ಸಂಗೀತ ಮಾಡುವಾಗ ಮೇಣದ ಬತ್ತಿ ಹಚ್ಚುವುದೇಕೆ ಎಆರ್ ರೆಹಮಾನ್ – Kannada News | Why AR Rahman light candle while composing music
ಭಾರತದ ನಂಬರ್ 1 ಸಂಗೀತ ನಿರ್ದೇಶಕ ಎಆರ್ ರೆಹಮಾನ್ (AR Rahman), ಹಲವು ದಶಕಗಳಿಂದಲೂ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ. ಬಹಳ ವರ್ಸಟೈಲ್ ಸಂಗೀತ ನಿರ್ದೇಶಕರಾಗಿರುವ ರೆಹಮಾನ್, ಭಾರತ ಕಂಡ ಈ ವರೆಗಿನ ಅತ್ಯುತ್ತಮ ಸಂಗೀತ ನಿರ್ದೇಶಕ ಎಂದು ಖುದ್ದು ಜಾವೇದ್ ಆಖ್ತರ್ ಬಣ್ಣಿಸಿದ್ದಾರೆ. ಅದಕ್ಕೆ ಕಾರಣವೇನು ಎಂದು ಸಹ ಅವರು ಸಂದರ್ಶನವೊಂದರಲ್ಲಿ ವಿವರಿಸಿದ್ದಾರೆ. ಅಂದಹಾಗೆ ಈ ವರೆಗೆ ಸಾವಿರಾರು ಅತ್ಯದ್ಭುತ ಹಾಡುಗಳನ್ನು ನೀಡಿರುವ ಎಆರ್ ರೆಹಮಾನ್, ಪ್ರತಿಬಾರಿ ಸಂಗೀತ ನೀಡುವಾಗಲೂ ಕೋಣೆಯಲ್ಲಿ ಮೇಣದಬತ್ತಿಯೊಂದನ್ನು ಹಚ್ಚುತ್ತಾರಂತೆ. ಇದಕ್ಕೆ…