Headlines

Video: ಮೊದಲ ಬಾರಿಗೆ ಕ್ಯಾಬ್ ಬುಕ್ ಮಾಡಿದ ತಾಯಿ, ಗೆದ್ದಂತೆ ಸಂಭ್ರಮಿಸಿದ ಮಗಳು – Kannada News | Mother learns to book a cab under daughter’s guidance

ಹೆತ್ತವರು (parents) ತಮ್ಮ ಮಕ್ಕಳಿಗೆ ಜೀವನ ಅನುಭವಗಳನ್ನು ಹೇಳಿ ಕೊಡುತ್ತಾರೆ. ಮಕ್ಕಳ ಯಶಸ್ಸು, ಸಾಧನೆಯನ್ನು ಕಂಡು ಖುಷಿ ಪಡುತ್ತಾರೆ. ಆದರೆ ಈ ಮಕ್ಕಳು ಕೂಡ ತಮ್ಮ ತಾಯಿ ತಂದೆಗೆ ಸ್ಮಾರ್ಟ್ ಫೋನ್ ಹಾಗೂ ಕಂಪ್ಯೂಟರ್ ಬಳಕೆ ಹೇಗೆ ಮಾಡುವುದೆಂದು ಹೇಳಿ ಕೊಡುವುದನ್ನು ನೋಡಬಹುದು. ಇದೀಗ ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಹಿಳೆಯೊಬ್ಬಳು ತನ್ನ ಮಗಳ ಸಹಾಯದಿಂದ ಕ್ಯಾಬ್ ಬುಕ್ ಮಾಡುವುದು ಹೇಗೆಂದು ಕಲಿಯುತ್ತಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು , ಈ ದೃಶ್ಯ ನೆಟ್ಟಿಗರ ಹೃದಯ…

Read More

Vasthu Tips: ಓಡುವ ಕುದುರೆ ಪ್ರತಿಮೆ ಮನೆಯಲ್ಲಿ ಇಡುವ ಮುನ್ನ ಈ ವಿಷಯ ತಿಳಿದಿರಲಿ – Kannada News | Vastu Secrets: Running Horse Statue’s Power for Growth and Positive Vibes at Home

ವಾಸ್ತು ಶಾಸ್ತ್ರದ ಪ್ರಕಾರ, ನಮ್ಮ ಮನೆಯಲ್ಲಿರುವ ಪ್ರತಿಯೊಂದು ವಸ್ತುವು ನಮ್ಮ ಜೀವನದ ಮೇಲೆ ಧನಾತ್ಮಕ ಅಥವಾ ನಕಾರಾತ್ಮಕ ಪ್ರಭಾವವನ್ನು ಬೀರುತ್ತದೆ. ಆ ಪೈಕಿ ‘ಓಡುವ ಕುದುರೆಯ ಪ್ರತಿಮೆ’ಗೆ (Running Horse Statue) ವಾಸ್ತು ಪ್ರಪಂಚದಲ್ಲಿ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದನ್ನು ಪ್ರಗತಿ, ನಿರಂತರ ಬೆಳವಣಿಗೆ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕತೆಯ ಸಂಕೇತವಾಗಿ ನೋಡಲಾಗುತ್ತದೆ. ಇದೇ ಕಾರಣಕ್ಕಾಗಿ, ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ವೃತ್ತಿಜೀವನದಲ್ಲಿ ಯಶಸ್ಸು ಕಾಣಲು ಇದನ್ನು ಮನೆಯಲ್ಲಿ ಅಥವಾ ಕಚೇರಿಯ ಮೇಜಿನ ಮೇಲೆ ಇಡಲು…

Read More

ಕೆಂಪು ಸುಂದರಿಗೆ ಮತ್ತೆ ಡಿಮ್ಯಾಂಡ್! ಟೊಮೆಟೊ ಬೆಳೆದ ರೈತರಿಗೆ ಜಾಕ್‌ಪಾಟ್ – Kannada News | Tomato Price Hike Boosts Farmer Income as Demand Rises at APMC Markets

ಕೋಲಾರ, ಜೂನ್​ 14: ವಾತಾವರಣದಲ್ಲಿನ ಏರುಪೇರು, ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಸೇರಿದಂತೆ ಹಲವು ಕಾರಣಗಳಿಂದ ಬೇಡಿಕೆ ಕಳೆದುಕೊಂಡಿದ್ದ ‘ಕಿಚನ್ ಕ್ವೀನ್’ ಟೊಮೆಟೊಗೆ (Tomato) ಇದೀಗ ಮತ್ತೆ ಭರ್ಜರಿ ಬೇಡಿಕೆ ಬಂದಿದೆ. ಕೋಲಾರ (kolar) ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಅಬ್ಬರ ಜೋರಾಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಮುಖ್ಯಾಂಶಗಳು ಕೋಲಾರದಲ್ಲಿ ಮತ್ತೆ ಶುರುವಾಯ್ತು ಟೊಮೆಟೊ ಸೀಸನ್​​ 15 ಕೆಜಿ ಟೊಮೆಟೊಗೆ 500 ರಿಂದ 550 ರೂ.ಗೆ ಮಾರಾಟ ರೈತರ ಮುಖದಲ್ಲಿ ಮಂದಹಾಸ ಕಳೆದ ಒಂದು ವಾರದಿಂದ ಟೊಮೆಟೊ ಬೆಲೆ…

Read More

ಸಂಗೀತ ಮಾಡುವಾಗ ಮೇಣದ ಬತ್ತಿ ಹಚ್ಚುವುದೇಕೆ ಎಆರ್ ರೆಹಮಾನ್ – Kannada News | Why AR Rahman light candle while composing music

ಭಾರತದ ನಂಬರ್ 1 ಸಂಗೀತ ನಿರ್ದೇಶಕ ಎಆರ್ ರೆಹಮಾನ್ (AR Rahman), ಹಲವು ದಶಕಗಳಿಂದಲೂ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ. ಬಹಳ ವರ್ಸಟೈಲ್ ಸಂಗೀತ ನಿರ್​ದೇಶಕರಾಗಿರುವ ರೆಹಮಾನ್, ಭಾರತ ಕಂಡ ಈ ವರೆಗಿನ ಅತ್ಯುತ್ತಮ ಸಂಗೀತ ನಿರ್ದೇಶಕ ಎಂದು ಖುದ್ದು ಜಾವೇದ್ ಆಖ್ತರ್ ಬಣ್ಣಿಸಿದ್ದಾರೆ. ಅದಕ್ಕೆ ಕಾರಣವೇನು ಎಂದು ಸಹ ಅವರು ಸಂದರ್ಶನವೊಂದರಲ್ಲಿ ವಿವರಿಸಿದ್ದಾರೆ. ಅಂದಹಾಗೆ ಈ ವರೆಗೆ ಸಾವಿರಾರು ಅತ್ಯದ್ಭುತ ಹಾಡುಗಳನ್ನು ನೀಡಿರುವ ಎಆರ್ ರೆಹಮಾನ್, ಪ್ರತಿಬಾರಿ ಸಂಗೀತ ನೀಡುವಾಗಲೂ ಕೋಣೆಯಲ್ಲಿ ಮೇಣದಬತ್ತಿಯೊಂದನ್ನು ಹಚ್ಚುತ್ತಾರಂತೆ. ಇದಕ್ಕೆ…

Read More

ಮೋದಿ 5 ದಿನಗಳ ಐರೋಪ್ಯ ಪ್ರವಾಸದಲ್ಲಿ ‘ಭಾರತ್ ಇನ್ನೋವೇಟ್ಸ್’; ಹೂಡಿಕೆದಾರರೊಂದಿಗೆ ಪ್ರಧಾನಿ ಸಂವಾದ – Kannada News | Modi in Nice: Bharat Innovates 2026 Summit Unites Indian Startups & Global Investors

ನೀಸ್ (ಫ್ರಾನ್ಸ್), ಜೂನ್ 14: ಐದು ದಿನಗಳ ಐರೋಪ್ಯ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಫ್ರಾನ್ಸ್​ನ ಎರಡನೇ ಅತಿದೊಡ್ಡ ನಗರಿ ನೀಸ್​ಗೆ ಆಗಮಿಸಿದ್ದಾರೆ. ಇಲ್ಲಿ ಅವರು ಹೂಡಿಕೆದಾರರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ನೀಸ್ ನಗರದಲ್ಲಿ ನಡೆಯಲಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಸಮಾವೇಶದ ಉದ್ಘಾಟನೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಾಗತಿಕ ಹೂಡಿಕೆದಾರರು ಹಾಗೂ ವೆಂಚರ್ ಕ್ಯಾಪಿಟಲಿಸ್ಟ್‌ಗಳೊಂದಿಗೆ ಉನ್ನತ ಮಟ್ಟದ ಸಂವಾದ ನಡೆಸಿದರು. ಭಾರತದ…

Read More

ಗ್ಯಾರಂಟಿ ಯೋಜನೆಗಳು ಸ್ಥಗಿತ ಅಂತೆ-ಕಂತೆಗಳಿಗೆ ತೆರೆ ಎಳೆದ ಡಿಕೆ ಶಿವಕುಮಾರ್, ಸಿಎಂ ಕೊಟ್ಟ ಸ್ಪಷ್ಟನೆಯಲ್ಲೇನಿದೆ? – Kannada News | Will Not Stop Guarantee Schemes Clarified By CM DK Shivakumar

ಬೆಂಗಳೂರು, (ಜೂನ್ 14): ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ (Guarantee Scheme) ಆರ್ಥಿಕವಾಗಿ ಹೊರೆಯಾಗ್ತಿರೋದೇ ಗೃಹಲಕ್ಷ್ಮೀ ಯೋಜನೆ ಎನ್ನಲಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಸುಮಾರು 120 ಕೋಟಿಯಷ್ಟು ಹಣ ಗೃಹಲಕ್ಷ್ಮೀ ಯೋಜನೆಯ ಒಂದೇ ಯೋಜನೆಗೆ ಭರಿಸಲಾಗಿದೆ. ಆದ್ರೆ, ಇದೀಗ ಅನರ್ಹರು ಯೋಜನೆ ಲಾಭ ಪಡೆಯುತ್ತಿದ್ದಾರೆ ಎಂದು ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷದ ನಾಯಕರು, ಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡುತ್ತಿದೆ ಎನ್ನುವ ಆರೋಪ ಮಾಡುತ್ತಿದ್ದಾರೆ. ಹೀಗಾಗಿ…

Read More

ಖಾನ್ ಸರ್ ಕೋಚಿಂಗ್ ಕೇಂದ್ರದ ಪ್ರತಿಸ್ಪರ್ಧಿ, ಜ್ಞಾನಬಿಂದು ಅಕಾಡೆಮಿಯ ನಿರ್ದೇಶಕನ ಸಹೋದರ ನೇಪಾಳದಲ್ಲಿ ಶವವಾಗಿ ಪತ್ತೆ – Kannada News | Khan Sir Rival’s Brother Dead in Nepal: Prince Yadav’s Mysterious Death, Police Probe

ಕಠ್ಮಂಡು, ಜೂನ್ 14: ಖಾನ್​ ಸರ್(Khan Sir) ಅವರ ಕೋಚಿಂಗ್ ಕೇಂದ್ರದ ಪ್ರತಿಸ್ಪರ್ಧಿ ಜ್ಞಾನ ಬಿಂದು ಅಕಾಡೆಮಿ ನಿರ್ದೇಶಕ ರೋಶನ್ ಆನಂದ್ ಅವರ ಸಹೋದರ ಪ್ರಿನ್ಸ್ ಯಾದವ್, ನೇಪಾಳದ ಬಿರಾಟ್‌ನಗರದ ಹೋಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ನೇಪಾಳ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದಾರೆ, ಅಧಿಕಾರಿಗಳು ಸಾವಿನ ನಿಖರವಾದ ಕಾರಣವನ್ನು ನಿರ್ಧರಿಸಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಪ್ರಿನ್ಸ್ ಯಾದವ್ ನೇಪಾಳದ ಬಿರಾಟ್‌ನಗರದ ಹೋಟೆಲ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬೆನ್ನಲ್ಲೇ ನೇಪಾಳ ಪೊಲೀಸರು ಅತ್ಯಂತ ಚುರುಕಿನ…

Read More

T20 World Cup 2026: ಪಾಕಿಸ್ತಾನ ವಿರುದ್ಧದ ವಿಶ್ವಕಪ್‌ ಪಂದ್ಯಕ್ಕೆ ಭಾರತದ ಬಲಿಷ್ಠ ಪ್ಲೇಯಿಂಗ್ 11 – Kannada News | IND W vs PAK W T20 World Cup 2026: India’s Predicted Playing XI for Opener

2026 ರ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಈ ಪಂದ್ಯ ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡು ತಂಡಗಳು ಗೆಲುವಿನೊಂದಿಗೆ ಟೂರ್ನಿ ಆರಂಭಿಸುವ ಇರಾದೆಯಲ್ಲಿವೆ. ಅದರಲ್ಲೂ ಪಾಕಿಸ್ತಾನದ ವಿರುದ್ಧ ಟಿ20 ಮಾದರಿಯಲ್ಲಿ ಮೇಲುಗೈ ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲುವ ಮೂಲಕ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಹೀಗಾಗಿ ಪಾಕ್ ವಿರುದ್ಧ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯುತ್ತಿದೆ. ಹಾಗಿದ್ದರೆ…

Read More

‘ಮಂಜ್ಞುಮೆಲ್ ಬಾಯ್ಸ್’ ನಿರ್ದೇಶಕನ ಜೊತೆ ಕೈಜೋಡಿಸಲಿರುವ ಮೋಹನ್​ಲಾಲ್ – Kannada News | Mohan lal to act in Manjummel Boys movie director’s next movie

‘ಮಂಜ್ಞುಮೆಲ್ ಬಾಯ್ಸ್’ (manjummel boys) ಮಲಯಾಳಂ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾಗಳಲ್ಲಿ ಒಂದು. 2024 ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ, ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಹಿಟ್ ಆಗುವ ಜೊತೆಗೆ ವಿಮರ್ಶಕರಿಂದಲೂ ಮೆಚ್ಚುಗೆ ಗಳಿಸಿಕೊಂಡಿತ್ತು. ಆ ಸಿನಿಮಾವನ್ನು ಚಿದಂಬರಂ ನಿರ್ದೇಶನ ಮಾಡಿದ್ದರು. ‘ಮಂಜ್ಞುಮೆಲ್ ಬಾಯ್ಸ್’ ಸಿನಿಮಾ ಬಳಿಕ ಮತ್ತೊಂದು ಸಿನಿಮಾವನ್ನು ಚಿದಂಬರಂ ನಿರ್ದೇಶಿಸಿದರಾದರೂ ಅದು ಯಶಸ್ವಿ ಆಗಲಿಲ್ಲ. ಇದೀಗ ಈ ನಿರ್ದೇಶನ, ಮಲಯಾಳಂನ ಸ್ಟಾರ್ ನಟ ಮೋಹನ್​​ಲಾಲ್ ಜೊತೆಗೆ ಕೈ ಜೋಡಿಸಿದ್ದಾರೆ ಎನ್ನಲಾಗುತ್ತಿದೆ. ಮೋಹನ್​​ಲಾನ್ ನಟಿಸಿರುವ ‘ದೃಶ್ಯಂ…

Read More

ಓಮನ್ ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಲ್ಲಿದ್ದ 14 ಭಾರತೀಯರನ್ನು ರಕ್ಷಿಸಿದ ಅಮೆರಿಕ ನೌಕಾಪಡೆ – Kannada News | US Navy, Indian Navy Rescue 14 Indians from Sinking Ship off Oman Coast

ಓಮನ್, ಜೂನ್ 14: ಮಧ್ಯಪ್ರಾಚ್ಯದಲ್ಲಿ ಪ್ರಾದೇಶಿಕ ಮತ್ತು ರಾಜತಾಂತ್ರಿಕ ಉದ್ವಿಗ್ನತೆಗಳಿದ್ದಾಗ್ಯೂ, ಓಮನ್ ಕರಾವಳಿಯಲ್ಲಿ ಮುಳುಗುತ್ತಿದ್ದ ಹಡಗಿನಲ್ಲಿದ್ದ 14 ಭಾರತೀಯರನ್ನು ಅಮೆರಿಕ ಹಾಗೂ ಭಾರತೀಯ ನೌಕಾಪಡೆ ರಕ್ಷಿಸಿದೆ. ಸಂಕಷ್ಟಕ್ಕೆ ಸಿಲುಕಿದ ಜೀವಗಳನ್ನು ರಕ್ಷಿಸುವ ವಿಷಯದಲ್ಲಿ ನೌಕಾಪಡೆಗಳು ತೋರಿರುವ ಅದ್ಭುತ ಮಾನವೀಯತೆ ಹಾಗೂ ಸಮನ್ವಯತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.  ಓಮನ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಮುಳುಗುವ ಹಂತ ತಲುಪಿದ್ದ ವಾಣಿಜ್ಯ ‘ಧೋ’ (Dhow) ಹಡಗಿನಲ್ಲಿದ್ದ 14 ಭಾರತೀಯ ಪ್ರಜೆಗಳನ್ನು ಅಮೆರಿಕ ಮತ್ತು ಭಾರತೀಯ ನೌಕಾಪಡೆಗಳು ಜಂಟಿ ಕಾರ್ಯಾಚರಣೆಯ…

Read More