿನ ಅಡೆತಡೆಗಳು ನಿವಾರಣೆ ಆಗಲಿದೆ. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ…

Read More

ಹೀರೋ ಆದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ; ಕೈ ಜೋಡಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’ – Kannada News | BBK 12 Gilli Nataraj turns hero KVN Productions new movie announcement

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಟ್ರೋಫಿ ಗೆದ್ದ ಗಿಲ್ಲಿ ನಟ (Gilli Nata) ಅವರಿಗೆ ಸಿನಿಮಾಗಳಿಂದ ಸಖತ್ ಆಫರ್ ಬರುತ್ತಿವೆ. ಈಗಾಗಲೇ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ವಿಶೇಷ ಏನೆಂದರೆ ಅವರು ಈಗ ಹೀರೋ ಆಗುತ್ತಿದ್ದಾರೆ. ಅವರು ನಾಯಕ ನಟನಾಗಿ ಅಭಿನಯಿಸಲಿರುವ ಹೊಸ ಸಿನಿಮಾಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಬೆಂಬಲ ಸಿಕ್ಕಿದೆ. ‘ಜನ ನಾಯಗನ್’, ‘ಟಾಕ್ಸಿಕ್’ ರೀತಿಯ ದೈತ್ಯ ಸಿನಿಮಾಗಳನ್ನು ನಿರ್ಮಿಸಿದ ಈ ಸಂಸ್ಥೆಯು ಗಿಲ್ಲಿ ನಟನ ಸಿನಿಮಾಗೆ ಸಾಥ್…

Read More