ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಮೋಸ – Kannada News | Bigg Boss Kannada: Gilli unfaithful decision to help Kavya

ಬಿಗ್​​ಬಾಸ್ ಕನ್ನಡ 12 (Bigg Boss Kannada 12) ಮುಗಿಯಲು ಕೆಲವೇ ವಾರ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೇವರೇಟ್ ಆಗಿದ್ದಾರೆ. ಗಿಲ್ಲಿ ಮತ್ತು ಕಾವ್ಯಾ ಗೆಳೆತನ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಕಾವ್ಯಾಗಾಗಿ ಗಿಲ್ಲಿ ಇತರರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್​​ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ, ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ….

Read More

SIR in Karnataka: ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಏಪ್ರಿಲ್​ನಿಂದ ಎಸ್​ಐಆರ್​ ಆರಂಭ ಸಾಧ್ಯತೆ – Kannada News | SIR in 23 states including Karnataka, Maharashtra may start from April 2026

ನವದೆಹಲಿ, ಫೆಬ್ರವರಿ 19: ಭಾರತೀಯ ಚುನಾವಣಾ ಆಯೋಗವು (ECI) ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (CEO) ಪತ್ರ ಬರೆದಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಏಪ್ರಿಲ್ 2026ರಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹೀಗಾಗಿ, SIRಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಚುನಾವಣಾ ಸಂಸ್ಥೆ ನಿರ್ದೇಶನ ನೀಡಿದೆ. ಈ ಕೆಳಗಿನ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ವರ್ಷ ಏಪ್ರಿಲ್…

Read More

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ – Kannada News | Karnataka Cabinet Decides Used ballot papers In Local Body Polls instead of evm

ಬೆಂಗಳೂರು, (ಫೆಬ್ರವರಿ, 05): ಕರ್ನಾಟಕದ  (Karnataka) ಬಹುತೇಕ ಗ್ರಾಮ ಪಂಚಾಯಿತಿಗಳ   ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ (Gram Panchayt Elections) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ  ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು…

Read More

ಹಿಟಾಚಿ ಕೆಟ್ಟೋಗಿದ್ದಕ್ಕೆ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಅಷ್ಟಕ್ಕೇ ಸುಮ್ಮನಾಗದೆ ಏನು ಮಾಡಿದ್ರು ನೋಡಿ! – Kannada News | Customer Unique Protest Continues in Tumakuru after Locking Tata Hitachi Showroom After Machine Breakdown

ಹಿಟಾಚಿ ಶೋರೂಮ್ ಎದುರು ಗ್ರಾಹಕನ ವಿಭಿನ್ನ ಪ್ರತಿಭಟನೆImage Credit source: tv9 ತುಮಕೂರು, ಫೆಬ್ರವರಿ 11: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಮೂರೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಬೇಸತ್ತ ಗ್ರಾಹಕ ಶೋರೂಂಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಇಷ್ಟಾದರೂ ಕಂಪನಿ ಸ್ಪಂದಿಸದ ಕಾರಣ ಅಂತರಸನಹಳ್ಳಿ ಬಳಿಯಿರುವ ಟಾಟಾ ಹಿಟಾಚಿ (Tata Hitachi) ಶೋರೂಂ ಮುಂದೆ ಗ್ರಾಹಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಶೋರೂಂ ಮುಂದೆ ಶಾಮಿಯಾನ ಹಾಕಿ ಕುಳಿತುಕೊಂಡು…

Read More

Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ? – Kannada News | Viral Video Shows Plume Near Burj Khalifa as Gulf Tensions Escalate

ದುಬೈ, ಮಾರ್ಚ್​ 01: ಇರಾನ್ ದುಬೈ(Dubai) ಮೇಲೆ ಶನಿವಾರ ಕ್ಷಿಪಣಿ ದಾಳಿ ನಡೆಸಿದ್ದು, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ(Burj Khalifa)ಗೆ ಹಾನಿಯಾಗಿರುವಂತೆ ಕಾಣುವ ವಿಡಿಯೋಗಳು ಹರಿದಾಡುತ್ತಿವೆ. ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ಕಾಣಿಸಿಕೊಂಡ ವರದಿಯಾದ ಕೂಡಲೇ ದೂರದ ವೀಡಿಯೊದಲ್ಲಿ ಕಪ್ಪು ಹೊಗೆ ಏರುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ದುಬೈನ ಪ್ರತಿಷ್ಠಿತ ಗಗನಚುಂಬಿ ಕಟ್ಟಡವು ದಾಳಿಗೆ ಗುರಿಯಾಗಿತ್ತೇ ಮತ್ತು ಅದಕ್ಕೆ ಯಾವುದೇ ಹಾನಿಯಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ದುಬೈನ ಹೃದಯಭಾಗದಲ್ಲಿರುವ 828 ಮೀಟರ್ ಎತ್ತರದಲ್ಲಿರುವ ಬುರ್ಜ್ ಖಲೀಫಾ…

Read More

ಗೋಲು ಬಾರಿಸಿ ಕ್ಷಮೆಯಾಚಿಸಿದ ಯಾಸಿನ್ ಅಯಾರಿ..! – Kannada News | FIFA Wodld Cup 2026: Yasin Ayari Apologizes After Scoring Against Tunisia

FIFA World Cup 2026: ಫಿಫಾ ವಿಶ್ವಕಪ್‌ನಲ್ಲಿ ಸ್ವೀಡನ್ ಪರ ಮೊದಲ ಪಂದ್ಯದಲ್ಲೇ ಎರಡು ಗೋಲು ಬಾರಿಸಿ ಯಾಸಿನ್ ಅಯಾರಿ ಸಖತ್ ಸುದ್ದಿಯಾಗಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ 2 ಭರ್ಜರಿ ಗೋಲು ದಾಖಲಿಸಿದರೂ ಸಂಭ್ರಮಿಸದೇ ಇರುವುದು. ಬದಲಾಗಿ ಎದುರಾಳಿ ಅಭಿಮಾನಿಗಳ ಬಳಿ ಕ್ಷಮೆಯಾಚಿಸಿದ್ದಾರೆ. ಮೆಕ್ಸಿಕೋದ ಎಸ್ಟಾಡಿಯೊ ಬಿಬಿವಿಎ ಕ್ರೀಡಾಂಗಣದಲ್ಲಿ ನಡೆದ ಗ್ರೂಪ್ ‘ಎಫ್’ ಪಂದ್ಯದಲ್ಲಿ ಟ್ಯುನಿಝಿಯಾ ಮತ್ತು ಸ್ವೀಡನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನ ಆರಂಭದಿಂದಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಸ್ವೀಡನ್ ತಂಡವು 5-1 ಅಂತರದಿಂದ…

Read More

ರಸ್ತೆ ಮಧ್ಯೆ ಮಾತ್ರ ಡಾಂಬರ್, ಸೈಡಲ್ಲಿ ಬರೀ ಮಣ್ಣು!; ಬೆಂಗಳೂರಿನ ಈ ವಿಲಕ್ಷಣ ರೋಡ್ ಕಾಮಗಾರಿ ನೋಡಿದ್ರೆ ತಲೆ ತಿರುಗುತ್ತೆ – Kannada News | Brand Bengaluru at Risk: Viral Photo Exposes Shoddy Road Construction Quality

ಬೆಂಗಳೂರು ಜು.1: ಟ್ರಾಫಿಕ್ ಜಾಮ್, ಗುಂಡಿ ಬಿದ್ದ ರಸ್ತೆಗಳು ಹಾಗೂ ಮುರಿದು ಬಿದ್ದ ಫುಟ್‌ಪಾತ್‌ಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜಧಾನಿ ಬೆಂಗಳೂರಿನ ರಸ್ತೆ ಕಾಮಗಾರಿಯ ಮತ್ತೊಂದು ವಿಚಿತ್ರ ಚಿತ್ರ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯೊಂದರ ಮಧ್ಯಭಾಗದಲ್ಲಿ ಮಾತ್ರ ಕಿರಿದಾದ ಪಟ್ಟಿಯಂತೆ ಡಾಂಬರು (Tar) ಹಾಕಿ, ರಸ್ತೆಯ ಎರಡೂ ಬದಿಗಳನ್ನು ಹಾಗೆಯೇ ಬಿಟ್ಟು ಧೂಳು ಮಯವಾಗಿಸಿರುವ ಫೋಟೋ ನೆಟ್ಟಿಗರ ಆಕ್ರೋಶ ಹಾಗೂ ಹಾಸ್ಯಕ್ಕೆ ಕಾರಣವಾಗಿದೆ. ರೆಡ್ಡಿಟ್​​​ನಲ್ಲಿ ಈ ಚಿತ್ರವನ್ನು ಹಂಚಿಕೊಂಡಿರುವ ನೆಟ್ಟಿಗರೊಬ್ಬರು, “ಬೆಂಗಳೂರಿನಲ್ಲಿ ಆಯ್ದ ಅಭಿವೃದ್ಧಿ”…

Read More

ಪೆಂಗ್ವಿನ್ 70 ಕಿಮೀ ನಡೆದು ಹೋಗಿದ್ದೇಕೆ? ಇದರ ಹಿಂದಿನ ಅಸಲಿ ಕಥೆ ಇಲ್ಲಿದೆ – Kannada News | Viral Lonely Penguin: Unraveling the True Story Behind Instagram’s Mystery Video

ಇನ್​​ಸ್ಟಾಗ್ರಾಮ್ (Instagram) ರೀಲ್ಸ್ ಓಪನ್ ಮಾಡಿದರೆ ಸಾಕು ಎಲ್ಲ ಕಡೆಗಳಲ್ಲೂ ಒಂಟಿ ಪೆಂಗ್ವಿನ್​​ದೇ ಕಥೆ. ಒಂದು ಪೆಂಗ್ವಿನ್ ಒಂಟಿಯಾಗಿ ಪರ್ವತದ ಕಡೆ ನಡೆದು ಸಾಗುತ್ತಿದೆ. ವಿಡಿಯೋ ನೋಡಿ ಕೆಲವರು ತುಂಬಾನೇ ಮರುಗಿದ್ದರು. ಇನ್ನೂ ಕೆಲವರು ಮೀಮ್ ಮಾಡಿದ್ದರು. ‘ಈ ಪೆಂಗ್ವಿನ್​​ಗೆ ಏನಾಗಿದೆ’ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಆದರೆ, ಈ ವಿಡಿಯೋದ ಅಸಲಿ ಕಥೆಯೇ ಬೇರೆ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ಒಂಟಿ ಪೆಂಗ್ವಿನ್ ಸಮುದ್ರದ ಕಡೆಗೆ ಹಿಂಡಿನ ಹಿಂದೆ ಹೋಗದೆ ಒಂಟಿಯಾಗಿ ತೆರಳಿದೆ….

Read More

‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ; ಜಾಗತಿಕ ಮಟ್ಟದಲ್ಲಿ ಅಬ್ಬರ – Kannada News | Nitesh Tiwari Epic Ramayana Trailer Release Date Formally Announced For July 24

ಭಾರತೀಯ ಚಿತ್ರರಂಗದಲ್ಲೇ ಹಿಂದೆಂದೂ ಕಾಣದ ಅತ್ಯಂತ ವಿಶಿಷ್ಟ ಹಾಗೂ ಬೃಹತ್ ಮಟ್ಟದಲ್ಲಿ ‘ರಾಮಾಯಣ’ ಸಿನಿಮಾ ಸಿದ್ಧವಾಗುತ್ತಿದೆ. ಭಾರತದ ಹೆಮ್ಮೆಯ ಪೌರಾಣಿಕ ಮಹಾಕಾವ್ಯವನ್ನು ಜಾಗತಿಕ ಮಟ್ಟದ ಪ್ರೇಕ್ಷಕರಿಗೆ ತಲುಪಿಸುವ ಸಲುವಾಗಿ, ಅದ್ದೂರಿ ಮೇಕಿಂಗ್ ಹಾಗೂ ತಂತ್ರಜ್ಞಾನದೊಂದಿಗೆ ಈ ಚಿತ್ರವನ್ನು ಜಗತ್ತಿನಾದ್ಯಂತ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ಚಿತ್ರತಂಡ ಭರದಿಂದ ಸಿದ್ಧತೆ ನಡೆಸುತ್ತಿದೆ. ಈಗ ಸಿನಿಮಾದ ಟ್ರೇಲರ್ ರಿಲೀಸ್ ದಿನಾಂಕ ರಿವೀಲ್ ಆಗಿದೆ. ‘ರಾಮಾಯಣ’ ಟ್ರೇಲರ್ ರಿಲೀಸ್ ದಿನಾಂಕದ ಬಗ್ಗೆ ಇತ್ತೀಚೆಗೆ ಹಲವು ಸುದ್ದಿ ಹರಡಿತ್ತು. ಈಗ ಬಿಗ್ ಅಪ್ಡೇಟ್…

Read More

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವವಾಧಿ ಶಿಕ್ಷೆ – Kannada News | MLA Vinay Kulkarni sentenced to life imprisonment

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ…

Read More