LPG Price Hike: ಎಲ್​ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ, ಗ್ರಾಹಕರಿಗೆ ಬಿಗ್ ಶಾಕ್

ನವದೆಹಲಿ, ಮಾರ್ಚ್ 7: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (LPG Cylinder price Hike) ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ…

Read More

ಫ್ಯಾನ್ಸಿ ಸ್ಟೋರ್‌ನಲ್ಲಿ ನಶೆ ಮಾತ್ರೆಗಳ ಅಕ್ರಮ ಮಾರಾಟ: ಕಿಕ್​ಗಾಗಿ ಮಾತ್ರೆ, ಇಂಜೆಕ್ಷನ್ ಮೊರೆ ಹೋಗ್ತಿರುವ ಯುವಕರು!

ಕೊಪ್ಪಳ, ಮಾರ್ಚ್ 15: ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ನಗರದ ಫ್ಯಾನ್ಸಿ ಸ್ಟೋರ್ ಒಂದರಲ್ಲಿ ನಶೆ ನೀಡುವ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಘಟನೆ ಜನತೆಯನ್ನು ಬೆಚ್ಚಿಬೀಳಿಸಿದೆ. ಗಂಗಾವತಿ ನಗರದ ದುರ್ಗಾದೇವಿ ಗುಡಿ ಸಮೀಪದಲ್ಲಿರುವ ‘ಕೃಷ್ಣಾ ಫ್ಯಾನ್ಸಿ ಸ್ಟೋರ್’ನಲ್ಲಿ ನೋವು ನಿವಾರಕ ಮಾತ್ರೆ ಎಂದು ಹೇಳಿ ನಶೆ ಮಾತ್ರೆಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಅಂಗಡಿಯ ಮಾಲೀಕ ಕಿಶನ್ ಕುಮಾರ್ ಕೇವಲ ಎರಡು ಮಾತ್ರೆಗಳಿಗೆ ಸುಮಾರು 300…

Read More

Aries Horoscope: ಈ ದಶೆ ನಡೆಯುತ್ತಿದ್ದರೆ ನಿಮ್ಮ ದಿಕ್ಕೇ ಬದಲಾದಂತೆ… – Kannada News | Aries Horoscope April 2026: Planetary Shifts and Life Predictions

ಮೇಷ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳ ಗ್ರಹಗತಿಗಳ ಬದಲಾವಣೆಯಿಂದ ಯಾರಿಗೆ ಯಾವ ದಶೆ ಆಗಿಬರುತ್ತದೆ ಎನ್ನುವುದು ತಿಳಿಯಬಹುದು. ಭವಿಷ್ಯವನ್ನು ಗ್ರಹಗತಿಗಳ ಆಧಾರದ ಮೇಲೆ ವಿಶ್ಲೇಷಿಸಿದಾಗ, ಈ ತಿಂಗಳು ಮಿಶ್ರ ಫಲಗಳಿಂದ ಕೂಡಿದ್ದು, ಜೀವನದ ವಿವಿಧ ಆಯಾಮಗಳಲ್ಲಿ ಉತ್ತಮ, ಮಧ್ಯಮ ಹಾಗೂ ಅಧಮ ಫಲಗಳನ್ನು ಈ ಕೆಳಗಿನಂತೆ ಗುರುತಿಸಬಹುದು. ಸೂರ್ಯ ಹಾಗು ಕುಜ ದಶೆಯವರಿಗೆ ಹೆಚ್ಚಿನ ಪ್ರಯೋಜನನವಾಗಲಿದೆ‌ ಶುಭ ಫಲಗಳು: ಉದ್ಯೋಗ ಮತ್ತು ಸಾಮಾಜಿಕ ಗೌರವ ಪ್ರಾಪ್ತಿಯಾಗುವುದು. ಏಪ್ರಿಲ್ ತಿಂಗಳಲ್ಲಿ ಮೇಷ ರಾಶಿಯವರಿಗೆ ಉದ್ಯೋಗ ಮತ್ತು ವೃತ್ತಿಜೀವನದಲ್ಲಿ ಸಕಾರಾತ್ಮಕ…

Read More

Video: ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು; ವಿಡಿಯೋ ವೈರಲ್​

ಬ್ಯಾಂಕಾಕ್: ಸೌಂದರ್ಯ ಸ್ಪರ್ಧೆ ಎಂದರೆ ಅಲ್ಲಿ ಕೇವಲ ರೂಪವಷ್ಟೇ ಅಲ್ಲ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವೂ ಅತಿ ಮುಖ್ಯ. ಆದರೆ ಥೈಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ ‘ಮಿಸ್ ಗ್ರ್ಯಾಂಡ್ ಥೈಲ್ಯಾಂಡ್’ ಸೌಂದರ್ಯ ಸ್ಪರ್ಧೆಯ ನೇರ ಪ್ರಸಾರ (Live Round) ನಡೆಯುತ್ತಿದ್ದಾಗಲೇ ಸುಂದರಿಯೊಬ್ಬಳ ಹಲ್ಲುಗಳು ಕಳಚಿ ಬಿದ್ದ ಅಪರೂಪದ ಮತ್ತು ಮುಜುಗರದ ಪ್ರಸಂಗವೊಂದು ಜರುಗಿದೆ. ಘಟನೆಯ ವಿವರ ಹೀಗಿದೆ, ಕಮಲವಾನ್ ಚನಾಗೋ ಎಂಬ ಸುಂದರಿ ತೀರ್ಪುಗಾರರ ಮುಂದೆ ನಿಂತು, ಆತ್ಮವಿಶ್ವಾಸದಿಂದ ಮಾತನಾಡಲು ಬಾಯಿ ತೆರೆದಿದ್ದಾರೆ. ಆದರೆ ಮಾತನಾಡಲು ಶುರುಮಾಡುತ್ತಿದ್ದಂತೆಯೇ ಆಕೆಯ ಬಾಯಲ್ಲಿದ್ದ…

Read More

Bengaluru Air Quality: ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru, Ballary and Shivamogga Air quality is getting poor

ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ ಬೆಂಗಳೂರು, ಫೆಬ್ರುವರಿ 02: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಶಿವಮೊಗ್ಗ, ಬಳ್ಳಾರಿಯಲ್ಲಿ ಕಲುಷಿತ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 196ಕ್ಕೆ ಹೋಗಿ ತಲುಪಿದೆ. ಶಿವಮೊಗ್ಗದ AQI 184…

Read More

ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಸಂಸದರ ಆಗ್ರಹ – Kannada News | Disqualification Bid: BJP Leader Initiates Action Against Rahul Gandhi

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಅವರ ಸಂಸತ್ ಸದಸ್ಯತ್ವವನ್ನು  ರದ್ದುಗೊಳಿಸುವಂತೆ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಟೀಕಿಸಿದ ಕಾಂಗ್ರೆಸ್ ಸಂಸದರ ಭಾಷಣದ ಒಂದು ದಿನದ ನಂತರ ಈ ಒತ್ತಾಯ ಕೇಳಿಬಂದಿದೆ. ರಾಹುಲ್ ಗಾಂಧಿ ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ…

Read More

WITT Summit: ಜಗತ್ತಿನ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಜ್ಜಾಗಿದೆ; ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್

ನವದೆಹಲಿ, ಮಾರ್ಚ್ 20: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT) ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಗೂ ಮುನ್ನ ಮಾತನಾಡಿದ ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್, “ಜಾಗತಿಕ ಅನಿಶ್ಚಿತತೆ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷಗಳ ಹೊರತಾಗಿಯೂ ಭಾರತವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತವು ಇತಿಹಾಸದಲ್ಲಿ ಒಂದು ವಿಶಿಷ್ಟ ಘಟ್ಟದಲ್ಲಿ ನಿಂತಿದೆ” ಎಂದು ಹೇಳಿದ್ದಾರೆ. “ಕಳೆದ ವರ್ಷ ಜಾಗತೀಕರಣವು ತೀವ್ರ ಹೊಡೆತ ನೀಡಿದೆ. ಸುಂಕಗಳನ್ನು ಆಯುಧಗಳಾಗಿ…

Read More

ಸಾಕು ನಾಯಿಗಳಿಗೆ ಹೊಸ ರೂಲ್ಸ್ : ಇದನ್ನು ಮೀರಿದ್ರೆ ಮಾಲೀಕರಿಗೆ ಬೀಳುತ್ತೆ ಕೇಸ್ – Kannada News | GBA orders New Rules For Pet Dogs, here Is Details

ಬೆಂಗಳೂರು, (ಫೆಬ್ರವರಿ 11): ಈಗಾಗಲೇ ಬೆಂಗಳೂರಿನಲ್ಲಿ (Bengaluru) ಬೀದಿ ನಾಯಿಗಳ (street dog) ಹಾವಳಿಗೆ ಹೆಚ್ಚಾಗಿದ್ದು,  ಬ್ರೇಕ್ ಹಾಕಲು ಸುಪ್ರೀಂಕೋರ್ಟ್ (Supreme Court)  ಕೂಡ ಕೆಲ ಮಾನದಂಡಗಳನ್ನು ಅನುಸರಿಸಲು ಸೂಚನೆ ನೀಡಿದೆ. ಹೀಗಾಗಿ ಸಾಕು ನಾಯಿಗಳಿಗೆ ಹೊಸ ರೊಲ್ಸ್ ಜಾರಿಮಾಡಿದ್ದು, ಜಿಬಿಎ ಮುಖ್ಯ ಅಯುಕ್ತರು 5 ನಗರಪಾಲಿಕೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ. ಇನ್ನೂ ಸಾಕು ನಾಯಿಗಳ (Pet Dogs) ಸಾಕುವುದಕ್ಕೆ ಅಂತ ಪ್ರಾಣಿ ಹಿಂಸೆ 1960 ರ ಕಾಯ್ದೆ ಪ್ರಕಾರ ಕೆಲ ಷರತ್ತುಗಳನ್ನು ವಿಧಿಸಿ ಸಾರ್ವಜನಿಕರು ಮನೆಯಲ್ಲಿ…

Read More

‘ಕನಸಲ್ಲೂ ಊಹಿಸಿರಲಿಲ್ಲ’; ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕೆಎಲ್ ರಾಹುಲ್ – Kannada News | KL Rahul Praises IPL Star Vaibhav Suryavanshi, Aims to Match MS Dhoni’s Trophies

15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಕ್ರಿಕೆಟ್ ಲೋಕದಲ್ಲಿ ಎಬ್ಬಿಸಿರುವ ಸುನಾಮಿ ಭಾರತ ಕ್ರಿಕೆಟ್​ನ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ. ಅಂಡರ್19 ತಂಡದಲ್ಲಿ ಅಬ್ಬರಿಸಿ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ವೈಭವ್ ಸೂರ್ಯವಂಶಿ ಇದೀಗ 2026 ರ ಐಪಿಎಲ್​ನಲ್ಲಿ (IPL 2026) ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹೃದಯಗಳನ್ನು ಗೆದ್ದಿದ್ದಾರೆ. ತಮ್ಮ ಅಬ್ಬರದ ಬ್ಯಾಟಿಂಗ್‌ ಮೂಲಕ ಇಲ್ಲಿಯವರೆಗೆ 400 ರನ್ ಗಳಿಸಿದ್ದಾರೆ. ಇಲ್ಲಿಯವರೆಗೆ 37 ಸಿಕ್ಸರ್​ಗಳನ್ನು ಹೊಡೆದಿರುವ ಸೂರ್ಯವಂಶಿ ಇದೀಗ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಭಟಿಸಲು ಸಜ್ಜಾಗಿದ್ದಾರೆ….

Read More

Abhijit Patil: ಕೋಚಿಂಗ್ ಇಲ್ಲದೆ, ಮೊದಲ ಪ್ರಯತ್ನದಲ್ಲೇ IPS ಅಧಿಕಾರಿಯಾದ 22 ವರ್ಷದ ಯುವಕ; ಅಭಿಜೀತ್ ಪಾಟೀಲ್ ಯಶೋಗಾಥೆ – Kannada News

ಅಭಿಜೀತ್ ಪಾಟೀಲ್Image Credit source: Instagram/Abhijeet Patil ಭಾರತದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ UPSC (ನಾಗರಿಕ ಸೇವೆಗಳ ಪರೀಕ್ಷೆ) ಉತ್ತೀರ್ಣರಾಗುವುದು ಲಕ್ಷಾಂತರರ ಜನರ ಕನಸು. ಈ ಪರೀಕ್ಷೆಯಲ್ಲಿ ಗೆಲ್ಲಲು ದುಬಾರಿ ತರಬೇತಿ ಸಂಸ್ಥೆಗಳು ಹಾಗೂ ಲಕ್ಷಾಂತರ ರೂಪಾಯಿ ಹಣ ಬೇಕೇಬೇಕು ಎಂಬ ಬಲವಾದ ನಂಬಿಕೆ ಸಮಾಜದಲ್ಲಿದೆ. ಆದರೆ, ಸರಿಯಾದ ಯೋಜನೆ, ಕಟ್ಟುನಿಟ್ಟಾದ ಶಿಸ್ತು ಮತ್ತು ಸಮರ್ಪಣಾ ಮನೋಭಾವವಿದ್ದರೆ ಯಾವುದೇ ಕೋಚಿಂಗ್ ಇಲ್ಲದೆಯೂ ಇತಿಹಾಸ ಸೃಷ್ಟಿಸಬಹುದು ಎಂದು ಮಹಾರಾಷ್ಟ್ರದ ಯುವ ಅಧಿಕಾರಿ ಅಭಿಜೀತ್ ಪಾಟೀಲ್ ಸಾಬೀತುಪಡಿಸಿದ್ದಾರೆ….

Read More