Headlines

ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ: ಭಕ್ತರ ನಡುವೆಯೇ ಫೈಟ್​​!

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್‌ನ ಆಡಳಿತಕ್ಕೆ ಸಂಬಂಧಿಸಿದಂತೆ ಭಿನ್ನಮತ ಭುಗಿಲೆದ್ದಿದೆ.  ಸ್ವಾಮೀಜಿ ಹಾಗೂ ಟ್ರಸ್ಟ್‌ನ ಬೆಂಬಲಿಗರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಟ್ರಸ್ಟ್​​ನ ಪ್ರಧಾನ ಧರ್ಮಧರ್ಶಿ ಬಿ.ಸಿ. ಉಮಾಪತಿ ಲೆಕ್ಕ ಮಂಡನೆ ಸಂದರ್ಭ ಸ್ವಾಮೀಜಿ ಬೆಂಬಲಿಗರಿಗೆ ಟ್ರಸ್ಟಿನ ಬೆಂಬಲಿಗರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಸ್ವಾಮೀಜಿ ಬೆಂಬಲಿಗರು ಟ್ರಸ್ಟ್​​​ನ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಲೆಕ್ಕ ಕೇಳೋರು ಇಷ್ಟು ದಿನ ಎಲ್ಲಿ ಹೋಗಿದ್ರಿ ಎಂದು ಟ್ರಸ್ಟ್​​ನ…

Read More

ಶಿಮ್ಲಾದ ದೇವಸ್ಥಾನದಲ್ಲಿ ಮಹಿಳೆಗೆ ಗುಂಡು ಹಾರಿಸಿ ಕೊಲೆ; ಇಬ್ಬರ ಬಂಧನ – Kannada News | 2 people arrested after woman shot dead during temple ceremony in Shimla himachal pradesh

ಶಿಮ್ಲಾ, ಏಪ್ರಿಲ್ 27: ಹಿಮಾಚಲ ಪ್ರದೇಶದ ಶಿಮ್ಲಾ (Shimla) ಜಿಲ್ಲೆಯ ಹಳ್ಳಿಯೊಂದರಲ್ಲಿ ಧಾರ್ಮಿಕ ಸಮಾರಂಭದಲ್ಲಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಶಿಮ್ಲಾದ ರೋಹ್ರುವಿನ ಆಂಧ್ರ ಗ್ರಾಮದ ನಿವಾಸಿ 26 ವರ್ಷ ರಿತಿಕಾ ಎಂದು ಗುರುತಿಸಲಾಗಿದೆ. ಕುಲ್ಗಾಂವ್ ಗ್ರಾಮದಲ್ಲಿ ಸ್ಥಳೀಯ ದೇವತೆಯ ಹೊಸದಾಗಿ ನಿರ್ಮಿಸಲಾದ ದೇವಾಲಯದ ಪ್ರತಿಷ್ಠಾಪನಾ ಸಮಾರಂಭದ ಸಂದರ್ಭದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ. ದೇವಸ್ಥಾನದಲ್ಲಿ ಎಲ್ಲರೂ ನೃತ್ಯ ಮಾಡುತ್ತಿದ್ದಾಗ, ಆರೋಪಿ…

Read More

IPL 2026: ಒಂದು ಫೋಟೋಗೆ 100 ರೂ. ಕೇಳಿದ ವೈಭವ್; ವಿಡಿಯೋ ವೈರಲ್ – Kannada News | Vaibhav Suryavanshi’s Viral Selfie: Fans Offer ₹200 When He Asks ₹100! IPL Star’s Humor

ತನ್ನ ಅಬ್ಬರದ ಬ್ಯಾಟಿಂಗ್‌ ಮೂಲಕ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿಗೆ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವೈಭವ್ ಸಾರ್ವಜನಿಕವಾಗಿ ಕಾಣಿಸಿಕೊಂಡರೆ, ಅವರೊಂದಿಗೆ ಸೆಲ್ಫಿಗಾಗಿ ಮುಗಿಬೀಳುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅಂತಹದ್ದೇ ಒಂದು ಸೆಲ್ಫಿ ಕಥೆಯ ವಿಡಿಯೋ ವೊಂದು ವೈರಲ್ ಆಗಿದೆ. ಇದರಲ್ಲಿ ವೈಭವ್, ಅಭಿಮಾನಿಗಳ ಬಳಿ ಒಂದು ಫೋಟೋಗೆ 100 ರೂ.ಗಳ ಶುಲ್ಕ ವಿಧಿಸಿದ್ದಾರೆ. ಇತ್ತ ಅಭಿಮಾನಿಗಳು ಕೂಡ ವೈಭವ್​ಗೆ 100 ರೂ. ಬದಲು 200 ರೂ. ನೀಡಲು ಮುಂದಾಗಿದ್ದಾರೆ. ಇದೀಗ ಅದರ…

Read More

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ – Kannada News | Mangaluru Cooker Bomb: Mohammed Shariq Gets 10 Year Jail for Terror Plot, NIA Court Verdict

ಮಂಗಳೂರು, ಏ.27: ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ…

Read More

‘ಕೆಡಿ’ ಸಿನಿಮಾದಲ್ಲಿ ಸುದೀಪ್ ಪಾತ್ರವೇನು? ಕಿಚ್ಚನ ಸುದ್ದಿಗೋಷ್ಠಿ ವಿಡಿಯೋ ನೋಡಿ.. – Kannada News | Kichcha Sudeep in KD Movie Jogi Prem Dhruva Sarja press meet

ಜೋಗಿ ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ (KD Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಆದ್ದರಿಂದ ಸುದೀಪ್ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಕಿಚ್ಚ ಸುದೀಪ್ ಅವರ ಜೊತೆ ‘ಕೆಡಿ’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಸಿನಿಮಾ ಕುರಿತ ಇಂಟರೆಸ್ಟಿಂಗ್ ವಿಷಯಗಳನ್ನು ಜೋಗಿ ಪ್ರೇಮ್, ಕಿಚ್ಚ ಸುದೀಪ್…

Read More

IPL 2026: ಐಪಿಎಲ್‌ನಲ್ಲಿ 11ನೇ ಬಾರಿಗೆ ಈ ಸಾಧನೆ ಮಾಡಲು ವಿರಾಟ್ ಕೊಹ್ಲಿ ರೆಡಿ – Kannada News | IPL 2026: Virat Kohli set for historic 11th 400+ run season vs DC

ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಿಖರ್ ಧವನ್, ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್ ತಲಾ ಒಂಬತ್ತು ಆವೃತ್ತಿಗಳಲ್ಲಿ 400 ರನ್‌ಗಳ ಗಡಿ ದಾಟಿದ್ದಾರೆ. ಈ ಮೈಲಿಗಲ್ಲಿನ ಜೊತೆಗೆ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ರೇಸ್‌ನಲ್ಲಿಯೂ ಇದ್ದಾರೆ. Source link

Read More

‘ಎಂಥ ಮನುಷ್ಯರು ನೀವು?’: ಮೆಟ್ರೋದಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಆರೋಪಿಗೆ ಹೈಕೋರ್ಟ್ ಚೀಮಾರಿ, ಅರ್ಜಿ ವಜಾ – Kannada News | High Court Dismisses Instagram User Diganth BK’s Petition in Bengaluru Metro Obscene Video Case

ಬೆಂಗಳೂರು, ಏಪ್ರಿಲ್​ 27: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಿದ್ದ ದಿಗಂತ್.ಬಿ.ಕೆ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಅಷ್ಟೇ ಅಲ್ಲದೆ ‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ ಖಾತೆ ಹೊಂದಿದ್ದ ದಿಗಂತ್.ಬಿ.ಕೆ…

Read More

ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್ – Kannada News | Aamir Khan emotional at son Junaid Khan Ek Din event praises Sai Pallavi as best actor

ಬಾಲಿವುಡ್ ನಟ ಆಮಿರ್ ಖಾನ್ ಅವರು ತಮ್ಮ ಮಗ ಜುನೈದ್ ಖಾನ್ (Junaid Khan) ವೃತ್ತಿಜೀವನದ ಬಗ್ಗೆ ಬಹಳ ಕಾಳಜಿ ಮತ್ತು ಹೆಮ್ಮೆ ಹೊಂದಿದ್ದಾರೆ. ಇತ್ತೀಚೆಗೆ ಜುನೈದ್ ನಟನೆಯ ‘ಏಕ್ ದಿನ್’ ಚಿತ್ರದ ಪ್ರಚಾರಕ್ಕಾಗಿ ಆಯೋಜಿಸಲಾಗಿದ್ದ ‘ಏಕ್ ದಿನ್ ಕಿ ಮೆಹ್ಫಿಲ್’ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಎಲ್ಲರ ಎದುರು ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಆಮಿರ್ ಖಾನ್ (Aamir Khan) ಅವರು ಸಿನಿಮಾದ ತುಣುಕೊಂದನ್ನು ನೋಡುತ್ತಾ ಭಾವುಕರಾಗಿರುವುದು ಕಂಡುಬಂದಿದೆ. ಅಳು ತಡೆಯಲಾಗದೆ ತಮ್ಮ…

Read More

ಬೆಳಗ್ಗೆ ಅಥವಾ ಸಂಜೆ; ಬೇಸಿಗೆಯಲ್ಲಿ ಗಿಡಗಳಿಗೆ ಯಾವ ಸಮಯದಲ್ಲಿ ನೀರು ಹಾಕಬೇಕು? – Kannada News | When is the best time to water plants in summer?

ಈ ಬೇಸಿಗೆಯ (summer) ತಾಪಕ್ಕೆ ಮನುಷ್ಯರಾದ ನಾವು, ಪ್ರಾಣಿ ಪಕ್ಷಿಗಳು ಮಾತ್ರವಲ್ಲ ಮರಗಿಡಗಳು ಸಹ ಬಸವಳಿದು ಹೋಗುತ್ತವೆ. ಆದ್ದರಿಂದ ಈ ಸುಡು ಬೇಸಿಗೆಯಲ್ಲಿ ಮನೆಯಲ್ಲಿರುವ ಗಿಡಗಳ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಈ ಶಾಖಕ್ಕೆ ಗಿಡಗಳು ಒಣಗುವ, ಸತ್ತು ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ ಗಿಡಗಳನ್ನು ರಕ್ಷಿಸಲು ಹೆಚ್ಚಿನವರು ಬೆಳಗ್ಗೆ ಮತ್ತು ಸಂಜೆ  ಗಿಡಗಳಿಗೆ ಅತಿಯಾಗಿ ನೀರು ಹಾಕಿ ಪೋಷಿಸುತ್ತಲೇ ಇರುತ್ತಾರೆ. ಆದ್ರೆ  ಅತಿಯಾಗಿ ನೀರು ಹಾಕುತ್ತಲೇ ಇರುತ್ತಾರೆ. ಹೀಗೆ ಅತಿಯಾಗಿ…

Read More

ಆರೋಗ್ಯ ಸಚಿವರ ಕ್ಷೇತ್ರದಲ್ಲೇ ರೋಗಿಗಳ ಪರದಾಟ : ಆಸ್ಪತ್ರೆ ಸಿಬ್ಬಂದಿಯನ್ನು ಜನಗಣತಿಗೆ ಬಳಸಿದ್ರೆ ಬಡ ರೋಗಿಗಳ ಗತಿಯೇನು? – Kannada News | Bengaluru Healthcare Crisis: KC General Hospital Patients Denied Care Due to Census Staffing

ಬೆಂಗಳೂರು, ಏ.27: ರಾಜ್ಯದ ರಾಜಧಾನಿಯಲ್ಲೇ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಪರದಾಟ ಮುಂದುವರಿದಿದೆ. ಅದರಲ್ಲೂ ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ಷೇತ್ರಕ್ಕೆ ಒಳಪಡುವ ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಜನ ಹೈರಾಣಾಗಿದ್ದಾರೆ. ಈ ಹಿಂದೆಯೇ ಇಂತಹ ಸಮಸ್ಯೆಗಳು ಬರಬಹುದು ಎಂಬ ಮಾಹಿತಿ ವರದಿಯಾಗಿತ್ತು. ಬೆಂಗಳೂರಿನಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯಕ್ಕೆ ಆಸ್ಪತ್ರೆಯ ವೈದ್ಯಕೀಯ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಕೆ.ಸಿ. ಜನರಲ್ ಆಸ್ಪತ್ರೆಯ ಸುಮಾರು 20ಕ್ಕೂ ಹೆಚ್ಚು…

Read More