Headlines

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK Chief Vijay reaches Lok Bhavan to meet Governor for third Time

ಚೆನ್ನೈ, ಮೇ 8: ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಕೊನೆಗೂ ಕಾಲ ಕೂಡಿಬಂದಿದೆ. ಟಿವಿಕೆ ಮುಖ್ಯಸ್ಥ ವಿಜಯ್ (Vijay) ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ಲೋಕಭವನಕ್ಕೆ ಆಗಮಿಸಿದ್ದಾರೆ. ಬಹುಮತ ಸಾಬೀತುಪಡಿಸಲು 118 ಶಾಸಕರ ಬೆಂಬಲ ಪತ್ರವನ್ನು ವಿಜಯ್ ಅವರು ರಾಜ್ಯಪಾಲರಿಗೆ ನೀಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಕುರಿತು ಚರ್ಚಿಸಲು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

Video: ಬೀದಿ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್ ಕೊಟ್ಟ ವ್ಯಕ್ತಿ

ಭಾರತದಲ್ಲಿ ಕಸದ ಸಮಸ್ಯೆಗಳು (garbage problem) ಹೆಚ್ಚಾಗುತ್ತಿದ್ದು, ಇದು ಮುಗಿಯದ ಗೋಳು ಎಂದರೂ ತಪ್ಪಿಲ್ಲ. ಹೌದು, ಪ್ರವಾಸಿ ತಾಣ, ಮನೆ, ಬೀದಿ ಬದಿ, ಸೇರಿದಂತೆ ಹೀಗೆ ಎಲ್ಲೆಂದರಲ್ಲಿ ಕಸ ಹಾಕುವುದು ಮಾತ್ರ ನಿಲ್ಲುತ್ತಿಲ್ಲ. ಈ ಸಮಸ್ಯೆಗಳನ್ನು ವಿದೇಶಿಗರು ತೋರಿಸುವ ಮಟ್ಟಿಗೆ ನಾವು ಬಂದು ತಲುಪಿದೆ. ಇದೀಗ ಬೀದಿ ಬದಿಯಲ್ಲಿ ಕಸ ಎಸೆದು ಹೋಗುವವರನ್ನೇ ಗುರಿಯಾಗಿಸಿಕೊಂಡು ಬ್ಯಾನರ್ ಹಾಕಿದ್ದು, ನಿನ್ನ ಹೆಣ ಸುಡಲು ಇನ್ನು ಕಸಬೇಕು ಹಾಗಾಗಿ ಕಸತಂದು ಹಾಕು. ಕಸದೊಂದಿಗೆ ನಿನ್ನ ಪಿಂಡಪ್ರದಾನ ಇಲ್ಲೇ ಮಾಡುವ ಎಂದು…

Read More

ದುನಿಯಾ ವಿಜಿ ತೆಲುಗು ಸಿನಿಮಾ ಕಾದಿದೆ ಸಂಕಷ್ಟ?

ದುನಿಯಾ ವಿಜಿ (Duniya Viji) ಈಗ ಕೇವಲ ಕನ್ನಡ ನಟರು ಮಾತ್ರವೇ ಅಲ್ಲ. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿಯೂ ನಟಿಸುತ್ತಾ ಪ್ಯಾನ್ ಇಂಡಿಯಾ ನಟರಾಗುವತ್ತ ದಾಪುಗಾಲು ಹಾಕಿದ್ದಾರೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ‘ವೀರ ನರಸಿಂಹ ರೆಡ್ಡಿ’ ಸಿನಿಮಾನಲ್ಲಿ ನಟಿಸಿದ್ದಾರೆ. ತಮಿಳಿನ ‘ಮೂಕುತ್ತಿ ಅಮ್ಮನ್ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತೆಲುಗಿನಲ್ಲಿ ಬಹಳ ಪ್ರಮುಖವಾದ ಸಿನಿಮಾ ಒಂದರಲ್ಲಿ ಇದೀಗ ದುನಿಯಾ ವಿಜಿ ನಟಿಸುತ್ತಿದ್ದು, ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ ಆದರೆ ಈ ಸಿನಿಮಾಕ್ಕೆ ಸಂಕಷ್ಟ…

Read More

‘ಟಾಕ್ಸಿಕ್’ ಟೀಸರ್​​ನಲ್ಲಿ ತಪ್ಪು: ವೀಕ್ಷಕರ ದಾರಿ ತಪ್ಪಿಸಲಾಗಿದೆಯೇ? – Kannada News | Toxic movie teaser scene is not scientifically possible what is the debate

‘ಟಾಕ್ಸಿಕ್’ (Toxic) ಸಿನಿಮಾದ ಟೀಸರ್ ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಬಹುವಾಗಿ ಚರ್ಚೆಯಲ್ಲಿರುವ ವಿಷಯ. ಜನವರಿ 08 ರಂದು ಬಿಡುಗಡೆ ಆಗಿರುವ ಟೀಸರ್ ಈಗಾಗಲೆ 300 ಮಿಲಿಯನ್​​ಗೂ ಹೆಚ್ಚು ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಟೀಸರ್​​ನಲ್ಲಿರುವ ಆಕ್ಷನ್ ಜೊತೆಗೆ ಕಾರಿನ ಒಳಗೆ ನಡೆಯುತ್ತಿರುವ ದೃಶ್ಯದ ಬಗ್ಗೆಯೂ ಜೋರಾಗಿ ಚರ್ಚೆ ನಡೆದಿದೆ. ಕಾರಿನ ಒಳಗೆ ಯಶ್ ಪಾತ್ರ ಲೈಂಗಿಕ್ ಕ್ರಿಯೆಯಲ್ಲಿ ತೊಡಗಿರುತ್ತದೆ. ಆ ಕ್ರಿಯೆಯ ಉತ್ಪತ್ತಿಯಾಗುವ ಶಕ್ತಿಯಿಂದ ಡೆಟೊನೇಟರ್ ಆನ್ ಆಗಿ ವಿಲನ್​​ಗಳಿದ್ದ ಕಡೆ ಬಾಂಬ್ ಬ್ಲಾಸ್ಟ್ ಆಗುವಂತೆ ತೋರಿಸಲಾಗಿದೆ. ಆದರೆ…

Read More

ಬೆಂಗಳೂರು ಮಳೆ ಅಬ್ಬರ: ವಿಧಾನಸೌಧಕ್ಕೂ ನುಗ್ಗಿ ನೀರು; ಆರ್. ಅಶೋಕ್ ಕೊಠಡಿ ಜಲಾವೃತ! – Kannada News | Heavy Rain Exposes Vidhana Soudha Waterlogging, Raises Preparedness Concerns

ಬೆಂಗಳೂರು, ಏ.29: ರಾಜ್ಯ ರಾಜಧಾನಿಯಲ್ಲಿ ಕಳೆದ ಹಲವಾರು ದಿನಗಳ ಬಿಸಿಲಿನ ತಾಪಮಾನದ ನಂತರ ಭಾರಿ ಮಳೆ ಸುರಿದಿದೆ. ಈ ಧಾರಾಕಾರ ಮಳೆಯ ಪರಿಣಾಮವಾಗಿ ರಾಜ್ಯದ ಪ್ರಮುಖ ಆಡಳಿತ ಕೇಂದ್ರವಾದ ವಿಧಾನಸೌಧ ಜಲಾವೃತಗೊಂಡಿದೆ. ವಿಧಾನಸೌಧದ ಸುತ್ತಮುತ್ತ ಭಾರೀ ಗಾಳಿ ಸಹಿತ ಆಲಿಕಲ್ಲು ಮಳೆ ದಾಖಲಾಗಿದೆ. ಮಳೆಯ ತೀವ್ರತೆಯಿಂದಾಗಿ ವಿಧಾನಸೌಧದ ಮೂರು ಮಹಡಿಗಳ ಕಾರಿಡಾರ್‌ಗಳಲ್ಲಿ ಸಂಪೂರ್ಣವಾಗಿ ನೀರು ನಿಂತಿದೆ. ಈ ಪರಿಸ್ಥಿತಿಯಿಂದಾಗಿ ಸಾರ್ವಜನಿಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ನೌಕರರು ನೀರಿನಲ್ಲೇ ನಡೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ವಿರೋಧ ಪಕ್ಷದ ನಾಯಕ…

Read More

ಗಂಭೀರ ಅಪರಾಧಗಳ ತನಿಖೆಗಿಂತ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೇಲಿನ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ?: ಪೊಲೀಸರ ನಡೆಗೆ ಹೈಕೋರ್ಟ್​​ ಗರಂ – Kannada News | Why Priority to Social Media Posts Over Serious Crimes?: Karnataka HC Slams Police, Stays Investigation Against Law Student

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು, ಜುಲೈ 21: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳ ವಿಚಾರದಲ್ಲಿ ಪೊಲೀಸರು ತ್ವರಿತವಾಗಿ ಎಫ್‌ಐಆರ್ ದಾಖಲಿಸುತ್ತಿರುವುದನ್ನು ಪ್ರಶ್ನಿಸಿದ ಕರ್ನಾಟಕ ಹೈಕೋರ್ಟ್, ಗಂಭೀರ ಅಪರಾಧಗಳ ವಿರುದ್ಧ ಅದೇ ಮಟ್ಟದ ಕಠಿಣ ಕ್ರಮ ಕಾಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ನಡೆ ಕಾನೂನು ಜಾರಿ ವ್ಯವಸ್ಥೆಯಲ್ಲಿ ಅನಾರೋಗ್ಯಕರ ವಾತಾವರಣವನ್ನು ಸೃಷ್ಟಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ…

Read More

Dried Tulasi Plant: ಒಣಗಿದ ತುಳಸಿ ಗಿಡವನ್ನು ಕಸಕ್ಕೆ ಎಸೆಯಬೇಡಿ; ಮನೆಯಲ್ಲಿ ಸುಖ-ಸಮೃದ್ಧಿ ಹೆಚ್ಚಿಸಲು ಹೀಗೆ ಬಳಸಿ… – Kannada News

ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಕ್ಕೆ ಅತ್ಯುನ್ನತ ಹಾಗೂ ಅತ್ಯಂತ ಪವಿತ್ರವಾದ ಸ್ಥಾನವನ್ನು ನೀಡಲಾಗಿದೆ. ತುಳಸಿ ಗಿಡದಲ್ಲಿ ಸಾಕ್ಷಾತ್ ಲಕ್ಷ್ಮಿ ದೇವಿಯೇ ನೆಲೆಸಿದ್ದಾಳೆ ಮತ್ತು ಈ ದೇವಿಯು ಭಗವಾನ್ ವಿಷ್ಣುವಿಗೆ ಅತ್ಯಂತ ಪ್ರಿಯಳಾಗಿದ್ದಾಳೆ ಎಂಬುದು ಧಾರ್ಮಿಕ ನಂಬಿಕೆ. ಇದೇ ಕಾರಣಕ್ಕೆ ತುಳಸಿ ಸಸ್ಯವು ಹಸಿರಾಗಿದ್ದಾಗ ಮಾತ್ರವಲ್ಲದೆ, ಅದು ಒಣಗಿದ ಮೇಲೂ ಅಷ್ಟೇ ಗೌರವದಿಂದ ಕಾಣಬೇಕೆಂದು ಧರ್ಮಗ್ರಂಥಗಳು ಸೂಚಿಸುತ್ತವೆ. ಒಂದು ವೇಳೆ ಮನೆಯಲ್ಲಿರುವ ತುಳಸಿ ಗಿಡವು ಒಣಗಿಹೋದರೆ, ಅದನ್ನು ಅಜಾಗರೂಕತೆಯಿಂದ ಕಸದ ಬುಟ್ಟಿಗೆ ಎಸೆಯದೆ, ಕೆಲವು ಆಧ್ಯಾತ್ಮಿಕ ನಿಯಮಗಳನ್ನು ಪಾಲಿಸುವ…

Read More

ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರ ಬೆನ್ನಲ್ಲೇ ಸರ್ಕಾರ ಅಲರ್ಟ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ – Kannada News | Bengaluru Rain Disaster: CM Siddaramaiah Orders Immediate Action, Boosts Monsoon Preparedness

ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆImage Credit source: x.com/siddaramaiah ಬೆಂಗಳೂರು, ಏಪ್ರಿಲ್​​ 30: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು (Bowring Hospital Wall Collapse) ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತುಗೊಳಿಸಿ, ನೋಟಿಸ್ ಜಾರಿ ಮಾಡುವಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ. ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು, ಏಳು ಮಂದಿ ಸಾವನ್ನಪ್ಪಿದ ಹಿನ್ನೆಲೆ ಇಂದು ವಿಧಾನಸೌಧದ ಸಿಎಂ…

Read More

Vasthu Shastra: ಪದೇ ಪದೇ ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥ? ವಾಸ್ತು ಸಲಹೆ ಇಲ್ಲಿದೆ – Kannada News | Snake Sightings at Home: Vastu Meaning, Pitra Dosha and Remedies

ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥImage Credit source: Pinterest ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಹಾವನ್ನು ಕೇವಲ ಒಂದು ಪ್ರಾಣಿಯಾಗಿ ನೋಡದೆ, ಅದಕ್ಕೆ ಆಧ್ಯಾತ್ಮಿಕ ಮಹತ್ವವನ್ನು ನೀಡಲಾಗಿದೆ. ನಾಗರಹಾವನ್ನು ಶಿವನ ಆಭರಣ ಮತ್ತು ವಿಷ್ಣುವಿನ ಶೇಷಶಯನ ಎಂದು ಪೂಜಿಸಲಾಗುತ್ತದೆ. ಆದರೆ, ಅನಿರೀಕ್ಷಿತವಾಗಿ ಮನೆಯ ಆವರಣದಲ್ಲಿ ಅಥವಾ ಮನೆಯೊಳಗೆ ಹಾವು ಕಾಣಿಸಿಕೊಂಡಾಗ, ಅದು ಕೇವಲ ಭಯ ಹುಟ್ಟಿಸುವುದಲ್ಲದೆ ಕೆಲವು ಶುಭ-ಅಶುಭ ಸಂಕೇತಗಳನ್ನು ನೀಡುತ್ತದೆ ಎಂದು ವಾಸ್ತು ತಜ್ಞರು ನಂಬುತ್ತಾರೆ. ಪಿತೃ ದೋಷ ಮತ್ತು ಹಾವಿನ ಸಂಬಂಧ:…

Read More