Headlines

Zojila Tunnel : ಲಡಾಖ್-ಕಾಶ್ಮೀರ ನಡುವೆ ಸರ್ವಋತು ಸಂಪರ್ಕ, ಜೂನ್ 9ರೊಳಗೆ ಝೋಜಿಲಾ ಸುರಂಗದ ಉತ್ಖನನ ಕಾರ್ಯ ಪೂರ್ಣ

ಶ್ರೀನಗರ, ಜೂನ್ 02: ಕಾಶ್ಮೀರ(Kashmir) ಮತ್ತು ಲಡಾಖ್ ನಡುವೆ 365 ದಿನವೂ ಸುಗಮ ಸಂಚಾರ ಕಲ್ಪಿಸುವ, ದೇಶದ ಅತ್ಯಂತ ಹೆಮ್ಮೆಯ ಮತ್ತು ಅತಿ ಎತ್ತರದ ಮೂಲಸೌಕರ್ಯ ಯೋಜನೆಯಾದ ಝೋಜಿಲಾ ಸುರಂಗ (Zojila Tunnel) ಕಾಮಗಾರಿಯಲ್ಲಿ ಐತಿಹಾಸಿಕ ಮೈಲಿಗಲ್ಲು ತಲುಪುವ ಸಮಯ ಹತ್ತಿರ ಬಂದಿದೆ. ಹಿಮಾಲಯದ ಕಠಿಣ ಪರಿಸ್ಥಿತಿಯ ನಡುವೆಯೂ ಸುರಂಗದ ಉತ್ಖನನ ಕಾರ್ಯವು ಈಗ ಅಮತಿಮ ಹಂತಕ್ಕೆ ತಲುಪಿದ್ದು, ಜೂನ್ 9ರ ವೇಳೆಗೆ ಇದು ಸಂಪೂರ್ಣಗೊಳ್ಳಲಿದೆ. ಹಿಮಾಲಯದಲ್ಲಿ 11,578 ಅಡಿ ಎತ್ತರದಲ್ಲಿ ನಿರ್ಮಿಸಲಾಗಿರುವ ಈ 13.15 ಕಿಲೋಮೀಟರ್…

Read More

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ – Kannada News | Hubballi Horror Accident: Man’s Severed Head Found in Car Engine

ಹುಬ್ಬಳ್ಳಿ, ಏಪ್ರಿಲ್​ 22: ಭೀಕರ ರಸ್ತೆ ಅಪಘಾತದಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಬೇರ್ಪಟ್ಟ ಭಯಾನಕ ಘಟನೆ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಮೃತ ವ್ಯಕ್ತಿ. ತಾಂತ್ರಿಕ ದೋಷದಿಂದಾಗಿ ಜೆಸಿಬಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ಸದಾನಂದ ಕೆಳಗೆ ಬಾಗಿ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ನೇರವಾಗಿ ಅವರಿಗೆ ಡಿಕ್ಕಿ ಹೊಡೆದಿದೆ….

Read More

IND vs ENG: ಇಂಗ್ಲೆಂಡ್‌ ಬ್ಯಾಟರ್​ಗಳ ಅಬ್ಬರ; ಭಾರತಕ್ಕೆ ದಾಖಲೆಯ ಗುರಿ – Kannada News | Lord’s Record: England’s 387/3 Against India in Final ODI – Duckett, Bethell Shine

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ (England vs India) ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಇಂಗ್ಲೆಂಡ್ ಲಾರ್ಡ್ಸ್‌ ಅಂಗಳದಲ್ಲಿ ಹಿಂದೆಂದೂ ದಾಖಲಾಗದ ಮೊತ್ತವನ್ನು ದಾಖಲಿಸಿದೆ. ಭಾರತದ ದುರ್ಬಲ ಬೌಲಿಂಗ್ ವಿಭಾಗದ ಮೇಲೆ ಆರಂಭದಿಂದಲೂ ಸವಾರಿ ಮಾಡಿದ ಇಂಗ್ಲೆಂಡ್‌ ಬ್ಯಾಟರ್​ಗಳು ನಿಗದಿತ 50 ಓವರ್‌ಗಳಲ್ಲಿ ದಾಖಲೆಯ 387 ರನ್​ ಕಲೆಹಾಕಿದ್ದಾರೆ. ಅದು ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು. ಇಂಗ್ಲೆಂಡ್‌ ಪರ ಡಕೆಟ್ ಸ್ಫೋಟಕ ಶತಕ ಬಾರಿಸಿದರೆ….

Read More

ಅನಿಲ್ ಅಂಬಾನಿಗೆ ಇನ್ನಷ್ಟು ಸಂಕಷ್ಟ; ನಿನ್ನೆ 3,716 ಕೋಟಿ ರೂ ಆಸ್ತಿ ಮುಟ್ಟುಗೋಲು; ಈಗ ಸಿಬಿಐನಿಂದ ಹೊಸ ಕೇಸ್ ದಾಖಲು – Kannada News | Anil Ambani faces fresh charges, as CBI files case based on complaint by Bank of Baroda

ನವದೆಹಲಿ, ಫೆಬ್ರುವರಿ 26: ರಿಲಾಯನ್ಸ್ ಗ್ರೂಪ್​ನ ಮುಖ್ಯಸ್ಥ ಅನಿಲ್ ಅಂಬಾನಿ (Anil Ambani) ಅವರ ಸಂಕಷ್ಟ ನಿಲ್ಲುತ್ತಿಲ್ಲ. ಬುಧವಾರ ಅನಿಲ್ ಅಂಬಾನಿ ಅವರ ಮುಂಬೈ ನಿವಾಸವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ಇವತ್ತು ಸಿಬಿಐನಿಂದ ಅವರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. 2013ರಿಂದ 2017ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ 2,223.17 ಕೋಟಿ ರೂ ವಂಚನೆ ಎಸಗಿದ ಆರೋಪದಲ್ಲಿ ಅನಿಲ್ ಅಂಬಾನಿ ಹಾಗು ಆರ್​ಕಾಂ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ….

Read More

Home Positivity: ಮನೆಯಲ್ಲಿ ದೈವಿಕ ಶಕ್ತಿ ಹೆಚ್ಚಾಗಲು ಈ 4 ಸರಳ ಮಾರ್ಗ ಅನುಸರಿಸಿ – Kannada News | Home Positivity: Women’s Role, Cleanliness and Rituals for Peace and Prosperity

ಮನೆಯಲ್ಲಿ ಶಾಂತಿ, ಸಂತೋಷ ಮತ್ತು ಸಕಾರಾತ್ಮಕತೆ ನೆಲೆಸಲು ಕುಟುಂಬದ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾದರೂ, ಅದರಲ್ಲೂ ಮಹಿಳೆಯರ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಮನೆಯ ಸ್ವಚ್ಛತೆ, ಪೂಜೆ-ಪಾಠ, ದಿನನಿತ್ಯದ ಸಣ್ಣ ಅಭ್ಯಾಸಗಳು – ಇವೆಲ್ಲವೂ ಮನೆಯ ವಾತಾವರಣವನ್ನು ರೂಪಿಸುತ್ತವೆ. ನಮ್ಮ ಹಿರಿಯರು ಹೇಳುವಂತೆ, ಲಕ್ಷ್ಮೀ ದೇವಿ ಯಾವಾಗಲೂ ಸ್ವಚ್ಛ, ಪ್ರಕಾಶಮಾನ ಮತ್ತು ಸಾತ್ವಿಕ ಶಕ್ತಿಯಿರುವ ಸ್ಥಳದಲ್ಲೇ ವಾಸಿಸುತ್ತಾಳೆ. ಆದ್ದರಿಂದ ಮನೆಗೆ ದೈವಿಕ ಶಕ್ತಿಯನ್ನು ಆಕರ್ಷಿಸಲು ಕೆಲವು ಸರಳ ಕ್ರಮಗಳನ್ನು ಪಾಲಿಸುವುದು ಬಹಳ ಉಪಯುಕ್ತ. ಮೊದಲನೆಯದಾಗಿ, ಸ್ವಚ್ಛತೆ ಅತ್ಯಂತ ಮುಖ್ಯ. ಅಸ್ತವ್ಯಸ್ತವಾಗಿರುವ…

Read More

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?

ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ…

Read More

ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ – Kannada News | IRCTC rules change for Aadhaar authenticated users, train fare change, tatkal ticket booking

ನವದೆಹಲಿ, ಜನವರಿ 12: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರು ಟ್ರೈನ್ ಟಿಕೆಟ್ ಬುಕ್ ಮಾಡುವ ನಿಯಮಗಳಲ್ಲಿ ಬಹಳಷ್ಟು ಬದಲಾವಣೆ ಮಾಡಲಾಗಿದೆ. ಜನರಲ್ ರಿಸರ್ವ್ ಟಿಕೆಟ್ ಬುಕಿಂಗ್ ಹಾಗು ಅಡ್ವಾನ್​ ರಿಸರ್ವೇಶನ್ ಪೀರಿಯಡ್ (ಎಆರ್​ಪಿ) ಸಂಬಂಧಿಸಿದ ನಿಯಮಗಳಲ್ಲಿ ಈ ಬದಲಾವಣೆಗಳಿವೆ. ಇದರಲ್ಲಿ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ಆಧಾರ್ ದೃಢೀಕೃತ ಬಳಕೆದಾರರಿಗೆ ಆದ್ಯತೆ ಕೊಡುವ (ಸ್ಪೆಷಲ್ ವಿಂಡೋ) ಒಂದು ವ್ಯವಸ್ಥೆಯೂ ಇದೆ. ಈ ಹಿಂದೆ ಇದ್ದ ನಿಯಮಗಳ ಪ್ರಕಾರ, ಆಧಾರ್ ದೃಢೀಕೃತ ಬಳಕೆದಾರರು ರಿಸರ್ವ್ಡ್ ಟಿಕೆಟ್ ಬುಕಿಂಗ್ ಆರಂಭಗೊಂಡ ಮೊದಲ ದಿನ…

Read More

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವಧಿಯ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಬೆಂಗಳೂರು, ಜೂನ್​ 03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಡಿಕೆ ಶಿವಕುಮಾರ್​ ದರ್ಬಾರ್ ಶುರುವಾಗಿದೆ. ಇತ್ತ ಸಿಎಂ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್​​ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಅಧ್ಯಕ್ಷರಾಗಿರುವ ಅತೀಕ್​, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮಾನ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಸಿಎಂ ಎಸಿಎಸ್, ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್…

Read More

ಭಯೋತ್ಪಾದನೆ ನಿಲ್ಲಿಸದಿದ್ದರೆ ಇತಿಹಾಸ, ಭೂಪಟದಿಂದ ಪಾಕಿಸ್ತಾನ ಮರೆಯಾಗಲಿದೆ: ಭಾರತೀಯ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ! – Kannada News | “Decide if You Want to Be on Map”: Army Chief Gen Upendra Dwivedi’s Stern Warning to Terror State Pakistan

ನವದೆಹಲಿ, ಮೇ 16: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತೀಯ ಸೇನಾ ಮುಖ್ಯಸ್ಥ (Army Chief) ಜನರಲ್ ಉಪೇಂದ್ರ ದ್ವಿವೇದಿ (General Upendra Dwivedi) ನೆರೆರಾಷ್ಟ್ರಕ್ಕೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ದೆಹಲಿಯಲ್ಲಿ ನಡೆದ ‘ಸೇನಾ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಸಂಚು ರೂಪಿಸುವುದನ್ನು ಮುಂದುವರಿಸುವ ಮುನ್ನ ಜಗತ್ತಿನ ಭೂಪಟ (Geography) ಮತ್ತು ಇತಿಹಾಸದ ಭಾಗವಾಗಿ ಉಳಿಯಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಿಕೊಳ್ಳಲಿ ಎಂದು…

Read More

ಕಾಂಗ್ರೆಸ್ನಲ್ಲಿ ಮತ್ತೊಂದು ಬೆಳವಣಿಗೆ: ಸಮುದಾಯದ ನಾಯಕರ ನಡುವೆ ಅಸಮಾಧಾನ ಸ್ಫೋಟ – Kannada News | Internal reservation Row: Sparks Outrage between Karnataka Congress Dalit Leaders

ಬೆಂಗಳೂರು, (ಮಾರ್ಚ್ 04): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಮಧ್ಯೆ ಇದೀಗ ಮತ್ತೊಂದು ಬೆಳವಣಿಗೆ ನಡೆದಿದ್ದು, ಪರಿಶಿಷ್ಟ ಜಾತಿಯ ಕಾಂಗ್ರೆಸ್ ನಾಯಕರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೌದು.. 56 ಸಾವಿರ ಹುದ್ದೆಗಳ ನೇಮಕಾ ನೇಮಕಾತಿಗೆ (recruitments) ಒಳ ಮೀಸಲಾತಿ (internal reservation) ಅನ್ವಯಿಸದೆ ನೇಮಕಾತಿ ಮಾಡಲು ಸರ್ಕಾರ ನಿರ್ಧರಿಸಿರುವುದು ಇದೀಗ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತೆ ಆತಂಕಕ್ಕೆ ಒಳಗಾಗಿರುವ ಪರಿಶಿಷ್ಟ…

Read More