Headlines

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

ಕನ್ನಡದ ನಟಿ ರೀಷ್ಮಾ ನಾಣಯ್ಯ (Reeshma Nanaiah) ಇತ್ತೀಚೆಗಿನ ವರ್ಷಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ನಟನಾ ಪ್ರತಿಭೆ, ಸೌಂದರ್ಯದ ಜೊತೆಗೆ ರೀಷ್ಮಾ ಬಹಳ ಒಳ್ಳೆಯ ಡ್ಯಾನ್ಸರ್ ಸಹ ಆಗಿದ್ದಾರೆ. ಈ ಹಿಂದೆಯೂ ಕೆಲ ಸಿನಿಮಾಗಳಲ್ಲಿ ರೀಷ್ಮಾ ಅವರು ತಮ್ಮ ನೃತ್ಯ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ‘ಕೆಡಿ’ ಸಿನಿಮಾದ ಹಾಡಿಗೆ ರೀಷ್ಮಾ ಮಾಡಿರುವ ಡ್ಯಾನ್ಸ್ ಸಖತ್ ಸದ್ದು ಮಾಡುತ್ತಿದೆ. ಅದರ ವಿವಿಧ ವಿಡಿಯೋಗಳನ್ನು ನಟಿ ರೀಷ್ಮಾ ತಮ್ಮ ಇನ್​​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇಲ್ಲಿದೆ ನೋಡಿ ವಿಡಿಯೋ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Lunar Eclipse 2026: ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ! – Kannada News | Lunar Eclipse 2026: Dr. Basavaraj Gurujis Predictions for Libra Zodiac Sign

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ಗ್ರಸ್ತೋದಯ ಪಾಕ್ಷಿಕ ಕೇತುಗ್ರಸ್ತ ಚಂದ್ರಗ್ರಹಣವು ತುಲಾ ರಾಶಿಯವರ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ತುಲಾ ರಾಶಿಯವರು, ವಿಶೇಷವಾಗಿ ಚಿತ್ತಾ, ಸ್ವಾತಿ ಮತ್ತು ವಿಶಾಖ ನಕ್ಷತ್ರದವರು, ಈ ಗ್ರಹಣದ ಪ್ರಭಾವಕ್ಕೆ ಒಳಪಡುತ್ತಾರೆ. ಗ್ರಹಣವು ಲಾಭ ಸ್ಥಾನವಾದ 11ನೇ ಮನೆಯಲ್ಲಿ ಸಂಭವಿಸುತ್ತಿರುವುದರಿಂದ, ಆರ್ಥಿಕವಾಗಿ ಅನುಕೂಲಕರವಾಗಿರುತ್ತದೆ. ನಿರೀಕ್ಷಿತ ಮತ್ತು ಅನಿರೀಕ್ಷಿತ ಹಣದ ಹರಿವು, ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಶತ್ರುಗಳು…

Read More

ವಿತ್ತೀಯ ಅರೋಗ್ಯವಿರುವ ಟಾಪ್-10 ರಾಜ್ಯಗಳಲ್ಲಿ ಕರ್ನಾಟಕ; ನಂ. 1 ಯಾವುದು?

ನವದೆಹಲಿ, ಮಾರ್ಚ್ 13: ನೀತಿ ಆಯೋಗ್​ನ ವಿತ್ತೀಯ ಆರೋಗ್ಯ ಸೂಚ್ಯಂಕ 2026ರ ಪಟ್ಟಿಯಲ್ಲಿ (NITI Aayog Fiscal Health Index) ಕರ್ನಾಟಕ 9ನೇ ಸ್ಥಾನ ಪಡೆದಿದೆ. 18 ಪ್ರಮುಖ ರಾಜ್ಯಗಳನ್ನು ಈ ಇಂಡೆಕ್ಸ್​ನಲ್ಲಿ ಸೇರಿಸಲಾಗಿದೆ. ಇದರಲ್ಲಿ ಅಚೀವರ್, ಫ್ರಂಟ್ ರನ್ನರ್, ಪರ್ಫಾರ್ಮರ್, ಆಸ್ಪಿರೇಶನಲ್ ಎನ್ನುವ ನಾಲ್ಕು ಶ್ರೇಣಿಗಳನ್ನು ಮಾಡಲಾಗಿದೆ. ಅಗ್ರ ಮೂರು ರಾಜ್ಯಗಳು ಅಚೀವರ್ ಶ್ರೇಣಿ ಪಡೆದರೆ, 4ರಿಂದ 9ನೇ ಸ್ಥಾನದಲ್ಲಿರುವ ರಾಜ್ಯಗಳು ಫ್ರಂಟ್ ರನ್ನರ್ ಶ್ರೇಣಿಯಲ್ಲಿವೆ. 10-14ರ ಸ್ಥಾನದಲ್ಲಿರುವ ಐದು ರಾಜ್ಯಗಳು ಪರ್ಫಾರ್ಮರ್ ಎನಿಸಿವೆ. ಉಳಿದವು…

Read More

ಮತ್ತೆ ಕೇಳಿಬಂತು ಅನುಷ್ಕಾ ಶೆಟ್ಟಿ ಮದುವೆ ವಿಷಯ: ಈ ಬಾರಿ ಪ್ರಭಾಸ್ ಹೆಸರಿಲ್ಲ

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರು ಬಣ್ಣದ ಲೋಕದಲ್ಲಿ ಸೂಪರ್ ಸಕ್ಸಸ್ ಕಂಡಿದ್ದಾರೆ. ಅನೇಕ ಸ್ಟಾರ್ ನಟರಿಗೆ ಜೋಡಿಯಾಗಿ ಮಿಂಚಿದ್ದಾರೆ. ಆದರೆ ನಿಜ ಜೀವನದಲ್ಲಿ ಅವರು ಸಿಂಗಲ್ ಆಗಿಯೇ ಉಳಿದುಕೊಂಡಿದ್ದಾರೆ. ಅವರ ಮದುವೆ (Anushka Shetty Marriage) ಬಗ್ಗೆ ಆಗಾಗ ಗಾಸಿಪ್ ಕೇಳಿಬರುತ್ತಿದೆ. ಈಗ ಮತ್ತೊಮ್ಮೆ ಅವರ ಮದುವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಳೆದ ಹಲವು ವರ್ಷಗಳಿಂದ ಅನುಷ್ಕಾ ಶೆಟ್ಟಿ ಅವರ ಹೆಸರು ನಟ ಪ್ರಭಾಸ್…

Read More

‘ಪ್ರತಿ ದಿನವನ್ನೂ ಸಂಭ್ರಮಿಸೋ ವ್ಯಕ್ತಿಗೆ ಜನ್ಮದಿನದ ಶುಭಾಶಯ’; ದರ್ಶನ್​​ಗೆ ವಿಜಯಲಕ್ಷ್ಮೀ ವಿಶ್ – Kannada News | Darshan Thoogudeepa’s Jail Birthday: Vijayalakshmi’s Emotional Wish Amidst Renukaswamy Case

ದರ್ಶನ್, ವಿಜಯಲಕ್ಷ್ಮೀ ಹಾಗೂ ವಿನೀಶ್ ನಟ ದರ್ಶನ್ (Darshan) ಅವರಿಗೆ ಇಂದು (ಫೆಬ್ರವರಿ 16) ಜನ್ಮದಿನ. ಅವರು ಜೈಲಿನಲ್ಲಿ ಇರುವುದರಿಂದ ಸಂಭ್ರಮಕ್ಕೆ ಅವಕಾಶ ಇಲ್ಲ. ನೆಚ್ಚಿನ ನಟ ಇಲ್ಲ ಎಂಬ ಕೊರಗು ಅಭಿಮಾನಿಗಳಲ್ಲಿ ಎದ್ದು ಕಾಣುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿಯೂ ದರ್ಶನ್​​ಗೆ ಅಭಿಮಾನಿಗಳು ಹಾಗೂ ಅವರನ್ನು ಇಷ್ಟಪಡೋ ಸೆಲೆಬ್ರಿಟಿಗಳು ವಿಶ್ ಮಾಡುತ್ತಿದ್ದಾರೆ. ಅಲ್ಲದೆ, ಕೆಲವರು ಸಾಮಾಜಿಕ ಕೆಲಸಗಳನ್ನು ಕೂಡ ಮಾಡುತ್ತಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಪ್ರೀತಿಯಿಂದ ಪತಿಗೆ ವಿಶ್ ಮಾಡಿದ್ದಾರೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ…

Read More

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ – Kannada News | Modi at Somnath: Shaurya Yatra Honors Sacrifices, Celebrates Temple’s Enduring Spirit

ಅಹಮದಾಬಾದ್, ಜನವರಿ 11: ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಈ ವೇಳೆ ಕೇರಳದ ಚೆಂಡೆಯನ್ನು ಬಾರಿಸಿ ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋವನ್ನು ಬಿಜೆಪಿ ಈ ಬಗ್ಗೆ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ಪ್ರಧಾನಿ ಮೋದಿ ಮತ್ತೆ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ…

Read More

ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ – Kannada News | Team India Jan 2026 Schedule: NZ Series & World Cup Challenges Ahead

2025 ರ ವರ್ಷವನ್ನು ಸಿಹಿ-ಕಹಿಯೊಂದಿಗೆ ಮುಗಿಸಿರುವ ಟೀಂ ಇಂಡಿಯಾಗೆ (Team India) 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ (T20 World Cup 2026). ಟಿ20 ಮಾದರಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತನ್ನ ಪಟ್ಟವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಇದು ಮಾತ್ರವಲ್ಲದೆ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ 2023 ರಲ್ಲಿ ನಡೆದಿದ್ದ ವಿಶ್ವಕಪ್​ ಫೈನಲ್​ನಲ್ಲಿ…

Read More

ಟೀಂ ಇಂಡಿಯಾಗೆ ಆಘಾತ; ಟಿ20 ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್

2026 ರ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಶುರುವಾಗುತ್ತಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಆದರೆ ವಿಶ್ವಕಪ್ ಆರಂಭಕ್ಕೆ ಒಂದು ದಿನ ಇರುವಾಗ ಸೂರ್ಯಕುಮಾರ್ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ಕಳೆದೊಂದು ವರ್ಷದಿಂದ ಭಾರತದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿರುವ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಬಿದಿದ್ದಾರೆ. ದಕ್ಷಿಣ ಆಫ್ರಿಕಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ ಮಾಡುವುದಕ್ಕೆ…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಯಾದ ಐಷಾರಾಮಿ ರೆಸಾರ್ಟ್ ಹೇಗಿದೆ ಗೊತ್ತೇ? ಫೋಟೊಸ್ ಇಲ್ಲಿದೆ ನೋಡಿ

ದೀರ್ಘ ಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವಿವಾಹವಾಗಿದ್ದಾರೆ. ದಕ್ಷಿಣ ಭಾರತದ ಈ ಸಿನಿಮಾ ತಾರೆಯರು ಉದಯಪುರದಲ್ಲಿ ಮದುವೆಯಾಗಿದ್ದಾರೆ. ಉದಯಪುರದ ಐಷಾರಾಮಿ ಹೋಟೆಲ್ ರೆಸಾರ್ಟ್‌ನಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಆ ರೆಸಾರ್ಟ್ ಹೇಗಿದೆ ಎಂಬ ನೋಟ ಇಲ್ಲಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಸಿನಿ ಜಗತ್ತಿನಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಹತ್ತಿರವಾಗಿ ನಂತರ ಪ್ರೀತಿಸಲಾರಂಭಿಸಿದ್ದರು. ಅವರು ಇಲ್ಲಿಯವರೆಗೆ ‘ಡಿಯರ್ ಕಾಮ್ರೇಡ್’ ಮತ್ತು ‘ಗೀತ ಗೋವಿಂದಂ’ ಚಿತ್ರದಲ್ಲಿ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ….

Read More