Headlines

ಹೆಚ್ಚು ಮಾತನಾಡಬೇಡಿ, ಸುಮ್ಮನೆ ನಿಮ್ಮ ಕೆಲಸ ಮಾಡಿ: ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ – Kannada News | Umapathi Exposes Panchamasali Peetha Account Details; Somanna Calls During PC

ದಾವಣಗೆರೆ, ಏ.27: ಹರಿಹರದ ಪಂಚಮಸಾಲಿ ಪೀಠದ ಅಭಿವೃದ್ಧಿ ಕಾರ್ಯಗಳ ಲೆಕ್ಕಾಚಾರದ ವಿಚಾರವಾಗಿ ಉಂಟಾಗಿರುವ ಗೊಂದಲಗಳ ನಡುವೆ, ಉದ್ಯಮಿ ಮತ್ತು ಟ್ರಸ್ಟ್ ಪ್ರಮುಖರಾದ ಬಿ.ಸಿ. ಉಮಾಪತಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪೀಠದ ಸಂಪೂರ್ಣ ಆದಾಯ ಮತ್ತು ವೆಚ್ಚದ ಲೆಕ್ಕವನ್ನು ಸಾರ್ವಜನಿಕವಾಗಿ ಮಂಡಿಸಿದರು. ವಿಶೇಷವೆಂದರೆ, ಲೆಕ್ಕ ನೀಡುವ ಸಂದರ್ಭದಲ್ಲೇ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಉಮಾಪತಿ ಅವರಿಗೆ ಕರೆ ಮಾಡಿ ಸಂಧಾನದ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸುದ್ದಿಗೋಷ್ಠಿ ಆರಂಭವಾಗುತ್ತಿದ್ದಂತೆಯೇ ವಿ. ಸೋಮಣ್ಣ ಅವರು ಉಮಾಪತಿ ಅವರಿಗೆ…

Read More

ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆಗೆ ಯತ್ನ: ಬದುಕಿರುವಾಗಲೇ ನಿವೃತ್ತ ಉದ್ಯೋಗಿಯ ಚಟ್ಟ ಕಟ್ಟಿದ ಭೂಗಳ್ಳರು – Kannada News | Bengaluru Land Scam: Attempt to HAL retired employee Land Grabbed with fake death certificate

ದೇವನಹಳ್ಳಿ, ಏಪ್ರಿಲ್​ 27: ಬೆಂಗಳೂರು ಸುತ್ತಮುತ್ತ ಜಮೀನಿನ (Land Scam) ಬೆಲೆ ಕೋಟಿ ಕೋಟಿ ದಾಟುತ್ತಿದ್ದಂತೆ ಭೂಗಳ್ಳರ ಅಟ್ಟಹಾಸ ಮಿತಿಮೀರಿದೆ. ಕಷ್ಟಪಟ್ಟು ದುಡಿದ ಹಣದಲ್ಲಿ ನಿವೃತ್ತ ಜೀವನಕ್ಕೆ ಆಸರೆಯಾಗಲೆಂದು ಖರೀದಿಸಿದ್ದ ಜಮೀನಿನ ಮೇಲೆ ಕಣ್ಣಾಕಿದ ಕಿಡಿಗೇಡಿಗಳು, ಮಾಲೀಕ ಬದುಕಿರುವಾಗಲೇ ಆತ ಸತ್ತು ಹೋಗಿದ್ದಾನೆ ಎಂದು ನಕಲಿ ಮರಣ ಪತ್ರ (fake death certificate) ಸೃಷ್ಟಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಅಕ್ರಮಕ್ಕೆ ಅಧಿಕಾರಿಗಳು ಸಾಥ್ ನೀಡಿದ್ದು, ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ…

Read More

ಅತ್ತೆ- ಸೊಸೆಯ ನಡುವಿನ ಜಗಳಕ್ಕೆ ಕಾರಣಗಳೇನು? ಇವರಿಬ್ಬರ ಸಂಬಂಧವನ್ನು ಸರಿಪಡಿಸುವುದು ಹೇಗೆ? – Kannada News | Reasons for conflict between mother in law and daughter in law? How to mend their relationship?

ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವು (relationship) ಅತ್ಯಂತ ಸೂಕ್ಷ್ಮ ಮತ್ತು ಸೂಕ್ಷ್ಮವಾದದದ್ದು, ಈ ಸಂಬಂಧದಲ್ಲಿ ಸಣ್ಣದೊಂದು ತಪ್ಪು ನಡೆದರೂ ಕೂಡ ಇದು ಇಡೀ ಸಂಬಂಧದ ಸಾರವನ್ನೇ ಬದಲಾಯಿಸಬಹುದು. ಇದೇ ಕಾರಣಕ್ಕೇನೋ ಅತ್ತೆ ಸೊಸೆ ಮಧ್ಯೆ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಏರ್ಪಡೋದು. ಯಾವ ಮನೆಯಲ್ಲಿ ಅತ್ತೆ ಸೊಸೆ ಜಗಳವಿರುತ್ತದೆಯೋ ಆ ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರೋದಿಲ್ಲ. ಆದ ಕಾರಣದಿಂದ ಇಬ್ಬರೂ ಹೊಂದಿಕೊಂಡು ಜೀವನ ನಡೆಸುತ್ತಾ ಹೋಗಬೇಕಾಗುತ್ತದೆ. ಹೀಗಿರುವಾಗ ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವನ್ನು ಬಲಪಡಿಸಲು,…

Read More

ಸ್ಕ್ರೀನ್ ಟೈಮ್ ಹೆಚ್ಚಾದಂತೆ ಮೈಗ್ರೇನ್ ಸಮಸ್ಯೆ ಬರುತ್ತಾ? ತಡೆಗಟ್ಟಲು ಏನು ಮಾಡಬಹುದು – Kannada News | Is Screen Time Increasing Migraine? Causes, Symptoms, and Fixes

ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಟಿವಿ ಬಳಕೆ ಹೆಚ್ಚುತ್ತಿರುವುದರಿಂದ ಸ್ಕ್ರೀನ್ ಟೈಮ್ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಕಣ್ಣು ಮತ್ತು ಮೆದುಳಿನ ಮೇಲೆ ಒತ್ತಡ ಹೆಚ್ಚಾಗಿ, ತಲೆನೋವು ಹಾಗೂ ಮೈಗ್ರೇನ್ (Migraine) ಸಮಸ್ಯೆಗಳು ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಮಕ್ಕಳಿಂದ ದೊಡ್ಡವರ ವರೆಗೆ ಎಲ್ಲರೂ ಕೂಡ ಈ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಕೆಲವರು ಟೈಮ್ ಪಾಸ್ ಮಾಡಲು ಬಳಕೆ ಮಾಡುತ್ತಿದ್ದರೆ ಇನ್ನು ಕೆಲವರು ಕೆಲಸಕ್ಕಾಗಿ ಉಪಯೋಗ ಮಾಡುತ್ತಿದ್ದಾರೆ. ಕಾರಣ ಯಾವುದೇ ಇರಲಿ ಸ್ಕ್ರೀನ್ ಟೈಮ್ ಹೆಚ್ಚುತ್ತಿದ್ದು ಇದು…

Read More

DC vs RCB IPL 2026 Live Score: ಆರ್​​ಸಿಬಿ- ಡೆಲ್ಲಿ ನಡುವೆ 2ನೇ ಮುಖಾಮುಖಿ – Kannada News | Delhi Capitals vs Royal Challengers Bengaluru IPL 2026 Live Cricket Score DC vs RCB Match on 27th April latest news in Kannada

ಐಪಿಎಲ್ 2026ರ 39 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿದೆ. ಈ ಮೊದಲು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲ ಮುಖಾಮುಖಿಯಲ್ಲಿ ಆತಿಥೇಯ ಆರ್​​ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿ ಆರ್​​ಸಿಬಿಗೆ ಸೇಡಿನ ಸಮರವಾಗಿದೆ. ಇದಕ್ಕೆ ಪೂರಕವಾಗಿ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿರುವ ಆರ್​​ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿರುವ ಡೆಲ್ಲಿ ತಂಡವನ್ನು ಮಣಿಸಲು…

Read More

ಅಕಾಲಿಕ ಮಳೆಗೆ ಬೆದರಿದ ಭದ್ರಾವತಿ: ವರುಣನ ಅಬ್ಬರಕ್ಕೆ ರೈತರ ಬದುಕು ಮೂರಾಬಟ್ಟೆ – Kannada News | Bhadravathi Unseasonal Rains Wreak Havoc: Shivamogga Farmers Face Massive Crop and Property Loss

ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಸುರಿದ ಗಾಳಿ ಮಳೆ ಅವಾಂತರಗಳನ್ನೇ ಸೃಷ್ಟಿ ಮಾಡಿದೆ. ಭದ್ರಾವತಿ ತಾಲೂಕಿನಲ್ಲಿ ಸುರಿದ ಮಳೆಯು ಜನರ ಮತ್ತು ರೈತರ ಬದುಕು ಮೂರಾಬಟ್ಟೆ ಮಾಡಿದೆ. ತಾಲೂಕಿನ ಹೊಳೆಹೊನ್ನೂರು ಹೋಬಳಿ ಕೈಮರ,ನಾಗಸಮುದ್ರ, ಸನ್ಯಾಸಿಕೋಡಿಮಗ್ಗಿ, ಲಕ್ಷ್ಮಿಪುರ, ಮೈದೊಳಲು, ಮುಂಗೋಟೆ ಹೀಗೆ ಹತ್ತಾರು ಹಳ್ಳಿಯ ಜನರು ಗಾಳಿ ಮಳೆ ಮಾಡಿರುವ ಹಾನಿಯಿಂದ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. Source link

Read More

ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ; ಆಕಸ್ಮಿಕವೋ ಅಥವಾ ಕೊಲೆಯೋ? ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರ ಆರೋಪ! – Kannada News | Gowdahalli Electrocution: Family alleges husband’s role in Sujata’s mysterious death

ವಾಷಿಂಗ್ ಮೆಷಿನ್ ಶಾಕ್‌ಗೆ ಸುಜಾತ ಬಲಿ ಬೆಂಗಳೂರು, ಏ.27: ರಾಜ್ಯ ರಾಜಧಾನಿಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆದಿದೆ. ಇದು ಕೊಲೆಯೋ ಅಥವಾ ಆಕಸ್ಮಿಕವೋ ಎಂಬ ಅನುಮಾನಗಳು ಉಂಟಾಗಿದೆ. ಇದೀಗ ಈ ಸಾವಿನ ಸುತ್ತ ಹಲವು ಊಹಪೋಹಗಳು ಉಂಟಾಗಿದೆ. ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೌಡಹಳ್ಳಿಯಲ್ಲಿ ನಡೆದಿದೆ. ಆದರೆ, ಮಗಳ ಸಾವಿನ ಹಿಂದೆ ಅಳಿಯನ ಕೈವಾಡವಿದೆ ಎಂದು ಪೋಷಕರು ಗಂಭೀರ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯನ್ನು ಸುಜಾತ (30)…

Read More

ರಾತ್ರಿ ಕಲ್ಲಂಗಡಿ ಹಣ್ಣು ತಿಂದವರು ಬೆಳಗ್ಗೆ ಹೆಣವಾದರು; ಮುಂಬೈನಲ್ಲಿ ಇಡೀ ಕುಟುಂಬದ ದುರಂತ ಅಂತ್ಯ – Kannada News | Mumbai Family 4 members Died After Eating Biryani and Watermelon at Night

ಮುಂಬೈ, ಏಪ್ರಿಲ್ 27: ಅದು ಗಂಡ, ಹೆಂಡತಿ, ಇಬ್ಬರು ಹೆಣ್ಣುಮಕ್ಕಳ ಕುಟುಂಬ. ಶನಿವಾರ ರಾತ್ರಿ ವೀಕೆಂಡ್ ನೆಪದಲ್ಲಿ ಅವರು ತಮ್ಮ ಸ್ನೇಹಿತರಿಗೆ ಮನೆಯಲ್ಲೇ ಡಿನ್ನರ್ ಪಾರ್ಟಿ ಏರ್ಪಡಿಸಿದ್ದರು. ಅದಕ್ಕಾಗಿ ಬಿರಿಯಾನಿ ಮಾಡಿಸಿದ್ದರು. ರಾತ್ರಿ ಬಂದ ಅತಿಥಿಗಳು ಊಟ ಮಾಡಿ ಮನೆಗೆ ತೆರಳಿದ್ದರು. ಊಟ ಜಾಸ್ತಿಯಾಗಿದ್ದರಿಂದ ಅಪ್ಪ-ಅಮ್ಮ-ಮಕ್ಕಳು ರಾತ್ರಿ ಕಲ್ಲಂಗಡಿ ಹಣ್ಣು (Watermelon) ಕಟ್ ಮಾಡಿ ತಿಂದು ಮಲಗಿದ್ದರು. ಆದರೆ, ಅದಾದ ಸ್ವಲ್ಪ ಹೊತ್ತಿನಲ್ಲೇ ನಾಲ್ವರಿಗೂ ವಾಂತಿ, ಭೇದಿ ಶುರುವಾಗಿತ್ತು. ಬೆಳಗಿನ ಜಾವವಾಗುವಷ್ಟರಲ್ಲಿ ಎದ್ದು ನಿಲ್ಲಲೂ ಆಗದಂತಹ ಸುಸ್ತು…

Read More

ಮೇಕಿಂಗ್ ಮೂಲಕ ಗಮನ ಸೆಳೆದ ‘ಮಾರಿಗೆ ದಾರಿ’ ಸಿನಿಮಾ; ಟೀಸರ್ ಹೇಗಿದೆ ನೋಡಿ.. – Kannada News | Agastya starrer Maarige Daari movie Teaser released produced by Radha Films

ಸಿಕ್ಕಾಪಟ್ಟೆ ಮಾಸ್ ಕಥಾಹಂದರ ಇರುವ ‘ಮಾರಿಗೆ ದಾರಿ’ (Maarige Daari) ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಮೇಕಿಂಗ್ ಮೂಲಕ ಈ ಟೀಸರ್ ಗಮನ ಸೆಳೆಯುತ್ತಿದೆ. ಒಂದೂವರೆ ನಿಮಿಷದ ಈ ಟೀಸರ್​​ನಲ್ಲಿ ಇಡೀ ಸಿನಿಮಾದ ಝಲಕ್ ಕಾಣಿಸಿದೆ. ಸಿನಿಮಾ (Cinema) ಹೇಗಿರಬಹುದು ಎಂಬುದರ ಸುಳಿವು ಸಿಕ್ಕಿದೆ. ಈ ಚಿತ್ರದಲ್ಲಿ ಅಗಸ್ತ್ಯ (Agastya) ಅವರು ಹೀರೋ ಆಗಿ ನಟಿಸಿದ್ದಾರೆ. ಅಲ್ಲದೇ ಚಿತ್ರದ ಹಲವು ವಿಭಾಗಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ‘ಮಾರಿಗೆ ದಾರಿ’ ಟೀಸರ್…

Read More

ಕಳೆದ 18 ವರ್ಷದಲ್ಲಿ ಹರಿಹರ ಪಂಚಮಸಾಲಿ ಪೀಠದಲ್ಲಿ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತಾ? – Kannada News | Harihara Panchamasali Peetha Crisis: 27.61 Crore Collected in Donations Over the Last 18 Years

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿಯಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್​ನ ಧರ್ಮದರ್ಶಿ ಬಿ.ಸಿ.ಉಮಾಪತಿ 2008ರಿಂದ 2026ರವರೆಗಿನ ಲೆಕ್ಕವನ್ನು ಮಂಡಿಸಿದರು.  ಸರ್ಕಾರ ಮತ್ತು ಭಕ್ತಾದಿಗಳಿಂದ ಕಳೆದ 18 ವರ್ಷಗಳಲ್ಲಿ ಒಟ್ಟು 27 ಕೋಟಿ 61 ಲಕ್ಷ 57 ಸಾವಿರದ 518 ರೂ ಸಂಗ್ರಹವಾಗಿದೆ ಎಂದು ಅವರು ಮಾಹಿತಿ ನೀಡಿದರು. ಪಂಚಮಸಾಲಿ ಟ್ರಸ್ಟ್ ಚಾರಿಟೇಬಲ್ ಟ್ರಸ್ಟ್ ಆಗಿದ್ದು, ಪ್ರತಿ ವರ್ಷ ಸರ್ಕಾರಕ್ಕೆ ಮತ್ತು ಮಾಸಿಕವಾಗಿ ಟ್ರಸ್ಟ್ ಸಭೆಗಳಲ್ಲಿ ಲೆಕ್ಕ ನೀಡಲಾಗುತ್ತದೆ. ಪಂಚಮಸಾಲಿ ಚಾರಿಟಬಲ್ ಟ್ರಸ್ಟ್, ಸಾರ್ವಜನಿಕರಿಗೆ…

Read More