Headlines

ಸಖತ್ ಬೋಲ್ಡ್ ಆಗಿದೆ ‘ಎಪಿಕ್’ ಟೀಸರ್; ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಾದ ‘ಬೇಬಿ’ ನಟಿ – Kannada News | Epic Teaser: Vaishnavi Chaitanya’s Bold Scenes & Angry Reaction to Media Question

ಸಿನಿಮಾಗಳಲ್ಲಿ ಬೋಲ್ಡ್​ ದೃಶ್ಯಗಳನ್ನು ಮಾಡಲು ಎಲ್ಲ ನಾಯಕಿಯರೂ ಒಪ್ಪಿವುದಿಲ್ಲ. ಕೆಲವರು ಒಪ್ಪಿದರೂ ಆ ಬಗ್ಗೆ ಕೇಳಿ ಬರುವ ಪ್ರಶ್ನೆಗಳಿಗೆ ಉತ್ತರಿಸಲು ರೆಡಿ ಇರುವುದಿಲ್ಲ. ಈಗ ಹಾಗೆಯೇ ಆಗಿದೆ. ‘ಎಪಿಕ್’ ಹೆಸರಿನ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಹಾಗೂ ವೈಷ್ಣವಿ ಚೈತನ್ಯ ನಟಿಸಿದ್ದಾರೆ. ‘ಬೇಬಿ’ ಹೆಸರಿನ ಸಿನಿಮಾ 2023ರಲ್ಲಿ ಬಂದು ಸೂಪರ್ ಹಿಟ್ ಆಯಿತು. 10 ಕೋಟಿ ರೂಪಾಯಿಯಲ್ಲಿ ಸಿದ್ಧವಾದ ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಬರೋಬ್ಬರಿ 80 ಕೋಟಿ ರೂಪಾಯಿ…

Read More

ಟೀಮ್ ಇಂಡಿಯಾ ಆಯ್ಕೆಗಾರರ ವರ್ತನೆಗೆ ಬಿಸಿಸಿಐ ತೀವ್ರ ಅಸಮಾಧಾನ! – Kannada News | BCCI unhappy with selectors over Rohit Sharma retirement buzz

ಭಾರತ ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ನಿವೃತ್ತಿಯ ಕುರಿತು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ. ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತು ಅನಗತ್ಯ ಗೊಂದಲ ಮೂಡಿಸಿರುವ ಆಯ್ಕೆಗಾರರ ಧೋರಣೆಗೆ ಬಿಸಿಸಿಐ ಹಿರಿಯ ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆಯ್ಕೆಗಾರರ ವಿರುದ್ಧ ಬಿಸಿಸಿಐ ಗರಂ ಆಗಿದ್ದೇಕೆ? ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದ…

Read More

ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಹಾಡಿ ಜನ ಕುಡಿಯುತ್ತಿರೋದು ಕೊಳಚೆ ನೀರು! – Kannada News | Acute Water Crisis Plagues Chennangi Basavanahalli in Kodagu

ಮಡಿಕೇರಿ ಫೆಬ್ರವರಿ 05: ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಸವನಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾವೇರಿಯ ತವರಾದ ಕೊಡಗಿನಲ್ಲಿ ಫೆಬ್ರವರಿ ತಿಂಗಳ ಮೊದಲ ವಾರದಲ್ಲೇ ನೀರಿನ ಹಾಹಾಕಾರ ಶುರುವಾಗಿದೆ. ಜೀವಜಲಕ್ಕಾಗಿ ಈ ಭಾಗದ ಆದಿವಾಸಿ ಕುಟುಂಬಗಳು ಕಾಡುಮೇಡು ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಿನಿಂದ ಕೊಳಚೆ ನೀರನ್ನು ತಂದು ಕುಡಿಯಲು ಮತ್ತು ಇತರೆ ಅಗತ್ಯಗಳಿಗೆ ಬಳಸುತ್ತಿರುವುದರಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಕ್ಕಳು ಆಗಾಗ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಗ್ರಾಮದಲ್ಲಿರುವ ವಾಟರ್ ಟ್ಯಾಂಕ್ ಮೂರು ತಿಂಗಳಿಂದ ನೀರಿಲ್ಲದೆ…

Read More

Budhaditya Yoga 2026: ಜನವರಿ 17ರಿಂದ ಬುಧಾದಿತ್ಯ ರಾಜಯೋಗ; ಈ ರಾಶಿಗೆ ಅಪಾರ ಧನ ಲಾಭ! – Kannada News | Budhaditya Yoga 2026: Jan 17 Capricorn Transit Lucky Zodiac Effects and Forecast

ಇದೇ ಜನವರಿ 17ರಂದು ಬುದ್ಧಿವಂತಿಕೆಯ ಕಾರಕತ್ವ ಇರುವಂಥ ಬುಧ ಮತ್ತು ಆತ್ಮಕಾರಕನಾದ ಸೂರ್ಯ ಮಕರ ರಾಶಿಯಲ್ಲಿ ಯುತಿ ಆಗುತ್ತಿದ್ದಾರೆ. ಅಂದರೆ ಅದೇ ರಾಶಿಯಲ್ಲಿ ಇರುತ್ತಾರೆ. ಈ ಸಂಯೋಗದಿಂದ ಅತ್ಯಂತ ಪ್ರಭಾವಶಾಲಿ ‘ಬುಧಾದಿತ್ಯ ಯೋಗ’ ಸೃಷ್ಟಿ ಆಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧಾದಿತ್ಯ ಯೋಗವನ್ನು ಅತ್ಯುತ್ತಮ ಯೋಗ ಎಂದು ಪರಿಗಣಿಸಲಾಗುತ್ತದೆ. ಮೇಷದಿಂದ ಮೀನದ ತನಕ ಪ್ರಭಾವ ಹೀಗಿದೆ: ಮೇಷ ರಾಶಿ: ಈ ಯೋಗವು ನಿಮ್ಮ ಕರ್ಮ ಸ್ಥಾನ- ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುತ್ತದೆ,…

Read More

ಬೇಸಿಗೆ ರಜೆಯಲ್ಲಿ ಮಕ್ಕಳ ಮೇಲೆ ನಿಗಾ ಇರಲಿ! ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು – Kannada News | Shivamogga Child Death: 9 Year Old Dies in Tragic Swing Accident in summer holidays

ಶಿವಮೊಗ್ಗ, ಏಪ್ರಿಲ್ 24: ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಸಂಭವಿಸಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ (Shivamogga) ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಪಾಲಕರ ಆಕ್ರಂದನ ಮನಕಲಕುವಂತಿದೆ. ಕೋಣೆ ಬಾಗಿಲು ಹಾಕಿಕೊಂಡು ಜೋಕಾಲಿ ಆಡುತ್ತಿದ್ದ ಬಾಲಕಿ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ…

Read More

ಶಾರುಖ್​-ದೀಪಿಕಾ ‘ಕಿಂಗ್’ ಚಿತ್ರಕ್ಕೆ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ – Kannada News | Shah Rukh Khan, Deepika Padukone ‘King’ Movie Set Photos Leaked! Pregnant Deepika Shines

ಚಿತ್ರರಂಗಕ್ಕೆ ಅದರಲ್ಲೂ ಬಿಗ್ ಬಜೆಟ್ ಸಿನಿಮಾಗಳಿಗೆ ಸೆಟ್​ ಫೋಟೋ ಅಋವ ವಿಡಿಯೋ ಲೀಕ್ ಅನ್ನೋದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಇದು ಚಿತ್ರತಂಡದ ಮೇಲಿನ ನಿರೀಕ್ಷೆಯನ್ನು ಹಾಳು ಮಾಡುತ್ತದೆ. ಈಗ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕಿಂಗ್’ ಚಿತ್ರೀಕರಣದ ಫೋಟೋಗಳು ಲೀಕ್ ಆಗಿವೆ. ಈ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಸೆಟ್‌ನಿಂದ ಹೊರಬಂದಿರುವ ಫೋಟೋ ಹಾಗೂ ವೀಡಿಯೋಗಳಲ್ಲಿ…

Read More

ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್​ಐಟಿ ತನಿಖೆಗೆ ಆದೇಶ – Kannada News | Suvendu Adhikari PA Chandranath Rath murder case SIT formed

ಕೊಲ್ಕತ್ತಾ, ಮೇ 7: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ (Suvendu Adhikari) ಆಪ್ತ ಸಹಾಯಕ ಚಂದ್ರನಾಥ್ ರಥ (Chandranath Rath) ಅವರ ಕೊಲೆ ಪ್ರಕರಣ ರಾಜಕೀಯ ಬಿಸಿಯನ್ನು ಹೆಚ್ಚಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್​ಐಟಿಯನ್ನು ರಚಿಸಲಾಗಿದೆ. ಚಂದ್ರನಾಥ ರಥ್ ಹತ್ಯೆಯ ತನಿಖೆಗಾಗಿ ಮೀಸಲಾದ ಎಸ್‌ಐಟಿಯನ್ನು ರಚಿಸಲಾಗಿದೆ. ಈ ತಂಡಕ್ಕೆ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಮಟ್ಟದ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ…

Read More

‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ – Kannada News | Akshaye Khanna returns in Dhurandhar 2 Team confirms by tagging

2025ರಲ್ಲಿ ಭಾರಿ ಯಶಸ್ಸು ಕಂಡ ಸಿನಿಮಾ ಎಂದರೆ ಅದು ‘ಧುರಂಧರ್’. ಈ ಸಿನಿಮಾದಲ್ಲಿ ಹೀರೋ ರಣವೀರ್ ಸಿಂಗ್. ಆದರೆ ಹೆಚ್ಚು ಹೈಲೈಟ್ ಆಗಿದ್ದು ಖಳನಟ ಅಕ್ಷಯ್ ಖನ್ನಾ. ಪ್ರೇಕ್ಷಕರು ಅಕ್ಷಯ್ ಖನ್ನಾ (Akshaye Khanna) ನಟನೆಯನ್ನು ಸಖತ್ ಇಷ್ಟಪಟ್ಟರು. ಈ ಚಿತ್ರದಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಯಿತು. ಈಗ ‘ಧುರಂದರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಇರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎದುರಾಗಿತ್ತು. ಯಾಕೆಂದರೆ, ‘ಧುರಂದರ್’ ಕ್ಲೈಮ್ಯಾಕ್ಸ್​​ನಲ್ಲಿ ಅಕ್ಷಯ್…

Read More

Viral: 9 ಟು 5 ಲೈಫ್ ಬೇಡಪ್ಪಾ: ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! – Kannada News

ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್! Image Credit source: dikshaaonly instagram account ಬೆಂಗಳೂರು, ಜೂನ್ 06: ಇಂದಿನ ದಿನಗಳಲ್ಲಿ ಕೈತುಂಬಾ ಸಂಬಳ ಕೊಡುವ ಐಟಿ ಅಥವಾ ಕಾರ್ಪೊರೇಟ್ ಕೆಲಸ ಸಿಗುವುದೇ ಕಷ್ಟ. ಇಂತಹ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ (Bengaluru) 22 ವರ್ಷದ ದೀಕ್ಷಾ ಎಂಬ ಯುವತಿ, ತನಗಿದ್ದ ತಿಂಗಳ 60 ಸಾವಿರ ರೂ. ಆದಾಯದ ಮಾರ್ಕೆಟಿಂಗ್ ಕೆಲಸಕ್ಕೆ ಯಾವುದೇ ಪರ್ಯಾಯ ಯೋಜನೆ ಇಲ್ಲದೆ ರಾಜೀನಾಮೆ ನೀಡಿ ಎಲ್ಲರ ಗಮನ ಸೆಳೆದಿದ್ದಾಳೆ….

Read More

ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ, ಹೇಳಿದ್ದೇನು? – Kannada News | Ranji Trophy Final: Jammu and Kashmir CM Omar Abdullah arrives in Hubballi for cheer up the team

ಹುಬ್ಬಳ್ಳಿ, (ಫೆಬ್ರವರಿ 27): ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ (Jammu Kashmir )ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯವನ್ನು ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ  (Jammu Kashmir CM Omar Abdullah) ಹುಬ್ಬಳ್ಳಿಗೆ (Hubballi) ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿ ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ ಚಿಯರ್ ಅಪ್ ಮಾಡಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಜಮ್ಮು ಕಾಶ್ಮೀರದಿಂದ ಹುಬ್ಬಳ್ಳಿಗೆ ಬಂದಿಳಿದ್ದು, ನಾಳೆ…

Read More