Headlines

ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ! – Kannada News | Rare Vijayanagara Era Jain Inscription Discovered in Ballari Sandur

ಬಳ್ಳಾರಿ, ಜುಲೈ 18: ಜಿಲ್ಲೆಯ ಸಂಡೂರು ತಾಲ್ಲೂಕಿನ ಡಿ. ಅಂತಾಪುರ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯದ ಇತಿಹಾಸ ಹಾಗೂ ಜೈನ ಧರ್ಮದ ಬೆಳವಣಿಗೆಯ ಮೇಲೆ ಬೆಳಕು ಚೆಲ್ಲುವ ಅತ್ಯಂತ ಅಪರೂಪದ ಜೈನ ದಾನಶಾಸನವೊಂದು ಪತ್ತೆಯಾಗಿದೆ. ‘ವಿಜಯನಗರ ತಿರುಗಾಟ’ ಸಂಶೋಧನಾ ತಂಡವು ಈ ಮಹತ್ವದ ಐತಿಹಾಸಿಕ ಸಾಕ್ಷ್ಯವನ್ನು ಶೋಧಿಸಿದೆ. ಪ್ರೊ. ಎಚ್. ತಿಪ್ಪೇಸ್ವಾಮಿ ನೇತೃತ್ವದ ಸಂಶೋಧನಾ ತಂಡವು ಡಿ. ಅಂತಾಪುರ ಗ್ರಾಮದ ನಿವಾಸಿ ಗ್ಯಾನಪ್ಪ ಎಂಬುವವರ ಹೊಲದಲ್ಲಿ ಈ ಗ್ರಾನೈಟ್ (ಕಣಶಿಲೆ) ಶಾಸನವನ್ನು ಪತ್ತೆಹಚ್ಚಿದೆ. ಈ ಶಾಸನವು ಕ್ರಿ.ಶ. 1395ರ…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Cooper Connolly’s Century Powers Australia to Thrilling ODI Win vs Bangladesh

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Australia vs Bangladesh ODI) ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ (Cooper Connolly) ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ…

Read More

ಫುಟ್‌ಪಾತ್ ತೆರವು ಅಭಿಯಾನ: ಆರ್.ಟಿ. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ – Kannada News | Bengalurus Footpath Clearance Drive Continues: Street Vendors Protest in RT Nagar

ಬೆಂಗಳೂರು, ಜುಲೈ 07: ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರ್ಯಾಯ ಜಾಗ ನೀಡದೆ ತೆರವುಗೊಳಿಸುತ್ತಿರುವುದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಜಿಬಿಎನಿಂದ ಐಡಿ ಕಾರ್ಡ್‌ಗಳನ್ನು ಪಡೆದು, ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಈಗ ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ನಮ್ಮ ಜೀವನ ಹೇಗೆ? ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ವ್ಯಾಪಾರಿಗಳ ಪ್ರತಿರೋಧದ ನಡುವೆಯೂ…

Read More

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ: ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ನಾಲ್ವರ ಬಂಧನ; ಖರ್ಗೆ ಖಂಡನೆ – Kannada News | Chikkaballapur Clashes: Four Arrested After Slippers Hurled at MLA Pradeep Eshwar

ಚಿಕ್ಕಬಳ್ಳಾಪುರ, ಜೂನ್ 28: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep eshwar) ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ…

Read More

RRB Recruitment 2026: ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | RRB Group D Recruitment 2026: 22,000 Posts, Apply Online! 10th Pass and ITI Eligible

ರೈಲ್ವೆ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವವರಿಗೆ, ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. RRB ಒಟ್ಟು 22,000 ಹುದ್ದೆಗಳಿಗೆ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಹತ್ತನೇ ತರಗತಿ ಮತ್ತು ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಆಸಕ್ತಿ ಹೊಂದಿರುವವರು ಜನವರಿ 31 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 2. ಅರ್ಜಿ ಪ್ರಕ್ರಿಯೆಯು ಮೊದಲು ಜನವರಿ 20 ರಿಂದ ಫೆಬ್ರವರಿ…

Read More

IND vs AFG: ಭಾರತದಲ್ಲಿ ಟೀಂ ಇಂಡಿಯಾಕ್ಕೆ ಆತಿಥ್ಯವಹಿಸಲಿದೆ ಅಫ್ಘಾನಿಸ್ತಾನ – Kannada News | India vs Afghanistan T20 Series: September clashes in India, hosted by AFG Cricket

ಭಾರತ ಹಾಗೂ ಜಿಂಬಾಬ್ವೆ ನಡುವೆ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಇದಾದ ಬಳಿಕ ಟೀಂ ಇಂಡಿಯಾ 2026 ರ ಏಷ್ಯನ್ ಕ್ರೀಡಾಕೂಟದಲ್ಲಿಯೂ ಭಾಗವಹಿಸಲಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ತನ್ನ ತಾಯ್ನಾಡಿನಲ್ಲೇ ಪ್ರವಾಸಿ ತಂಡವಾಗಿ ಟಿ20 ಸರಣಿಯನ್ನು ಆಡಲಿದೆ. ಹೌದು, ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮೂರು ಪಂದ್ಯಗಳ ಟಿ20 ಸರಣಿ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಸರಣಿಗೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ( Arun Jaitley…

Read More

ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Former Minister KN Rajanna Makes Explosive Statement about DCM DK Shivakumar Meet

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ…

Read More

ಬ್ಯಾಟ್ಸ್‌ಮನ್ ಕುತ್ತಿಗೆಗೆ ಬಡಿದ ಚೆಂಡು! ಕೂದಲೆಳೆ ಅಂತರದಲ್ಲಿ ತಪ್ಪಿದ ಅವಘಡ – Kannada News | BBL 2025 26: Harry Dixon’s Shocking Injury Scare – Renegades Star Narrowly Avoids Catastrophe

2025-26 ರ ಬಿಗ್ ಬ್ಯಾಷ್ ಲೀಗ್​ನಲ್ಲಿ ಮಹಾ ಗಂಡಾಂತರವೊಂದು ಕೂದಲೆಳೆ ಅಂತರದಿಂದ ತಪ್ಪಿಹೋಗಿದೆ. ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಹ್ಯಾರಿ ಡಿಕ್ಸನ್ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ವಾಸ್ತವವಾಗಗಿ ಜನವರಿ 15 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಪರ್ತ್ ಸ್ಕಾರ್ಚರ್ಸ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ತಂಡದ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪರ್ತ್ ಸ್ಕಾರ್ಚರ್ಸ್ ತಂಡವು ಫಿನ್ ಅಲೆನ್ ಅವರ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ…

Read More

ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆಯಲ್ಲಿ ಈ ಗಿಡಗಳನ್ನು ನೆಡಿ – Kannada News | Planting these plants can help you get rid of the menace of lizards

ಸೊಳ್ಳೆ, ಹಲ್ಲಿ (lizards), ಜಿರಳೆ, ಇಲಿ ಇವೆಲ್ಲವೂ ಪ್ರತಿ ಮನೆಗೂ ಕರೆಯದೆ ಬರುವ ಅತಿಥಿಗಳು ಅಂತಾನೇ ಹೇಳಬಹುದು. ಒಮ್ಮೆ ಮನೆಯೊಳಗೆ ನುಸುಳಿದರೆ ಸಾಕು ಇವು ಸಿಕ್ಕಾಪಟ್ಟೆ ಕಿರಿಕಿರಿ ಉಂಟು ಮಾಡುತ್ತವೆ. ಇವುಗಳನ್ನು ಓಡಿಸುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಅದರಲ್ಲೂ ಗೋಡೆಯ ಮೇಲೆ ಓಡಾಡುವ ಹಲ್ಲಿಗಳು ಯಾವಾಗ ಮೈ ಮೇಲೆ ಬೀಳುತ್ತವೋ, ತಯಾರಿಸಿಟ್ಟ ಆಹಾರದ ಮೇಲೆ ಬೀಳುತ್ತವೋ ಎಂಬ ಸಣ್ಣ ಭಯ ಎಲ್ಲರಲ್ಲೂ ಇದ್ದೇ ಇರುತ್ತದೆ.  ಅದಕ್ಕಾಗಿ ಇವುಗಳನ್ನು ಓಡಿಸಲು ಹಲವರು ಅನೇಕಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ನೀವು ಸಹ ಇದೇ…

Read More

ಹೊರ ರಾಜ್ಯದಿಂದ ಬಂದ IPS ಅಧಿಕಾರಿಗಳಿಂದ ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ?, ಡಿಜಿ ಮತ್ತು ಐಜಿಪಿಗೆ ಪತ್ರ – Kannada News | DCRE SP Kashi Demands Probe into Harassment of Kannada Officers by Out of State IPS

ಬೆಂಗಳೂರು, ಏಪ್ರಿಲ್​​ 20: ಡಿಸಿಆರ್‌ಇ ಎಸ್‌ಪಿ ಕಾಶಿ ಅವರು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಪತ್ರ ಬರೆದಿರುವ ಕಾಶಿ, ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನೇರವಾಗಿ ಆರೋಪಿಸಿದ್ದಾರೆ. ಕೆಳಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಹೊರರಾಜ್ಯದಿಂದ ಬಂದಿರುವ ಐಪಿಎಸ್ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಸುಳ್ಳು ಕಾರಣಗಳನ್ನು ಹೇಳಿ ಮೆಮೊ ನೀಡುವುದು ಅಥವಾ ಇನ್ನಿತರ ರೀತಿಯಲ್ಲಿ…

Read More