Headlines

Video: ಶಿವ-ಪಾರ್ವತಿ ಕಲ್ಯಾಣ ವೇಳೆ ದೇವಸ್ಥಾನದಲ್ಲಿ ಪ್ರತ್ಯಕ್ಷವಾದ ನಾಗರಹಾವು – Kannada News | Cobra Appears at Temple During Shiva Parvati Kalyanam in Telangana Village

ತೆಲಂಗಾಣ, ಫೆಬ್ರವರಿ 16: ದೇಶಾದ್ಯಂತ ಫೆಬ್ರವರಿ 15ರಂದು ಮಹಾಶಿವರಾತ್ರಿಯನ್ನು  ಭಕ್ತಿಯಿಂದ ಆಚರಿಸಲಾಯಿತು. ಬಹುತೇಕ ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡ ಜರುಗಿತ್ತು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮನೆ ಮುಂದೆ ಸೈಕಲ್ ಓಡಿಸುತ್ತಿದ್ದ ಬಾಲಕನ ಮೇಲೆ ಹರೀತು ಕಾರು! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Bengaluru: Boy on Cycle Hit by car in Girinagar, CCTV Captures Horrific Crash

ಬೆಂಗಳೂರು, ಫೆಬ್ರುವರಿ 08: ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ (Car accident) ಹೊಡೆದಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಲಕ್​ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿಕಾಸ್‌ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್…

Read More

ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ – Kannada News | Mahesh Babu Confirms Rama Role in Rajamouli’s Varanasi: Intense Training for Epic Saga

ರಣಬೀರ್ ಕಪೂರ್ (Ranbir Kapoor) ನಟನೆಯ ‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಗೆ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ರಾಮಾಯಣದ ಮೇಲೆ ಸಾಕಷ್ಟು ಸಿನಿಮಾಗಳು ಬಂದು ಹೋಗಿವೆ. ಈಗ ಈ ಸಾಲಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗುತ್ತಿದೆ. ‘ರಾಮಾಯಣ’ ಆಧರಿಸಿ ರಾಜಮೌಳಿ ಸಿನಿಮಾ ಮಾಡುತ್ತಿದ್ದಾರೆ! ಮಹೇಶ್ ಬಾಬು ಇದಕ್ಕೆ ಹೀರೋ! ರಾಜಮೌಳಿ ಅವರು ಮಹೇಶ್ ಬಾಬು ಜೊತೆ ‘ವಾರಣಾಸಿ’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ.ಈ ಬಗ್ಗೆ ಮೊದಲೇ ಘೋಷಣೆ ಆಗಿದೆ. ಆದರೆ,…

Read More

ಹಾಲಿವುಡ್​​ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ? – Kannada News | Bandar Apna Dost Youtube Chanel made 38 crore rs just from AI videos

ಸಾಮಾಜಿಕ ಜಾಲತಾಣದ (Social Media) ಈ ಜಮಾನಾನಲ್ಲಿ ಯಾವಾಗ ಯಾವುದು ವೈರಲ್ ಆಗುತ್ತದೆ, ಯಾವ ರೀತಿಯ ಕಂಟೆಂಟ್ ಜನರಿಗೆ ಇಷ್ಟವಾಗುತ್ತದೆ ಎಂದು ಊಹಿಸುವುದೇ ಕಷ್ಟ. ಭಾರತದ ಕೋತಿಯೊಂದು ವಿಶ್ವಮಟ್ಟದಲ್ಲಿ ಟಾಪ್ ಕಂಟೆಂಟ್ ಆಗಿ ಮಿಂಚಿದೆ ಮಾತ್ರವಲ್ಲದೆ ಕೆಲವೇ ತಿಂಗಳುಗಳಲ್ಲಿ 38 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೇವಲ ಯೂಟ್ಯೂಬ್ ಒಂದರಿಂದಲೇ ಗಳಿಸಿದೆ. ಆಶ್ಚರ್ಯ ಎನಿಸಿದರೂ ಸಹ ಇದು ನಿಜ. ವಿಶ್ವದಾದ್ಯಂತ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಎಐ ವಿಡಿಯೋಗಳಲ್ಲಿ ಭಾರತದ ಕೋತಿ ಸ್ಥಾನ ಗಳಿಸಿದೆ. ‘ಬಂದರ್ ಅಪ್ನ ದೋಸ್ತ್’…

Read More

ಅಂದುಕೊಂಡಿದ್ದಕ್ಕಿಂತ ಡಬಲ್ ಸಂಪಾದಿಸಿದ ಗಿಲ್ಲಿ ನಟ – Kannada News | Gilli’s Bigg Boss Fame: 2 Million Instagram Followers and Unprecedented Popularity Record

ಒಂದು ಶೋ ಎಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ತಂದುಕೊಡಬಹುದು ಎಂಬುದಕ್ಕೆ ಬಿಗ್ ಬಾಸ್ (Bigg Boss) ಶೋ ಉತ್ತಮ ಉದಾಹರಣೆ. ಗಿಲ್ಲಿ ನಟ ಅವರು ಅಪಾರವಾದ ಜನಪ್ರಿಯತೆ ಸಂಪಾದಿಸಿದ್ದಾರೆ. ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇಷ್ಟೆಲ್ಲ ಜನಪ್ರಿಯತೆ ಮಧ್ಯೆ ಗಿಲ್ಲಿ ನಟ ಅವರು ಅಂದುಕೊಂಡಿದ್ದಕ್ಕಿಂತ ದುಪ್ಪಟ್ಟು ಸಂಪಾದನೆ ಮಾಡಿದ್ದಾರೆ. ಗಿಲ್ಲಿ ಅವರು ಹಲವು ರಿಯಾಲಿಟಿ ಶೋಗಳನ್ನು ಮಾಡಿ ಬಂದವರು. ಅವರು…

Read More

ಕೇಂದ್ರದ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ನಟಿ ರಾಗಿಣಿ ವಿರೋಧ: ವಿಡಿಯೋ

ಕೇಂದ್ರ ಸರ್ಕಾರವು 2019ರ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆಗೆ ತಿದ್ದುಪಡಿ ತಂದಿದೆ. ಆದರೆ ಈ ಮಸೂದೆಗೆ ಆರಂಭದಿಂದಲೂ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು, ಸಾಕಷ್ಟು ಪ್ರತಿಭಟನೆಗಳು, ವಿರೋಧಗಳ ಬೆನ್ನಲ್ಲೆ ಈ ತಿದ್ದುಪಡಿಗೆ ಅನುಮೋದನೆ ನೀಡಲಾಗಿದೆ. ನಟಿ ರಾಗಿಣಿ ದ್ವಿವೇದಿ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ರಾಗಿಣಿ ಹೇಳಿರುವುದೇನು? ಕಾಯ್ದೆಗೆ ವಿರೋಧ ಏಕೆ? ವಿಡಿಯೋ ನೋಡಿ ಮಾಹಿತಿ ತಿಳಿಯಿರಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಸಿಜೆಪಿ ಪ್ರತಿಭಟನೆಗೆ ಬಂದ ‘ಧುರಂಧರ್’ ನಟಿ ಆಯಿಷಾ ಖಾನ್; ವಶಕ್ಕೆ ಪಡೆದ ಮುಂಬೈ ಪೋಲಿಸರು – Kannada News | Dhurandhar actress Ayesha Khan detained by Mumbai Police during Student Protest

‘ಧುರಂಧರ್’ (Dhurandhar) ಚಿತ್ರದ ‘ಶರಾರತ್’ ಗೀತೆಯ ಮೂಲಕ ಗಮನಸೆಳೆದ ನಟಿ ಆಯಿಷಾ ಖಾನ್ (Ayesha Khan) ಅವರನ್ನು ಮುಂಬೈ ಪೊಲೀಸರು ಬುಧವಾರ (ಜುಲೈ 22) ವಶಕ್ಕೆ ಪಡೆದಿದ್ದಾರೆ. ಮುಂಬೈನಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ (Student Protest) ಬೆಂಬಲ ಸೂಚಿಸಲು ಸ್ನೇಹಿತರೊಂದಿಗೆ ಆಗಮಿಸಿದ್ದ ನಟಿಯನ್ನು ಪೊಲೀಸರು ಬಲವಂತವಾಗಿ ವ್ಯಾನ್‌ಗೆ ತಳ್ಳಿಕೊಂಡು ಹೋಗಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಆಯಿಷಾ ಖಾನ್, ಯಾವುದೇ ಮುನ್ಸೂಚನೆ ಅಥವಾ ಕಾರಣ ನೀಡದೆ ತಮ್ಮನ್ನು ಪೊಲೀಸರು ಎಳೆದುಕೊಂಡು ಹೋದ ಘಟನೆಯನ್ನು ವಿವರವಾಗಿ ಹಂಚಿಕೊಂಡಿದ್ದಾರೆ….

Read More

Bengaluru: ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್ – Kannada News | Bengaluru Littering: Jayanagar Woman Confronted for Dumping Garbage; Video Viral

ಬೆಂಗಳೂರು, ಜನವರಿ 05: ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹುಡುಕಿ ಹುಡುಕಿ ದಂಡ ವಿಧಿಸಲಾಗುತ್ತಿದೆ. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ತ್ಯಾಜ್ಯ ಎಸೆಯುವವರ ಮನೆ ಮುಂದೆಯೇ ಲೋಡ್​​ಗಟ್ಟಲೆ ಕಸ ಸುರಿದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​​ ಮಾಡಿ ಅವರಿಗೆ ನಾಚಿಕೆ ಉಂಟು ಮಾಡುವ ಕೆಲಸವನ್ನೂ ಮಾಡಿದೆ. ಹೀಗಿದ್ದರೂ ಬೆಂಗಳೂರು ಮಂದಿ ಮಾತ್ರ ಬುದ್ಧಿ ಕಲಿಯುತ್ತಿಲ್ಲ. ನೀವೇನಾದ್ರೂ ಮಾಡ್ಕೊಳ್ಳಿ, ನಾವು ಮಾತ್ರ ಹೀಗೆ ಇರೋದು…

Read More

ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ – Kannada News | RBI repo rate remain unchanged on 5.25pc, while GDP and inflation forecast revised

ನವದೆಹಲಿ, ಫೆಬ್ರುವರಿ 6: ಆರ್​ಬಿಐನ ರಿಪೋ ದರದಲ್ಲಿ ಈ ಬಾರಿ ಬದಲಾವಣೆ ಮಾಡಲಾಗಿಲ್ಲ. ರಿಪೋ ದರವನ್ನು ಶೇ 5.25ರಲ್ಲೇ ಮುಂದುವರಿಸಲು ಭಾರತೀಯ ರಿಸರ್ವ್ ಬ್ಯಾಂಕ್​ನ (RBI) ಹಣಕಾಸು ನೀತಿ ಸಮಿತಿಯ ಎಲ್ಲಾ 6 ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಪ್ರಕಟಿಸಿದ್ದಾರೆ. ಆರ್​ಬಿಐ ಪಾಲಿಸಿ ದರಗಳು ರಿಪೋ ದರ: ಶೇ. 5.25 ರಿವರ್ಸ್ ರಿಪೋ ದರ: ಶೇ. 3.35 ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ದರ…

Read More

‘ಕರಾವಳಿ’ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ ಇದು – Kannada News | Prajwal Devaraj Fans Clash at Karavali Film Event: Director Reacts to Absence

ಕರಾವಳಿ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರ ಅನುಪಸ್ಥಿತಿ ಅಭಿಮಾನಿಗಳ ಪ್ರತಿಭಟನೆಗೆ ಕಾರಣವಾಗಿ ಗೊಂದಲ ಸೃಷ್ಟಿಸಿತು. ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಿತ್ರತಂಡದ ನಿರ್ದೇಶಕ ಗುರುದತ್ ಗಾಣಿಗ, ‘ಪ್ರಜ್ವಲ್ ದೇವರಾಜ್ ಕಾರ್ಯಕ್ರಮಕ್ಕೆ ಬರುವುದಾಗಿ ನಿನ್ನೆ ರಾತ್ರಿ ಹೇಳಿದ್ದರು. ಅವರ ಅಭಿಮಾನಿಗಳ ಸುಮಾರು 100 ಜನರು ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಮಾಹಿತಿ ನೀಡಲಾಗಿತ್ತು ಮತ್ತು ಅವರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು’ ಎಂದಿದ್ದಾರೆ. ಆದರೆ, ಅವರು ಬರಲೇ ಇಲ್ಲ. ಇನ್ನು, ಡಬ್ಬಿಂಗ್ ವಿಷಯವಾಗಿ ಮಾತನಾಡಿದ ಗುರುದತ್…

Read More