Headlines

MI vs PBKS: ಐಪಿಎಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್ – Kannada News | Quinton de Kock’s IPL 2026 Heroics: First Century, MI’s Savior, New Records!

ಇದು ಐಪಿಎಲ್ 2026 ರಲ್ಲಿ ಡಿ ಕಾಕ್ ಅವರ ಮೊದಲ ಶತಕ ಮತ್ತು ಅವರ ಐಪಿಎಲ್ ವೃತ್ತಿಜೀವನದ ಮೂರನೇ ಶತಕವಾಗಿದೆ. ಈ ಶತಕದೊಂದಿಗೆ ಡಿ ಕಾಕ್ ಪ್ರಮುಖ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‌ನಲ್ಲಿ ಮೂರು ವಿಭಿನ್ನ ತಂಡಗಳ ಪರ ಶತಕಗಳನ್ನು ಬಾರಿಸಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಡಿ ಕಾಕ್ ಪಾತ್ರರಾಗಿದ್ದಾರೆ. Source link

Read More

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ? ವಿಶ್ವಾಸದಲ್ಲಿ ಡಿಕೆಶಿ ಆಪ್ತ ಶಾಸಕರು – Kannada News | 200 Precent DK Shivakumar Will be a Next CM Says Ramanagar Congress MLA Iqbal Hussain

ರಾಮನಗರ, (ಡಿಸೆಂಬರ್ 29): ಕಾಂಗ್ರೆಸ್ ಮನೆಯಲ್ಲಿನ ಸಿಎಂ ಕುರ್ಚಿ ಕಾಳಗಕ್ಕೆ ಸದ್ಯ ಜನವರಿ 15ರವರೆಗೆ ಅಲ್ಪವಿರಾಮ ಬಿದ್ದಿದೆ. ಆದ್ರೆ ಪಟ್ಟದ ಪಗಡೆಯಾಟೆ ಮಾತ್ರ ಕಂಡು ಕಾಣದಂತೆ ಒಳಗೊಳಗೆ ನಡೀತಾನೆ ಇದೆ. ಈ ಪೈಕಿ ಸಿಎಂ ಸಿದ್ದರಾಮಯ್ಯ (Siddaramaiah) ಬಣ ಉರುಳಿಸಿರುವ ಅಹಿಂದ ಶಕ್ತಿ ಪ್ರದರ್ಶನವೂ ಒಂದು. ಸಿದ್ದು ತವರು ಮೈಸೂರು ಅಹಿಂದ ಸಮಾವೇಶಕ್ಕೆ ಸಜ್ಜಾಗ್ತಿದೆ. ಇದರ ನಡುವೆ ಜನವರಿ 6 ಅಥವಾ 9ಕ್ಕೆ ಡಿಕೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಡಿಕೆಶಿ ಆಪ್ತ ಶಾಸಕ…

Read More

ಬನಿಯನ್ ಹಾಕಿದರೂ ರಾಜನಂತೆ ಬಾಳುತ್ತಿರುವ ಗಿಲ್ಲಿ ನಟ: ಗೆಲುವಿನ ಸೂಚನೆ ಕೊಟ್ಟ ಸುದೀಪ್ – Kannada News | Kichcha Sudeep says Gilli Nata playing like Pratham and Hanumantha in Bigg Boss Kannada Season 12

ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಅವರು ಆಟ ಆಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಈಗಾಗಲೇ ಗಿಲ್ಲಿ (Gilli Nata) ಅವರ ಆಟವನ್ನು ಮೆಚ್ಚಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿಗಳಿಗೂ ಗಿಲ್ಲಿ ಆಟ ಇಷ್ಟ ಆಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ಗಿಲ್ಲಿಯೇ ಗೆಲ್ಲಬಹುದು…

Read More

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ

ನವದೆಹಲಿ, ಮೇ 16: ವಿವಾದಿತ ಭೋಜಶಾಲೆ (Bhojshala) ಪ್ರದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ದೇವಸ್ಥಾನವೆಂದು ಘೋಷಿಸಿದೆ. ದೇವಸ್ಥಾನ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ನಿನ್ನೆ ಘೋಷಿಸಿತ್ತು. ಇಂದು ಧಾರ್‌ನ ಭೋಜಶಾಲೆ ಸಂಕೀರ್ಣದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಿ, ಆರತಿ ಸಲ್ಲಿಸಿದರು. ಇಂದು ಭೋಜ ಉತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಭಕ್ತರು ಭೋಜಶಾಲೆ ಆವರಣದಲ್ಲಿ ಜಮಾಯಿಸಿದರು. ಅಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…

Read More

ಕಾಂಗ್ರೆಸ್‌ನಲ್ಲಿ ತುರ್ತು ಪರಿಸ್ಥಿತಿ ಮನಸ್ಥಿತಿ ಇನ್ನೂ ಜೀವಂತವಾಗಿದೆ; ಅಶೋಕ್ ಗೆಹ್ಲೋಟ್ ಹೇಳಿಕೆಗೆ ಬಿಜೆಪಿ ತಿರುಗೇಟು – Kannada News | Congress has not shed Emergency mindset BJP Hits back on Ashok Gehlot’s remarks

ನವದೆಹಲಿ, ಜೂನ್ 15: ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ (Ashok Gehlot) ಇಂದು ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಇಂದು ಇಂದಿರಾ ಗಾಂಧಿ ಬದುಕಿರುತ್ತಿದ್ದರೆ, ಅವರು ಅಧಿಕಾರದಲ್ಲಿರುತ್ತಿದ್ದರೆ ಬಿಜೆಪಿಯನ್ನು ಬ್ಯಾನ್ ಮಾಡುತ್ತಿದ್ದರು ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕತ್ವಕ್ಕೆ ಇಂದಿಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಅವರು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಬಯಸುತ್ತಾರೆ ಎಂದು ಬಿಜೆಪಿ ಆರೋಪಿಸಿದೆ. “ಕಾಂಗ್ರೆಸ್ ಪಕ್ಷಕ್ಕೆ ಇಂದಿಗೂ…

Read More

ಒಂದೇ ವರ್ಷದಲ್ಲಿ 10 ಕೋಟಿ ರೂ ಟ್ರಾಫಿಕ್ ಫೈನ್: ವಸೂಲಾಗಿದ್ದು 1 ಕೋಟಿ ರೂ. ಮಾತ್ರ – Kannada News | 10 Crore in Traffic Fines Issued in a Year, But Only 1 Crore Recovered

ಬಾಗಲಕೋಟೆ, ಜುಲೈ 02: ಬಾಗಲಕೋಟೆ (bagalkot) ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಡಿಜಿಟಲ್ ಸಮರ ಸಾರಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ಒಂದೇ ವರ್ಷದಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿಗೂ ಅಧಿಕ ದಂಡ (Fine) ವಿಧಿಸುವ ಮೂಲಕ ದಾಖಲೆ ಬರೆದಿದ್ದಾರೆ. 2 ಲಕ್ಷಕ್ಕೂ ಅಧಿಕ ಕೇಸ್​​ ದಾಖಲಾಗಿದ್ದು, ಸದ್ಯ ಒಂದೂವರೆ ಕೋಟಿ ರೂ ವಸೂಲಿ ಮಾಡಲಾಗಿದೆ. 10 ಕೋಟಿ 22 ಲಕ್ಷ 97 ಸಾವಿರ ರೂ ಟ್ರಾಫಿಕ್ ಫೈನ್​ ಬಾಗಲಕೋಟೆ ಪೊಲೀಸರು ಟ್ರಾಫಿಕ್ ನಿಯಮ ಉಲ್ಲಂಘಿಸಿದವರ…

Read More

ಗಿಲ್ಲಿ ಏಕೆ ಇಷ್ಟ ಆಗಲ್ಲ? ಕಾರಣ ಕೊಟ್ಟ ರಾಶಿಕಾ ಶೆಟ್ಟಿ – Kannada News | Bigg Boss Kannada 12: Gilli vs Rashika Shetty – Why is Gilli not Rashika’s favorite?

ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಎಲ್ಲರ ಫೇವರಿಟ್ ಹೀರೋ ಎನಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಗಿಲ್ಲಿ ಮಾಡುವ ಹಾಸ್ಯಕ್ಕೆ ದೊಡ್ಡ ಅಭಿಮಾನಿವರ್ಗ ಇದೆ. ಆದರೆ, ಕೆಲವರು ಗಿಲ್ಲಿಯನ್ನು ಇಷ್ಟಪಡುತ್ತಿಲ್ಲ. ಇದರಲ್ಲಿ ಬಿಗ್ ಬಾಸ್ ಸ್ಪರ್ಧಿ ರಾಶಿಕಾ ಕೂಡ ಒಬ್ಬರು. ಅವರು ಏಕೆ ಇಷ್ಟ ಆಗಲ್ಲ ಎಂಬುದಕ್ಕೆ ಕಾರಣ ನೀಡಿದ್ದಾರೆ. ಮೂರು ತಂಡಗಳನ್ನಾಗಿ ಮಾಡಿಕೊಂಡು ಟಾಸ್ಕ್ ಆಡುವಂತೆ ಬಿಗ್ ಬಾಸ್ ಸೂಚಿಸಿದ್ದರು. ಈ…

Read More

ಬೆಂಗಳೂರು ಟ್ರಾಫಿಕ್ ಪೋಲೀಸರು ಇನ್ಮುಂದೆ ಕೂಲ್ ಕೂಲ್! ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ – Kannada News

ಬಿಸಿಲ ಬೇಗೆಯ ನಿಯಂತ್ರಣಕ್ಕೆ 20 AC ಹೆಲ್ಮೆಟ್ ವಿತರಣೆ Image Credit source: The New Indian Express ಬೆಂಗಳೂರು, ಜೂನ್ 05: ಹೆಚ್ಚುತ್ತಿರುವ ತಾಪಮಾನ ಮತ್ತು ಬಿಸಿಲಿನ ಬೇಗೆಯಿಂದ ರಸ್ತೆಗಿಳಿದು ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರನ್ನು ರಕ್ಷಿಸಲು ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪೈಲಟ್ ಯೋಜನೆಯಡಿಯಲ್ಲಿ ನಗರದ ಸಂಚಾರಿ ಪೊಲೀಸ್ ಸಿಬ್ಬಂದಿಗೆ AC ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ. ಮುಖ್ಯಾಂಶಗಳು ಬೆಂಗಳೂರು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಬಿಎನ್‌ಸಿಸಿಯಿಂದ ಹೈಟೆಕ್ ಎಸಿ ಹೆಲ್ಮೆಟ್‌ಗಳ ವಿತರಣೆ. ಮೊದಲ…

Read More

ಜುಲೈ 18ರಂದು ನಭಕ್ಕೆ ಹಾರಲಿದೆ ಐತಿಹಾಸಿಕ ವಿಕ್ರಮ್-1 ರಾಕೆಟ್; ಜೊತೆಯಲ್ಲಿ ಮೋದಿ ಹಸ್ತಾಕ್ಷರದ ವಂದೇ ಮಾತರಂ ಮೆಸೇಜ್ – Kannada News | Skyroot Aerospace’s Vikram 1 rocket launch on July 18, to carry Modi’s hand written letter among other payloads

ಸ್ಕೈರೂಟ್ ಏರೋಸ್ಪೇಸ್Image Credit source: X user @SkyrootA ಹೈದರಾಬಾದ್, ಜುಲೈ 17: ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತದ ಪಾಲಿಗೆ ಮತ್ತೊಂದು ಐತಿಹಾಸಿಕ ಕ್ಷಣ ಹತ್ತಿರವಾಗುತ್ತಿದೆ. ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ನವೋದ್ಯಮ (Startup) ಆದ ‘ಸ್ಕೈರೂಟ್ ಏರೋಸ್ಪೇಸ್’ (Skyroot Aerospace) ಅಭಿವೃದ್ಧಿಪಡಿಸಿರುವ ‘ವಿಕ್ರಮ್-1’ (Vikram-1) ರಾಕೆಟ್‌ನ ಮೊದಲ ಪ್ರಾಯೋಗಿಕ ಉಡಾವಣೆ (Test Flight-1) ನಾಳೆ, ಜುಲೈ 18, ಶನಿವಾರದಂದು ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ನಡೆಯಲಿದೆ. ಈ ಐತಿಹಾಸಿಕ ಫ್ಲೈಟ್​ನಲ್ಲಿ…

Read More